ಸೋಮವಾರ, 22 ಡಿಸೆಂಬರ್ 2025
×
ADVERTISEMENT

ರಾಜ್ಯ

ADVERTISEMENT

ಬಿಕ್ಲು ಶಿವ ಕೊಲೆ: BJP ಶಾಸಕ ಬೈರತಿ ಬಸವರಾಜ ಬಂಧನಕ್ಕೆ ಹೊರ ರಾಜ್ಯಗಳಿಗೆ CID ತಂಡ

CID investigation Karnataka: ಬೆಂಗಳೂರು: ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಬಿಜೆಪಿ ಶಾಸಕ ಬೈರತಿ ಬಸವರಾಜ ಬಂಧನಕ್ಕೆ ಮೂರು ತಂಡಗಳನ್ನು ರಚಿಸಲಾಗಿದ್ದು, ಗೋವಾ, ಪುಣೆಯಲ್ಲಿ ಸಿಐಡಿ ಅಧಿಕಾರಿಗಳು ಶೋಧ ಕಾರ್ಯ ನಡೆಸಿದ್ದಾರೆ.
Last Updated 22 ಡಿಸೆಂಬರ್ 2025, 2:02 IST
ಬಿಕ್ಲು ಶಿವ ಕೊಲೆ: BJP ಶಾಸಕ ಬೈರತಿ ಬಸವರಾಜ ಬಂಧನಕ್ಕೆ ಹೊರ ರಾಜ್ಯಗಳಿಗೆ CID ತಂಡ

KPSC ಮೌಲ್ಯಮಾಪನದಲ್ಲಿ ಗೌಪ್ಯತೆಗೆ ‘ಇಂಟರ್‌ನೆಟ್‌’ ಬದಲು ‘ಇಂಟ್ರಾನೆಟ್’ ಬಳಕೆ

KPSC Evaluation: ಗೆಜೆಟೆಡ್‌ ಪ್ರೊಬೇಷನರಿ 384 ಹುದ್ದೆಗಳ ಮುಖ್ಯ ಪರೀಕ್ಷೆಯ ಮೌಲ್ಯಮಾಪನದಲ್ಲಿ ಈ ಬಾರಿ ‘ಇಂಟ್ರಾನೆಟ್’ ಬಳಸಿ ಗೋಪ್ಯತೆ ಕಾಪಾಡಲು ಹಾಗೂ ದತ್ತಾಂಶ ಸೋರಿಕೆಗೆ ತಡೆ ಒದಗಿಸಲು ಕ್ರಮ ತೆಗೆದುಕೊಳ್ಳಲಾಗಿದೆ.
Last Updated 22 ಡಿಸೆಂಬರ್ 2025, 1:58 IST
KPSC ಮೌಲ್ಯಮಾಪನದಲ್ಲಿ ಗೌಪ್ಯತೆಗೆ ‘ಇಂಟರ್‌ನೆಟ್‌’ ಬದಲು ‘ಇಂಟ್ರಾನೆಟ್’ ಬಳಕೆ

ನಾಯಕತ್ವ ವಿಚಾರದಲ್ಲಿ ಹೈಕಮಾಂಡ್‌ ‘ಕೈ’ ಹಾಕಲ್ಲ: ಮಲ್ಲಿಕಾರ್ಜುನ ಖರ್ಗೆ

Congress High Command: ಮುಖ್ಯಮಂತ್ರಿ ಸ್ಥಾನಕ್ಕೆ ಸಂಬಂಧಿಸಿದ ನಾಯಕತ್ವ ಗೊಂದಲಗಳ ಬಗ್ಗೆ ಹೈಕಮಾಂಡ್‌ ಜವಾಬ್ದಾರಿಯಲ್ಲ ಎಂಬುದಾಗಿ ಎಐಸಿಸಿ ಅಧ್ಯಕ್ಷ ಖರ್ಗೆ ಸ್ಪಷ್ಟಪಡಿಸಿದ್ದು, ಸ್ಥಳೀಯ ನಾಯಕರೇ ಪರಿಹಾರ ಕಂಡುಹಿಡಿಯಬೇಕು ಎಂದಿದ್ದಾರೆ.
Last Updated 22 ಡಿಸೆಂಬರ್ 2025, 1:50 IST
ನಾಯಕತ್ವ ವಿಚಾರದಲ್ಲಿ  ಹೈಕಮಾಂಡ್‌ ‘ಕೈ’ ಹಾಕಲ್ಲ: ಮಲ್ಲಿಕಾರ್ಜುನ ಖರ್ಗೆ

ರಾಜ್ಯದಲ್ಲಿ ತಾಪಮಾನ ತೀವ್ರ ಕುಸಿತ: ಇಂದು ಹಲವು ಕಡೆ ಶೀತ ಗಾಳಿ ಸಾಧ್ಯತೆ

Weather Alert Karnataka: ಬೆಂಗಳೂರು: ರಾಜ್ಯದಲ್ಲಿ ಶೀತ ಗಾಳಿ ಹಾಗೂ ಮೋಡ ಕವಿದ ವಾತಾವರಣದಿಂದ ತಾಪಮಾನದಲ್ಲಿ ಕುಸಿತವಾಗಿ ಚಳಿ ಹೆಚ್ಚಾಗುತ್ತಿದೆ. ಸೋಮವಾರ ರಾಜ್ಯದ ವಿವಿಧೆಡೆ ಶೀತ ಗಾಳಿ ಕಾಣಿಸಿಕೊಳ್ಳುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Last Updated 22 ಡಿಸೆಂಬರ್ 2025, 1:50 IST
ರಾಜ್ಯದಲ್ಲಿ ತಾಪಮಾನ ತೀವ್ರ ಕುಸಿತ: ಇಂದು ಹಲವು ಕಡೆ ಶೀತ ಗಾಳಿ ಸಾಧ್ಯತೆ

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ 569 ಮದ್ಯದಂಗಡಿ ಸನ್ನದು ಹರಾಜು ಪ್ರಕ್ರಿಯೆ ಆರಂಭ

Excise Auction Notice: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಹಂಚಿಕೆಯಾಗದ ಹಾಗೂ ಸ್ಥಗಿತಗೊಂಡಿರುವ 569 ಮದ್ಯದಂಗಡಿ ಸನ್ನದುಗಳ ಹರಾಜು ಪ್ರಕ್ರಿಯೆಗೆ ಅಬಕಾರಿ ಇಲಾಖೆ ಡಿಸೆಂಬರ್‌ 22ರಿಂದ ಚಾಲನೆ ನೀಡಿದೆ ಎಂದು ಪ್ರಕಟಣೆ ತಿಳಿಸಿದೆ.
Last Updated 21 ಡಿಸೆಂಬರ್ 2025, 23:30 IST
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ 569 ಮದ್ಯದಂಗಡಿ ಸನ್ನದು ಹರಾಜು ಪ್ರಕ್ರಿಯೆ ಆರಂಭ

ನಗರ ಪ್ರದೇಶಗಳಲ್ಲಿ ಮಹಿಳೆಯರು ಮತ್ತು ಮಕ್ಕಳ ಕಾವಲು ಸಮಿತಿ ರಚನೆ

Women and Child Protection: ಮಹಿಳೆಯರು ಮತ್ತು ಮಕ್ಕಳ ಮೇಲೆ ನಡೆಯುವ ದೌರ್ಜನ್ಯ ಹಾಗೂ ಕಳ್ಳ ಸಾಗಣೆ, ಬಾಲ್ಯ ವಿವಾಹ, ಪೋಕ್ಸೊ ಪ್ರಕರಣಗಳಿಗೆ ಕಡಿವಾಣ ಹಾಕಲು ನಗರ ಪ್ರದೇಶಗಳಲ್ಲಿ ಕಾವಲು ಸಮಿತಿಗಳನ್ನು ರಚಿಸಲು ಆದೇಶ ನೀಡಲಾಗಿದೆ.
Last Updated 21 ಡಿಸೆಂಬರ್ 2025, 23:30 IST
ನಗರ ಪ್ರದೇಶಗಳಲ್ಲಿ ಮಹಿಳೆಯರು ಮತ್ತು ಮಕ್ಕಳ ಕಾವಲು ಸಮಿತಿ ರಚನೆ

ದರ್ಶನ್‌ ಇಲ್ಲದಿದ್ದಾಗ ಮಾತನಾಡುತ್ತಾರೆ: ವಿಜಯಲಕ್ಷ್ಮಿ ಹೀಗೆ ಹೇಳಿದ್ದು ಯಾರಿಗೆ?

The Devil Movie: ದಾವಣಗೆರೆ: ‘ದರ್ಶನ್‌ ಇಲ್ಲದೇ ಇರುವಾಗ ಕೆಲವರು ಏನೇನೋ ಮಾತನಾಡುತ್ತಿದ್ದಾರೆ. ವೇದಿಕೆ, ಟಿವಿ ಪರದೆಯ ಮೇಲೆ ದರ್ಶನ್‌ ಹಾಗೂ ಅಭಿಮಾನಿಗಳ ಬಗ್ಗೆ ಹೇಳಿಕೆ ನೀಡುತ್ತಿದ್ದಾರೆ. ಬೆಂಗಳೂರಿನಲ್ಲಿ ದರ್ಶನ್‌ ಇದ್ದಾಗ ಇವರು ಎಲ್ಲಿ ಮಾಯ ಆಗ್ತಾರೊ ಗೊತ್ತಿಲ್ಲ’
Last Updated 21 ಡಿಸೆಂಬರ್ 2025, 17:00 IST
ದರ್ಶನ್‌ ಇಲ್ಲದಿದ್ದಾಗ ಮಾತನಾಡುತ್ತಾರೆ: ವಿಜಯಲಕ್ಷ್ಮಿ ಹೀಗೆ ಹೇಳಿದ್ದು ಯಾರಿಗೆ?
ADVERTISEMENT

ಹೆಸರು ಬದಲಿಸಿ ಏನು ಸಾಧಿಸಿದಿರಿ?: ಮಲ್ಲಿಕಾರ್ಜುನ ಖರ್ಗೆ

MGNREGA Criticism: ಮನರೇಗಾ ಯೋಜನೆಗೆ ಮಹಾತ್ಮಗಾಂಧಿಯ ಹೆಸರು ಇಟ್ಟುಕೊಳ್ಳಬಹುದಾಗಿತ್ತು, ವಿಬಿ–ಜಿ ರಾಮ್ ಜಿ ಎಂದು ಬದಲಾಯಿಸಿದುದರಿಂದ ಏನು ಪ್ರಯೋಜನ? ಎಂದು ಎಐಸಿಸಿ ಅಧ್ಯಕ್ಷ ಖರ್ಗೆ ಕೇಂದ್ರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
Last Updated 21 ಡಿಸೆಂಬರ್ 2025, 16:17 IST
fallback

ಕೆಒಎ ವಾರ್ಷಿಕ ‍ಪ್ರಶಸ್ತಿ ಪ್ರದಾನ ಸಮಾರಂಭ: ಸಿದ್ದರಾಮಯ್ಯ ಹಲವು ಭರವಸೆ

Siddaramaiah Sports Reservation: ಬೆಂಗಳೂರು: ‘ರಾಜ್ಯ ಸರ್ಕಾರವು ಕ್ರೀಡಾಪಟುಗಳಿಗೆ ಪೊಲೀಸ್ ಮತ್ತು ಅರಣ್ಯ ಇಲಾಖೆಯಲ್ಲಿ ಶೇ 3ರಷ್ಟು ಹಾಗೂ ಇತರೆ ಇಲಾಖೆಗಳಲ್ಲಿ ಶೇ 2ರಷ್ಟು ಉದ್ಯೋಗ ಮೀಸಲಾತಿ ಕಲ್ಪಿಸಿದೆ. ಜನವರಿ ಮೊದಲ ವಾರದಲ್ಲೇ ನೇಮಕಾತಿಯ ಆದೇಶ ಹೊರಡಿಸಲಾಗುವುದು’ ಎಂದು ಮುಖ್ಯಮಂತ್ರಿ
Last Updated 21 ಡಿಸೆಂಬರ್ 2025, 16:13 IST
ಕೆಒಎ ವಾರ್ಷಿಕ ‍ಪ್ರಶಸ್ತಿ ಪ್ರದಾನ ಸಮಾರಂಭ: ಸಿದ್ದರಾಮಯ್ಯ ಹಲವು ಭರವಸೆ

FKCCI, ಪೀಣ್ಯ ಕೈಗಾರಿಕಾ ಸಂಘದ ಗ್ಲೋಬಲ್ MSME ಸಮಾವೇಶ 2026ರ ಲಾಂಛನ ಅನಾವರಣ

FKCCI, Peenya Industries Association Global MSME Conference 2026 ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ (ಎಫ್‌ಕೆಸಿಸಿಐ) ಹಾಗೂ ಪೀಣ್ಯ ಕೈಗಾರಿಕಾ ಸಂಘ ಶನಿವಾರ ಜಂಟಿಯಾಗಿ ಆಯೋಜಿಸಿದ್ದ ಗ್ಲೋಬಲ್ ಎಂಎಸ್‌ಎಂಇ ಸಮಾವೇಶ 2026ರ ಲಾಂಛನ ಅನಾವರಣ
Last Updated 21 ಡಿಸೆಂಬರ್ 2025, 16:12 IST
FKCCI, ಪೀಣ್ಯ ಕೈಗಾರಿಕಾ ಸಂಘದ ಗ್ಲೋಬಲ್ MSME ಸಮಾವೇಶ 2026ರ ಲಾಂಛನ ಅನಾವರಣ
ADVERTISEMENT
ADVERTISEMENT
ADVERTISEMENT