ಬುಧವಾರ, 17 ಡಿಸೆಂಬರ್ 2025
×
ADVERTISEMENT

ರಾಷ್ಟ್ರೀಯ (ಸುದ್ದಿ)

ADVERTISEMENT

ಗೋವಾ ನೈಟ್‌ಕ್ಲಬ್‌ ಅಗ್ನಿ ಅವಘಡ: ಲೂಥ್ರಾ ಸಹೋದರರ ವಿಚಾರಣೆ

Goa Fire Investigation: ಗೋವಾದ ಬರ್ಚ್ ಬೈ ರೋಮಿಯೊ ಲೇನ್ ನೈಟ್‌ಕ್ಲಬ್‌ನಲ್ಲಿ ಡಿಸೆಂಬರ್ 6ರಂದು ಸಂಭವಿಸಿದ ಅಗ್ನಿದುರಂತಕ್ಕೆ ಸಂಬಂಧಿಸಿದಂತೆ ಮಾಲೀಕರಾದ ಲೂಥ್ರಾ ಸಹೋದರರನ್ನು ಪೊಲೀಸ್‌ ಕಸ್ಟಡಿಗೆ ತೆಗೆದುಕೊಂಡು ವಿಚಾರಣೆ ನಡೆಸಲಾಗಿದೆ.
Last Updated 17 ಡಿಸೆಂಬರ್ 2025, 11:00 IST
ಗೋವಾ ನೈಟ್‌ಕ್ಲಬ್‌ ಅಗ್ನಿ ಅವಘಡ: ಲೂಥ್ರಾ ಸಹೋದರರ ವಿಚಾರಣೆ

ಚಿನ್ನ ಕಳವು: ಕೇರಳದ ಟಿಡಿಬಿಯ ಮಾಜಿ ಆಡಳಿತಾಧಿಕಾರಿ ಎಸ್.ಶ್ರೀಕುಮಾರ್ ಬಂಧನ

Sabarimala Temple Theft ಶಬರಿಮಲೆ ದೇವಾಲಯದ ಚಿನ್ನ ಕಳವು ಪ್ರಕರಣದಲ್ಲಿ ಟಿಡಿಬಿಯ ಮಾಜಿ ಆಡಳಿತಾಧಿಕಾರಿ ಎಸ್. ಶ್ರೀಕುಮಾರ್ ಅವರನ್ನು ಎಸ್‌ಐಟಿ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ಈಗಾಗಲೇ ಆರು ಮಂದಿ ಬಂಧನವಾಗಿದೆ.
Last Updated 17 ಡಿಸೆಂಬರ್ 2025, 10:23 IST
ಚಿನ್ನ ಕಳವು: ಕೇರಳದ ಟಿಡಿಬಿಯ ಮಾಜಿ ಆಡಳಿತಾಧಿಕಾರಿ ಎಸ್.ಶ್ರೀಕುಮಾರ್ ಬಂಧನ

ವಾಯುಮಾಲಿನ್ಯ: ದೆಹಲಿಯ ಖಾಸಗಿ, ಸರ್ಕಾರಿ ಸಂಸ್ಥೆಗಳಲ್ಲಿ ಶೇ 50ರಷ್ಟು WFH ಕಡ್ಡಾಯ

Delhi AQI: ರಾಜಧಾನಿ ನವದೆಹಲಿಯಲ್ಲಿ ವಾಯುಮಾಲಿನ್ಯ ತೀವ್ರಗೊಂಡಿದ್ದು, ಸರ್ಕಾರಿ ಮತ್ತು ಖಾಸಗಿ ಸಂಸ್ಥೆಗಳ ಶೇ 50ರಷ್ಟು ಸಿಬ್ಬಂದಿಗೆ ವರ್ಕ್‌ ಫ್ರಂ ಹೋಮ್ ಕಡ್ಡಾಯಗೊಳಿಸಿ ದೆಹಲಿ ಸರ್ಕಾರ ಆದೇಶ ಹೊರಡಿಸಿದೆ.
Last Updated 17 ಡಿಸೆಂಬರ್ 2025, 7:57 IST
ವಾಯುಮಾಲಿನ್ಯ: ದೆಹಲಿಯ ಖಾಸಗಿ, ಸರ್ಕಾರಿ ಸಂಸ್ಥೆಗಳಲ್ಲಿ ಶೇ 50ರಷ್ಟು WFH ಕಡ್ಡಾಯ

ನ್ಯಾಷನಲ್ ಹೆರಾಲ್ಡ್ ಪ್ರಕರಣ: ಮೋದಿ, ಶಾ ರಾಜೀನಾಮೆಗೆ ಕಾಂಗ್ರೆಸ್ ಕಟ್ಟೊತ್ತಾಯ

Congress Protest: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ವಿರುದ್ಧ ಜಾರಿ ನಿರ್ದೇಶನಾಲಯದ ಹಣ ಅಕ್ರಮ ವರ್ಗಾವಣೆ ಆರೋಪವನ್ನು ಪರಿಗಣಿಸಲು ದೆಹಲಿ ನ್ಯಾಯಾಲಯ ನಿರಾಕರಿಸಿದ ನಂತರ ಕಾಂಗ್ರೆಸ್ ಬುಧವಾರ ಪ್ರಧಾನ...
Last Updated 17 ಡಿಸೆಂಬರ್ 2025, 7:04 IST
ನ್ಯಾಷನಲ್ ಹೆರಾಲ್ಡ್ ಪ್ರಕರಣ: ಮೋದಿ, ಶಾ ರಾಜೀನಾಮೆಗೆ ಕಾಂಗ್ರೆಸ್ ಕಟ್ಟೊತ್ತಾಯ

ಉದ್ಯೋಗ ಸಿಗುತ್ತೆ ಎಂದು ಭರವಸೆಯಿಂದ ಹೋದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ

Maharashtra Crime: ಉದ್ಯೋಗದ ಆಮಿಷಯೊಡ್ಡಿ ಮಹಿಳೆಯೊಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಈ ಸಂಬಂಧ ಒಬ್ಬ ಮಹಿಳೆ ಸೇರಿ ನಾಲ್ವರ ವಿರುದ್ಧ...
Last Updated 17 ಡಿಸೆಂಬರ್ 2025, 5:53 IST
ಉದ್ಯೋಗ ಸಿಗುತ್ತೆ ಎಂದು ಭರವಸೆಯಿಂದ ಹೋದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ

ಆಪರೇಷನ್ ಸಿಂಧೂರದ ಮೊದಲ ದಿನವೇ ಭಾರತ ಸೋತಿತ್ತು: ‘ಕೈ’ ನಾಯಕ ಪೃಥ್ವಿರಾಜ್ ವಿವಾದ

Pahalgam Terror Attack: ‘ಆಪರೇಷನ್ ಸಿಂಧೂರ’ ಸೇನಾ ಕಾರ್ಯಾಚರಣೆಯ ಮೊದಲ ದಿನವೇ ಭಾರತಕ್ಕೆ ಸೋಲಾಯಿತು ಎಂದು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ನಾಯಕ ಪೃಥ್ವಿರಾಜ್ ಚವಾಣ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
Last Updated 17 ಡಿಸೆಂಬರ್ 2025, 2:21 IST
ಆಪರೇಷನ್ ಸಿಂಧೂರದ ಮೊದಲ ದಿನವೇ ಭಾರತ ಸೋತಿತ್ತು: ‘ಕೈ’ ನಾಯಕ ಪೃಥ್ವಿರಾಜ್ ವಿವಾದ

ಮೆಸ್ಸಿ ಕಾರ್ಯಕ್ರಮದಲ್ಲಿ ಅವ್ಯವಸ್ಥೆ: ಕ್ರೀಡಾ ಖಾತೆ ಜವಾಬ್ದಾರಿ ತೊರೆದ ಬಿಸ್ವಾಸ್‌

Bengal Politics: ಫುಟ್‌ಬಾಲ್‌ ತಾರೆ ಲಿಯೊನೆಲ್‌ ಮೆಸ್ಸಿ ಕಾರ್ಯಕ್ರಮದ ವೇಳೆ ದಾಂದಲೆ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಟೀಕೆಗಳು ಹೆಚ್ಚಿದ ಬೆನ್ನಲ್ಲೇ, ಪಶ್ಚಿಮ ಬಂಗಾಳದ ಸಚಿವ ಅರೂಪ್‌ ಬಿಸ್ವಾಸ್‌ ಅವರು ಮಂಗಳವಾರ ಕ್ರೀಡಾ ಖಾತೆಯ ಜವಾಬ್ದಾರಿಯನ್ನು ತೊರೆದಿದ್ದಾರೆ.
Last Updated 17 ಡಿಸೆಂಬರ್ 2025, 0:30 IST
ಮೆಸ್ಸಿ ಕಾರ್ಯಕ್ರಮದಲ್ಲಿ ಅವ್ಯವಸ್ಥೆ: ಕ್ರೀಡಾ ಖಾತೆ ಜವಾಬ್ದಾರಿ ತೊರೆದ ಬಿಸ್ವಾಸ್‌
ADVERTISEMENT

SIR | ಪಶ್ಚಿಮ ಬಂಗಾಳದ ಮತದಾರರ ಕರಡು ಪಟ್ಟಿ ಪ್ರಕಟ: 58 ಲಕ್ಷ ಮತದಾರರಿಗೆ ಕೊಕ್

West Bengal Voter List: ಕೇಂದ್ರ ಚುನಾವಣಾ ಆಯೋಗವು ಪಶ್ಚಿಮ ಬಂಗಾಳದ ಕರಡು ಮತದಾರರ ಪಟ್ಟಿಯನ್ನು ಮಂಗಳವಾರ ಪ್ರಕಟಿಸಿದೆ. ಸಾವು, ಶಾಶ್ವತ ವಲಸೆ ಮತ್ತು ಅರ್ಜಿ ನಮೂನೆಗಳನ್ನು ಸಲ್ಲಿಸದಿರುವುದು ಸೇರಿದಂತೆ ವಿವಿಧ ಕಾರಣಗಳಿಗಾಗಿ 58 ಲಕ್ಷಕ್ಕೂ ಹೆಚ್ಚು ಮತದಾರರ ಹೆಸರನ್ನು ಕೈಬಿಟ್ಟಿದೆ.
Last Updated 16 ಡಿಸೆಂಬರ್ 2025, 18:40 IST
SIR | ಪಶ್ಚಿಮ ಬಂಗಾಳದ ಮತದಾರರ ಕರಡು ಪಟ್ಟಿ ಪ್ರಕಟ:  58 ಲಕ್ಷ ಮತದಾರರಿಗೆ ಕೊಕ್

PHOTOS | ಮೈನಸ್ 1.8ಡಿಗ್ರಿ ಸೆಲ್ಸಿಯಸ್ ತಾಪಮಾನ: ಥರಗುಟ್ಟುತ್ತಿರುವ ಕಾಶ್ಮೀರದ ಜನ

Kashmir Winter: ಜಮ್ಮು ಕಾಶ್ಮೀರದ ಶ್ರೀನಗರದಲ್ಲಿ ತಾಪಮಾನ ಕುಸಿದಿದ್ದು ಮೈನಸ್ 1.8 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಕಣಿವೆ ರಾಜ್ಯದಲ್ಲಿ ಚಳಿಯ ತೀವ್ರತೆ ಹೆಚ್ಚಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ ಹಾಗೂ ದಟ್ಟ ಮಂಜು ಆವರಿಸಿದೆ.
Last Updated 16 ಡಿಸೆಂಬರ್ 2025, 16:24 IST
PHOTOS | ಮೈನಸ್ 1.8ಡಿಗ್ರಿ ಸೆಲ್ಸಿಯಸ್ ತಾಪಮಾನ: ಥರಗುಟ್ಟುತ್ತಿರುವ ಕಾಶ್ಮೀರದ ಜನ
err

ವಿಮೆ: ಶೇ100 ಎಫ್‌ಡಿಐಗೆ ಅಸ್ತು

ವಿಮಾ ಕ್ಷೇತ್ರದಲ್ಲಿ ಶೇ 100ರಷ್ಟು ವಿದೇಶಿ ನೇರ ಹೂಡಿಕೆಗೆ (ಎಫ್‌ಡಿಐ) ಅವಕಾಶ ಕಲ್ಪಿಸುವ ಮಸೂದೆಯನ್ನು ಲೋಕಸಭೆಯಲ್ಲಿ ಮಂಗಳವಾರ ಅಂಗೀಕರಿಸಲಾಯಿತು.
Last Updated 16 ಡಿಸೆಂಬರ್ 2025, 16:11 IST
ವಿಮೆ: ಶೇ100 ಎಫ್‌ಡಿಐಗೆ ಅಸ್ತು
ADVERTISEMENT
ADVERTISEMENT
ADVERTISEMENT