ಭಾನುವಾರ, 16 ನವೆಂಬರ್ 2025
×
ADVERTISEMENT

ರಾಜ್ಯ

ADVERTISEMENT

‘ಎಸ್‌ಐಆರ್‌’ ಸಂವಿಧಾನ ಆಶಯ ವಿರೋಧಿ: ಚಿಂತಕ ಶಿವಸುಂದರ್‌

SIR Controversy: ಎಸ್‌ಐಆರ್‌ (ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ) ಮೂಲಕ ಸಾಧ್ಯವಾದಷ್ಟು ಮತದಾರರನ್ನು ಹೊರಗಿಡಲಾಗುತ್ತಿದೆ. ಎಸ್‌ಐಆರ್‌ ಜ್ಞಾನ, ಸಂಪತ್ತು ಶಿಕ್ಷಣ, ಆಸ್ತಿ ಇದ್ದವರಿಗೆ ಮಾತ್ರ ವೋಟಿನ ಹಕ್ಕು ನೀಡುವ ಹುನ್ನಾರ’ ಎಂದು ಚಿಂತಕ ಶಿವಸುಂದರ್‌ ಹೇಳಿದರು.
Last Updated 16 ನವೆಂಬರ್ 2025, 20:09 IST
‘ಎಸ್‌ಐಆರ್‌’ ಸಂವಿಧಾನ ಆಶಯ ವಿರೋಧಿ: ಚಿಂತಕ ಶಿವಸುಂದರ್‌

ಬಿಹಾರ ಚುನಾವಣೆ: ಮತಪ್ರಮಾಣದ ಬಗ್ಗೆ ಅನುಮಾನವಿದೆ– ಪ್ರಿಯಾಂಕ್‌ ಖರ್ಗೆ

ಸಚಿವ ಹೇಳಿಕೆ
Last Updated 16 ನವೆಂಬರ್ 2025, 18:59 IST
ಬಿಹಾರ ಚುನಾವಣೆ: ಮತಪ್ರಮಾಣದ ಬಗ್ಗೆ ಅನುಮಾನವಿದೆ– ಪ್ರಿಯಾಂಕ್‌ ಖರ್ಗೆ

ಬಿಜೆಪಿ ಅಧ್ಯಕ್ಷರಾಗಿ 2 ವರ್ಷ ಪೂರೈಸಿದ ವಿಜಯೇಂದ್ರ

BJP Karnataka: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ಅವರು ಎರಡು ವರ್ಷ ಪೂರೈಸಿದ್ದಾರೆ.
Last Updated 16 ನವೆಂಬರ್ 2025, 17:39 IST
ಬಿಜೆಪಿ ಅಧ್ಯಕ್ಷರಾಗಿ 2 ವರ್ಷ ಪೂರೈಸಿದ ವಿಜಯೇಂದ್ರ

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ನಾನೇಕೆ ರಾಜೀನಾಮೆ ನೀಡಲಿ: ಡಿ.ಕೆ.ಶಿವಕುಮಾರ್

ಸಿಎಂಗೆ ಮುನ್ನವೇ ಖರ್ಗೆ ಭೇಟಿ ಮಾಡಿದ ಡಿಸಿಎಂ
Last Updated 16 ನವೆಂಬರ್ 2025, 15:26 IST
ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ನಾನೇಕೆ ರಾಜೀನಾಮೆ ನೀಡಲಿ: ಡಿ.ಕೆ.ಶಿವಕುಮಾರ್

ಬೆಳಗಾವಿ| ಮತ್ತೊಂದು ಕೃಷ್ಣಮೃಗ ಸಾವು: ಸಾವಿನ ಸಂಖ್ಯೆ 30ಕ್ಕೆ ಏರಿಕೆ

ಬೆಳಗಾವಿ ತಾಲ್ಲೂಕಿನ ಭೂತರಾಮನಹಟ್ಟಿಯ ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿ ಭಾನುವಾರ ಸಂಜೆ ಒಂದು ಕೃಷ್ಣಮೃಗ ಮೃತಮೃಟ್ಟಿದ್ದು, ಸಾವಿನ ಸಂಖ್ಯೆ 30ಕ್ಕೆ ಏರಿಕೆಯಾಗಿದೆ.
Last Updated 16 ನವೆಂಬರ್ 2025, 15:19 IST
ಬೆಳಗಾವಿ| ಮತ್ತೊಂದು ಕೃಷ್ಣಮೃಗ ಸಾವು: ಸಾವಿನ ಸಂಖ್ಯೆ 30ಕ್ಕೆ ಏರಿಕೆ

ಸಂಪುಟ ಪುನರ್‌ರಚನೆಯಾದರೆ ನಾಯಕತ್ವ ಬದಲಾವಣೆ ಇಲ್ಲ: ಗೃಹ ಸಚಿವ ಜಿ. ಪರಮೇಶ್ವರ

Karnataka Politics: ‘ಸಂಪುಟ ಪುನರ್‌ರಚನೆಗೆ ಹೈಕಮಾಂಡ್‌ ಒಪ್ಪಿಗೆ ನೀಡಿದರೆ ನಾಯಕತ್ವ ಬದಲಾವಣೆ ಆಗುವುದಿಲ್ಲ’ ಎಂದು ಗೃಹ ಸಚಿವ ಜಿ. ಪರಮೇಶ್ವರ ಹೇಳಿದ್ದಾರೆ. ಈ ಕುರಿತು ಮಾಧ್ಯಮಗಳ ಪ್ರಶ್ನೆಗಳಿಗೆ ಸಚಿವರು ಸ್ಪಷ್ಟನೆ ನೀಡಿದ್ದಾರೆ.
Last Updated 16 ನವೆಂಬರ್ 2025, 14:12 IST
ಸಂಪುಟ ಪುನರ್‌ರಚನೆಯಾದರೆ ನಾಯಕತ್ವ ಬದಲಾವಣೆ ಇಲ್ಲ: ಗೃಹ ಸಚಿವ ಜಿ. ಪರಮೇಶ್ವರ

ವೈದ್ಯಕೀಯ ಸೀಟು: ಎನ್‌ಆರ್‌ಐ ಕೋಟಾ ಕೈಬಿಡಲು ಎಐಡಿಎಸ್‌ಒ ಸಮಾವೇಶದಲ್ಲಿ ಆಗ್ರಹ

NRI Quota Protest: ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಶೇ15ರಷ್ಟು ಎನ್‌ಆರ್‌ಐ ಕೋಟಾ ನೀತಿಯು ಬಡ ವಿದ್ಯಾರ್ಥಿಗಳ ಹಕ್ಕು ಕಸಿದುಕೊಳ್ಳುತ್ತದೆ ಎಂದು ಎಐಡಿಎಸ್‌ಒ ಸಮಾವೇಶದಲ್ಲಿ ವಿದ್ಯಾರ್ಥಿಗಳು ತೀವ್ರ ವಿರೋಧ ವ್ಯಕ್ತಪಡಿಸಿದರು.
Last Updated 16 ನವೆಂಬರ್ 2025, 14:07 IST
ವೈದ್ಯಕೀಯ ಸೀಟು: ಎನ್‌ಆರ್‌ಐ ಕೋಟಾ ಕೈಬಿಡಲು ಎಐಡಿಎಸ್‌ಒ ಸಮಾವೇಶದಲ್ಲಿ ಆಗ್ರಹ
ADVERTISEMENT

ಸರ್ದಾರ್‌ ಪಟೇಲ್‌ ಅವರ 150ನೇ ಜನ್ಮದಿನ | ನ.19ರಂದು ‘ಏಕತಾ ನಡಿಗೆ’: ಶೆಟ್ಟರ್‌

‘ಸರ್ದಾರ್‌ ವಲ್ಲಭಭಾಯಿ ಪಟೇಲ್‌ ಅವರ 150ನೇ ಜನ್ಮದಿನ ಅಂಗವಾಗಿ, ನಗರದಲ್ಲಿ ‘ಮೈ ಭಾರತ’ ಕೇಂದ್ರದ ಸಹಯೋಗದೊಂದಿಗೆ ನ.19ರಂದು ‘ಏಕತಾ ನಡಿಗೆ’ ಹಮ್ಮಿಕೊಂಡಿದ್ದೇವೆ’ ಎಂದು ಸಂಸದ ಜಗದೀಶ ಶೆಟ್ಟರ್‌ ಹೇಳಿದರು.
Last Updated 16 ನವೆಂಬರ್ 2025, 12:37 IST
ಸರ್ದಾರ್‌ ಪಟೇಲ್‌ ಅವರ 150ನೇ ಜನ್ಮದಿನ | ನ.19ರಂದು ‘ಏಕತಾ ನಡಿಗೆ’: ಶೆಟ್ಟರ್‌

ಚಿತ್ತಾಪುರ: ಆರ್‌ಎಸ್ಎಸ್‌ ಪಥಸಂಚಲನಕ್ಕೆ ಸರ್ಪಗಾವಲು

RSS Route March: ಕಳೆದೊಂದು ಒಂದು ತಿಂಗಳಿನಿಂದ ತೀವ್ರ ಗಮನ ಸೆಳೆದಿದ್ದ ಮತ್ತು ಚರ್ಚೆಗೆ ಕಾರಣವಾಗಿದ್ದ ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಪಥಸಂಚಲನವು ಭಾನುವಾರ ಪೊಲೀಸ್ ಬಿಗಿ ಭದ್ರತೆಯ ನಡುವೆ ಶಾಂತಿಯುತವಾಗಿ ಸಂಪನ್ನಗೊಂಡಿತು.
Last Updated 16 ನವೆಂಬರ್ 2025, 11:30 IST
ಚಿತ್ತಾಪುರ: ಆರ್‌ಎಸ್ಎಸ್‌ ಪಥಸಂಚಲನಕ್ಕೆ ಸರ್ಪಗಾವಲು

ಚಿತ್ತಾಪುರ| ಆರ್‌ಎಸ್‌ಎಸ್‌ ಪಥಸಂಚಲನ‌: ಗಣವೇಷಧಾರಿಗಳಿಗೆ ಜನರಿಂದ ಅದ್ದೂರಿ ಸ್ವಾಗತ

RSS Route March: ಕಲಬುರಗಿ ಜಿಲ್ಲೆ ಚಿತ್ತಾಪುರದಲ್ಲಿ ಆರ್.ಎಸ್.ಎಸ್ ಪಥಸಂಚಲನ ಭಾನುವಾರ ಮಧ್ಯಾಹ್ನ ಆರಂಭವಾಯಿತು. ಬಜಾಜ್ ಕಲ್ಯಾಣ ಮಂಟಪದಿಂದ ಪ್ರಾರಂಭವಾದ ಮೆರವಣಿಗೆಯನ್ನು ನೂರಾರು ಮಂದಿ ಪುಷ್ಪದಳಗಳಿಂದ ಸ್ವಾಗತಿಸಿದರು.
Last Updated 16 ನವೆಂಬರ್ 2025, 10:20 IST
ಚಿತ್ತಾಪುರ| ಆರ್‌ಎಸ್‌ಎಸ್‌ ಪಥಸಂಚಲನ‌: ಗಣವೇಷಧಾರಿಗಳಿಗೆ ಜನರಿಂದ ಅದ್ದೂರಿ ಸ್ವಾಗತ
ADVERTISEMENT
ADVERTISEMENT
ADVERTISEMENT