ಭಾನುವಾರ, 4 ಜನವರಿ 2026
×
ADVERTISEMENT

ರಾಜ್ಯ

ADVERTISEMENT

'ಝಡ್‌' ಶ್ರೇಣಿಯ ಭದ್ರತೆ ಒದಗಿಸಿ; ಶಾಸಕ ಜನಾರ್ದನ ರೆಡ್ಡಿ ಪತ್ರ

Z Category Security: ಅತ್ಯಂತ ಆಕ್ರೋಶ ಹಾಗೂ ಆಘಾತದೊಂದಿಗೆ ಈ ಪತ್ರವನ್ನು ಬರೆಯುತ್ತಿದ್ದು ಸರ್ಕಾರ ತ್ವರಿತವಾಗಿ ಕ್ರಮ ವಹಿಸಬೇಕು ಎಂದು ಅವರು ಕೋರಿದ್ದಾರೆ.
Last Updated 4 ಜನವರಿ 2026, 5:15 IST
'ಝಡ್‌' ಶ್ರೇಣಿಯ ಭದ್ರತೆ ಒದಗಿಸಿ; ಶಾಸಕ ಜನಾರ್ದನ ರೆಡ್ಡಿ ಪತ್ರ

ಅಂತರರಾಷ್ಟ್ರೀಯ ಚಿತ್ರೋತ್ಸವಕ್ಕಷ್ಟೇ ಸೀಮಿತವಾದ ಕರ್ನಾಟಕ ಚಲನಚಿತ್ರ ಅಕಾಡೆಮಿ

Kannada Film Industry: ಕನ್ನಡ ಚಿತ್ರೋದ್ಯಮದ ಅಭಿವೃದ್ಧಿಗೆ ಶ್ರಮಿಸಬೇಕಾದ ಕರ್ನಾಟಕ ಚಲನಚಿತ್ರ ಅಕಾಡೆಮಿ ಚಿತ್ರೋತ್ಸವಕ್ಕಷ್ಟೇ ಸೀಮಿತವಾಗಿರುವುದಾಗಿ ಕೆಲವು ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
Last Updated 4 ಜನವರಿ 2026, 1:50 IST
ಅಂತರರಾಷ್ಟ್ರೀಯ ಚಿತ್ರೋತ್ಸವಕ್ಕಷ್ಟೇ ಸೀಮಿತವಾದ ಕರ್ನಾಟಕ ಚಲನಚಿತ್ರ ಅಕಾಡೆಮಿ

ಬಾಗಲಕೋಟೆ, ದಾವಣಗೆರೆ ದಕ್ಷಿಣ: ಉಪಚುನಾವಣೆಗೆ ಪ್ರಕ್ರಿಯೆ ಆರಂಭಿಸಿದ ಆಯೋಗ

Bagalkot, Davanagere South Bypoll: ಎಚ್‌.ವೈ.ಮೇಟಿ ಮತ್ತು ಶಾಮನೂರು ಶಿವಶಂಕರಪ್ಪ ಅವರ ನಿಧನದ ಬಳಿಕ ತೆರವಾಗಿರುವ ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಚುನಾವಣಾ ಆಯೋಗ ಸಿದ್ಧತೆ ನಡೆಸಿದೆ.
Last Updated 4 ಜನವರಿ 2026, 1:48 IST
ಬಾಗಲಕೋಟೆ, ದಾವಣಗೆರೆ ದಕ್ಷಿಣ: ಉಪಚುನಾವಣೆಗೆ ಪ್ರಕ್ರಿಯೆ ಆರಂಭಿಸಿದ ಆಯೋಗ

ಬಿಜೆಪಿ ಅಧ್ಯಕ್ಷರಿಗೆ ಕೋಗಿಲು ಬಡಾವಣೆ ವರದಿ: ಶಾಸಕ ಎಸ್.ಆರ್. ವಿಶ್ವನಾಥ್

Kogilu Demolition Row: ಯಲಹಂಕದ ಕೋಗಿಲು ಬಡಾವಣೆಯಲ್ಲಿ ಶೆಡ್ ತೆರವುಗೊಳಿಸಿದ ಪ್ರಕರಣದ ಬಗ್ಗೆ ಬಿಜೆಪಿ ಸತ್ಯಶೋಧನಾ ತಂಡ ಪರಿಶೀಲನೆ ನಡೆಸಿದೆ. ವರದಿಯನ್ನು ಶೀಘ್ರವೇ ಬಿವೈ ವಿಜಯೇಂದ್ರ ಅವರಿಗೆ ಸಲ್ಲಿಸಲಾಗುವುದು ಎಂದು ಎಸ್.ಆರ್. ವಿಶ್ವನಾಥ್ ತಿಳಿಸಿದ್ದಾರೆ.
Last Updated 3 ಜನವರಿ 2026, 23:31 IST
ಬಿಜೆಪಿ ಅಧ್ಯಕ್ಷರಿಗೆ ಕೋಗಿಲು ಬಡಾವಣೆ ವರದಿ: ಶಾಸಕ ಎಸ್.ಆರ್. ವಿಶ್ವನಾಥ್

ತಾಪಮಾನ ಕುಸಿತ, ಕಳಪೆ ಆಹಾರ–ನೀರು ಸೇವನೆ: ರಸ್ತೆಬದಿಯಲ್ಲೇ ನಲುಗುತ್ತಿವೆ ಜೀವಗಳು..

40 ದಿನಗಳಲ್ಲಿ 15 ಮಂದಿ ನಿರಾಶ್ರಿತರು ಮೃತ
Last Updated 3 ಜನವರಿ 2026, 23:31 IST
ತಾಪಮಾನ ಕುಸಿತ, ಕಳಪೆ ಆಹಾರ–ನೀರು ಸೇವನೆ: ರಸ್ತೆಬದಿಯಲ್ಲೇ ನಲುಗುತ್ತಿವೆ ಜೀವಗಳು..

ಅಂಗಾಂಗ ದಾನ ಪ್ರಮಾಣ ಹೆಚ್ಚಳ: 2024ರಲ್ಲಿ 198 ಮಂದಿಯಿಂದ ದಾನ

Jeevasarthakathe: ರಾಜ್ಯದಲ್ಲಿ ಕಳೆದ ವರ್ಷ 198 ಮಂದಿಯಿಂದ 564 ಅಂಗಾಂಗಗಳನ್ನು ದಾನವಾಗಿ ಪಡೆಯಲಾಗಿದೆ. ಈವರೆಗೆ ವರ್ಷವೊಂದರಲ್ಲಿ ನಡೆದ ಗರಿಷ್ಠ ಅಂಗಾಂಗ ದಾನ ಇದಾಗಿದೆ. ರಾಜ್ಯದಲ್ಲಿ ವಿವಿಧ ಸಂಸ್ಥೆಗಳು ಅಂಗಾಂಗ ದಾನದ ಬಗ್ಗೆ ಜಾಗೃತಿ ಮೂಡಿಸುತ್ತಿವೆ.
Last Updated 3 ಜನವರಿ 2026, 23:24 IST
ಅಂಗಾಂಗ ದಾನ ಪ್ರಮಾಣ ಹೆಚ್ಚಳ: 2024ರಲ್ಲಿ 198 ಮಂದಿಯಿಂದ ದಾನ

ಬಳ್ಳಾರಿ: ರಾಜಶೇಖರ ಕುಟುಂಬಕ್ಕೆ ₹25 ಲಕ್ಷ ಪರಿಹಾರ, ಸುಸಜ್ಜಿತ ಮನೆ...

ರಾಜಶೇಖರ ಕುಟುಂಬಕ್ಕೆ ಪರಿಹಾರ ವಿತರಣೆ: ಮನೆ ಕೊಡುವುದಾಗಿ ಸಚಿವ ಜಮೀರ್‌ ಅಹಮ್ಮದ್‌ ಖಾನ್ ಅಭಯ
Last Updated 3 ಜನವರಿ 2026, 18:27 IST
ಬಳ್ಳಾರಿ: ರಾಜಶೇಖರ ಕುಟುಂಬಕ್ಕೆ ₹25 ಲಕ್ಷ ಪರಿಹಾರ, ಸುಸಜ್ಜಿತ ಮನೆ...
ADVERTISEMENT

ವಿದ್ಯಾರ್ಥಿನಿಯರಿಗೆ ಋತುಚಕ್ರ ರಜೆ ನೀಡಿ: ಸಿದ್ದರಾಮಯ್ಯಗೆ ಶಶಿಧರ್ ಕೋಸಂಬೆ ಪತ್ರ

Menstrual Leave for Students: ಪ್ರೌಢಶಾಲೆ ಮತ್ತು ಕಾಲೇಜು ವಿದ್ಯಾರ್ಥಿನಿಯರಿಗೆ ಋತುಚಕ್ರದ ಸಂದರ್ಭದಲ್ಲಿ ಹಾಜರಾತಿ ಸಹಿತ ರಜೆ ನೀಡುವಂತೆ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಶಶಿಧರ್ ಕೋಸಂಬೆ ಒತ್ತಾಯಿಸಿದ್ದಾರೆ.
Last Updated 3 ಜನವರಿ 2026, 16:28 IST
ವಿದ್ಯಾರ್ಥಿನಿಯರಿಗೆ ಋತುಚಕ್ರ ರಜೆ ನೀಡಿ: ಸಿದ್ದರಾಮಯ್ಯಗೆ ಶಶಿಧರ್ ಕೋಸಂಬೆ ಪತ್ರ

ಬೆಂಗಳೂರು: ಪ್ರೋತ್ಸಾಹ ಧನ ಬಿಡುಗಡೆಗೆ ಆಗ್ರಹಿಸಿ ಆ‌ಶಾ ಕಾರ್ಯಕರ್ತೆಯರ ಪ್ರತಿಭಟನೆ

Bengaluru ASHA Protest: ನಾಲ್ಕು ತಿಂಗಳಿಂದ ಬಾಕಿ ಉಳಿದಿರುವ ಪ್ರೋತ್ಸಾಹ ಧನ ಬಿಡುಗಡೆಗೆ ಆಗ್ರಹಿಸಿ ಸ್ವಾತಂತ್ರ್ಯ ಉದ್ಯಾನದಲ್ಲಿ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದರು. ಜ. 5ರ ಒಳಗೆ ಹಣ ಬಿಡುಗಡೆ ಮಾಡುವುದಾಗಿ ಸರ್ಕಾರ ಭರವಸೆ ನೀಡಿದೆ.
Last Updated 3 ಜನವರಿ 2026, 15:45 IST
ಬೆಂಗಳೂರು: ಪ್ರೋತ್ಸಾಹ ಧನ ಬಿಡುಗಡೆಗೆ ಆಗ್ರಹಿಸಿ ಆ‌ಶಾ ಕಾರ್ಯಕರ್ತೆಯರ ಪ್ರತಿಭಟನೆ

ಜನಾರ್ದನ ರೆಡ್ಡಿ ಬಳ್ಳಾರಿಗೆ ಕಾಲಿಟ್ಟ ಮೇಲೆ ಗಲಭೆ: ಡಿ.ಕೆ. ಶಿವಕುಮಾರ್

Ballari Violence: ಶಾಸಕ ನಾರಾ ಭರತ್ ರೆಡ್ಡಿ ಬೆನ್ನಿಗೆ ನಮ್ಮ ಪಕ್ಷ ನಿಲ್ಲಲಿದೆ. ನಾವು ನಮ್ಮ ಕಾರ್ಯಕರ್ತನನ್ನು ಕಳೆದುಕೊಂಡಿದ್ದೇವೆ. ಇದಕ್ಕೆ ಕಾರಣ ಯಾರು ಎಂಬುದು ತನಿಖೆಯಿಂದ ಹೊರಬರಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು.
Last Updated 3 ಜನವರಿ 2026, 15:31 IST
ಜನಾರ್ದನ ರೆಡ್ಡಿ ಬಳ್ಳಾರಿಗೆ ಕಾಲಿಟ್ಟ ಮೇಲೆ ಗಲಭೆ: ಡಿ.ಕೆ. ಶಿವಕುಮಾರ್
ADVERTISEMENT
ADVERTISEMENT
ADVERTISEMENT