ADVERTISEMENT

ಈ ವರ್ಷ ಕೆಪಿಎಲ್‌ ಟೂರ್ನಿ ನಡೆಸಲಾಗುವುದು: ಸಂತೋಷ ಮೆನನ್‌

​ಪ್ರಜಾವಾಣಿ ವಾರ್ತೆ
Published 3 ಮಾರ್ಚ್ 2021, 9:51 IST
Last Updated 3 ಮಾರ್ಚ್ 2021, 9:51 IST
ಹುಬ್ಬಳ್ಳಿಯಲ್ಲಿ ಬುಧವಾರ ಕೆಎಸ್‌ಸಿಎ ಅಧ್ಯಕ್ಷ ರೋಜರ್‌ ಬಿನ್ನಿ, ಕಾರ್ಯದರ್ಶಿ ಸಂತೋಷ ಮೆನನ್‌ ಸೇರಿದಂತೆ ಹಲವರು ಕ್ರೀಡಾಂಗಣದಲ್ಲಿ ಕಟ್ಟಡ ನಿರ್ಮಾಣ ಕಾರ್ಯ ಪರಿಶೀಲಿಸಿದರು
ಹುಬ್ಬಳ್ಳಿಯಲ್ಲಿ ಬುಧವಾರ ಕೆಎಸ್‌ಸಿಎ ಅಧ್ಯಕ್ಷ ರೋಜರ್‌ ಬಿನ್ನಿ, ಕಾರ್ಯದರ್ಶಿ ಸಂತೋಷ ಮೆನನ್‌ ಸೇರಿದಂತೆ ಹಲವರು ಕ್ರೀಡಾಂಗಣದಲ್ಲಿ ಕಟ್ಟಡ ನಿರ್ಮಾಣ ಕಾರ್ಯ ಪರಿಶೀಲಿಸಿದರು   

ಹುಬ್ಬಳ್ಳಿ:ಕರ್ನಾಟಕ ಪ್ರೀಮಿಯರ್‌ ಲೀಗ್‌ (ಕೆಪಿಎಲ್‌) ಟೂರ್ನಿಯ ಪಂದ್ಯಗಳನ್ನು ಈ ವರ್ಷ ನಡೆಸಲಾಗುವುದು ಎಂದು ಸಂತೋಷ ಮೆನನ್‌ ಹೇಳಿದರು.

ಕೋವಿಡ್‌ನಿಂದಾಗಿ ವಾರ್ಷಿಕ ಕ್ರಿಕೆಟ್ ವೇಳಾಪಟ್ಟಿಯಲ್ಲಿ ವ್ಯತ್ಯಾಸವಾಗಿದೆ. ಬಿಸಿಸಿಐ ಇನ್ನು ಈ ವರ್ಷದ ವೇಳಾಪಟ್ಟಿ ನಿರ್ಧರಿಸಿಲ್ಲ. ವೇಳಾಪಟ್ಟಿ ಬಿಡುಗಡೆಯಾದ ಬಳಿಕ ದೇಶಿ ಟೂರ್ನಿಗಳು ಇಲ್ಲದ ಸಮಯದಲ್ಲಿ ಕೆಪಿಎಲ್‌ ನಡೆಸಲಾಗುವುದು ಎಂದರು.

2019-20ರ ಕೆಪಿಎಲ್‌ ಟೂರ್ನಿಯಲ್ಲಿ ಫಿಕ್ಸಿಂಗ್‌ ಪ್ರಕರಣ ಬೆಳಕಿಗೆ ಬಂದಿತ್ತು. ಆ ಬಳಿಕ ಕೆಪಿಎಲ್‌ ಟೂರ್ನಿ ನಡೆ

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.