ಬೆಳಗಾವಿ | ಕಬ್ಬಿಗೆ ₹5,500 ದರ: ಕಾಲಾವಕಾಶ ಕೇಳಿದ ಸಿ.ಎಂ
ಕಬ್ಬಿಗೆ ಸಕ್ಕರೆ ಕಾರ್ಖಾನೆಯವರು ₹3,500, ಕೇಂದ್ರ ಮತ್ತು ರಾಜ್ಯ ಸರ್ಕಾರ ತಲಾ ₹1,000 ಸೇರಿಸಿ ಒಟ್ಟು ₹5,500 ದರ ನೀಡಬೇಕು’ ಎಂದು ಆಗ್ರಹಿಸಿ, ಇಲ್ಲಿನ ರೈತರು ಗುರುವಾರ ಬೃಹತ್ ಪ್ರತಿಭಟನೆ ಮಾಡಿದರು. ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತುಸು ಕಾಲಾವಕಾಶ ಕೇಳಿದ್ದರಿಂದ ಪ್ರತಿಭಟನೆ ಹಿಂಪಡೆದರು.Last Updated 12 ಡಿಸೆಂಬರ್ 2025, 0:09 IST