ಭಾನುವಾರ, 8 ಫೆಬ್ರುವರಿ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ರಾಷ್ಟ್ರೀಯ (ಸುದ್ದಿ)

ADVERTISEMENT

ಮಹಾರಾಷ್ಟ್ರದಲ್ಲಿ ಬಿಜೆಪಿಗೆ ಬೆಂಬಲ: ಎಐಎಂಐಎಂ ಸದಸ್ಯೆ ಉಚ್ಚಾಟನೆ

AIMIM Internal Rift: ಅಮರಾವತಿಯ ಮೇಯರ್‌ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗೆ ಬೆಂಬಲ ನೀಡಿದ ಕಾರಣ ಎಐಎಂಐಎಂ ಪಕ್ಷದ ಪಾಲಿಕೆ ಸದಸ್ಯೆ ಮೀರಾ ಕಾಂಬ್ಳೆ ಅವರನ್ನು ಉಚ್ಚಾಟನೆ ಮಾಡಲಾಗಿದೆ ಎಂದು ಪಕ್ಷದ ವಕ್ತಾರರು ತಿಳಿಸಿದ್ದಾರೆ.
Last Updated 8 ಫೆಬ್ರುವರಿ 2026, 11:40 IST
ಮಹಾರಾಷ್ಟ್ರದಲ್ಲಿ ಬಿಜೆಪಿಗೆ ಬೆಂಬಲ: ಎಐಎಂಐಎಂ ಸದಸ್ಯೆ ಉಚ್ಚಾಟನೆ

ಪಾಕ್‌ಗೆ ಸಂಸದ ಗೊಗೊಯ್‌ ರಹಸ್ಯ ಮಾಹಿತಿ ಹಂಚಿಕೆ: ಅಸ್ಸಾಂ ಸಿಎಂ ಗಂಭೀರ ಆರೋಪ

Shariah law: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಕಾಂಗ್ರೆಸ್‌ ಸಂಸದ ಗೌರವ್‌ ಗೊಗೊಯ್‌ ವಿರುದ್ಧ ಪತ್ನಿಯ ಮೂಲಕ ಪಾಕಿಸ್ತಾನಕ್ಕೆ ರಹಸ್ಯ ಮಾಹಿತಿ ಹಂಚಿಕೆಯ ಗಂಭೀರ ಆರೋಪಮಾಡಿದ್ದು, ತನಿಖೆ ಮುಂದುವರೆದಿದೆ.
Last Updated 8 ಫೆಬ್ರುವರಿ 2026, 10:57 IST
ಪಾಕ್‌ಗೆ ಸಂಸದ ಗೊಗೊಯ್‌ ರಹಸ್ಯ ಮಾಹಿತಿ ಹಂಚಿಕೆ: ಅಸ್ಸಾಂ ಸಿಎಂ ಗಂಭೀರ ಆರೋಪ

LDF ಸರ್ಕಾರದ ಆದೇಶದ ಮೇರೆಗೆ ಶಬರಿಮಲೆ ತನಿಖೆಯ ಮಾಹಿತಿ ಸೋರಿಕೆ: ಕಾಂಗ್ರೆಸ್ ಸಂಸದ

Sabarimala Investigation: ಶಬರಿಮಲೆ ಚಿನ್ನ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿಯ ಕೆಲ ಅಧಿಕಾರಿಗಳು ಎಲ್‌ಡಿಎಫ್ ಸರ್ಕಾರದ ಆದೇಶದ ಮೇರೆಗೆ ತನಿಖೆಯ ಮಾಹಿತಿಯನ್ನು ಸೋರಿಕೆ ಮಾಡುತ್ತಿದ್ದಾರೆ ಎಂದು ಯುಡಿಎಫ್ ಸಂಚಾಲಕರೂ ಆಗಿರುವ ಸಂಸದ ಅಡೂರ್ ಪ್ರಕಾಶ್ ಆರೋಪಿಸಿದ್ದಾರೆ.
Last Updated 8 ಫೆಬ್ರುವರಿ 2026, 9:52 IST
LDF ಸರ್ಕಾರದ ಆದೇಶದ ಮೇರೆಗೆ ಶಬರಿಮಲೆ ತನಿಖೆಯ ಮಾಹಿತಿ ಸೋರಿಕೆ: ಕಾಂಗ್ರೆಸ್ ಸಂಸದ

ಸಾವರ್ಕರ್‌ಗೆ ಭಾರತ ರತ್ನ ಸಿಕ್ಕರೆ ಅದರ ಘನತೆ ಹೆಚ್ಚುತ್ತದೆ: ಮೋಹನ್ ಭಾಗವತ್

Mohan Bhagwat: ಸಾವರ್ಕರ್ ಅವರಿಗೆ ಭಾರತ ರತ್ನ ನೀಡಿದರೆ ಅದರ (ಪ್ರಶಸ್ತಿ) ಘನತೆ ಮತ್ತಷ್ಟು ಹೆಚ್ಚಾಗುತ್ತದೆ ಎಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಸೋಮವಾರ ಹೇಳಿದ್ದಾರೆ.
Last Updated 8 ಫೆಬ್ರುವರಿ 2026, 9:42 IST
ಸಾವರ್ಕರ್‌ಗೆ ಭಾರತ ರತ್ನ ಸಿಕ್ಕರೆ ಅದರ ಘನತೆ ಹೆಚ್ಚುತ್ತದೆ: ಮೋಹನ್ ಭಾಗವತ್

ಮಲೇಷ್ಯಾ ಪ್ರಧಾನಿ ಇಬ್ರಾಹಿಂ ಭಾರತದವರಿದ್ದಂತೆ,ಎಂಜಿಆರ್ ಅವರ ದೊಡ್ಡ ಅಭಿಮಾನಿ:ಮೋದಿ

PM Modi Malaysia: ಮಲೇಷ್ಯಾ ಪ್ರಧಾನಿ ಅನ್ವರ್ ಇಬ್ರಾಹಿಂ ಅವರು ಭಾರತದಲ್ಲಿರುವ ನಮ್ಮ ನಿಮ್ಮೆಲ್ಲರಂತೆ ತಮಿಳಿನ ದಂತಕಥೆ ಎಂಜಿಆರ್ ಅವರ ದೊಡ್ಡ ಅಭಿಮಾನಿ ಎಂದು ಹೇಳಿದ್ದಾರೆ. ಅಲ್ಲದೆ, ಭೋಜನಕೂಟದಲ್ಲಿ ‘ನಾಲೈ ನಮತೇ’ ಚಿತ್ರದ ಹಾಡನ್ನು ಹಾಡಿದರು.
Last Updated 8 ಫೆಬ್ರುವರಿ 2026, 8:24 IST
ಮಲೇಷ್ಯಾ ಪ್ರಧಾನಿ ಇಬ್ರಾಹಿಂ ಭಾರತದವರಿದ್ದಂತೆ,ಎಂಜಿಆರ್ ಅವರ ದೊಡ್ಡ ಅಭಿಮಾನಿ:ಮೋದಿ

ಸುಭಾಷಚಂದ್ರ ಬೋಸ್ ಸೇನೆಯ ನಿವೃತ್ತ ಯೋಧ ಜಯರಾಜ್ ರಾಜಾ ಭೇಟಿಯಾದ ಪ್ರಧಾನಿ ಮೋದಿ

Azad Hind Fauj: ಕೌಲಾಲಂಪುರ: ಮಲೇಷ್ಯಾ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಇಲ್ಲಿರುವ ಭಾರತೀಯ ರಾಷ್ಟ್ರೀಯ ಸೇನೆಯ (ಆಜಾದ್ ಹಿಂದ್ ಫೌಜ್) ನಿವೃತ್ತ ಯೋಧ ಜಯರಾಜ್ ರಾಜಾ ರಾವ್ ಅವರನ್ನು ಭೇಟಿ ಮಾಡಿದ್ದಾರೆ.
Last Updated 8 ಫೆಬ್ರುವರಿ 2026, 8:13 IST
ಸುಭಾಷಚಂದ್ರ ಬೋಸ್ ಸೇನೆಯ ನಿವೃತ್ತ ಯೋಧ ಜಯರಾಜ್ ರಾಜಾ ಭೇಟಿಯಾದ ಪ್ರಧಾನಿ ಮೋದಿ

ಜೈಪುರ: ಮೂರು ಅಂತಸ್ತಿನ ಕಟ್ಟಡ ಕುಸಿತ, ಇಬ್ಬರ ಸಾವು

Rajasthan Tragedy: ರಾಜಸ್ಥಾನದ ಕೋಟಾದಲ್ಲಿ ಶನಿವಾರ ರಾತ್ರಿ ಮೂರು ಅಂತಸ್ತಿನ ಕಟ್ಟಡ ಕುಸಿದು ಬಿದ್ದಿದ್ದು, 15 ಜನರನ್ನು ಅವಶೇಷಗಳಡಿಯಿಂದ ಹೊರಗೆ ಕರೆತರಲಾಗಿದೆ. ಆ ಪೈಕಿ ಇಬ್ಬರು ಮೃತಪಟ್ಟೊದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.
Last Updated 8 ಫೆಬ್ರುವರಿ 2026, 7:27 IST
ಜೈಪುರ: ಮೂರು ಅಂತಸ್ತಿನ ಕಟ್ಟಡ ಕುಸಿತ, ಇಬ್ಬರ ಸಾವು
ADVERTISEMENT

ರಸ್ತೆಯಲ್ಲಿ ತೋಡಿದ್ದ 20 ಅಡಿ ಆಳದ ಗುಂಡಿಗೆ ಬಿದ್ದು ನರಳಾಡಿ ಮೃತಪಟ್ಟ ಬೈಕ್ ಸವಾರ

Road Safety Negligence: ಹೌದು, ಕಮಲ್ ಧ್ಯಾನಿ ಎಂಬ 25 ವರ್ಷದ ವ್ಯಕ್ತಿಯೊಬ್ಬ ಪಶ್ಚಿಮ ದೆಹಲಿಯಲ್ಲಿ ಮನೆಗೆ ಹಿಂದಿರುಗುತ್ತಿದ್ದಾಗ ರಸ್ತೆಯಲ್ಲಿ ತೋಡಲಾಗಿದ್ದ 20 ಅಡಿ ಆಳದ ಬೃಹತ್ ಗುಂಡಿಗೆ ಆಕಸ್ಮಿಕವಾಗಿ ಬಿದ್ದಿದ್ದಾರೆ. ಗುಂಡಿಗೆ ಯಾವುದೇ ಸೂಚನಾ ಫಲಕ ಹಾಕಿರಲಿಲ್ಲ.
Last Updated 8 ಫೆಬ್ರುವರಿ 2026, 6:39 IST
ರಸ್ತೆಯಲ್ಲಿ ತೋಡಿದ್ದ 20 ಅಡಿ ಆಳದ ಗುಂಡಿಗೆ ಬಿದ್ದು ನರಳಾಡಿ ಮೃತಪಟ್ಟ ಬೈಕ್ ಸವಾರ

08 ಫೆಬ್ರುವರಿ 2026: ಈ ದಿನದ ಟಾಪ್ 10 ಸುದ್ದಿಗಳು ಇಲ್ಲಿವೆ...

Daily Headlines: ಪ್ರಧಾನಿ ನರೇಂದ್ರ ಮೋದಿ ಮಲೇಷ್ಯಾ ಭೇಟಿ, ವಾಷಿಂಗ್ಟನ್ ಸುಂದರ್ ಭಾರತ ತಂಡಕ್ಕೆ ಮರಳಿದ್ದು ಸೇರಿ ರಾಜ್ಯ, ರಾಷ್ಟ್ರೀಯ, ಅಂತರರಾಷ್ಟ್ರೀಯಕ್ಕೆ ಸಂಬಂಧಪಟ್ಟಂತೆ ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ
Last Updated 8 ಫೆಬ್ರುವರಿ 2026, 6:09 IST
08 ಫೆಬ್ರುವರಿ 2026: ಈ ದಿನದ ಟಾಪ್ 10 ಸುದ್ದಿಗಳು ಇಲ್ಲಿವೆ...

ಮಹಾರಾಷ್ಟ್ರ ಜಿಪಂ ಚುನಾವಣೆ: 14 ವರ್ಷದ ಬಾಲಕನಿಂದ ಮತದಾನ?

Maharashtra Election Controversy: ಪುಣೆ: ಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲೆಯ ಜಿಲ್ಲಾ ಪಂಚಾಯ್ತಿ ಚುನಾವಣೆಯಲ್ಲಿ 14 ವರ್ಷದ ಬಾಲಕನೊಬ್ಬ ಅಭ್ಯರ್ಥಿ ಹಾಗೂ ಆತನ ತಂದೆಯ ಜೊತೆ ಮತ ಚಲಾಯಿಸುತ್ತಿರುವಂತೆ ತೋರಿಸುವ ವಿಡಿಯೊ ಹರಿದಾಡುತ್ತಿದೆ.
Last Updated 8 ಫೆಬ್ರುವರಿ 2026, 5:58 IST
ಮಹಾರಾಷ್ಟ್ರ ಜಿಪಂ ಚುನಾವಣೆ: 14 ವರ್ಷದ ಬಾಲಕನಿಂದ ಮತದಾನ?
ADVERTISEMENT
ADVERTISEMENT
ADVERTISEMENT