ಬುಧವಾರ, 31 ಡಿಸೆಂಬರ್ 2025
×
ADVERTISEMENT

ರಾಜ್ಯ

ADVERTISEMENT

ಡ್ರಗ್ಸ್ ದಂಧೆ ಮಿತಿ ಮೀರಿದೆ: ಪರಮೇಶ್ವರ ಮನೆಗೆ ಮುತ್ತಿಗೆಗೆ ಎಬಿವಿಪಿ ಯತ್ನ

Drug Mafia Protest: ಡ್ರಗ್ಸ್ ದಂಧೆ ನಿಯಂತ್ರಣಕ್ಕೆ ಆಗ್ರಹಿಸಿ ಗೃಹ ಸಚಿವ ಜಿ. ಪರಮೇಶ್ವರ ಅವರ ಮನೆಗೆ ಎಬಿವಿಪಿ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದರು; ಪೊಲೀಸರು ಅವರನ್ನು ವಶಕ್ಕೆ ಪಡೆದು ಬಿಡುಗಡೆ ಮಾಡಿದರು.
Last Updated 31 ಡಿಸೆಂಬರ್ 2025, 14:54 IST
ಡ್ರಗ್ಸ್ ದಂಧೆ ಮಿತಿ ಮೀರಿದೆ: ಪರಮೇಶ್ವರ ಮನೆಗೆ ಮುತ್ತಿಗೆಗೆ ಎಬಿವಿಪಿ ಯತ್ನ

ಒಗ್ಗಟ್ಟಿನ ಭಾರತ ನಿರ್ಮಾಣ ನಾರಾಯಣ ಗುರುಗಳ ಗುರಿಯಾಗಿತ್ತು: ಸಿದ್ದರಾಮಯ್ಯ

Social Reform India: ನಾರಾಯಣ ಗುರುಗಳು ವೈವಿಧ್ಯತೆಯ ನಡುವೆ ಒಗ್ಗಟ್ಟಿನ ಭಾರತಕ್ಕಾಗಿ ಶ್ರಮಿಸಿದ್ದು, ಅವರ ಚಿಂತನೆಗಳು ಬಸವ ತತ್ತ್ವದಂತೆ ಆರ್ಥಿಕ ಸ್ವಾವಲಂಬನೆ, ಜಾತಿ ವಿರುದ್ಧದ ಹೋರಾಟಕ್ಕೆ ಪ್ರೇರಣೆಯಾದವು ಎಂದು ಸಿದ್ದರಾಮಯ್ಯ ಹೇಳಿದರು.
Last Updated 31 ಡಿಸೆಂಬರ್ 2025, 14:45 IST
ಒಗ್ಗಟ್ಟಿನ ಭಾರತ ನಿರ್ಮಾಣ ನಾರಾಯಣ ಗುರುಗಳ ಗುರಿಯಾಗಿತ್ತು: ಸಿದ್ದರಾಮಯ್ಯ

ಭೂ ವ್ಯಾಜ್ಯ | ಎ.ಸಿ ಕೋರ್ಟ್ ಕಲಾಪ ಇನ್ನು ನೇರ ಪ್ರಸಾರ: ಸಚಿವ ಕೃಷ್ಣ ಬೈರೇಗೌಡ

ಭೂ ವ್ಯಾಜ್ಯಗಳಿಗೆ ಸಂಬಂಧಿಸಿದಂತೆ ಉಪ ವಿಭಾಗಾಧಿಕಾರಿಗಳ (ಎ.ಸಿ) ನ್ಯಾಯಾಲಯಗಳಲ್ಲಿ ನಡೆಯುವ ಕಲಾಪಗಳನ್ನು ಆನ್‌ಲೈನ್‌ ಮೂಲಕ ನಡೆಸಲು ಕಂದಾಯ ಇಲಾಖೆ ಮುಂದಾಗಿದೆ. ಪ್ರಾಯೋಗಿಕವಾಗಿ ಬೆಂಗಳೂರು ನಗರ ಜಿಲ್ಲೆಯಲ್ಲಿ ಈ ವ್ಯವಸ್ಥೆ ಜಾರಿಗೆ ಬರಲಿದೆ.
Last Updated 31 ಡಿಸೆಂಬರ್ 2025, 14:34 IST
ಭೂ ವ್ಯಾಜ್ಯ | ಎ.ಸಿ ಕೋರ್ಟ್ ಕಲಾಪ ಇನ್ನು ನೇರ ಪ್ರಸಾರ: ಸಚಿವ ಕೃಷ್ಣ ಬೈರೇಗೌಡ

ಗ್ರಾ.ಪಂ.ವ್ಯಾಪ್ತಿ: ವಸತಿ ಕಟ್ಟಡಗಳಿಗೆ ಸ್ವಾಧೀನಾನುಭವ ಪ್ರಮಾಣಪತ್ರಕ್ಕೆ ವಿನಾಯಿತಿ

Occupancy Certificate Exemption: ಬೆಂಗಳೂರು: ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ನಕ್ಷೆ ಮಂಜೂರಾತಿ ಇಲ್ಲದೆ 1,200 ಚದರ ಅಡಿ ವಿಸ್ತೀರ್ಣದ ಒಳಗಿನ ನಿವೇಶನಗಳಲ್ಲಿ ನಿರ್ಮಿಸಿರುವ ವಸತಿ ಕಟ್ಟಡಗಳಿಗೆ ಸ್ವಾಧೀನಾನುಭವ ಪ್ರಮಾಣಪತ್ರ (ಒ.ಸಿ) ಪಡೆಯುವುದರಿಂದ ವಿನಾಯಿತಿ ನೀಡಿ ಆದೇಶ ಹೊರಡಿಸಲಾಗಿದೆ.
Last Updated 31 ಡಿಸೆಂಬರ್ 2025, 14:27 IST
ಗ್ರಾ.ಪಂ.ವ್ಯಾಪ್ತಿ: ವಸತಿ ಕಟ್ಟಡಗಳಿಗೆ ಸ್ವಾಧೀನಾನುಭವ ಪ್ರಮಾಣಪತ್ರಕ್ಕೆ ವಿನಾಯಿತಿ

ಕರ್ನಾಟಕದಲ್ಲಿ ಎನ್ಐಪಿಇಆರ್ ಆರಂಭಿಸಿ: ಕೇಂದ್ರಕ್ಕೆ ಪತ್ರ ಬರೆದ ಸಚಿವ ಎಂ.ಬಿ.ಪಾಟೀಲ

Pharma Education Karnataka: ಎನ್‌ಐಪಿಇಆರ್ ಸ್ಥಾಪನೆಗೆ ಜಮೀನು, ಮೂಲಸೌಕರ್ಯ ಸೇರಿ ಸಹಕಾರ ನೀಡಲಾಗುವುದು ಎಂದು ಸಚಿವ ಎಂ.ಬಿ. ಪಾಟೀಲ ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.
Last Updated 31 ಡಿಸೆಂಬರ್ 2025, 14:17 IST
ಕರ್ನಾಟಕದಲ್ಲಿ ಎನ್ಐಪಿಇಆರ್ ಆರಂಭಿಸಿ: ಕೇಂದ್ರಕ್ಕೆ ಪತ್ರ ಬರೆದ ಸಚಿವ ಎಂ.ಬಿ.ಪಾಟೀಲ

ಭದ್ರಾ ಮೇಲ್ದಂಡೆ ಯೋಜನೆಗೆ ರಾಜ್ಯ ಸರ್ಕಾರ ಅಸಹಕಾರ: ಕೇಂದ್ರ ಸಚಿವ ಸೋಮಣ್ಣ ಆರೋಪ

Water Project Funding: ಭದ್ರಾ ಮೇಲ್ದಂಡೆ ಯೋಜನೆಗೆ ₹5,300 ಕೋಟಿ ಬಿಡುಗಡೆಗೆ ಕರ್ನಾಟಕ ಸರ್ಕಾರ ಸ್ಪಷ್ಟೀಕರಣ ನೀಡಿಲ್ಲವೆಂದು ಆರೋಪಿಸಿರುವ ಕೇಂದ್ರ ಸಚಿವ ಸೋಮಣ್ಣ, ಜಲ ಆಯೋಗ ಪರಿಶೀಲನೆ ಬಳಿಕ ಅನುದಾನ ನೀಡಲಾಗುವುದೆಂದು ತಿಳಿಸಿದ್ದಾರೆ.
Last Updated 31 ಡಿಸೆಂಬರ್ 2025, 14:08 IST
ಭದ್ರಾ ಮೇಲ್ದಂಡೆ ಯೋಜನೆಗೆ ರಾಜ್ಯ ಸರ್ಕಾರ ಅಸಹಕಾರ: ಕೇಂದ್ರ ಸಚಿವ ಸೋಮಣ್ಣ ಆರೋಪ

ಸಾಲುಮರದ ತಿಮ್ಮಕ್ಕ, ಎಸ್.ಎಲ್. ಭೈರಪ್ಪ ಸೇರಿ 2025ರಲ್ಲಿ ನಮ್ಮನ್ನಗಲಿದವರು ಇವರು

Notable Deaths: ಸಾಲುಮರದ ತಿಮ್ಮಕ್ಕ, ಎಸ್. ಎಲ್. ಭೈರಪ್ಪ ಸೇರಿದಂತೆ ಪರಿಸರ, ಸಾಹಿತ್ಯ, ರಾಜಕೀಯ ಮತ್ತು ಚಿತ್ರರಂಗಕ್ಕೆ ಮಹತ್ವದ ಕೊಡುಗೆ ನೀಡಿದ ಅನೇಕ ಗಣ್ಯರು ಈ ವರ್ಷ ನಮ್ಮನ್ನಗಲಿದ್ದಾರೆ. ಅವರ ಜೀವನ ಮತ್ತು ಸಾಧನೆಗಳು ಸದಾ ಸ್ಮರಣೀಯ.
Last Updated 31 ಡಿಸೆಂಬರ್ 2025, 12:44 IST
ಸಾಲುಮರದ ತಿಮ್ಮಕ್ಕ, ಎಸ್.ಎಲ್. ಭೈರಪ್ಪ ಸೇರಿ 2025ರಲ್ಲಿ ನಮ್ಮನ್ನಗಲಿದವರು ಇವರು
ADVERTISEMENT

ಕಾನೂನು ಎಲ್ಲರಿಗೂ ಒಂದೇ ಎಂದು ನಂಬಿದ್ದೆ: ವಿಜಯಲಕ್ಷ್ಮಿ ಮಾತಿನ ಬಾಣ ಯಾರತ್ತ?

ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಹಾಗೂ ಅವಹೇಳನಕಾರಿ ಸಂದೇಶಗಳನ್ನು ಹಾಕಿರುವ ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರು, ಇತ್ತೀಚೆಗೆ ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
Last Updated 31 ಡಿಸೆಂಬರ್ 2025, 9:57 IST
ಕಾನೂನು ಎಲ್ಲರಿಗೂ ಒಂದೇ ಎಂದು ನಂಬಿದ್ದೆ: ವಿಜಯಲಕ್ಷ್ಮಿ ಮಾತಿನ ಬಾಣ ಯಾರತ್ತ?

ಶಿವಗಿರಿ ಮಠ 'ಜೀವಂತ ಸಂವಿಧಾನ'ದಂತೆ ಕಾರ್ಯನಿರ್ವಹಿಸುತ್ತಿದೆ: ಸಿದ್ದರಾಮಯ್ಯ

Narayana Guru: ವೈವಿಧ್ಯತೆಯ ನಡುವೆ ಮನುಷ್ಯರು ಒಗ್ಗಟ್ಟಾಗಿ ಬಾಳುವ ಸಹೃದಯಿ ಭಾರತ ನಿರ್ಮಾಣ ನಾರಾಯಣ ಗುರುಗಳ ಆಶಯವಾಗಿತ್ತು. ನೈತಿಕತೆ ಇಲ್ಲದ ಅಹಂಕಾರದ ಭಾಷೆಯಲ್ಲಿ ಕೋಮುವಾದ ಮಾತಾಡುವ ಬಗ್ಗೆ ನಾರಾಯಣ ಗುರುಗಳು ಎಚ್ಚರಿಸಿದ್ದರು ಎಂದು ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
Last Updated 31 ಡಿಸೆಂಬರ್ 2025, 9:36 IST
ಶಿವಗಿರಿ ಮಠ 'ಜೀವಂತ ಸಂವಿಧಾನ'ದಂತೆ ಕಾರ್ಯನಿರ್ವಹಿಸುತ್ತಿದೆ: ಸಿದ್ದರಾಮಯ್ಯ

ಹೊಸ ವರ್ಷಾಚರಣೆ: ಪಿಜಿಗಳಲ್ಲೂ ಕಠಿಣ ನಿಯಮ; ಪಾರ್ಟಿಗೆ ಮುನ್ನ ತಿಳಿದಿರಿ

Bengaluru New Year 2026: ಹೊಸ ವರ್ಷಾಚರಣೆ ವೇಳೆ ಪೇಯಿಂಗ್ ಗೆಸ್ಟ್‌ಗಳಲ್ಲಿ ಕಠಿಣ ನಿಯಮ ಜಾರಿ. ರಾತ್ರಿ 12 ನಂತರ ಎಂಟ್ರಿ ಇಲ್ಲ, ಪಾರ್ಟಿ ನಿಷೇಧ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ.
Last Updated 31 ಡಿಸೆಂಬರ್ 2025, 9:17 IST
ಹೊಸ ವರ್ಷಾಚರಣೆ: ಪಿಜಿಗಳಲ್ಲೂ ಕಠಿಣ ನಿಯಮ; ಪಾರ್ಟಿಗೆ ಮುನ್ನ ತಿಳಿದಿರಿ
ADVERTISEMENT
ADVERTISEMENT
ADVERTISEMENT