ADVERTISEMENT

Photos| ಉಡುಪಿ ಜಿಲ್ಲೆಯಲ್ಲಿ ಮಳೆಯ ಅಬ್ಬರ: ಕೆಲ ಪ್ರದೇಶಗಳು ಜಲಾವೃತ

ಉಡುಪಿ ಜಿಲ್ಲೆಯಲ್ಲಿ ಮಳೆಯ ಅಬ್ಬರ ಜೋರಾಗಿದೆ. ಎಡೆಬಿಡದೆ ಸುರಿಯುತ್ತಿದ್ದು ಹಲವು ಪ್ರದೇಶಗಳು ಜಲಾವೃತಗೊಂಡಿವೆ.ಉಡುಪಿಯ ಕಲ್ಸಂಕ ತೋಡು ತುಂಬಿ ಹರಿಯುತ್ತಿದ್ದು, ಹಲವು ಮನೆಗಳಿಗೆ ನೀರು ನುಗ್ಗಿದೆ. ಬೈಲಕೆರೆ ಪ್ರದೇಶ ಜಲಾವೃತಗೊಂಡಿದೆ. ಸ್ವರ್ಣ ಹಾಗೂ ಸೀತಾ ನದಿಯ ನೀರಿನ ಮಟ್ಟ ಹೆಚ್ಚಾಗುತ್ತಿದೆ.

​ಪ್ರಜಾವಾಣಿ ವಾರ್ತೆ
Published 4 ಜುಲೈ 2020, 8:14 IST
Last Updated 4 ಜುಲೈ 2020, 8:14 IST
   

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.