ಗುರುವಾರ, 5 ಫೆಬ್ರುವರಿ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ರಾಜ್ಯ

ADVERTISEMENT

ಸ್ಥಳೀಯ ಸಂಸ್ಥೆ ಚುನಾವಣೆಗೂ ಮತಪತ್ರ: ಕಾಯ್ದೆ ತಿದ್ದುಪಡಿಗೆ ಸರ್ಕಾರದ ನಿರ್ಧಾರ

Local Body Elections: ಬೆಂಗಳೂರು: ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಇನ್ನು ಮುಂದೆ ವಿದ್ಯುನ್ಮಾನ ಮತಯಂತ್ರಗಳ (ಇವಿಎಂ) ಬದಲು ಮತಪತ್ರಗಳ (ಬ್ಯಾಲೆಟ್‌ ಪೇಪರ್‌) ಮೂಲಕವೇ ನಡೆಸಲು ಸಚಿವ ಸಂಪುಟ ಸಭೆ ನಿರ್ಧರಿಸಿದೆ.
Last Updated 5 ಫೆಬ್ರುವರಿ 2026, 20:23 IST
ಸ್ಥಳೀಯ ಸಂಸ್ಥೆ ಚುನಾವಣೆಗೂ ಮತಪತ್ರ: ಕಾಯ್ದೆ ತಿದ್ದುಪಡಿಗೆ ಸರ್ಕಾರದ ನಿರ್ಧಾರ

ದುರ್ನಡತೆ: ಪೊಲೀಸರ ವಿರುದ್ಧ ಕ್ರಮಕ್ಕೆ ಕಾಯ್ದೆ

Karnataka Police Act: ಬೆಂಗಳೂರು: ಕರ್ತವ್ಯ ಲೋಪ, ದುರ್ನಡತೆ ಮತ್ತು ನಿರ್ಲಕ್ಷ್ಯ ತೋರುವ ಪೊಲೀಸ್ ಸಿಬ್ಬಂದಿ ಮತ್ತು ಅಧಿಕಾರಿಗಳನ್ನು ತಕ್ಷಣವೇ ವರ್ಗಾವಣೆ ಮಾಡುವ ಉದ್ದೇಶದಿಂದ ‘ಕರ್ನಾಟಕ ಪೊಲೀಸ್‌ ಮಸೂದೆ’ಗೆ ತಿದ್ದುಪಡಿ ತರಲು ಸಚಿವ ಸಂಪುಟ ನಿರ್ಧರಿಸಿದೆ.
Last Updated 5 ಫೆಬ್ರುವರಿ 2026, 20:05 IST
ದುರ್ನಡತೆ: ಪೊಲೀಸರ ವಿರುದ್ಧ ಕ್ರಮಕ್ಕೆ ಕಾಯ್ದೆ

10 ಸಾವಿರಕ್ಕೂ ಹೆಚ್ಚು ಅಂಗನವಾಡಿಗಳಿಗೆ ಟೆಂಡರ್‌ ಇಲ್ಲದೆ ಟಿ.ವಿ ಖರೀದಿ

KTPP Act Violation: ಟೆಂಡರ್‌ ಕರೆಯದೆ ನಿಯಮಗಳಲ್ಲಿನ ನ್ಯೂನತೆಯನ್ನೇ ಬಳಸಿಕೊಂಡು ಕೊಟೇಶನ್ ಆಧಾರದಲ್ಲೇ ರಾಜ್ಯದ 10 ಸಾವಿರಕ್ಕೂ ಹೆಚ್ಚು ಅಂಗನವಾಡಿಗಳಿಗೆ ಒಂದೇ ಸಂಸ್ಥೆಯ ಮೂಲಕ ಟಿ.ವಿಗಳನ್ನು ಸರಬರಾಜು ಮಾಡಲಾಗಿದೆ.
Last Updated 5 ಫೆಬ್ರುವರಿ 2026, 20:02 IST
10 ಸಾವಿರಕ್ಕೂ ಹೆಚ್ಚು ಅಂಗನವಾಡಿಗಳಿಗೆ ಟೆಂಡರ್‌ ಇಲ್ಲದೆ ಟಿ.ವಿ ಖರೀದಿ

ಸುಳ್ಳು ಸುದ್ದಿ ಕಡಿವಾಣಕ್ಕೆ ಎಐ ತಂತ್ರಾಂಶ

₹67.26 ಕೋಟಿ ವೆಚ್ಚದಲ್ಲಿ ಖರೀದಿಗೆ ಸಚಿವ ಸಂಪುಟ ಒಪ್ಪಿಗೆ
Last Updated 5 ಫೆಬ್ರುವರಿ 2026, 19:32 IST
ಸುಳ್ಳು ಸುದ್ದಿ ಕಡಿವಾಣಕ್ಕೆ ಎಐ ತಂತ್ರಾಂಶ

Karnataka Budget: 10 ಇಲಾಖೆಗಳ ಮಾಹಿತಿ ಪಡೆದ ಮುಖ್ಯಮಂತ್ರಿ ಸಿದ್ದರಾಮಯ್ಯ

Siddaramaiah Budget: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಇಡೀ ದಿನ ಗೃಹ ಇಲಾಖೆ ಸೇರಿ ಒಟ್ಟು ಹತ್ತು ಇಲಾಖೆಗಳ ಸಚಿವರು ಮತ್ತು ಅಧಿಕಾರಿಗಳ ಜತೆ ಬಜೆಟ್‌ ಪೂರ್ವಭಾವಿ ಚರ್ಚೆ ನಡೆಸಿದರು. ಆ ಮೂಲಕ ಮಾರ್ಚ್‌ 6ರಂದು ಬಜೆಟ್‌ ಮಂಡನೆಗೆ ತಯಾರಿ ನಡೆಸಿದ್ದಾರೆ.
Last Updated 5 ಫೆಬ್ರುವರಿ 2026, 19:31 IST
Karnataka Budget: 10 ಇಲಾಖೆಗಳ ಮಾಹಿತಿ ಪಡೆದ ಮುಖ್ಯಮಂತ್ರಿ ಸಿದ್ದರಾಮಯ್ಯ

ಕೆಂಗಲ್‌ ಕುಟುಂಬದ ಆಸ್ತಿ ವಿವಾದ: ದೂರಿನ ತನಿಖೆಗೆ ಕೋರ್ಟ್ ಆದೇಶ

Family Property Case: ಮಾಜಿ ಮುಖ್ಯಮಂತ್ರಿ ಕೆಂಗಲ್‌ ಹನುಮಂತಯ್ಯ ಪುತ್ರಿ ವಿಜಯಲಕ್ಷ್ಮಿ ವಿರುದ್ಧ ಅಸ್ತಿತ್ವ ಮರೆಮಾಚಿ ಆಸ್ತಿಯಿಂದ ವಂಚನೆ ಆರೋಪ ಹೊರಿಸಿದ ಟಿ.ಶ್ರೀಪಾದ ರೇಣು ದೂರು ವಿಚಾರಣೆಗೆ ಕೋರ್ಟ್‌ ತನಿಖೆ ನಡೆಸಲು ಆದೇಶಿಸಿದೆ.
Last Updated 5 ಫೆಬ್ರುವರಿ 2026, 16:32 IST
ಕೆಂಗಲ್‌ ಕುಟುಂಬದ ಆಸ್ತಿ ವಿವಾದ: ದೂರಿನ ತನಿಖೆಗೆ ಕೋರ್ಟ್ ಆದೇಶ

‘ಜನತಾ ನ್ಯಾಯಾಲಯ’ಕ್ಕೆ ಅಬಕಾರಿ ಹಗರಣ: ಆರ್‌.ಅಶೋಕ

Opposition Attack: ಅಬಕಾರಿ ಇಲಾಖೆಯಲ್ಲಿ ನಡೆದಿರುವ ₹6,000 ಕೋಟಿಗೂ ಅಧಿಕ ಹಗರಣವನ್ನು ಜನತಾ ನ್ಯಾಯಾಲಯಕ್ಕೆ ತೆಗೆದುಕೊಂಡು ಹೋಗುತ್ತೇವೆ ಎಂದು ವಿರೋಧ ಪಕ್ಷದ ನಾಯಕ ಆರ್‌.ಅಶೋಕ ತಿಳಿಸಿದ್ದಾರೆ.
Last Updated 5 ಫೆಬ್ರುವರಿ 2026, 16:21 IST
‘ಜನತಾ ನ್ಯಾಯಾಲಯ’ಕ್ಕೆ ಅಬಕಾರಿ ಹಗರಣ: ಆರ್‌.ಅಶೋಕ
ADVERTISEMENT

ನೇತ್ರಾವತಿ–ಹೇಮಾವತಿ ಜೋಡಣೆ ಕಾರ್ಯಸಾಧುವಲ್ಲ; ಕೇಂದ್ರ

River Link Infeasible: ಎತ್ತಿನಹೊಳೆ ಯೋಜನೆ ಅನುಷ್ಠಾನದ ನಂತರ ನೇತ್ರಾವತಿ ಜಲಾನಯನ ಪ್ರದೇಶದಲ್ಲಿ ಹೆಚ್ಚುವರಿ ನೀರು ಲಭ್ಯವಿಲ್ಲದ ಕಾರಣ ನೇತ್ರಾವತಿ-ಹೇಮಾವತಿ ಜೋಡಣೆ ಕೈಬಿಡಬಹುದು ಎಂದು ಜಲಶಕ್ತಿ ಸಚಿವ ಸಿ.ಆರ್. ಪಾಟೀಲ್ ತಿಳಿಸಿದ್ದಾರೆ.
Last Updated 5 ಫೆಬ್ರುವರಿ 2026, 15:51 IST
ನೇತ್ರಾವತಿ–ಹೇಮಾವತಿ ಜೋಡಣೆ ಕಾರ್ಯಸಾಧುವಲ್ಲ; ಕೇಂದ್ರ

ನಿತಿನ್ ನವೀನ್‌ ಭೇಟಿಯಾದ ವಿಜಯೇಂದ್ರ:ಪರಿಷತ್ ಚುನಾವಣೆಗೆ ಅಭ್ಯರ್ಥಿಗಳ ಆಖೈರುಚರ್ಚೆ

Council Polls Discussion: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್ ಅವರನ್ನು ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ಮಾಡಿ ಪರಿಷತ್ ಚುನಾವಣೆಗೆ ಅಭ್ಯರ್ಥಿ ಪಟ್ಟಿಯ ಅಂತಿಮ ಚರ್ಚೆ ನಡೆಸಿದರು ಎಂದು ಗುರುವಾರ ತಿಳಿಸಿದ್ದಾರೆ.
Last Updated 5 ಫೆಬ್ರುವರಿ 2026, 15:49 IST
ನಿತಿನ್ ನವೀನ್‌ ಭೇಟಿಯಾದ ವಿಜಯೇಂದ್ರ:ಪರಿಷತ್ ಚುನಾವಣೆಗೆ ಅಭ್ಯರ್ಥಿಗಳ ಆಖೈರುಚರ್ಚೆ

ಹಾಸನ ಮೆಗಾ ಡೇರಿ ವಿಸ್ತರಣೆಗೆ ₹150 ಕೋಟಿ ನೆರವು: ಕೇಂದ್ರ ಸರ್ಕಾರ ಸಮ್ಮತಿ

Dairy Project Approval: ಹಾಸನ ಮೆಗಾ ಡೇರಿ ವಿಸ್ತರಣಾ ಯೋಜನೆಗೆ ರಾಷ್ಟ್ರೀಯ ಡೇರಿ ಅಭಿವೃದ್ಧಿ ಮಂಡಳಿ ಮೂಲಕ ₹150 ಕೋಟಿ ಸಾಲ ಸೌಲಭ್ಯ ಕೊಡಿಸಲು ಕೇಂದ್ರ ಸರ್ಕಾರ ಸಮ್ಮತಿಸಿದೆ ಎಂದು ಎಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.
Last Updated 5 ಫೆಬ್ರುವರಿ 2026, 15:45 IST
ಹಾಸನ ಮೆಗಾ ಡೇರಿ ವಿಸ್ತರಣೆಗೆ ₹150 ಕೋಟಿ ನೆರವು: ಕೇಂದ್ರ ಸರ್ಕಾರ ಸಮ್ಮತಿ
ADVERTISEMENT
ADVERTISEMENT
ADVERTISEMENT