ಕರ್ನಾಟಕ ಸಾಹಿತ್ಯ ಅಕಾಡೆಮಿಯು ಬೆಂಗಳೂರಿನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪ್ರೊ. ಸೋಮಶೇಖರ ಇಮ್ರಾಪುರ, ಬನ್ನಂಜೆ ಗೋವಿಂದಾಚಾರ್ಯ, ಕಸ್ತೂರಿ ಬಾಯರಿ, ಲಕ್ಷ್ಮೀನಾರಾಯಣ ಭಟ್ಟ ಹಾಗೂ ಪ್ರೊ. ಎಚ್. ಜೆ. ಲಕ್ಕಪ್ಪಗೌಡ ಅವರಿಗೆ 2017ನೇ ವರ್ಷದ ಗೌರವ ಪ್ರಶಸ್ತಿ ನೀಡಿ ಗೌರವಿಲಾಯಿತು. ಡಾ. ಅರವಿಂದ ಮಾಲಗತ್ತಿ, ಸಚಿವೆ ಉಮಾಶ್ರೀ, ಮನು ಬಳಿಗಾರ್ ಹಾಗೂ ಎನ್.ಆರ್. ವಿಶುಕುಮಾರ್ ಇದ್ದಾರೆ –ಪ್ರಜಾವಾಣಿ ಚಿತ್ರ