ADVERTISEMENT

PHOTOS | ಧಾರವಾಡ ಜಿಲ್ಲೆಯಲ್ಲಿ ಭಾರಿ ಮಳೆ, ಕೊಚ್ಚಿಹೋದ ಬೆಳೆಗಳು

ಧಾರವಾಡ ತಾಲ್ಲೂಕಿನ ಹಲವೆಡೆ ಗುರುವಾರ ಸಂಜೆ ಸುರಿದ ಭಾರಿ ಮಳೆಯಿಂದಾಗಿ ರೈತರು ಬಿತ್ತನೆ ಮಾಡಿದ್ದ ಸೋಯಾಬೀನ್, ಉದ್ದು, ಹೆಸರು ಮೊದಲಾದ ಬೆಳೆಗಳು ಕೊಚ್ಚಿಕೊಂಡು ಹೋಗಿವೆ. –ಪ್ರಜಾವಾಣಿ ಚಿತ್ರಗಳು/ ಬಿ.ಎಂ. ಕೇದಾರನಾಥ

​ಪ್ರಜಾವಾಣಿ ವಾರ್ತೆ
Published 4 ಜೂನ್ 2021, 11:25 IST
Last Updated 4 ಜೂನ್ 2021, 11:25 IST
ರೈತರು ಬಿತ್ತನೆ ಮಾಡಿದ್ದ ಬೆಳೆಗಳು ಕೊಚ್ಚಿಕೊಂಡು ಹೋಗಿವೆ. –ಪ್ರಜಾವಾಣಿ ಚಿತ್ರಗಳು/ ಬಿ.ಎಂ. ಕೇದಾರನಾಥ
ರೈತರು ಬಿತ್ತನೆ ಮಾಡಿದ್ದ ಬೆಳೆಗಳು ಕೊಚ್ಚಿಕೊಂಡು ಹೋಗಿವೆ. –ಪ್ರಜಾವಾಣಿ ಚಿತ್ರಗಳು/ ಬಿ.ಎಂ. ಕೇದಾರನಾಥ   
ಸೋಯಾಬೀನ್, ಉದ್ದು ಮೊದಲಾದ ಬೆಳೆಗಳು ಮಳೆಯಿಂದಾಗಿ ಕೊಚ್ಚಿಕೊಂಡು ಹೋಗಿವೆ.
ಸೋಯಾಬೀನ್, ಉದ್ದು ಮೊದಲಾದ ಬೆಳೆಗಳು ಮಳೆಯಿಂದಾಗಿ ಕೊಚ್ಚಿಕೊಂಡು ಹೋಗಿವೆ.
ಸೋಯಾಬೀನ್, ಉದ್ದು ಮೊದಲಾದ ಬೆಳೆಗಳು ಮಳೆಯಿಂದಾಗಿ ಕೊಚ್ಚಿಕೊಂಡು ಹೋಗಿವೆ.
ಸೋಯಾಬೀನ್, ಉದ್ದು ಮೊದಲಾದ ಬೆಳೆಗಳು ಮಳೆಯಿಂದಾಗಿ ಕೊಚ್ಚಿಕೊಂಡು ಹೋಗಿವೆ.
ಮಳೆಗೆ ರೈತರು ಬಿತ್ತಿದ್ದ ಹೊಲದಲ್ಲಿನ ಫಲವತ್ತಾದ ಮಣ್ಣು ಕೊಚ್ಚಿಕೊಂಡು ಹೋಗಿ ಹೊಲದ ತುಂಬೆಲ್ಲಾ ಕಲ್ಲು ಬಿದ್ದಿದೆ.
ಯುವ ರೈತನೊಬ್ಬ ತಾನು ಬಿತ್ತಿದ್ದ ಬೆಳೆಯು ಮಳೆಯಿಂದಾಗಿ ಕೊಚ್ಚಿಕೊಂಡು ಹೋಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.