ಸೋಮವಾರ, 9 ಫೆಬ್ರುವರಿ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ರಾಷ್ಟ್ರೀಯ (ಸುದ್ದಿ)

ADVERTISEMENT

GST ಸರಳೀಕರಣ: ರಾಜ್ಯಗಳಿಗೆ ಆಗಿರುವ ನಷ್ಟಕ್ಕೆ ಪರಿಹಾರ ಇಲ್ಲ ಎಂದ ಹಣಕಾಸು ಸಚಿವಾಲಯ

GST Compensation: ಸರಕು ಮತ್ತು ಸೇವಾ ತೆರಿಗೆಯ (ಜಿಎಸ್‌ಟಿ) ಸರಳೀಕರಣದಿಂದ ರಾಜ್ಯಗಳಿಗೆ ಆಗಿರುವ ನಷ್ಟದ ಬಗ್ಗೆ ‍ಪರಿಹಾರ ನೀಡುವ ಯಾವುದೇ ಪ್ರಸ್ತಾವನೆ ಇಲ್ಲ ಎಂದು ಕೇಂದ್ರ ಹಣಕಾಸು ಸಚಿವಾಲಯ ಸ್ಪಷ್ಟಪಡಿಸಿದೆ.
Last Updated 9 ಫೆಬ್ರುವರಿ 2026, 13:48 IST
GST ಸರಳೀಕರಣ: ರಾಜ್ಯಗಳಿಗೆ ಆಗಿರುವ ನಷ್ಟಕ್ಕೆ ಪರಿಹಾರ ಇಲ್ಲ ಎಂದ ಹಣಕಾಸು ಸಚಿವಾಲಯ

ಹಕ್ಕಿಜ್ವರ: ಆಂಧ್ರಪ್ರದೇಶದಲ್ಲಿ ತೀವ್ರ ಕಟ್ಟೆಚ್ಚರ

Bird Flu Outbreak: ಆಂಧ್ರಪ್ರದೇಶದ ಕೆಲವೆಡೆ ಹಕ್ಕಿಜ್ವರದಿಂದಾಗಿ ಕೋಳಿಗಳು ಮೃತಪಟ್ಟಿರುವ ಕಾರಣ ಅಲ್ಲಿನ ಸರ್ಕಾರ ತೀವ್ರ ಕಟ್ಟೆಚ್ಚರ ವಹಿಸಿದೆ.
Last Updated 9 ಫೆಬ್ರುವರಿ 2026, 13:35 IST
ಹಕ್ಕಿಜ್ವರ: ಆಂಧ್ರಪ್ರದೇಶದಲ್ಲಿ ತೀವ್ರ ಕಟ್ಟೆಚ್ಚರ

ಪಂಜಾಬ್‌: ಗುಂಡು ಹಾರಿಸಿ ಸಹಪಾಠಿ ಕೊಂದ ಕಾನೂನು ವಿದ್ಯಾರ್ಥಿ

Classroom Murder: ಪಂಜಾಬ್‌ನ ತರನ್ ತಾರನ್‌ ಜಿಲ್ಲೆಯ ಉಸ್ಮಾ ಗ್ರಾಮದ ಕಾನೂನು ಕಾಲೇಜಿನ ವಿದ್ಯಾರ್ಥಿಯೊಬ್ಬ ತನ್ನ ಸಹಪಾಠಿ ವಿದ್ಯಾರ್ಥಿನಿಯನ್ನು ತರಗತಿ ಒಳಗೆ ಗುಂಡಿಕ್ಕಿ ಹತ್ಯೆ ಮಾಡಿದ್ದಾನೆ. ನಂತರ, ತಾನೂ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ.
Last Updated 9 ಫೆಬ್ರುವರಿ 2026, 13:34 IST
ಪಂಜಾಬ್‌: ಗುಂಡು ಹಾರಿಸಿ ಸಹಪಾಠಿ ಕೊಂದ ಕಾನೂನು ವಿದ್ಯಾರ್ಥಿ

Digital Arrest: ಸಕಾಲಿಕ ಕ್ರಮ ಕೈಗೊಳ್ಳುವಂತೆ ಆರ್‌ಬಿಐಗೆ 'ಸುಪ್ರೀಂ' ನಿರ್ದೇಶನ

Supreme Court Guidelines: ಡಿಜಿಟಲ್ ಅರೆಸ್ಟ್‌ ಪ್ರಕರಣಗಳ ಸಂಬಂಧ ಸಕಾಲಿಕ ಕ್ರಮ ಕೈಗೊಳ್ಳುವಂತೆ ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಮತ್ತು ಇತರ ಬ್ಯಾಂಕುಗಳಿಗೆ ಸುಪ್ರೀಂ ಕೋರ್ಟ್ ಸೋಮವಾರ ಸೂಚಿಸಿದೆ. ಡಿಜಿಟಲ್ ವಂಚನೆಗಳಿಂದ ಹಣ ವಂಚಿಸುವುದನ್ನು ದರೋಡೆ ಎಂದು ಕರೆದಿದೆ.
Last Updated 9 ಫೆಬ್ರುವರಿ 2026, 11:41 IST
Digital Arrest: ಸಕಾಲಿಕ ಕ್ರಮ ಕೈಗೊಳ್ಳುವಂತೆ ಆರ್‌ಬಿಐಗೆ 'ಸುಪ್ರೀಂ' ನಿರ್ದೇಶನ

ನರವಣೆಯವರ ಪುಸ್ತಕದ ಭಯದಿಂದ ಮೋದಿ ಸಂಸತ್ತಿಗೆ ಬರುತ್ತಿಲ್ಲ: ರಾಹುಲ್ ಗಾಂಧಿ

Manoj Mukund Naravane: ಸೇನೆಯ ಮಾಜಿ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಣೆಯವರ ಪುಸ್ತಕಕ್ಕೆ ಹೆದರಿ ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರಪತಿ ಭಾಷಣಕ್ಕೆ ಮೇಲೆ ವಂದನಾ ನಿರ್ಣಯ ಸಲ್ಲಿಸಲು ಲೋಕಸಭೆಗೆ ಬರಲಿಲ್ಲ, ಸಂದರಿಗೆ ಹೆದರಿ ಅಲ್ಲ ಎಂದು ರಾಹುಲ್ ಗಾಂಧಿ ಟೀಕಿಸಿದ್ದಾರೆ.
Last Updated 9 ಫೆಬ್ರುವರಿ 2026, 11:17 IST
ನರವಣೆಯವರ ಪುಸ್ತಕದ ಭಯದಿಂದ ಮೋದಿ ಸಂಸತ್ತಿಗೆ ಬರುತ್ತಿಲ್ಲ: ರಾಹುಲ್ ಗಾಂಧಿ

ಸಾವರ್ಕರ್‌ಗೆ ಮಾತ್ರವಲ್ಲ ಗೋಡ್ಸೆಗೂ BJP ಭಾರತ ರತ್ನ ಕೊಡಿಸುತ್ತೆ: ಓವೈಸಿ ಕಿಡಿ

Owaisi Statement: ವಿ.ಡಿ. ಸಾವರ್ಕರ್‌ ಅವರಿಗೆ ಭಾರತ ರತ್ನ ನೀಡಬೇಕೆಂಬ ಆರ್‌ಎಸ್‌ಎಸ್ ಬೇಡಿಕೆಗೆ ತೀಕ್ಷ್ಣ ಪ್ರತಿಕ್ರಿಯೆ ನೀಡಿರುವ ಅಸಾದುದ್ದೀನ್ ಓವೈಸಿ, ‘ಗೋಡ್ಸೆಗೂ ಒಂದು ದಿನ ಬಿಜೆಪಿ ಭಾರತ ರತ್ನ ಕೊಡಿಸುತ್ತದೆ’ ಎಂದಿದ್ದಾರೆ.
Last Updated 9 ಫೆಬ್ರುವರಿ 2026, 10:24 IST
ಸಾವರ್ಕರ್‌ಗೆ ಮಾತ್ರವಲ್ಲ ಗೋಡ್ಸೆಗೂ BJP ಭಾರತ ರತ್ನ ಕೊಡಿಸುತ್ತೆ: ಓವೈಸಿ ಕಿಡಿ

ನಿಮ್ಮ ಮೇಲೆ ಒತ್ತಡವಿದೆ: ಸ್ಪೀಕರ್ ಓಂ ಬಿರ್ಲಾಗೆ ಪತ್ರ ಬರೆದ ‘ಕೈ’ ಸಂಸದೆಯರು

Lok Sabha Controversy: ಪ್ರಧಾನಿ ನರೇಂದ್ರ ಮೋದಿ ಅವರು ಸದನಕ್ಕೆ ಗೈರುಹಾಜರಾಗಿದ್ದು ಬೆದರಿಕೆಯಿಂದಲ್ಲ, ಭಯದಿಂದ. ಅವರಿಗೆ ವಿರೋಧ ಪಕ್ಷಗಳನ್ನು ಎದುರಿಸುವ ಧೈರ್ಯವಿಲ್ಲ’ ಎಂದು ಸ್ಪೀಕರ್‌ ಓಂಬಿರ್ಲಾ ಅವರಿಗೆ ಬರೆದ ಪತ್ರದಲ್ಲಿ ಕಾಂಗ್ರೆಸ್‌ ಸಂಸದೆಯರು ಹೇಳಿದ್ದಾರೆ.
Last Updated 9 ಫೆಬ್ರುವರಿ 2026, 10:23 IST
ನಿಮ್ಮ ಮೇಲೆ ಒತ್ತಡವಿದೆ: ಸ್ಪೀಕರ್ ಓಂ ಬಿರ್ಲಾಗೆ ಪತ್ರ ಬರೆದ ‘ಕೈ’ ಸಂಸದೆಯರು
ADVERTISEMENT

ಪವಾರ್‌ ಕುಟುಂಬಕ್ಕೆ ಮತ್ತೊಂದು ಶಾಕ್: ಶರದ್ ಪವಾರ್‌ ಆಸ್ಪತ್ರೆಗೆ ದಾಖಲು

Sharad Pawar Health: ಎನ್‌ಸಿಪಿ(ಎಸ್‌ಪಿ) ಮುಖ್ಯಸ್ಥ, ಪವಾರ್‌ ಕುಟುಂಬದ ಹಿರಿಯ ನಾಯಕ ಶರದ್‌ ಪವಾರ್‌ ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆ ಪುಣೆಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
Last Updated 9 ಫೆಬ್ರುವರಿ 2026, 10:17 IST
ಪವಾರ್‌ ಕುಟುಂಬಕ್ಕೆ ಮತ್ತೊಂದು ಶಾಕ್: ಶರದ್ ಪವಾರ್‌ ಆಸ್ಪತ್ರೆಗೆ ದಾಖಲು

ಲೋಕಸಭಾ ಸ್ಪೀಕರ್ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆಗೆ ಮುಂದಾದ ವಿರೋಧ ಪಕ್ಷಗಳು

Om Birla Removal: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ವಿರೋಧ ಪಕ್ಷಗಳು ಇಂದು ನಿರ್ಧರಿಸಿವೆ ಎಂದು ಮೂಲಗಳು ತಿಳಿಸಿವೆ.
Last Updated 9 ಫೆಬ್ರುವರಿ 2026, 10:12 IST
ಲೋಕಸಭಾ ಸ್ಪೀಕರ್ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆಗೆ ಮುಂದಾದ ವಿರೋಧ ಪಕ್ಷಗಳು

ಬೈಕ್‌ ಕೀಯಿಂದ ಚುಚ್ಚಿ ದಲಿತ ಯುವಕನ ಮೇಲೆ ಹಲ್ಲೆ: ಕಣ್ಣಿನ ದೃಷ್ಟಿಯೇ ಹೋಯ್ತು!

Caste Violence: ಕಾಲುವೆಯ ಬಳಿ ಬಯಲು ಬಹಿರ್ದೆಸೆ ಮಾಡುತ್ತಿದ್ದ ದಲಿತ ಯುವಕನ ಮೇಲೆ ವ್ಯಕ್ತಿಯೊಬ್ಬ ಗಂಭೀರವಾಗಿ ಹಲ್ಲೆ ನಡೆಸಿದ್ದಾನೆ. ಜತೆಗೆ, ಬೈಕ್‌ನ ಕೀಯಿಂದ ಕಣ್ಣಿಗೆ ಚುಚ್ಚಿದ್ದರಿಂದ ದಲಿತ ಯುವಕ ಕಣ್ಣಿನ ದೃಷ್ಟಿ ಕಳೆದುಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 9 ಫೆಬ್ರುವರಿ 2026, 7:59 IST
ಬೈಕ್‌ ಕೀಯಿಂದ ಚುಚ್ಚಿ ದಲಿತ ಯುವಕನ ಮೇಲೆ ಹಲ್ಲೆ: ಕಣ್ಣಿನ ದೃಷ್ಟಿಯೇ ಹೋಯ್ತು!
ADVERTISEMENT
ADVERTISEMENT
ADVERTISEMENT