ಶುಕ್ರವಾರ, 12 ಡಿಸೆಂಬರ್ 2025
×
ADVERTISEMENT

ರಾಜ್ಯ

ADVERTISEMENT

ಅಧಿವೇಶನ ಮುಗಿದ ತಕ್ಷಣ D.K ಶಿವಕುಮಾರ್ ಮುಖ್ಯಮಂತ್ರಿ: ಶಾಸಕ ಇಕ್ಬಾಲ್ ಹುಸೇನ್

Karnataka Politics: ಡಿ.ಕೆ. ಶಿವಕುಮಾರ್ ಅವರನ್ನು ಮುಖ್ಯಮಂತ್ರಿಯಾಗಿ ನೋಡುವ ಆಶಯ ವ್ಯಕ್ತಪಡಿಸಿದ ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್, ಅಧಿವೇಶನ ನಂತರ ಅವರ ನೇಮಕ ಸಾಧ್ಯವಿದೆ ಎಂದು ಶುಕ್ರವಾರ ಬೆಳಗಾವಿಯಲ್ಲಿ ಹೇಳಿದರು.
Last Updated 12 ಡಿಸೆಂಬರ್ 2025, 8:08 IST
ಅಧಿವೇಶನ ಮುಗಿದ ತಕ್ಷಣ D.K ಶಿವಕುಮಾರ್ ಮುಖ್ಯಮಂತ್ರಿ: ಶಾಸಕ ಇಕ್ಬಾಲ್ ಹುಸೇನ್

ಬಲ್ಡೋಟಾ ಕಾರ್ಖಾನೆ ವಿಸ್ತರಣೆ| IIS ವರದಿ ಆಧರಿಸಿ ಮುಂದಿನ ಹೆಜ್ಜೆ: ಎಂ.ಬಿ.ಪಾಟೀಲ

ಕೊಪ್ಪಳದ ಎಂಎಸ್‌ಪಿಎಲ್ ಸೇರಿದಂತೆ ಹಲವು ಕೈಗಾರಿಕೆಗಳಿಂದ ಉಂಟಾಗುತ್ತಿರುವ ಮಾಲಿನ್ಯ ಕುರಿತು ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ (IISc) ಅಧ್ಯಯನ ನಡೆಸುತ್ತಿದ್ದು, ವರದಿ 15 ದಿನಗಳಲ್ಲಿ ಲಭ್ಯವಾಗಲಿದೆ ಎಂದು ಸಚಿವ ಎಂ.ಬಿ. ಪಾಟೀಲ ತಿಳಿಸಿದ್ದಾರೆ.
Last Updated 12 ಡಿಸೆಂಬರ್ 2025, 7:25 IST
ಬಲ್ಡೋಟಾ ಕಾರ್ಖಾನೆ ವಿಸ್ತರಣೆ| IIS ವರದಿ ಆಧರಿಸಿ ಮುಂದಿನ ಹೆಜ್ಜೆ: ಎಂ.ಬಿ.ಪಾಟೀಲ

ಕಾಂಗ್ರೆಸ್ ಮುಖಂಡ ಎಚ್‌.ಎಂ. ರೇವಣ್ಣ ಪುತ್ರನ ಕಾರು ಡಿಕ್ಕಿ: ಸ್ಕೂಟರ್ ಸವಾರ ಸಾವು

Magadi Car Accident: ಗುಡೇಮಾರನಹಳ್ಳಿಯಲ್ಲಿ‌ ಗುರುವಾರ ರಾತ್ರಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್‌.ಎಂ. ರೇವಣ್ಣ ಅವರ‌ ಪುತ್ರ ಆರ್.‌ ಶಶಾಂಕ್ ಅವರ ಕಾರು‌ ಸ್ಕೂಟರ್‌ಗೆ ಡಿಕ್ಕಿ ಹೊಡೆದಿದ್ದರಿಂದ ಸವಾರ ಮೃತಪಟ್ಟಿದ್ದಾರೆ.
Last Updated 12 ಡಿಸೆಂಬರ್ 2025, 7:11 IST
ಕಾಂಗ್ರೆಸ್ ಮುಖಂಡ ಎಚ್‌.ಎಂ. ರೇವಣ್ಣ ಪುತ್ರನ ಕಾರು ಡಿಕ್ಕಿ: ಸ್ಕೂಟರ್ ಸವಾರ ಸಾವು

ಯೋಗೀಶ್‌ಗೌಡ ಕೊಲೆ ಪ್ರಕರಣ: ಜಾಮೀನು ಕೋರಿ ಹೈಕೋರ್ಟ್‌ಗೆ ವಿನಯ ಕುಲಕರ್ಣಿ ಅರ್ಜಿ

Murder Case Appeal: ಧಾರವಾಡದ ಬಿಜೆಪಿ ಸದಸ್ಯ ಯೋಗೀಶ್‌ಗೌಡ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಕಾಂಗ್ರೆಸ್ ಶಾಸಕ ವಿನಯ ಕುಲಕರ್ಣಿ ಅವರು ಜಾಮೀನು ನಿರಾಕರಿಸಿದ ನ್ಯಾಯಾಲಯದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.
Last Updated 12 ಡಿಸೆಂಬರ್ 2025, 6:20 IST
ಯೋಗೀಶ್‌ಗೌಡ ಕೊಲೆ ಪ್ರಕರಣ: ಜಾಮೀನು ಕೋರಿ ಹೈಕೋರ್ಟ್‌ಗೆ ವಿನಯ ಕುಲಕರ್ಣಿ ಅರ್ಜಿ

ಬೆಳಗಾವಿ | ಭೋಜನಕೂಟದಲ್ಲಿ ಡಿಕೆಶಿ ಶಕ್ತಿ‍‍ಪ್ರದರ್ಶನ: 25 ಶಾಸಕರು ಭಾಗಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ಬಣವು ಚಟುವಟಿಕೆ ಆರಂಭಿಸಿದ ಬೆನ್ನಲ್ಲೇ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಔತಣಕೂಟದ ನೆಪದಲ್ಲಿ ತಮ್ಮ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ.
Last Updated 12 ಡಿಸೆಂಬರ್ 2025, 6:20 IST
ಬೆಳಗಾವಿ | ಭೋಜನಕೂಟದಲ್ಲಿ ಡಿಕೆಶಿ ಶಕ್ತಿ‍‍ಪ್ರದರ್ಶನ: 25 ಶಾಸಕರು ಭಾಗಿ

ಬೆಳಗಾವಿ: ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

Handicraft Exhibition: ಸರ್ಕಾರಿ ಸರದಾರ್ಸ್ ಪ್ರೌಢಶಾಲೆ ಮೈದಾನದಲ್ಲಿ ಆಯೋಜಿಸಿರುವ ರಾಜ್ಯಮಟ್ಟದ ವಸ್ತು ಪ್ರದರ್ಶನ, ಮಾರಾಟ ವೇಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಬೆಳಿಗ್ಗೆ ಚಾಲನೆ ನೀಡಿದರು.
Last Updated 12 ಡಿಸೆಂಬರ್ 2025, 6:19 IST
ಬೆಳಗಾವಿ: ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

ಬೆಳಗಾವಿ ಅಧಿವೇಶನ: ಜಿಲ್ಲಾ, ತಾಲ್ಲೂಕು ಪಂಚಾಯಿತಿ ಚುನಾವಣೆಗೆ ಸಂಪುಟ ಸಭೆ ಅಸ್ತು

Local Body Polls Karnataka: ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿಗಳಿಗೆ 2026ರ ಏಪ್ರಿಲ್ ಒಳಗೆ ಚುನಾವಣಾ ಸಿದ್ಧತೆಗಳನ್ನು ಪೂರ್ಣಗೊಳಿಸಲು ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಬೆಳಗಾವಿಯಲ್ಲಿ ಮಾಹಿತಿ ನೀಡಲಾಗಿದೆ.
Last Updated 12 ಡಿಸೆಂಬರ್ 2025, 4:43 IST
ಬೆಳಗಾವಿ ಅಧಿವೇಶನ: ಜಿಲ್ಲಾ, ತಾಲ್ಲೂಕು ಪಂಚಾಯಿತಿ ಚುನಾವಣೆಗೆ ಸಂಪುಟ ಸಭೆ ಅಸ್ತು
ADVERTISEMENT

ಸಾಮಾಜಿಕ ಭದ್ರತಾ ಯೋಜನೆ| 24.50 ಲಕ್ಷ ಅಕ್ರಮ ಫಲಾನುಭವಿಗಳು: ಸಚಿವ ಕೃಷ್ಣ ಬೈರೇಗೌಡ

Welfare Scheme Fraud: ಸಾಮಾಜಿಕ ಭದ್ರತಾ ಯೋಜನೆಗಳಲ್ಲಿ 24.5 ಲಕ್ಷ ಅಕ್ರಮ ಫಲಾನುಭವಿಗಳ ύಪಸ್ಥಿತಿ ಧ್ವನಿಪಡಿಸಿ, ಯೋಜನೆಗಳ ದುರ್ಬಳಕೆಯನ್ನು ತಡೆಹಿಡಿಯಲು ಕ್ರಮ ತೆಗೆದುಕೊಳ್ಳಲಾಗುತ್ತಿದೆ ಎಂದು ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
Last Updated 12 ಡಿಸೆಂಬರ್ 2025, 4:35 IST
ಸಾಮಾಜಿಕ ಭದ್ರತಾ ಯೋಜನೆ| 24.50 ಲಕ್ಷ ಅಕ್ರಮ ಫಲಾನುಭವಿಗಳು: ಸಚಿವ ಕೃಷ್ಣ ಬೈರೇಗೌಡ

ವಿವಿಧ ಇಲಾಖೆ, ನಿಗಮಮಂಡಳಿಗಳಲ್ಲಿ ಖಾಲಿ ಇರುವ ಹುದ್ದೆ ಶೀಘ್ರ ಭರ್ತಿ: ಸಿದ್ದರಾಮಯ್ಯ

Karnataka Job Vacancies: ಸರ್ಕಾರದ ವಿವಿಧ ಇಲಾಖೆ, ನಿಗಮ ಮತ್ತು ಮಂಡಳಿಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಹಂತಹಂತವಾಗಿ ಭರ್ತಿ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಈಗಾಗಲೇ 96,844 ಹುದ್ದೆಗಳನ್ನು ಹೊರಗುತ್ತಿಗೆ ಆಧಾರದಲ್ಲಿ ನೇಮಕ ಮಾಡಲಾಗಿದೆ.
Last Updated 12 ಡಿಸೆಂಬರ್ 2025, 1:52 IST
ವಿವಿಧ ಇಲಾಖೆ, ನಿಗಮಮಂಡಳಿಗಳಲ್ಲಿ ಖಾಲಿ ಇರುವ ಹುದ್ದೆ ಶೀಘ್ರ ಭರ್ತಿ: ಸಿದ್ದರಾಮಯ್ಯ

ಒಳ ಮೀಸಲು ರಕ್ಷಣೆಗೆ ಮಸೂದೆ: ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಪರಿಶಿಷ್ಟ ಜಾತಿಯವರಿಗೆ ಒಳ ಮೀಸಲಾತಿ ಕಲ್ಪಿಸುವ ಚಾರಿತ್ರಿಕ ತೀರ್ಮಾನ ಕೈಗೊಂಡಿದ್ದ ರಾಜ್ಯ ಸರ್ಕಾರ, ಈ ಸೌಲಭ್ಯದ ಕಾನೂನಾತ್ಮಕ ರಕ್ಷಣೆಗಾಗಿ ರಚಿಸಲಾಗಿರುವ ಮಸೂದೆಗೆ ಗುರುವಾರ ನಡೆದ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.
Last Updated 12 ಡಿಸೆಂಬರ್ 2025, 1:47 IST
ಒಳ ಮೀಸಲು ರಕ್ಷಣೆಗೆ ಮಸೂದೆ: ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ
ADVERTISEMENT
ADVERTISEMENT
ADVERTISEMENT