ಮಂಗಳವಾರ, 18 ನವೆಂಬರ್ 2025
×
ADVERTISEMENT

ರಾಷ್ಟ್ರೀಯ (ಸುದ್ದಿ)

ADVERTISEMENT

ಆನ್‌ಲೈನ್ ಬೆಟ್ಟಿಂಗ್: ಬೆಂಗಳೂರು ಸೇರಿ ದೇಶದ ಮೂರು ಕಡೆಗಳಲ್ಲಿ ಇ.ಡಿ ದಾಳಿ‌

ED Raid: ನವದೆಹಲಿ: ಹಣ ಅಕ್ರಮ ವರ್ಗಾವಣೆ ಪ್ರಕರಣದ ತನಿಖೆಯ ಭಾಗವಾಗಿ ಆನ್‌ಲೈನ್ ಗೇಮಿಂಗ್ ವೇದಿಕೆಗಳಾದ ವಿಂಝೋ ಹಾಗೂ ಗೇಮ್ಸ್‌ಕ್ರಾಫ್ಟ್‌ಗೆ ಸೇರಿದ ಸ್ಥಳಗಳಲ್ಲಿ ಜಾರಿ ನಿರ್ದೇಶನಾಲಯ ಮಂಗಳವಾರ ದಾಳಿ ನಡೆಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿದ್ದಾರೆ
Last Updated 18 ನವೆಂಬರ್ 2025, 8:53 IST
ಆನ್‌ಲೈನ್ ಬೆಟ್ಟಿಂಗ್: ಬೆಂಗಳೂರು ಸೇರಿ ದೇಶದ ಮೂರು ಕಡೆಗಳಲ್ಲಿ ಇ.ಡಿ ದಾಳಿ‌

ಚಲಿಸುತ್ತಿದ್ದ ಆಂಬುಲೆನ್ಸ್‌ಗೆ ಬೆಂಕಿ: ನವಜಾತ ಶಿಶು ಸೇರಿ ನಾಲ್ವರು ಸಜೀವ ದಹನ

Aravalli Tragedy: ಅಹಮದಾಬಾದ್‌ ಗುಜರಾತ್‌ನ ಅರವಲ್ಲಿ ಜಿಲ್ಲೆಯ ಮೊಡಾಸಾದಲ್ಲಿ ಚಲಿಸುತ್ತಿದ್ದ ಆಂಬುಲೆನ್ಸ್‌ಗೆ ಬೆಂಕಿ ಹೊತ್ತಿಕೊಂಡಿದ್ದು ನವಜಾತ ಶಿಶು ಸೇರಿದಂತೆ ನಾಲ್ವರು ಸಜೀವ ದಹನಗೊಂಡಿರುವ ದಾರುಣ ಘಟನೆ ಹೊರಬಂದಿದೆ.
Last Updated 18 ನವೆಂಬರ್ 2025, 7:21 IST
ಚಲಿಸುತ್ತಿದ್ದ ಆಂಬುಲೆನ್ಸ್‌ಗೆ ಬೆಂಕಿ: ನವಜಾತ ಶಿಶು ಸೇರಿ ನಾಲ್ವರು ಸಜೀವ ದಹನ

ದೆಹಲಿಯ 2 ಸಿಆರ್‌ಪಿಎಫ್ ಶಾಲೆ, 4 ನ್ಯಾಯಾಲಯಗಳಿಗೆ ಬಾಂಬ್ ಬೆದರಿಕೆ

CRPF School Threat: ನವದೆಹಲಿ: ರಾಷ್ಡ್ರ ರಾಜಧಾನಿ ದೆಹಲಿಯ 2 ಸಿಆರ್‌ಪಿಎಫ್‌ ಶಾಲೆಗಳು ಸೇರಿದಂತೆ 4 ನ್ಯಾಯಾಲಯಗಳಿಗೆ ಬಾಂಬ್‌ ಬೆದರಿಕೆ ಕರೆ ಬಂದಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಅಪರಿಚಿತ ವ್ಯಕ್ತಿಯೊಬ್ಬ ಪೊಲೀಸರಿಗೆ ಕರೆ ಮಾಡಿ
Last Updated 18 ನವೆಂಬರ್ 2025, 7:19 IST
ದೆಹಲಿಯ 2 ಸಿಆರ್‌ಪಿಎಫ್ ಶಾಲೆ, 4 ನ್ಯಾಯಾಲಯಗಳಿಗೆ  ಬಾಂಬ್ ಬೆದರಿಕೆ

SIR ಮುಂದೂಡಲು ಆಗ್ರಹ: ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಕೇರಳ ಸರ್ಕಾರ

Kerala Govt SIR Supreme Court: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ಮುಂದೂಡಲು ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡುವಂತೆ ಕೋರಿ ಕೇರಳ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ.
Last Updated 18 ನವೆಂಬರ್ 2025, 7:04 IST
SIR ಮುಂದೂಡಲು ಆಗ್ರಹ: ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಕೇರಳ ಸರ್ಕಾರ

ಆಂಧ್ರಪ್ರದೇಶ: ಮೋಸ್ಟ್ ವಾಂಟೆಡ್ ನಕ್ಸಲ್ ನಾಯಕ ಮದ್ವಿ ಹಿದ್ಮಾ ಸೇರಿ 6 ಮಂದಿ ಹತ್ಯೆ

Naxal Encounter: ಆಂಧ್ರಪ್ರದೇಶದ ಅಲ್ಲೂರಿ ಸೀತಾರಾಮ ರಾಜು ಜಿಲ್ಲೆಯ ಮಾರೆಡುಮಿಲ್ಲಿಯಲ್ಲಿ ಅರಣ್ಯ ಪ್ರದೇಶದಲ್ಲಿ ಇಂದು (ಮಂಗಳವಾರ) ಬೆಳಿಗ್ಗೆ ಪೊಲೀಸರು ಮತ್ತು ನಕ್ಸಲರ ನಡುವೆ ಗುಂಡಿನ ಚಕಮಕಿ ನಡೆದಿದೆ.
Last Updated 18 ನವೆಂಬರ್ 2025, 5:59 IST
ಆಂಧ್ರಪ್ರದೇಶ: ಮೋಸ್ಟ್ ವಾಂಟೆಡ್ ನಕ್ಸಲ್ ನಾಯಕ ಮದ್ವಿ ಹಿದ್ಮಾ ಸೇರಿ 6 ಮಂದಿ ಹತ್ಯೆ

ಪಶ್ಚಿಮ ಬಂಗಾಳ | SIR ವೇಳೆ ನಕಲಿ, ಮೃತರ ಹೆಸರು ಸೇರ್ಪಡೆ ತಡೆಗೆ AI ಬಳಕೆ

Voter Fraud Prevention: ಕೋಲ್ಕತ್ತ: ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ವೇಳೆ ನಕಲಿ ಅಥವಾ ಮೃತ ಮತದಾರರನ್ನು ತಡೆಯಲು AI ಆಧಾರಿತ ಪರಿಶೀಲನಾ ವ್ಯವಸ್ಥೆ ಪರಿಚಯಿಸಲಾಗುತ್ತಿದೆ.
Last Updated 18 ನವೆಂಬರ್ 2025, 4:47 IST
ಪಶ್ಚಿಮ ಬಂಗಾಳ | SIR ವೇಳೆ ನಕಲಿ, ಮೃತರ ಹೆಸರು ಸೇರ್ಪಡೆ ತಡೆಗೆ AI ಬಳಕೆ

ದೆಹಲಿ ಸ್ಫೋಟ: ಅಲ್-ಫಲಾಹ್ ವಿಶ್ವವಿದ್ಯಾಲಯದ ಕಚೇರಿ ಸೇರಿ 25 ಸ್ಥಳಗಳಲ್ಲಿ ED ದಾಳಿ

ED Raid Delhi: ದೆಹಲಿಯ ಕೆಂಪುಕೋಟೆ ಬಳಿ ನಡೆದ ಸ್ಫೋಟ ‍ಪ್ರಕರಣದ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳು ಮಂಗಳವಾರ ಫರಿದಾಬಾದ್‌ನ ಅಲ್-ಫಲಾಹ್ ವಿಶ್ವವಿದ್ಯಾಲಯದ ಕಚೇರಿ ಸೇರಿದಂತೆ 25 ಸ್ಥಳಗಳಲ್ಲಿ ಶೋಧ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ.
Last Updated 18 ನವೆಂಬರ್ 2025, 4:35 IST
ದೆಹಲಿ ಸ್ಫೋಟ: ಅಲ್-ಫಲಾಹ್ ವಿಶ್ವವಿದ್ಯಾಲಯದ ಕಚೇರಿ ಸೇರಿ 25 ಸ್ಥಳಗಳಲ್ಲಿ ED ದಾಳಿ
ADVERTISEMENT

ಸೌದಿ ಬಸ್‌ ಅಪಘಾತ: ಒಂದೇ ಕುಟುಂಬದ ಮೂರು ತಲೆಮಾರಿನ 18 ಜನರು ಸಜೀವ ದಹನ

Saudi Road Tragedy: ಸೌದಿ ಅರೇಬಿಯಾದ ಮದೀನಾದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಒಟ್ಟು 45 ಮಂದಿ ಮೃತಪಟ್ಟಿದ್ದಾರೆ. ಇವರಲ್ಲಿ ಹೈದರಾಬಾದ್‌ನ ಒಂದೇ ಕುಟುಂಬದ ಮೂರು ತಲೆಮಾರಿನ 18 ಜನರು ಸಾವಿಗೀಡಾಗಿದ್ದಾರೆ.
Last Updated 18 ನವೆಂಬರ್ 2025, 3:21 IST
ಸೌದಿ ಬಸ್‌ ಅಪಘಾತ: ಒಂದೇ ಕುಟುಂಬದ ಮೂರು ತಲೆಮಾರಿನ 18 ಜನರು ಸಜೀವ ದಹನ

Dubai Air Show 2025 | ‘ಸೂರ್ಯಕಿರಣ’, ‘ತೇಜಸ್‌’ ಚಮತ್ಕಾರಕ್ಕೆ ಮನಸೋತ ಪ್ರೇಕ್ಷಕ

Dubai Air Show: ದುಬೈನ ಅಲ್ ಮಕ್ತೌಮ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದ ‘ದುಬೈ ಏರ್ ಶೋ 2025’ರಲ್ಲಿ ಭಾರತೀಯ ವಾಯುಪಡೆಯ ಯುದ್ಧ ವಿಮಾನಗಳು ವೈಮಾನಿಕ ಪ್ರದರ್ಶನ ನೀಡುವ ಮೂಲಕ ಜಾಗತಿಕ ಗಮನ ಸೆಳೆದಿವೆ.
Last Updated 18 ನವೆಂಬರ್ 2025, 3:18 IST
Dubai Air Show 2025 | ‘ಸೂರ್ಯಕಿರಣ’, ‘ತೇಜಸ್‌’ ಚಮತ್ಕಾರಕ್ಕೆ ಮನಸೋತ ಪ್ರೇಕ್ಷಕ

ಅಪರಾಧ ತಡೆಗೆ ಕ್ರಮ: ಭಾರತೀಯರಿಗೆ ವೀಸಾ ವಿನಾಯಿತಿ ಸ್ಥಗಿತಗೊಳಿಸಿದ ಇರಾನ್

Visa Policy Update: ಭಾರತೀಯ ಪಾಸ್‌ಪೋರ್ಟ್ ಹೊಂದಿರುವವರಿಗೆ ವೀಸಾ ವಿನಾಯಿತಿ ಸೌಲಭ್ಯವನ್ನು ಇರಾನ್ ಸ್ಥಗಿತಗೊಳಿಸಿದೆ ಎಂದು ವಿದೇಶಾಂಗ ವ್ಯವಹಾರ ಸಚಿವಾಲಯ (ಎಂಇಎ) ತಿಳಿಸಿದೆ.
Last Updated 18 ನವೆಂಬರ್ 2025, 2:23 IST
ಅಪರಾಧ ತಡೆಗೆ ಕ್ರಮ: ಭಾರತೀಯರಿಗೆ ವೀಸಾ ವಿನಾಯಿತಿ ಸ್ಥಗಿತಗೊಳಿಸಿದ ಇರಾನ್
ADVERTISEMENT
ADVERTISEMENT
ADVERTISEMENT