ಬುಧವಾರ, 15 ಅಕ್ಟೋಬರ್ 2025
×
ADVERTISEMENT

ರಾಷ್ಟ್ರೀಯ (ಸುದ್ದಿ)

ADVERTISEMENT

ಕೇರಳ: ಆಯುರ್ವೇದ ಚಿಕಿತ್ಸೆಗೆ ಬಂದ ಕೀನ್ಯಾದ ಮಾಜಿ ಪ್ರಧಾನಿ ಹೃದಯಸ್ತಂಭನದಿಂದ ನಿಧನ

ಕೇರಳಕ್ಕೆ ಆಯುರ್ವೇದ ಚಿಕಿತ್ಸೆಗೆ ಬಂದ ಕೀನ್ಯಾದ ಮಾಜಿ PM ಹೃದಯಸ್ತಂಭನದಿಂದ ನಿಧನ
Last Updated 15 ಅಕ್ಟೋಬರ್ 2025, 6:30 IST
ಕೇರಳ: ಆಯುರ್ವೇದ ಚಿಕಿತ್ಸೆಗೆ ಬಂದ ಕೀನ್ಯಾದ ಮಾಜಿ ಪ್ರಧಾನಿ ಹೃದಯಸ್ತಂಭನದಿಂದ ನಿಧನ

Delhi-NCR: ದೀಪಾವಳಿಗೆ ಹಸಿರು ಪಟಾಕಿ ಮಾರಾಟಕ್ಕೆ ಸುಪ್ರೀಂ ಕೋರ್ಟ್‌ ಅನುಮತಿ

Supreme Court Ruling: ದೆಹಲಿ-ಎನ್‌ಸಿಆರ್ ವ್ಯಾಪ್ತಿಯಲ್ಲಿ ದೀಪಾವಳಿಗೆ ಹಸಿರು ಪಟಾಕಿ ಮಾರಾಟ ಮತ್ತು ಸಿಡಿಸಲು ಸುಪ್ರೀಂ ಕೋರ್ಟ್‌ ಬುಧವಾರ ಅನುಮತಿ ನೀಡಿದೆ.
Last Updated 15 ಅಕ್ಟೋಬರ್ 2025, 6:20 IST
Delhi-NCR: ದೀಪಾವಳಿಗೆ ಹಸಿರು ಪಟಾಕಿ ಮಾರಾಟಕ್ಕೆ ಸುಪ್ರೀಂ ಕೋರ್ಟ್‌ ಅನುಮತಿ

Bihar Elections | ಎನ್‌ಡಿಎ ಮೈತ್ರಿಯಲ್ಲಿ ಎಲ್ಲವೂ ಸರಿಯಿಲ್ಲ: ಕುಶ್ವಾಹ ಅಸಮಾಧಾನ

Upendra Kushwaha Discontent: ಬಿಹಾರ ವಿಧಾನಸಭಾ ಚುನಾವಣೆಗೆ ಆಡಳಿತಾರೂಢ ಎನ್‌ಡಿಎ ಸೀಟು ಹಂಚಿಕೆ ಪ್ರಕಟಿಸಿದ ಬೆನ್ನಲ್ಲೇ ಸಣ್ಣ ಮಿತ್ರಪಕ್ಷಗಳಲ್ಲಿ ಅಪಸ್ವರ ಭುಗಿಲೆದ್ದಿವೆ.
Last Updated 15 ಅಕ್ಟೋಬರ್ 2025, 5:53 IST
Bihar Elections | ಎನ್‌ಡಿಎ ಮೈತ್ರಿಯಲ್ಲಿ ಎಲ್ಲವೂ ಸರಿಯಿಲ್ಲ: ಕುಶ್ವಾಹ ಅಸಮಾಧಾನ

ದುರ್ಗಾಪುರ ಸಾಮೂಹಿಕ ಅತ್ಯಾಚಾರ ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಸಾಧ್ಯತೆ?

Gangrape Investigation: ದುರ್ಗಾಪುರ ವೈದ್ಯಕೀಯ ಕಾಲೇಜು ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಂತ್ರಸ್ತೆಯ ಸ್ನೇಹಿತ ಸೇರಿ 6 ಮಂದಿ ಬಂಧನ. ಆರೋಪಿಗಳನ್ನು ವೈದ್ಯಕೀಯ ತಪಾಸಣೆ ನಂತರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು.
Last Updated 15 ಅಕ್ಟೋಬರ್ 2025, 5:34 IST
ದುರ್ಗಾಪುರ ಸಾಮೂಹಿಕ ಅತ್ಯಾಚಾರ ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಸಾಧ್ಯತೆ?

Bihar Elections | ಬಿಹಾರ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ: ಪ್ರಶಾಂತ್ ಕಿಶೋರ್

Prashant Kishor Statement: 'ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ' ಎಂದು ಜನ ಸುರಾಜ್ ಪಕ್ಷದ ಸಂಸ್ಥಾಪಕ ಪ್ರಶಾಂತ್ ಕಿಶೋರ್ ಸ್ಪಷ್ಟಪಡಿಸಿದ್ದಾರೆ.
Last Updated 15 ಅಕ್ಟೋಬರ್ 2025, 5:16 IST
Bihar Elections | ಬಿಹಾರ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ: ಪ್ರಶಾಂತ್ ಕಿಶೋರ್

ಹರಿಯಾಣ IPS ಅಧಿಕಾರಿ ಆತ್ಮಹತ್ಯೆ: ಮರಣೋತ್ತರ ಪರೀಕ್ಷೆಗೆ ಒಪ್ಪಿದ ಪೂರನ್ ಕುಟುಂಬ

IPS Officer Suicide: ಹರಿಯಾಣದ ಐಪಿಎಸ್ ಅಧಿಕಾರಿ ವೈ.ಪೂರನ್ ಕುಮಾರ್ ಆತ್ಮಹತ್ಯೆ ಪ್ರಕರಣದಲ್ಲಿ ಮರಣೋತ್ತರ ಪರೀಕ್ಷೆ ವಿವಾದಕ್ಕೆ ತೆರೆ ಬಿದ್ದಿದೆ. ಕುಟುಂಬದವರು ಈಗ ಪರೀಕ್ಷೆಗೆ ಒಪ್ಪಿದ್ದು, ಅದು ಶೀಘ್ರದಲ್ಲೇ ನಡೆಯಲಿದೆ.
Last Updated 15 ಅಕ್ಟೋಬರ್ 2025, 4:37 IST
ಹರಿಯಾಣ IPS ಅಧಿಕಾರಿ ಆತ್ಮಹತ್ಯೆ: ಮರಣೋತ್ತರ ಪರೀಕ್ಷೆಗೆ ಒಪ್ಪಿದ ಪೂರನ್ ಕುಟುಂಬ

ಹೃದಯಸ್ತಂಭನ: ಗೋವಾ ಸಚಿವ, ಮಾಜಿ ಸಿಎಂ ರವಿ ನಾಯ್ಕ್ ನಿಧನ

Ravi Naik Cardiac Arrest: ಗೋವಾದ ಕೃಷಿ ಸಚಿವ, ಮಾಜಿ ಮುಖ್ಯಮಂತ್ರಿ ರವಿ ನಾಯ್ಕ್, ಬುಧವಾರ ಮಧ್ಯರಾತ್ರಿ ಹೃದಯಸ್ತಂಭನದಿಂದ ನಿಧನರಾಗಿದ್ದಾರೆ ಎಂದು ಕುಟುಂಬ ಮೂಲಗಳು ತಿಳಿಸಿವೆ.
Last Updated 15 ಅಕ್ಟೋಬರ್ 2025, 3:11 IST
ಹೃದಯಸ್ತಂಭನ: ಗೋವಾ ಸಚಿವ, ಮಾಜಿ ಸಿಎಂ ರವಿ ನಾಯ್ಕ್ ನಿಧನ
ADVERTISEMENT

ದೇಶದಲ್ಲಿ ಕಾಡಾನೆ ಸಂಖ್ಯೆಯಲ್ಲಿ ಶೇ18ರಷ್ಟು ಇಳಿಕೆ: DNA ಆಧಾರಿತ ಎಣಿಕೆಯಿಂದ ದೃಢ

Wildlife Census: ದೇಶದ ಕಾಡಾನೆಗಳ ಸಂಖ್ಯೆ ಈಗ 22,446 ಆಗಿದ್ದು, ಡಿಎನ್‌ಎ ಆಧಾರಿತ ಎಣಿಕೆಯಿಂದ ಶೇಕಡ 18ರಷ್ಟು ಇಳಿಕೆ ಕಂಡುಬಂದಿದೆ. ಸರ್ಕಾರ ಬಿಡುಗಡೆ ಮಾಡಿದ ‘ಎಸ್‌ಎಐಇಇ–2025’ ವರದಿಯಲ್ಲಿ ಈ ಮಾಹಿತಿ ಇದೆ.
Last Updated 15 ಅಕ್ಟೋಬರ್ 2025, 1:10 IST
ದೇಶದಲ್ಲಿ ಕಾಡಾನೆ ಸಂಖ್ಯೆಯಲ್ಲಿ ಶೇ18ರಷ್ಟು ಇಳಿಕೆ: DNA ಆಧಾರಿತ ಎಣಿಕೆಯಿಂದ ದೃಢ

ತಕ್ಷಣವೇ ತಾತ್ಕಾಲಿಕ ಕೀ– ಉತ್ತರ: ಯುಪಿಎಸ್‌ಸಿ ಹೊಸ ನೀತಿಗೆ ‘ಸುಪ್ರೀಂ’ ಒಪ್ಪಿಗೆ

ಪೂರ್ವಭಾವಿ ಪರೀಕ್ಷೆ ಬಳಿಕ ತಾತ್ಕಾಲಿಕ ಕೀ– ಉತ್ತರ ಪ್ರಕಟ
Last Updated 15 ಅಕ್ಟೋಬರ್ 2025, 0:08 IST
ತಕ್ಷಣವೇ ತಾತ್ಕಾಲಿಕ ಕೀ– ಉತ್ತರ: ಯುಪಿಎಸ್‌ಸಿ ಹೊಸ ನೀತಿಗೆ ‘ಸುಪ್ರೀಂ’ ಒಪ್ಪಿಗೆ

ಮಹಾರಾಷ್ಟ್ರ | ಎಸ್‌ಐಆರ್‌ ಮುಂದೂಡಿ: ರಾಜ್ಯ ಚುನಾವಣಾ ಆಯೋಗ ಮನವಿ

Election Schedule Conflict: ಮಹಾರಾಷ್ಟ್ರ ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್‌ ಪ್ರಕ್ರಿಯೆಯನ್ನು 2026ರ ಜನವರಿವರೆಗೆ ಮುಂದೂಡಲು ಕೇಂದ್ರ ಆಯೋಗಕ್ಕೆ ಮನವಿ ಮಾಡಿದ್ದು, ಸದ್ಯದ ಸ್ಥಳೀಯ ಸಂಸ್ಥೆ ಚುನಾವಣೆಗಳಿಗಾಗಿ ತೊಂದರೆಯಾಗಬಾರದೆಂದು ತಿಳಿಸಿದ್ದಾರೆ.
Last Updated 14 ಅಕ್ಟೋಬರ್ 2025, 18:39 IST
ಮಹಾರಾಷ್ಟ್ರ | ಎಸ್‌ಐಆರ್‌ ಮುಂದೂಡಿ: ರಾಜ್ಯ ಚುನಾವಣಾ ಆಯೋಗ ಮನವಿ
ADVERTISEMENT
ADVERTISEMENT
ADVERTISEMENT