ಬುಧವಾರ, 7 ಜನವರಿ 2026
ಪದಬಂಧ
ಕಾರ್ಟೂನ್
ಆರೋಗ್ಯ
ಪಾಡ್ಕಾಸ್ಟ್
ಭಾನುವಾರ
ಇ-ಪೇಪರ್
ಮಹಿಳೆ
ಹೊರನಾಡ ಕನ್ನಡಿಗರು
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಜ್ಯೋತಿಷ್ಯ
ಸಿನಿಮಾ
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2025
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ವೆಬ್ ಎಕ್ಸ್ಕ್ಲೂಸಿವ್
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
Sign in
ನಿಮ್ಮ ಜಿಲ್ಲೆ
ಸುದ್ದಿ
ಜ್ಯೋತಿಷ್ಯ
ಸಿನಿಮಾ
ಅಭಿಮತ
ಕ್ರೀಡೆ
ವಾಣಿಜ್ಯ
ವೆಬ್ ಎಕ್ಸ್ಕ್ಲೂಸಿವ್
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಮುಖ್ಯ
ಪಾಡ್ಕಾಸ್ಟ್
ಇ-ಪೇಪರ್
ಮೆನು
ಸೂಕ್ತವಾದುದನ್ನೇ ಆರಂಭಿಸಿ, ಸೂಕ್ತ ಮಾರ್ಗದಲ್ಲೇ ಇರಿ.
ಪ್ರಜಾವಾಣಿ ಈ-ಪತ್ರಿಕೆ ನಿಮ್ಮ ಪ್ರತಿ ಮುಂಜಾನೆಯ ಹವ್ಯಾಸವಾಗಲಿ
ಇಂದಿನ ಈ-ಪತ್ರಿಕೆ ಓದಿ
Home
ರಾಷ್ಟ್ರೀಯ (ಸುದ್ದಿ)
ADVERTISEMENT
2040ಕ್ಕೆ ಚಂದ್ರನಲ್ಲಿಗೆ ಗಗನಯಾನಿ ಕಳುಹಿಸಲು ಭಾರತ ಯೋಜನೆ: ಇಸ್ರೊ ಮಾಜಿ ಅಧ್ಯಕ್ಷ
ISRO Plans: 2040ರೊಳಗೆ ಭಾರತೀಯರನ್ನು ಚಂದ್ರನ ಮೇಲೆ ಇಳಿಸಲು ಭಾರತವು ಯೋಜನೆ ರೂಪಿಸಿದ್ದು, ಬಾಹ್ಯಾಕಾಶ ನಿಲ್ದಾಣ ನಿರ್ಮಾಣದತ್ತ ಪ್ರಯತ್ನಗಳು ನಡೆಯುತ್ತಿವೆ ಎಂದು ಎ.ಎಸ್. ಕಿರಣ್ ಕುಮಾರ್ ತಿಳಿಸಿದ್ದಾರೆ.
Last Updated 7 ಜನವರಿ 2026, 13:20 IST
ಭಯೋತ್ಪಾದನೆ ವಿರುದ್ಧ ಪ್ರಬಲ ಹೋರಾಟ: ಮೋದಿ–ನೆತನ್ಯಾಹು ದೃಢಸಂಕಲ್ಪ
India Israel Ties: ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮತ್ತು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಉಭಯ ದೇಶಗಳ ಕಾರ್ಯತಂತ್ರವನ್ನು ಮತ್ತಷ್ಟು ಬಲಪಡಿಸುವ ಮಾರ್ಗಗಳ ಕುರಿತು ಇಂದು (ಬುಧವಾರ) ಚರ್ಚೆ ನಡೆಸಿದ್ದಾರೆ.
Last Updated 7 ಜನವರಿ 2026, 12:33 IST
ನಾಯಿಗಳ ಮನಸ್ಸನ್ನು ಯಾರೂ ಅರ್ಥಮಾಡಿಕೊಳ್ಳಲಾರರು: ಸುಪ್ರೀಂ ಕೋರ್ಟ್
Stray Dog Control: ನಾಯಿ ಸಿಟ್ಟಿನಲ್ಲಿ ಹೇಗೆ ವರ್ತಿಸುತ್ತದೆ ಎಂಬುದು ಯಾರಿಗೂ ಗೊತ್ತಿಲ್ಲ. ರಸ್ತೆಗಳು ನಾಯಿಗಳಿಂದ ಮುಕ್ತವಾಗಿರಬೇಕು, ಸಾರ್ವಜನಿಕ ಸ್ಥಳಗಳಲ್ಲಿ ನಾಯಿ ಕಡಿತದ ಅಪಾಯ ಹೆಚ್ಚುತ್ತಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದರು.
Last Updated 7 ಜನವರಿ 2026, 12:06 IST
ಮಹಾರಾಷ್ಟ್ರ:ಬಿಜೆಪಿ ಜೊತೆ ಮೈತ್ರಿಗೆ ಹೊರಟಿದ್ದ ಕಾಂಗ್ರೆಸ್ನ 12 ಕೌನ್ಸಿಲರ್ ವಜಾ
BJP Alliance: ಮಹಾರಾಷ್ಟ್ರದ ಅಂಬರನಾಥ್ ಪುರಸಭೆಗೆ ಬಿಜೆಪಿ ಜೊತೆ ಹೊಂದಾಣಿಕೆಗೆ ಒಳಪಟ್ಟ ಕಾರಣದಿಂದ ಕಾಂಗ್ರೆಸ್ನ 12 ಕೌನ್ಸಿಲರ್ಗಳನ್ನು ಪಕ್ಷದಿಂದ ವಜಾ ಮಾಡಲಾಗಿದೆ ಎಂದು ಅಧಿಕೃತ ಪತ್ರದಲ್ಲಿ ತಿಳಿಸಲಾಗಿದೆ.
Last Updated 7 ಜನವರಿ 2026, 11:33 IST
ಸೋಮನಾಥನನ್ನು ದ್ವೇಷಿಸಿ, ಮೊಘಲ್ ದಾಳಿಕೋರರನ್ನು ವೈಭವೀಕರಿಸಿದ್ದ ನೆಹರೂ: ಬಿಜೆಪಿ
Nehru Controversy: ಮೊಘಲ್ ದಾಳಿಕೋರರನ್ನು ವೈಭವೀಕರಿಸಿ, ಸೋಮನಾಥ ದೇವಾಲಯ ಪುನರ್ ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸಿದ್ದರೆಂದು ನೆಹರೂ ವಿರುದ್ಧ ಬಿಜೆಪಿ ವಕ್ತಾರ ಸುಧಾಂಶು ತ್ರಿವೇದಿ ಗಂಭೀರ ಆರೋಪ ಮಾಡಿದ್ದಾರೆ.
Last Updated 7 ಜನವರಿ 2026, 10:55 IST
DMK 'ಹಿಂದೂ ವಿರೋಧಿ’ ಸರ್ಕಾರ: ಬಿಜೆಪಿ ನಾಯಕ ಅಣ್ಣಾಮಲೈ ಟೀಕೆ
DMK Government: ಚೆನ್ನೈ: ತಿರುಪರನ್ಕುಂದ್ರಂ (Thiruparankundram) ವಿಚಾರದಲ್ಲಿ ತಮಿಳುನಾಡು ಸಚಿವ ರಘುಪತಿ ಅವರು ನೀಡಿರುವ ಹೇಳಿಕೆ ಗಮನಿಸಿದರೆ, ಡಿಎಂಕೆ ಸರ್ಕಾರ ‘ ಹಿಂದೂ ವಿರೋಧಿ’ ಎಂಬುದಕ್ಕೆ ಸಿಕ್ಕ ಸ್ಪಷ್ಟ ಪುರಾವೆಯಾಗಿದೆ ಎಂದು ಬಿಜೆಪಿ ನಾಯಕ ಕೆ. ಅಣ್ಣಾಮಲೈ ವಾಗ್ದಾಳಿ ನಡೆಸಿದ್ದಾರೆ.
Last Updated 7 ಜನವರಿ 2026, 10:07 IST
'ಸರ್, ನಿಮ್ಮನ್ನು ಭೇಟಿ ಮಾಡಬಹುದೇ?' ಎಂದು ಪ್ರಧಾನಿ ಮೋದಿ ಕೇಳಿದ್ದಾರೆ: ಟ್ರಂಪ್
Modi US Meeting: ದೀರ್ಘಕಾಲದಿಂದ ಬಾಕಿ ಉಳಿದಿರುವ ರಕ್ಷಣಾ ಖರೀದಿ ಮಾತುಕತೆ ಹಾಗೂ ವಾಣಿಜ್ಯ ವ್ಯವಹಾರಗಳನ್ನು ಪೂರ್ಣಗೊಳಿಸಲು ಪ್ರಧಾನಿ ಮೋದಿ ವೈಯಕ್ತಿಕವಾಗಿ ಸಂಪರ್ಕಿಸಿದ್ದಾರೆ ಎಂದು ಟ್ರಂಪ್ ಹೇಳಿದ್ದಾರೆ.
Last Updated 7 ಜನವರಿ 2026, 10:03 IST
ADVERTISEMENT
ತಮಿಳುನಾಡಲ್ಲಿ ಹಿಂದೂಗಳ ಸ್ಥಿತಿ ಕುರಿತಾದ ಶಾ ಆರೋಪ ಸಂಪೂರ್ಣ ಸುಳ್ಳು: ಸ್ಟಾಲಿನ್
Stalin Statement: ತಮಿಳುನಾಡಿನಲ್ಲಿ ಹಿಂದೂಗಳ ಹಕ್ಕುಗಳನ್ನು ಕಸಿಯಲಾಗಿದೆ ಎಂಬ ಅಮಿತ್ ಶಾ ಅವರ ಆರೋಪ ಸಂಪೂರ್ಣ ಸುಳ್ಳು ಎಂದು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಹೇಳಿದ್ದಾರೆ.
Last Updated 7 ಜನವರಿ 2026, 9:57 IST
ಹೀಗೂ ಸಾಧ್ಯನಾ? ಅಧಿಕಾರಕ್ಕಾಗಿ ಬಿಜೆಪಿ–ಕಾಂಗ್ರೆಸ್ ಮೈತ್ರಿ!
Maharashtra Politics: ಮಹಾರಾಷ್ಟ್ರದ ಅಂಬರ್ನಾಥ್ ಪುರಸಭೆಯಲ್ಲಿ ಅಚ್ಚರಿಯ ಬೆಳವಣಿಗೆ ನಡೆದಿದ್ದು, ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಯನ್ನು ಅಧಿಕಾರದಿಂದ ಹೊರಗಿಡಲು ಬಿಜೆಪಿ ಮತ್ತು ಕಾಂಗ್ರೆಸ್ ಕೈಜೋಡಿಸಿವೆ.
Last Updated 7 ಜನವರಿ 2026, 9:19 IST
ಗಣರಾಜ್ಯೋತ್ಸವದ ಪರೇಡ್ ವೀಕ್ಷಣೆಗೆ ಟಿಕೆಟ್ ಪಡೆಯುವುದು ಹೀಗೆ...
Republic Day Tickets: 77ನೇ ಗಣರಾಜ್ಯೋತ್ಸವಕ್ಕೆ ದಿನಗಣನೆ ಆರಂಭವಾಗಿದೆ. ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಗಣರಾಜ್ಯೋತ್ಸವದ ಪರೇಡ್ಗೆ ತಯಾರಿ ನಡೆಯುತ್ತಿದೆ.
Last Updated 7 ಜನವರಿ 2026, 7:55 IST
ADVERTISEMENT
<
1
2
...
1000
>
ADVERTISEMENT
ADVERTISEMENT