ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Politics

ADVERTISEMENT

ಆಳ–ಅಗಲ | ಚುನಾವಣಾ ಚಾಣಾಕ್ಷರಿಗೆ ಬಲು ಬೇಡಿಕೆ

ಚುನಾವಣೆ ಬಂತೆಂದರೆ, ಪಕ್ಷಗಳ ಕಾರ್ಯಾಲಯಗಳು ಗಿಜಿ ಗಿಜಿ ಎನ್ನುತ್ತವೆ. ಚುನಾವಣೆ ಮುಗಿಯುವವರೆಗೂ ಇದೇ ಸ್ಥಿತಿ. ಚುನಾವಣೆಯಲ್ಲಿ ಪಕ್ಷದ ಕಾರ್ಯತಂತ್ರ ಏನಾಗಿರಬೇಕು, ಪ್ರಣಾಳಿಕೆ ಏನು, ಜನರು ಏನು ಬಯಸುತ್ತಿದ್ದಾರೆ... ಇವೇ ಮಾತುಕತೆಗಳು. ಆದರೆ,
Last Updated 23 ಏಪ್ರಿಲ್ 2024, 21:49 IST
ಆಳ–ಅಗಲ | ಚುನಾವಣಾ ಚಾಣಾಕ್ಷರಿಗೆ ಬಲು ಬೇಡಿಕೆ

ಲೋಕಸಭೆ ಚುನಾವಣೆ: ಮಹಾರಾಷ್ಟ್ರದ ಸೋಲಾಪುರದಲ್ಲಿ ಸತ್ಪುತೆ–ಶಿಂದೆ ಪೈಪೋಟಿ

ಮಹಾರಾಷ್ಟ್ರದ ಸೋಲಾಪುರ ಲೋಕಸಭಾ ಕ್ಷೇತ್ರದಿಂದ ಪ್ರಣಿತಿ ಶಿಂದೆ ಅವರ ಪ್ರತಿಸ್ಪರ್ಧಿಯಾಗಿ ಬಿಜೆಪಿಯು ಮಾಲ್‌ಶಿರಸ್‌ ಕ್ಷೇತ್ರದ ಶಾಸಕ ರಾಮ್‌ ಸತ್ಪುತೆ ಅವರನ್ನು ಸ್ಪರ್ಧಾ ಕಣಕ್ಕಿಳಿಸಿದೆ.
Last Updated 23 ಏಪ್ರಿಲ್ 2024, 21:12 IST
ಲೋಕಸಭೆ ಚುನಾವಣೆ: ಮಹಾರಾಷ್ಟ್ರದ ಸೋಲಾಪುರದಲ್ಲಿ ಸತ್ಪುತೆ–ಶಿಂದೆ ಪೈಪೋಟಿ

ಕ್ಷೇತ್ರ ಪರಿಚಯ: ಒಡಿಶಾದ ಪುರಿ

ಒಡಿಶಾದ ಪ್ರತಿಷ್ಠಿತ ಕ್ಷೇತ್ರಗಳಲ್ಲೊಂದಾದ ಪುರಿ ಲೋಕಸಭಾ ಕ್ಷೇತ್ರವು ಈ ಬಾರಿ ತ್ರಿಕೋನ ಸ್ಪರ್ಧೆಗೆ ಸಾಕ್ಷಿಯಾಗಲಿದೆ.
Last Updated 23 ಏಪ್ರಿಲ್ 2024, 21:03 IST
ಕ್ಷೇತ್ರ ಪರಿಚಯ: ಒಡಿಶಾದ ಪುರಿ

ಲೋಕಸಭೆ ಚುನಾವಣೆ | ಅಖಾಡದಲ್ಲಿ ನಟ–ನಟಿಯರ ಖದರು

ಲೋಕಸಭಾ ಚುನಾವಣಾ ಕಣಕ್ಕೆ ಹುರಿಯಾಳುಗಳಾಗಿ ಧುಮುಕಿರುವ ಹೆಸರಾಂತ ನಟ ನಟಿಯರು ಕಣದ ರಂಗನ್ನು ಮತ್ತಷ್ಟು ಹೆಚ್ಚಿಸಿದ್ದಾರೆ.
Last Updated 23 ಏಪ್ರಿಲ್ 2024, 20:42 IST
fallback

ಲೋಕಸಭೆ ಚುನಾವಣೆ | ವೃಂದಾವನದ ವಿಧವೆಯರಿಗೆ ಮತದಾನದ ಹಕ್ಕೂ ಇಲ್ಲ

ಜಗತ್ತಿನ ದೊಡ್ಡ ಪ್ರಜಾಪ್ರಭುತ್ವದ ಚುನಾವಣೆಯಲ್ಲಿ ನೊಂದ ಜೀವಗಳತ್ತ ನೋಡುವವರಿಲ್ಲ
Last Updated 23 ಏಪ್ರಿಲ್ 2024, 20:24 IST
ಲೋಕಸಭೆ ಚುನಾವಣೆ | ವೃಂದಾವನದ ವಿಧವೆಯರಿಗೆ ಮತದಾನದ ಹಕ್ಕೂ ಇಲ್ಲ

ಲೋಕಸಭೆ ಚುನಾವಣೆ | ಬೆಂಗಳೂರಿನಲ್ಲಿ ಶಾ ರೋಡ್‌ ಶೋ; ತೇಜಸ್ವಿ ಸೂರ್ಯ ಪರ ಪ್ರಚಾರ

ಗೃಹ ಸಚಿವ ಅಮಿತ್‌ ಶಾ ಅವರು ಮಂಗಳವಾರ ರಾತ್ರಿ ನಗರದ ಬೊಮ್ಮನಹಳ್ಳಿಯಲ್ಲಿ ರೋಡ್‌ ಶೋ ನಡೆಸಿ ಪಕ್ಷದ ಕಾರ್ಯಕರ್ತರಲ್ಲಿ ಹುಮ್ಮಸ್ಸು ತುಂಬಿದರು.
Last Updated 23 ಏಪ್ರಿಲ್ 2024, 20:19 IST
ಲೋಕಸಭೆ ಚುನಾವಣೆ | ಬೆಂಗಳೂರಿನಲ್ಲಿ ಶಾ ರೋಡ್‌ ಶೋ; ತೇಜಸ್ವಿ ಸೂರ್ಯ ಪರ ಪ್ರಚಾರ

ಲೋಕಸಭೆ ಚುನಾವಣೆ | 14 ಕ್ಷೇತ್ರಗಳಲ್ಲಿ ಬಹಿರಂಗ ಪ್ರಚಾರಕ್ಕೆ ಇಂದು ತೆರೆ

ರಾಜ್ಯದಲ್ಲಿ ಮೊದಲ ಹಂತದಲ್ಲಿ (ಏಪ್ರಿಲ್‌ 26) ಮತದಾನ ನಡೆಯುವ 14 ಲೋಕಸಭಾ ಕ್ಷೇತ್ರಗಳಲ್ಲಿ ಬಹಿರಂಗ ಪ್ರಚಾರಕ್ಕೆ ಬುಧವಾರ ಸಂಜೆ ತೆರೆ ಬೀಳಲಿದೆ. ವ್ಯಾಪಕವಾಗಿ ನಡೆಸಿದ ಬಹಿರಂಗ ಸಭೆಗಳು, ಪಾದಯಾತ್ರೆಗಳ ಮೂಲಕ ಮತದಾರರ ಮನ ಗೆಲ್ಲಲು ಈ ಕ್ಷೇತ್ರಗಳ ಅಭ್ಯರ್ಥಿಗಳು ಸಜ್ಜಾಗಿದ್ದಾರೆ.
Last Updated 23 ಏಪ್ರಿಲ್ 2024, 19:54 IST
ಲೋಕಸಭೆ ಚುನಾವಣೆ | 14 ಕ್ಷೇತ್ರಗಳಲ್ಲಿ ಬಹಿರಂಗ ಪ್ರಚಾರಕ್ಕೆ ಇಂದು ತೆರೆ
ADVERTISEMENT

ಮತಗಟ್ಟೆ ಅಧಿಕಾರಿಗಳು ಗಡಿದಾಟಿಯೇ ಬರಬೇಕು

ಅರಣ್ಯದಲ್ಲಿನ ಕಮ್ಮರಗಾಂವದಲ್ಲಿ ಮತದಾನ
Last Updated 23 ಏಪ್ರಿಲ್ 2024, 19:34 IST
ಮತಗಟ್ಟೆ ಅಧಿಕಾರಿಗಳು ಗಡಿದಾಟಿಯೇ ಬರಬೇಕು

ಸೋಲಿನ ಹತಾಶೆಯಿಂದ ಕೀಳುಮಟ್ಟದ ಮಾತಾಡುತ್ತಿರುವ ಪ್ರಧಾನಿ ಮೋದಿ: ಪ್ರಕಾಶ್‌ ರಾಜ್‌

ಲೋಕಸಭೆಗೆ ನಡೆದ ಮೊದಲ ಹಂತದ ಚುನಾವಣೆಯಲ್ಲಿ ಬಿಜೆಪಿಗೆ ಹಿನ್ನಡೆಯಾಗುವ ಸುಳಿವು ಸಿಕ್ಕಿದ್ದರಿಂದ ಹತಾಶೆಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ಅತ್ಯಂತ ಕೀಳುಮಟ್ಟದ ಮಾತುಗಳನ್ನು ಆಡುತ್ತಿದ್ದಾರೆ’ ಎಂದು ನಟ ಪ್ರಕಾಶ್‌ ರಾಜ್‌ ಹೇಳಿದರು.
Last Updated 23 ಏಪ್ರಿಲ್ 2024, 16:01 IST
ಸೋಲಿನ ಹತಾಶೆಯಿಂದ ಕೀಳುಮಟ್ಟದ ಮಾತಾಡುತ್ತಿರುವ ಪ್ರಧಾನಿ ಮೋದಿ: ಪ್ರಕಾಶ್‌ ರಾಜ್‌

ಕಾಂಗ್ರೆಸ್ ಹಿಂದೂ ವಿರೋಧಿ ಯಾಕೆ: ಶಾಸಕ ಯತ್ನಾಳ ನೀಡಿದ ಕಾರಣಗಳಿವು...

ಸಂವಿಧಾನವನ್ನು ಬಳಸಿಕೊಂಡು ಕಾಂಗ್ರೆಸ್ ಪಕ್ಷ ಭಾರತವನ್ನು ಮುಸ್ಲಿಮರ ರಾಷ್ಟ್ರವನ್ನಾಗಿ ಮಾಡಲು ಹೊರಟಿದೆ, ಆದರೆ ಅಧಿಕೃತವಾಗಿ ಘೋಷಣೆ ಮಾಡಲಾಗಲಿಲ್ಲ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಆರೋಪಿಸಿದ್ದಾರೆ.
Last Updated 23 ಏಪ್ರಿಲ್ 2024, 8:31 IST
ಕಾಂಗ್ರೆಸ್ ಹಿಂದೂ ವಿರೋಧಿ ಯಾಕೆ: ಶಾಸಕ ಯತ್ನಾಳ ನೀಡಿದ ಕಾರಣಗಳಿವು...
ADVERTISEMENT