ಭಾನುವಾರ, 22 ಫೆಬ್ರುವರಿ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ರಾಷ್ಟ್ರೀಯ (ಸುದ್ದಿ)

ADVERTISEMENT

ಒಡಿಶಾ: ಎಸ್‌ಯುವಿ-ಟ್ರಕ್ ನಡುವೆ ಮುಖಾಮುಖಿ ಡಿಕ್ಕಿ; ಐವರು ಪೊಲೀಸ್ ಸಿಬ್ಬಂದಿ ಸಾವು

Jharsuguda SUV Collision: ಒಡಿಶಾದ ಜಾರ್ಸುಗುಡ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 49ರಲ್ಲಿ ಭಾನುವಾರ ಮುಂಜಾನೆ ಎಸ್‌ಯುವಿ ಮತ್ತು ಟ್ರಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಕನಿಷ್ಠ ಐವರು ಪೊಲೀಸ್ ಸಿಬ್ಬಂದಿ ಸಾವಿಗೀಡಾಗಿದ್ದು, ನಾಲ್ವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 22 ಫೆಬ್ರುವರಿ 2026, 6:22 IST
ಒಡಿಶಾ: ಎಸ್‌ಯುವಿ-ಟ್ರಕ್ ನಡುವೆ ಮುಖಾಮುಖಿ ಡಿಕ್ಕಿ; ಐವರು ಪೊಲೀಸ್ ಸಿಬ್ಬಂದಿ ಸಾವು

22 ಫೆಬ್ರುವರಿ 2026: ಈ ದಿನದ ಟಾಪ್ 10 ಸುದ್ದಿಗಳು ಇಲ್ಲಿವೆ..

Karnataka News: ಬಂಡೀಪುರ, ನಾಗರಹೊಳೆಯಲ್ಲಿ ಸಫಾರಿ: ಮತ್ತೆ ಅವಕಾಶ ನೀಡಿ ಅರಣ್ಯ ಇಲಾಖೆ ಆದೇಶ ಸೇರಿದಂತೆ ರಾಜ್ಯ, ರಾಷ್ಟ್ರೀಯ, ಅಂತರರಾಷ್ಟ್ರೀಯಕ್ಕೆ ಸಂಬಂಧಪಟ್ಟಂತೆ ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ.
Last Updated 22 ಫೆಬ್ರುವರಿ 2026, 5:56 IST
22 ಫೆಬ್ರುವರಿ 2026: ಈ ದಿನದ ಟಾಪ್ 10 ಸುದ್ದಿಗಳು ಇಲ್ಲಿವೆ..

ದೆಹಲಿಯಲ್ಲಿ ಸ್ಫೋಟಕ್ಕೆ ಸಂಚು:ಬಾಂಗ್ಲಾದೇಶಿ ಪ್ರಜೆಗಳು ಸೇರಿದಂತೆ ಎಂಟು ಮಂದಿ ಬಂಧನ

Terror Attack Plot: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಭಯೋತ್ಪಾದನಾ ಕೃತ್ಯ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಮಂದಿ ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
Last Updated 22 ಫೆಬ್ರುವರಿ 2026, 5:49 IST
ದೆಹಲಿಯಲ್ಲಿ ಸ್ಫೋಟಕ್ಕೆ ಸಂಚು:ಬಾಂಗ್ಲಾದೇಶಿ ಪ್ರಜೆಗಳು ಸೇರಿದಂತೆ ಎಂಟು ಮಂದಿ ಬಂಧನ

ಕೊಚ್ಚಿ ಮೆಟ್ರೊ ಪಿಲ್ಲರ್ ಬಳಿ ಸಿಲುಕಿ 4 ದಿನದಿಂದ ಸತಾಯಿಸಿದ್ದ ಬೆಕ್ಕಿನ ರಕ್ಷಣೆ

Animal Rescue Operation: ಕೊಚ್ಚಿ ಮೆಟ್ರೊ ರೈಲಿನ ಪಿಲ್ಲರ್‌ನಲ್ಲಿ ಸಿಲುಕಿದ್ದ ಈ ಬೆಕ್ಕು ಪ್ರಾಣಿಪ್ರಿಯರು ಮತ್ತು ಅಗ್ನಿಶಾಮಕ ಹಾಗೂ ರಕ್ಷಣಾ ಕಾರ್ಯಾಚರಣೆ ತಂಡಗಳಿಗೆ ಚಳ್ಳೆಹಣ್ಣು ತಿನ್ನಿಸಿ ಹಲವು ಬಾರಿ ಕೈಗೆ ಸಿಗದೇ ಸತಾಯಿಸಿತ್ತು.
Last Updated 22 ಫೆಬ್ರುವರಿ 2026, 5:19 IST
ಕೊಚ್ಚಿ ಮೆಟ್ರೊ ಪಿಲ್ಲರ್ ಬಳಿ ಸಿಲುಕಿ 4 ದಿನದಿಂದ ಸತಾಯಿಸಿದ್ದ ಬೆಕ್ಕಿನ ರಕ್ಷಣೆ

ಈ ಎಐ ಬಳಸಿ ನೀವೇ ಸೀರೆ, ಬಟ್ಟೆಗಳನ್ನು ನಿಮಗೆ ಬೇಕಾದ ರೀತಿ ವಿನ್ಯಾಸ ಮಾಡಬಹುದು!

TCS AI Platform: ನಿಮ್ಮ ಸೀರೆ ಅಥವಾ ಯಾವುದೇ ಬಟ್ಟೆಯನ್ನು ನೀವೇ ತ್ವರಿತವಾಗಿ ಮತ್ತು ಪರಿಪೂರ್ಣ ಬಣ್ಣ ಸಂಯೋಜನೆಗಳೊಂದಿಗೆ ವಿನ್ಯಾಸಗೊಳಿಸಲು ಬಯಸುವಿರಾ? ಹಾಗಿದ್ದರೆ, ನಿಮಗಾಗಿ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್(ಟಿಸಿಎಸ್) ಒಂದು ಎಐ ಹೊರತಂದಿದೆ.
Last Updated 22 ಫೆಬ್ರುವರಿ 2026, 3:47 IST
ಈ ಎಐ ಬಳಸಿ ನೀವೇ ಸೀರೆ, ಬಟ್ಟೆಗಳನ್ನು ನಿಮಗೆ ಬೇಕಾದ ರೀತಿ ವಿನ್ಯಾಸ ಮಾಡಬಹುದು!

6 ರಾಜ್ಯಗಳಲ್ಲಿ ಎಸ್‌ಐಆರ್ ಪೂರ್ಣ:ಗುಜರಾತ್‌ನಲ್ಲಿ ಅತಿ ಹೆಚ್ಚು ಜನರ ಹೆಸರು ಡಿಲೀಟ್

Electoral Roll Update: ಚುನನಾವಣಾ ಆಯೋಗವು 6 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಮುಗಿಸಿದ್ದು, ಮತದಾರರ ಪಟ್ಟಿಯಲ್ಲಿ ಗಮನಾರ್ಹ ಬದಲಾವಣೆಯಾಗಿದೆ.
Last Updated 22 ಫೆಬ್ರುವರಿ 2026, 2:39 IST
6 ರಾಜ್ಯಗಳಲ್ಲಿ ಎಸ್‌ಐಆರ್ ಪೂರ್ಣ:ಗುಜರಾತ್‌ನಲ್ಲಿ ಅತಿ ಹೆಚ್ಚು ಜನರ ಹೆಸರು ಡಿಲೀಟ್

ಭಾರತ– ಅಮೆರಿಕ ಒಪ್ಪಂದ ತಡೆಹಿಡಿಯಿರಿ: ಕಾಂಗ್ರೆಸ್‌

ಸುಪ್ರೀಂ ಕೋರ್ಟ್‌ ತೀರ್ಪಿನ ಹಿನ್ನೆಲೆಯಲ್ಲಿ ಪುನಃ ಮಾತುಕತೆ ನಡೆಸಲು ಆಗ್ರಹ
Last Updated 21 ಫೆಬ್ರುವರಿ 2026, 19:31 IST
ಭಾರತ– ಅಮೆರಿಕ ಒಪ್ಪಂದ ತಡೆಹಿಡಿಯಿರಿ: ಕಾಂಗ್ರೆಸ್‌
ADVERTISEMENT

ಮಹಾರಾಷ್ಟ್ರ ಮುಖಂಡರೊಂದಿಗೆ ಚರ್ಚೆ; ಕೋರ್ಟ್‌ಗೆ ರಾಹುಲ್‌ ಹಾಜರು

Maharashtra Congress Meeting: ಮುಂಬೈನಲ್ಲಿ ಕಾಂಗ್ರೆಸ್ ಮುಖಂಡರೊಂದಿಗೆ ಸಭೆ ನಡೆಸಿದ ರಾಹುಲ್ ಗಾಂಧಿ, ಭಿವಂಡಿ ಕೋರ್ಟ್‌ನಲ್ಲಿ ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿ ಹಾಜರಾಗಿ ಹೇಳಿಕೆ ದಾಖಲಿಸಿದರು.
Last Updated 21 ಫೆಬ್ರುವರಿ 2026, 19:14 IST
ಮಹಾರಾಷ್ಟ್ರ ಮುಖಂಡರೊಂದಿಗೆ ಚರ್ಚೆ; ಕೋರ್ಟ್‌ಗೆ ರಾಹುಲ್‌ ಹಾಜರು

ಎ.ಐ ಶೃಂಗಸಭೆ: ನಿರ್ಣಯಕ್ಕೆ 88 ರಾಷ್ಟ್ರಗಳ ಸಹಮತ

Global AI Accord: ನವದೆಹಲಿ: ಕೃತಕ ಬುದ್ಧಿ ಮತ್ತೆಯ ಪ್ರಯೋಜನಗಳನ್ನು ಸಮಾನವಾಗಿ ಹಂಚಿಕೆ ಮಾಡುವ ಬದ್ಧತೆಯನ್ನು ಹೊಂದುವ ನಿರ್ಣಯದೊಂದಿಗೆ ‘ಎ.ಐ ಇಂಪ್ಯಾಕ್ಟ್‌ ಶೃಂಗಸಭೆ–2026’ ಶನಿವಾರ ಮುಕ್ತಾಯಗೊಂಡಿತು. 88 ರಾಷ್ಟ್ರಗಳು ಈ ನಿರ್ಣಯಕ್ಕೆ ಸಹಮತ ವ್ಯಕ್ತಪಡಿಸಿವೆ.
Last Updated 21 ಫೆಬ್ರುವರಿ 2026, 16:25 IST
ಎ.ಐ ಶೃಂಗಸಭೆ: ನಿರ್ಣಯಕ್ಕೆ 88 ರಾಷ್ಟ್ರಗಳ ಸಹಮತ

ನದಿಗೆ ಉರುಳಿದ ವಾಹನ: ಸಿಆರ್‌ಪಿಎಫ್‌ನ 9 ಸಿಬ್ಬಂದಿಗೆ ಗಾಯ

Srinagar Mishap: ಶ್ರೀನಗರ: ಕೇಂದ್ರೀಯ ಮೀಸಲು ಪೊಲೀಸ್‌ ಪಡೆಯ (ಸಿಆರ್‌ಪಿಎಫ್‌) ವಾಹನವು ನದಿಗೆ ಉರುಳಿದ ಪರಿಣಾಮ ಒಂಬತ್ತು ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದರು. ಶ್ರೀನಗರದ ಹೊರ ವಲಯದಲ್ಲಿರುವ ಅಹ್ಮದ್‌ನಗರದಲ್ಲಿ ಅಪಘಾತ ಸಂಭವಿಸಿದೆ.
Last Updated 21 ಫೆಬ್ರುವರಿ 2026, 16:22 IST
ನದಿಗೆ ಉರುಳಿದ ವಾಹನ: ಸಿಆರ್‌ಪಿಎಫ್‌ನ 9 ಸಿಬ್ಬಂದಿಗೆ ಗಾಯ
ADVERTISEMENT
ADVERTISEMENT
ADVERTISEMENT