ಸೋಮವಾರ, 12 ಜನವರಿ 2026
ಪದಬಂಧ
ಕಾರ್ಟೂನ್
ಆರೋಗ್ಯ
ಪಾಡ್ಕಾಸ್ಟ್
ಭಾನುವಾರ
ಇ-ಪೇಪರ್
ಮಹಿಳೆ
ಹೊರನಾಡ ಕನ್ನಡಿಗರು
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಜ್ಯೋತಿಷ್ಯ
ಸಿನಿಮಾ
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2025
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ವೆಬ್ ಎಕ್ಸ್ಕ್ಲೂಸಿವ್
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
Sign in
ನಿಮ್ಮ ಜಿಲ್ಲೆ
ಸುದ್ದಿ
ಜ್ಯೋತಿಷ್ಯ
ಸಿನಿಮಾ
ಅಭಿಮತ
ಕ್ರೀಡೆ
ವಾಣಿಜ್ಯ
ವೆಬ್ ಎಕ್ಸ್ಕ್ಲೂಸಿವ್
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಮುಖ್ಯ
ಪಾಡ್ಕಾಸ್ಟ್
ಇ-ಪೇಪರ್
ಮೆನು
ಸೂಕ್ತವಾದುದನ್ನೇ ಆರಂಭಿಸಿ, ಸೂಕ್ತ ಮಾರ್ಗದಲ್ಲೇ ಇರಿ.
ಪ್ರಜಾವಾಣಿ ಈ-ಪತ್ರಿಕೆ ನಿಮ್ಮ ಪ್ರತಿ ಮುಂಜಾನೆಯ ಹವ್ಯಾಸವಾಗಲಿ
ಇಂದಿನ ಈ-ಪತ್ರಿಕೆ ಓದಿ
Home
ರಾಷ್ಟ್ರೀಯ (ಸುದ್ದಿ)
ADVERTISEMENT
GBA ವ್ಯಾಪ್ತಿಯ 5 ನಗರ ಪಾಲಿಕೆಗಳಿಗೆ ಜೂನ್ನಲ್ಲಿ ಚುನಾವಣೆ: ಸುಪ್ರಿಂಕೋರ್ಟ್ ಆದೇಶ
Supreme Court Order: ನವದೆಹಲಿ: ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಚುನಾವಣೆಯನ್ನು ಜೂನ್ ಅಂತ್ಯದ ಒಳಗೆ ನಡೆಸುವಂತೆ ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಸರ್ಕಾರವು, ಜಿಬಿಎ ವ್ಯಾಪ್ತಿಯಲ್ಲಿ ಅಂತಿಮ ಮೀಸಲಾತಿ ಪ್ರಕಟಿಸಲು ಫೆಬ್ರುವರಿ 20ರ ವರೆಗೆ ಕಾಲಾವಕಾಶ ಕೇಳಿತ್ತು.
Last Updated 12 ಜನವರಿ 2026, 7:27 IST
ISRO: PSLV–C62 ಕಾರ್ಯಾಚರಣೆಯ 3ನೇ ಹಂತದಲ್ಲಿ ದೋಷ, ಲಯ ತಪ್ಪಿದ ರಾಕೆಟ್
Satellite Launch Glitch: ಶ್ರೀಹರಿಕೋಟ: ಭೂ ಸರ್ವೇಕ್ಷಣಾ ಉಪಗ್ರಹ ಹಾಗೂ ಇತರ 14 ಉಪಗ್ರಹಗಳನ್ನು ಹೊತ್ತು ನಭಕ್ಕೆ ಚಿಮ್ಮಿದ ಪಿಎಸ್ಎಲ್ವಿ–ಸಿ62 ರಾಕೆಟ್ ಯೋಜನೆಯ ಕಾರ್ಯಾಚರಣೆಯಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದೆ ಎಂದು ಇಸ್ರೋ ಅಧ್ಯಕ್ಷ ವಿ. ನಾರಾಯಣನ್ ಸೋಮವಾರ ಹೇಳಿದ್ದಾರೆ.
Last Updated 12 ಜನವರಿ 2026, 7:14 IST
ಮೊಬೈಲ್, ಇಂಟರ್ನೆಟ್ನಿಂದ ದೂರ; ಭದ್ರತಾ ಸಲಹೆಗಾರ ಅಜಿತ್ ದೋಬಾಲ್ ಸಂವಹನ ಹೇಗೆ?
NSA Ajit Doval: ಇಂದಿನ ದಿನಮಾನದಲ್ಲಿ ಮೊಬೈಲ್, ಇಂಟರ್ನೆಟ್ ಬಳಸದೇ ಇರುವುದು ಕಷ್ಟಸಾಧ್ಯ. ಆದರೆ ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋಬಾಲ್ ಅವರು ಮೊಬೈಲ್ ಅಥವಾ ಇಂಟರ್ನೆಟ್ ಜಗತ್ತಿನಿಂದ ದೂರವಿದ್ದಾರೆ.
Last Updated 12 ಜನವರಿ 2026, 6:29 IST
ISRO: ಶ್ರೀಹರಿಕೋಟಾದಿಂದ ನಭಕ್ಕೆ ಚಿಮ್ಮಿದ ಪಿಎಸ್ಎಲ್ವಿ–ಸಿ 62 ರಾಕೆಟ್
Space Launch: ಭೂ ಸರ್ವೇಕ್ಷಣಾ ಉಪಗ್ರಹ ಹಾಗೂ ಇತರ 14 ಉಪಗ್ರಹಗಳನ್ನು ಹೊತ್ತ ಪಿಎಸ್ಎಲ್ವಿ–ಸಿ62 ರಾಕೆಟ್, ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಉಡಾವಣೆಯಾಗಿದೆ.
Last Updated 12 ಜನವರಿ 2026, 4:59 IST
ಜಮ್ಮು & ಕಾಶ್ಮೀರ: ಅಂತರರಾಷ್ಟ್ರೀಯ ಗಡಿಯುದ್ದಕ್ಕೂ ಹಾರಾಡಿದ ಪಾಕ್ ಡ್ರೋನ್ಗಳು
Border Intrusion: ಜಮ್ಮು ಮತ್ತು ಕಾಶ್ಮೀರದ ಸಾಂಬಾ, ರಾಜೌರಿ ಮತ್ತು ಪೂಂಚ್ ಪ್ರದೇಶಗಳ ಅಂತರರಾಷ್ಟ್ರೀಯ ಗಡಿ ಹಾಗೂ ಎಲ್ಒಸಿ ಬಳಿ ಪಾಕಿಸ್ತಾನದಿಂದ ಶಂಕಿತ ಡ್ರೋನ್ಗಳು ಭಾನುವಾರ ಸಂಜೆ ಕಾಣಿಸಿಕೊಂಡಿದ್ದು, ಭದ್ರತಾ ಪಡೆಗಳು ಕಾರ್ಯಾಚರಣೆ ಆರಂಭಿಸಿದೆ.
Last Updated 12 ಜನವರಿ 2026, 3:50 IST
ISRO: ಪಿಎಸ್ಎಲ್ವಿ–ಸಿ 62 ರಾಕೆಟ್ ಉಡಾವಣೆಗೆ ಶ್ರೀಹರಿಕೋಟಾದಲ್ಲಿ ಕ್ಷಣಗಣನೆ
ISRO Rocket Launch: ಶ್ರೀಹರಿಕೋಟಾದಿಂದ ಭೂ ಸರ್ವೇಕ್ಷಣಾ ಉಪಗ್ರಹ ಮತ್ತು ಇತರ 14 ಉಪಗ್ರಹಗಳನ್ನು ಹೊತ್ತ ಪಿಎಸ್ಎಲ್ವಿ–ಸಿ62 ರಾಕೆಟ್ ಉಡಾವಣೆಗೆ ಸೋಮವಾರ ಬೆಳಿಗ್ಗೆ 10.18ಕ್ಕೆ ಕ್ಷಣಗಣನೆ ಆರಂಭವಾಗಿದೆ ಎಂದು ಇಸ್ರೊ ತಿಳಿಸಿದೆ.
Last Updated 12 ಜನವರಿ 2026, 2:56 IST
ಉತ್ತರ ಪ್ರದೇಶದಲ್ಲಿ ಜೋಡಿ ಕೊಲೆ: ಇಬ್ಬರ ಬದುಕಿಗೆ ಮುಳುವಾದ ಪ್ರೀತಿ
Couple Murder: ಪ್ರೀತಿಸುತ್ತಿದ್ದಾಳೆ ಎಂದು ತಿಳಿದು ಯುವತಿಯ ಕುಟುಂಬದವರು ಆಕೆ ಮತ್ತು ಆಕೆಯ ಪ್ರಿಯಕರನನ್ನು ಥಳಿಸಿ ಕೊಂದಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 12 ಜನವರಿ 2026, 2:40 IST
ADVERTISEMENT
2026ರ ಜನವರಿ 12: ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ
Daily Headlines: ರಾಜ್ಯ, ರಾಷ್ಟ್ರೀಯ, ಜಾಗತಿಕ ವಿದ್ಯಮಾನ, ಕ್ರೀಡೆ, ಮನರಂಜನೆಗೆ ಸಂಬಂಧಿಸಿದ ಪ್ರಮುಖ 10 ಸುದ್ದಿಗಳು ಇಲ್ಲಿವೆ. ಇರಾನ್-ಅಮೆರಿಕ ನಡುವಿನ ಉದ್ವಿಗ್ನತೆ, ನರೇಗಾ ವಿವಾದ, ಉಪಗ್ರಹ ಉಡಾವಣೆ, ವಿರಾಟ್ ಕೊಹ್ಲಿ ಪ್ರದರ್ಶನ ಮುಂತಾದವುಗಳಿವೆ.
Last Updated 12 ಜನವರಿ 2026, 2:37 IST
ಬೆಂಗಳೂರು–ಕಡಪ–ವಿಜಯವಾಡ ಆರ್ಥಿಕ ಕಾರಿಡಾರ್: ಎನ್ಎಚ್ಎಐನಿಂದ 4 ಗಿನ್ನೆಸ್ ದಾಖಲೆ
NHAI: ಆಂಧ್ರಪ್ರದೇಶದಲ್ಲಿ ಬೆಂಗಳೂರು–ಕಡಪ–ವಿಜಯವಾಡ ಆರ್ಥಿಕ ಕಾರಿಡಾರ್ (ಎನ್ಎಚ್–544ಜಿ) ನಿರ್ಮಾಣದ ವೇಳೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್ಎಚ್ಎಐ) ನಾಲ್ಕು ಗಿನ್ನೆಸ್ ವಿಶ್ವ ದಾಖಲೆಗಳನ್ನು ನಿರ್ಮಿಸಿದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಪ್ರಕಟಿಸಿದ್ದಾರೆ.
Last Updated 12 ಜನವರಿ 2026, 2:24 IST
ಆನ್ಲೈನ್ ವಂಚನೆ ತಡೆಗೆ ಸ್ಮಾರ್ಟ್ಫೋನ್ಗಳಿಗೆ ಭದ್ರತಾ ನಿಯಮ: ಸರ್ಕಾರ ಪ್ರಸ್ತಾಪ
Online Fraud Prevention: ಕೇಂದ್ರ ಸರ್ಕಾರವು ಸ್ಮಾರ್ಟ್ಫೋನ್ಗಳಿಗೆ ಸಂಬಂಧಿಸಿದಂತೆ ಹೊಸ ಭದ್ರತಾ ನಿಯಮಗಳನ್ನು ರೂಪಿಸಲು ಯೋಜಿಸುತ್ತಿದ್ದು, ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯವು ಸ್ಮಾರ್ಟ್ಫೋನ್ ತಯಾರಕ ಕಂಪನಿಗಳ ಜತೆ ಹಲವು ಸುತ್ತಿನ ಮಾತುಕತೆ ನಡೆಸಿದೆ.
Last Updated 12 ಜನವರಿ 2026, 1:09 IST
ADVERTISEMENT
<
1
2
...
1000
>
ADVERTISEMENT
ADVERTISEMENT