ಗುರುವಾರ, 19 ಫೆಬ್ರುವರಿ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ರಾಜ್ಯ

ADVERTISEMENT

ನೈಸ್‌ ಯೋಜನೆ ರದ್ದು: ಹೈಕೋರ್ಟ್‌ ಆದೇಶಕ್ಕೆ ಸುಪ್ರೀಂ ತಡೆ

BMIC Project: ಬೆಂಗಳೂರು–ಮೈಸೂರು ಇನ್ಫಾಸ್ಟ್ರಕ್ಚರ್ ಕಾರಿಡಾರ್‌ ಯೋಜನೆಯನ್ನು ಮರು ಪರಿಶೀಲಿಸುವಂತೆ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್‌ ತಡೆ ನೀಡಿದೆ. ಈ ಪ್ರಕರಣದ ವಿಚಾರಣೆಯನ್ನು ಏಪ್ರಿಲ್‌ 9ಕ್ಕೆ ಮುಂದೂಡಲಾಗಿದೆ.
Last Updated 19 ಫೆಬ್ರುವರಿ 2026, 16:30 IST
ನೈಸ್‌ ಯೋಜನೆ ರದ್ದು: ಹೈಕೋರ್ಟ್‌ ಆದೇಶಕ್ಕೆ ಸುಪ್ರೀಂ ತಡೆ

ಮಂಡ್ಯದ ಕಾರೇಕಟ್ಟೆ ಗ್ರಾಮದ ಸಮೀಪ ಕೆಮಿಕಲ್ ಟ್ಯಾಂಕ್ ಸ್ಫೋಟ: ರಾಜ್ಯಕ್ಕೆ ನೋಟಿಸ್‌

NHRC Notice: ಮಂಡ್ಯ ತಾಲ್ಲೂಕಿನ ಬಸರಾಳು ಹೋಬಳಿಯ ಕಾರೇಕಟ್ಟೆ ಗ್ರಾಮದ ಸಮೀಪ ಕೀರ್ತಿ ಕೆಮಿಕಲ್‌ ಕಾರ್ಖಾನೆಯನ್ನು ಸ್ಥಳಾಂತರ ಮಾಡುವ ವೇಳೆ ಕೆಮಿಕಲ್‌ ಟ್ಯಾಂಕ್‌ ಸ್ಫೋಟಗೊಂಡು ಇಬ್ಬರು ಮೃತಪಟ್ಟ ಘಟನೆ ಸಂಬಂಧ ರಾಷ್ಟ್ರೀಯ ಮಾನವ ಹಕ್ಕು ಆಯೋಗವು ಪ್ರಕರಣ ದಾಖಲಿಸಿದೆ.
Last Updated 19 ಫೆಬ್ರುವರಿ 2026, 16:29 IST
ಮಂಡ್ಯದ ಕಾರೇಕಟ್ಟೆ ಗ್ರಾಮದ ಸಮೀಪ ಕೆಮಿಕಲ್ ಟ್ಯಾಂಕ್ ಸ್ಫೋಟ: ರಾಜ್ಯಕ್ಕೆ ನೋಟಿಸ್‌

ಅಸ್ಸಾಂ ಚುನಾವಣೆ ಸೋಲುವ ಭಯದಲ್ಲಿ ಆಧಾರರಹಿತ ಹೇಳಿಕೆ ನೀಡುತ್ತಿರುವ ಸಿಎಂ: ಡಿಕೆಶಿ

DK Shivakumar: ಸೋಲುವ ಭಯದಲ್ಲಿ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮ ಅವರು ಕಾಂಗ್ರೆಸ್ ವಿರುದ್ಧ ಆಧಾರರಹಿತ ಹೇಳಿಕೆ ನೀಡುತ್ತಿದ್ದಾರೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಾಗ್ದಾಳಿ ನಡೆಸಿದರು.
Last Updated 19 ಫೆಬ್ರುವರಿ 2026, 16:26 IST
ಅಸ್ಸಾಂ ಚುನಾವಣೆ ಸೋಲುವ ಭಯದಲ್ಲಿ ಆಧಾರರಹಿತ ಹೇಳಿಕೆ ನೀಡುತ್ತಿರುವ ಸಿಎಂ: ಡಿಕೆಶಿ

ಮೇಕೆದಾಟು: ವನ್ಯಜೀವಿ ಅನುಮೋದನೆಗೆ ಪ್ರಸ್ತಾವ

Mekedatu Reservoir: ಮೇಕೆದಾಟು ಸಮತೋಲನ ಜಲಾಶಯ ನಿರ್ಮಾಣಕ್ಕೆ ವನ್ಯಜೀವಿ ಅನುಮೋದನೆ ಪಡೆಯಲು ಕರ್ನಾಟಕ ಸರ್ಕಾರವು ಕೇಂದ್ರ ಅರಣ್ಯ ಮತ್ತು ಪರಿಸರ ಸಚಿವಾಲಯಕ್ಕೆ ಪ್ರತ್ಯೇಕ ಪ್ರಸ್ತಾವ ಸಲ್ಲಿಸಿದೆ. ಕಾವೇರಿ ನೀರಾವರಿ ನಿಗಮವು ಜನವರಿ 4ರಂದು ಪ್ರಸ್ತಾವ ಸಲ್ಲಿಸಿತ್ತು.
Last Updated 19 ಫೆಬ್ರುವರಿ 2026, 16:26 IST
ಮೇಕೆದಾಟು: ವನ್ಯಜೀವಿ ಅನುಮೋದನೆಗೆ ಪ್ರಸ್ತಾವ

ಬನ್ನೇರುಘಟ್ಟ ಪರಿಸರ ಸೂಕ್ಷ್ಮ ಪ್ರದೇಶ: ಮಾರ್ಚ್‌ 16ರಂದು ವಿಚಾರಣೆ

Supreme Court Hearing: ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನದ ಪರಿಸರ ಸೂಕ್ಷ್ಮ ಪ್ರದೇಶವನ್ನು (ಇಎಸ್‌ಝಡ್) ರಾಜ್ಯ ಸರ್ಕಾರ ಕಡಿಮೆ ಮಾಡಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ಮಾರ್ಚ್‌ 16ರಂದು ವಿಚಾರಣೆ ನಡೆಸಲಿದೆ.
Last Updated 19 ಫೆಬ್ರುವರಿ 2026, 16:25 IST
ಬನ್ನೇರುಘಟ್ಟ ಪರಿಸರ ಸೂಕ್ಷ್ಮ ಪ್ರದೇಶ: ಮಾರ್ಚ್‌ 16ರಂದು ವಿಚಾರಣೆ

ಶಾಲಾ ಬಾಲಕಿಯರಿಗೆ ಉಚಿತ ಬೈಸಿಕಲ್‌: ಯೋಜನೆ ಮರುಜಾರಿಗೆ ಯೋಜನಾ ಆಯೋಗ ಶಿಫಾರಸು

ಯೋಜನೆ ಮರುಜಾರಿಗೆ ನೀತಿ ಮತ್ತು ಯೋಜನಾ ಆಯೋಗ ಶಿಫಾರಸು
Last Updated 19 ಫೆಬ್ರುವರಿ 2026, 16:16 IST
ಶಾಲಾ ಬಾಲಕಿಯರಿಗೆ ಉಚಿತ ಬೈಸಿಕಲ್‌: ಯೋಜನೆ ಮರುಜಾರಿಗೆ ಯೋಜನಾ ಆಯೋಗ ಶಿಫಾರಸು

ಬೆಳಗಾವಿ ಅಧಿಕಾರಿಣಿ ಮನೆಗೆ ‘ರಹಸ್ಯ’ ಕ್ಯಾಮೆರಾ ಇಟ್ಟವರ ಕೇಸ್‌ಗೆ ಬಿಗ್‌ ಟ್ವಿಸ್ಟ್

ಮಹಿಳಾ ಅಧಿಕಾರಿ ಖಾಸಗಿತನದ ವಿಡಿಯೊ ಚಿತ್ರೀಕರಿಸಿ ₹50 ಲಕ್ಷ ಬೇಡಿಕೆ: ಇದೊಂದು ವ್ಯವಸ್ಥಿತ ಜಾಲದಂತಿದೆ ಇರುವ ಅನುಮಾನ ಪೊಲೀಸರಿಗೆ
Last Updated 19 ಫೆಬ್ರುವರಿ 2026, 16:15 IST
ಬೆಳಗಾವಿ ಅಧಿಕಾರಿಣಿ ಮನೆಗೆ ‘ರಹಸ್ಯ’ ಕ್ಯಾಮೆರಾ ಇಟ್ಟವರ ಕೇಸ್‌ಗೆ ಬಿಗ್‌ ಟ್ವಿಸ್ಟ್
ADVERTISEMENT

ಕಾರ್ಯಕಾರಿಣಿ ಸಭೆ: ಕಾಂಗ್ರೆಸ್‌ ಸರ್ಕಾರ ಕಿತ್ತೊಗೆಯಲು ಬಿಜೆಪಿ ಸಂಕಲ್ಪ

Karnataka BJP: ಭ್ರಷ್ಟಾಚಾರ ಮತ್ತು ಹಗರಣಗಳಿಂದ ಕುಖ್ಯಾತಿ ಪಡೆದಿರುವ ಕಾಂಗ್ರೆಸ್‌ ಸರ್ಕಾರದ ಆಡಳಿತದಿಂದ ಜನ ಸಾಮಾನ್ಯರು ರೋಸಿ ಹೋಗಿದ್ದಾರೆ. ಆದ್ದರಿಂದ ಈ ಸರ್ಕಾರವನ್ನು ಕಿತ್ತೊಗೆಯಬೇಕು ಎಂದು ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಬಿಜೆಪಿ ನಾಯಕರು ಸಂಕಲ್ಪ ಮಾಡಿದರು.
Last Updated 19 ಫೆಬ್ರುವರಿ 2026, 16:13 IST
ಕಾರ್ಯಕಾರಿಣಿ ಸಭೆ: ಕಾಂಗ್ರೆಸ್‌ ಸರ್ಕಾರ ಕಿತ್ತೊಗೆಯಲು ಬಿಜೆಪಿ ಸಂಕಲ್ಪ

ವಿಜಯೇಂದ್ರ ನೇತೃತ್ವದಲ್ಲೇ 2028ರ ಚುನಾವಣೆ: BJP ರಾಜ್ಯ ಉಸ್ತುವಾರಿ

Karnataka BJP: ಬಿ.ವೈ.ವಿಜಯೇಂದ್ರ ನೇತೃತ್ವದ ತಂಡ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಹುಮತ ಸಾಧಿಸಲಿದೆ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ರಾಧಾಮೋಹನ್ ದಾಸ್ ಅಗರವಾಲ್ ವಿಶ್ವಾಸ ವ್ಯಕ್ತಪಡಿಸಿದರು.
Last Updated 19 ಫೆಬ್ರುವರಿ 2026, 16:07 IST
ವಿಜಯೇಂದ್ರ ನೇತೃತ್ವದಲ್ಲೇ 2028ರ ಚುನಾವಣೆ: BJP ರಾಜ್ಯ ಉಸ್ತುವಾರಿ

ವೇತನ ಪರಿಷ್ಕರಣೆ, ಹಿಂಬಾಕಿ ಬಿಡುಗಡೆಗೆ ಆಗ್ರಹ: ಸಾರಿಗೆ ನೌಕರರ ಮುಷ್ಕರ ಸ್ಥಗಿತ

ಸರ್ಕಾರ ಸ್ಪಂದಿಸದೇ ಇದ್ದರೆ ಮಾರ್ಚ್‌ 2ರಿಂದ ಅನಿರ್ದಿಷ್ಟಾವಧಿ ಪ್ರತಿಭಟನೆಗೆ ನಿರ್ಧಾಠ
Last Updated 19 ಫೆಬ್ರುವರಿ 2026, 16:06 IST
ವೇತನ ಪರಿಷ್ಕರಣೆ, ಹಿಂಬಾಕಿ ಬಿಡುಗಡೆಗೆ ಆಗ್ರಹ: ಸಾರಿಗೆ ನೌಕರರ ಮುಷ್ಕರ ಸ್ಥಗಿತ
ADVERTISEMENT
ADVERTISEMENT
ADVERTISEMENT