ಭಾನುವಾರ, 18 ಜನವರಿ 2026
ಪದಬಂಧ
ಕಾರ್ಟೂನ್
ಆರೋಗ್ಯ
ಪಾಡ್ಕಾಸ್ಟ್
ಭಾನುವಾರ
ಇ-ಪೇಪರ್
ಮಹಿಳೆ
ಹೊರನಾಡ ಕನ್ನಡಿಗರು
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಜ್ಯೋತಿಷ್ಯ
ಸಿನಿಮಾ
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2025
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ವೆಬ್ ಎಕ್ಸ್ಕ್ಲೂಸಿವ್
#smarTomorrows
Sign in
ನಿಮ್ಮ ಜಿಲ್ಲೆ
ಸುದ್ದಿ
ಜ್ಯೋತಿಷ್ಯ
ಸಿನಿಮಾ
ಅಭಿಮತ
ಕ್ರೀಡೆ
ವಾಣಿಜ್ಯ
ವೆಬ್ ಎಕ್ಸ್ಕ್ಲೂಸಿವ್
#smarTomorrows
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಮುಖ್ಯ
ಪಾಡ್ಕಾಸ್ಟ್
ಇ-ಪೇಪರ್
ಮೆನು
ಸೂಕ್ತವಾದುದನ್ನೇ ಆರಂಭಿಸಿ, ಸೂಕ್ತ ಮಾರ್ಗದಲ್ಲೇ ಇರಿ.
ಪ್ರಜಾವಾಣಿ ಈ-ಪತ್ರಿಕೆ ನಿಮ್ಮ ಪ್ರತಿ ಮುಂಜಾನೆಯ ಹವ್ಯಾಸವಾಗಲಿ
ಇಂದಿನ ಈ-ಪತ್ರಿಕೆ ಓದಿ
Home
ರಾಷ್ಟ್ರೀಯ (ಸುದ್ದಿ)
ADVERTISEMENT
ಹತ್ತೇ ವರ್ಷಗಳಲ್ಲಿ ಜಾತಿ ತಾರತಮ್ಯ ತೊಡೆದು ಹಾಕಲು ಸಲಹೆ ನೀಡಿದ ಭಾಗವತ್
RSS Chief: ಜಾತಿಯನ್ನು ಮನಸ್ಸಿನಿಂದ ಅಳಿಸಿ ಹಾಕಿದರೆ ಮಾತ್ರ, ಸಾಮಾಜಿಕ ಆಚರಣೆಗಳಿಂದ ತಾರತಮ್ಯವನ್ನು ತೊಡೆದುಹಾಕಲು ಸಾಧ್ಯ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ತಿಳಿಸಿದ್ದಾರೆ.
Last Updated 18 ಜನವರಿ 2026, 9:08 IST
ಅಮೃತಸರದ ಸ್ವರ್ಣ ಮಂದಿರದ ಕೊಳದಲ್ಲಿ ಮುಖ ತೊಳೆದು ಉಗುಳಿದ ವ್ಯಕ್ತಿ: SGPC ಖಂಡನೆ
Amritsar Holy Pond: ಅಮೃತಸರದ ಸ್ವರ್ಣ ಮಂದಿರದ ಆವರಣದಲ್ಲಿರುವ ಕೊಳದಲ್ಲಿ ಯುವಕನೊಬ್ಬ ಮುಖ, ಕೈಕಾಲು ತೊಳೆದು ಉಗುಳುತ್ತಿರುವ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ಘಟನೆಯನ್ನು ಎಸ್ಜಿಪಿಸಿ ತೀವ್ರವಾಗಿ ಖಂಡಿಸಿದೆ.
Last Updated 18 ಜನವರಿ 2026, 7:08 IST
ಮಧ್ಯಪ್ರದೇಶ | ಗೀಲನ್ ಬಾ ಸಿಂಡ್ರೋಮ್: ಇಬ್ಬರು ಸಾವು
GBS Disease: ಮಧ್ಯಪ್ರದೇಶದ ಕೆಲವು ಪ್ರದೇಶಗಳಲ್ಲಿ ಗೀಲನ್ ಬಾ ಸಿಂಡ್ರೋಮ್ (ಜಿಬಿಎಸ್) ವ್ಯಾಪಕವಾಗಿ ಕಾಣಿಸಿಕೊಳ್ಳುತ್ತಿದೆ. ಜಿಬಿಎಸ್ನಿಂದ ಇದುವರೆಗೆ ಇಬ್ಬರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 18 ಜನವರಿ 2026, 6:04 IST
₹6,957 ಕೋಟಿ ಮೊತ್ತದ ಕಾಜಿರಂಗ ಕಾರಿಡಾರ್ ಶಂಕುಸ್ಥಾಪನೆ ಮಾಡಲಿರುವ ಪ್ರಧಾನಿ ಮೋದಿ
Wildlife Protection: ಕಾಜಿರಂಗ ರಾಷ್ಟ್ರೀಯ ಉದ್ಯಾನದಲ್ಲಿ 34.45 ಕಿ.ಮೀ ಉದ್ದದ ಕಾರಿಡಾರ್ ಶಂಕುಸ್ಥಾಪನೆಗೆ ಮೋದಿ ಭಾನುವಾರ ಆಗಮಿಸಲಿದ್ದಾರೆ. ಈ ಯೋಜನೆಯು ವನ್ಯಜೀವಿ ಸಂರಕ್ಷಣೆ ಮತ್ತು ಪ್ರವಾಸೋದ್ಯಮಕ್ಕೆ ಸಹಕಾರಿಯಾಗಲಿದೆ.
Last Updated 18 ಜನವರಿ 2026, 5:56 IST
2026 ಜನವರಿ 18: ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ
Daily News Update: ರಾಜ್ಯ, ರಾಷ್ಟ್ರೀಯ, ಜಾಗತಿಕ, ಕ್ರೀಡೆ ಮತ್ತು ಮನರಂಜನೆ ಕ್ಷೇತ್ರದಲ್ಲಿ ನಡೆದ ಪ್ರಮುಖ 10 ಸುದ್ದಿಗಳಲ್ಲಿ ಸಿದ್ದರಾಮಯ್ಯ ಟೀಕೆ, ಬೃಹತ್ ಹೂಡಿಕೆ, ಐತಿಹಾಸಿಕ ಶಿಲೆ, ಖುಷಿ ಮುಖರ್ಜಿ ವಿವಾದ ಮುಂತಾದವು ಸೇರಿವೆ.
Last Updated 18 ಜನವರಿ 2026, 2:56 IST
ಚೆನ್ನೈ ಪುಸ್ತಕ ಮೇಳ | ಡಿಜಿಟಲೀಕರಣದಿಂದ ಭಾಷೆಗೆ ಸಾವಿಲ್ಲ: ಪ್ರತಿಭಾ ನಂದಕುಮಾರ್
Digital Literature: ‘ಡಿಜಿಟಲೀಕರಣದಿಂದ ಭಾಷೆಗೆ ಭವಿಷ್ಯವಿದೆಯೇ, ಎಐ ಬಂದಮೇಲೆ ಸಾಹಿತ್ಯ ಸೃಷ್ಟಿಯೂ ಸರಳವಾಗುವುದೇ, ಲೇಖಕರು ತಮ್ಮ ಅನುಭವವನ್ನು ತಮ್ಮ ಭಾಷೆಯಲ್ಲಿ ಬರೆಯಬೇಕೇ ಅಥವಾ ಇಂಗ್ಲಿಷಿನಲ್ಲಿ ಬರೆದರೆ ಜಾಗತಿಕ ಮನ್ನಣೆ ಪಡೆಯಬಹುದೇ? ದ್ರಾವಿಡ ಭಾಷೆಗಳದ್ದು ಪಿಸುಮಾತೋ, ಗಟ್ಟಿ ಧ್ವನಿಯೋ…?
Last Updated 18 ಜನವರಿ 2026, 1:07 IST
ಜೈಪುರ ಸಾಹಿತ್ಯ ಉತ್ಸವದ 3ನೇ ದಿನ ಕನ್ನಡ ಲೇಖಕರ ಕಲರವ: ಸುಧಾಮೂರ್ತಿ ಕಥಾಮೀಮಾಂಸೆ
JLF 2026: ಜೈಪುರ ಸಾಹಿತ್ಯ ಉತ್ಸವದ 3ನೇ ದಿನ ಸುಧಾಮೂರ್ತಿ ಅವರು ಮಕ್ಕಳ ಸಾಹಿತ್ಯದ ಬಗ್ಗೆ ಮಾತನಾಡಿದರೆ, ವಿವೇಕ ಶಾನಭಾಗ ಅವರು ಭಾಷಾಂತರದ ಮಹತ್ವ ಮತ್ತು ಸವಾಲುಗಳ ಕುರಿತು ಗೋಷ್ಠಿಯಲ್ಲಿ ಸಂವಾದ ನಡೆಸಿದರು.
Last Updated 18 ಜನವರಿ 2026, 1:05 IST
ADVERTISEMENT
ಶಿವಸೇನೆಯೋ, ಬಿಜೆಪಿಯೋ..ಮುಂಬೈ ಮೇಯರ್ ಪಟ್ಟ ಯಾರಿಗೆ?
Mumbai Politics: ಮುಂಬೈನಲ್ಲಿ ಶಿವಸೇನಾ (ಯುಬಿಟಿ) ಮೇಯರ್ ಪಟ್ಟಕ್ಕೇರಬೇಕು ಎನ್ನುವುದು ನನ್ನ ಕನಸು ಎಂದು ಉದ್ಧವ್ ಠಾಕ್ರೆ ಹೇಳಿದ್ದಾರೆ. ಬಿಎಂಸಿ ಚುನಾವಣಾ ಫಲಿತಾಂಶದ ಬೆನ್ನಲ್ಲೇ ಮೇಯರ್ ಪಟ್ಟಕ್ಕಾಗಿ ಪೈಪೋಟಿ ಶುರುವಾಗಿದೆ.
Last Updated 17 ಜನವರಿ 2026, 23:30 IST
ಮುರ್ಶಿದಾಬಾದ್ ಮತ್ತೆ ಅಶಾಂತ: ಹೆದ್ದಾರಿ, ರೈಲು ತಡೆದು ಪ್ರತಿಭಟನಕಾರರ ಆಕ್ರೋಶ
West Bengal Unrest: ಕೋಲ್ಕತ್ತ: ಪಶ್ಚಿಮ ಬಂಗಾಳದ ಮುರ್ಶಿದಾಬಾದ್ ಜಿಲ್ಲೆಯಲ್ಲಿ ಶನಿವಾರ ಮತ್ತೆ ಅಶಾಂತ ಸ್ಥಿತಿ ನಿರ್ಮಾಣವಾಯಿತು. ಪ್ರತಿಭಟನಕಾರರು ರಾಷ್ಟ್ರೀಯ ಹೆದ್ದಾರಿ ತಡೆದರು ಮತ್ತು ಬೆಲ್ದಾಂಗದಲ್ಲಿ ರೈಲು ತಡೆದು ಆಕ್ರೋಶ ಹೊರಹಾಕಿದರು. ವಲಸೆ ಕಾರ್ಮಿಕರೊಬ್ಬರ ಸಾವು ಹಿನ್ನೆಲೆಯಲ್ಲಿ
Last Updated 17 ಜನವರಿ 2026, 18:11 IST
ಡಿಸೆಂಬರ್ನಲ್ಲಿ ಸಂಚಾರ ವ್ಯತ್ಯಯ ಪ್ರಕರಣ: ಇಂಡಿಗೊ ಸಂಸ್ಥೆಗೆ ₹22.20 ಕೋಟಿ ದಂಡ
DGCA Fine: 2025ರ ಡಿಸೆಂಬರ್ನಲ್ಲಿ ಇಂಡಿಗೊ ವಿಮಾನಗಳ ಸಂಚಾರ ಸೇವೆಯಲ್ಲಿ ಉಂಟಾದ ಭಾರಿ ವ್ಯತ್ಯಯಕ್ಕೆ ಕಾರ್ಯಾಚರಣೆ ವೈಫಲ್ಯ ಕಾರಣ ಎನ್ನುವುದು ಪತ್ತೆಯಾದ ಕಾರಣ ಇಂಡಿಗೊ ಸಂಸ್ಥೆಗೆ ಶನಿವಾರ ₹22.20 ಕೋಟಿ ದಂಡ ವಿಧಿಸಲಾಗಿದೆ.
Last Updated 17 ಜನವರಿ 2026, 17:05 IST
ADVERTISEMENT
<
1
2
...
1000
>
ADVERTISEMENT
ADVERTISEMENT