ಸೋಮವಾರ, 23 ಫೆಬ್ರುವರಿ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ರಾಜ್ಯ

ADVERTISEMENT

ಬೆಂಗಳೂರು| ವಿದ್ಯಾರ್ಥಿ ಬ್ಯಾಂಕ್ ಖಾತೆ ದುರ್ಬಳಕೆ: ₹7 ಕೋಟಿ ಹಣ ಅಕ್ರಮ ವರ್ಗಾವಣೆ

Money Laundering: ನಗರದ 19 ವರ್ಷದ ಎಂಜಿನಿಯರಿಂಗ್‌ ವಿದ್ಯಾರ್ಥಿಯೊಬ್ಬನ ಬ್ಯಾಂಕ್ ಖಾತೆಯನ್ನು ₹7 ಕೋಟಿ ಹಣ ಅಕ್ರಮ ವರ್ಗಾವಣೆಗೆ ಸೈಬರ್ ವಂಚಕರು ಬಳಸಿಕೊಂಡಿರುವುದು ಪತ್ತೆಯಾಗಿದೆ. ಬಾಗಲಗುಂಟೆ ನಿವಾಸಿಯಾಗಿರುವ ವಿದ್ಯಾರ್ಥಿ ವಂಚನೆಗೆ ಒಳಗಾಗಿದ್ದಾರೆ.
Last Updated 23 ಫೆಬ್ರುವರಿ 2026, 0:10 IST
ಬೆಂಗಳೂರು| ವಿದ್ಯಾರ್ಥಿ ಬ್ಯಾಂಕ್ ಖಾತೆ ದುರ್ಬಳಕೆ: ₹7 ಕೋಟಿ ಹಣ ಅಕ್ರಮ ವರ್ಗಾವಣೆ

ಜೇನು ಪರೀಕ್ಷೆಗೆ ಪ್ರಯೋಗಾಲಯ:ಬೆಂಗಳೂರು ಕೃಷಿ ವಿವಿ ಜಿಕೆವಿಕೆ ಆವರಣದಲ್ಲಿ ಸ್ಥಾಪನೆ

NMR Technology: ಬೆಂಗಳೂರು: ದೇಶೀಯ ಜೇನುತುಪ್ಪವನ್ನು ಜಾಗತಿಕವಾಗಿ ರಫ್ತು ಮಾಡಲು ಸಹಾಯಕವಾಗುವಂತೆ ಬೆಂಗಳೂರು ಕೃಷಿ ವಿಶ್ವವಿದ್ಯಾಲಯವು ಜಿಕೆವಿಕೆ ಆವರಣದಲ್ಲಿ ಎನ್‌ಎಂಆರ್ ತಂತ್ರಜ್ಞಾನ ಸೌಲಭ್ಯದ ಜೇನುತುಪ್ಪ ಪರೀಕ್ಷಾ ಪ್ರಯೋಗಾಲಯ ಶೀಘ್ರವೇ ಆರಂಭಿಸಲಿದೆ.
Last Updated 22 ಫೆಬ್ರುವರಿ 2026, 23:57 IST
ಜೇನು ಪರೀಕ್ಷೆಗೆ ಪ್ರಯೋಗಾಲಯ:ಬೆಂಗಳೂರು ಕೃಷಿ ವಿವಿ ಜಿಕೆವಿಕೆ ಆವರಣದಲ್ಲಿ ಸ್ಥಾಪನೆ

ಸಿ.ಎಂ ಸಿದ್ದರಾಮಯ್ಯ–ಮಾಜಿ ಸಿ.ಎಂ ಎಚ್.ಡಿ. ಕುಮಾರಸ್ವಾಮಿ ‘ಜಾತಿ ರಾಜಕೀಯ’ದ ಜಿದ್ದು

Siddaramaiah vs HDK: ‘ಜಾತಿ ರಾಜಕೀಯ’ ಮುಂದಿಟ್ಟು ಇಬ್ಬರ ಜಿದ್ದಾಜಿದ್ದಿಯ ಹೇಳಿಕೆಗಳು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.
Last Updated 22 ಫೆಬ್ರುವರಿ 2026, 23:38 IST
ಸಿ.ಎಂ ಸಿದ್ದರಾಮಯ್ಯ–ಮಾಜಿ ಸಿ.ಎಂ ಎಚ್.ಡಿ. ಕುಮಾರಸ್ವಾಮಿ ‘ಜಾತಿ ರಾಜಕೀಯ’ದ ಜಿದ್ದು

ತಾಮ್ರಕ್ಕೆ ಹೆಚ್ಚಿದ ಬೇಡಿಕೆ: ಚಿತ್ರದುರ್ಗದ ಇಂಗಳದಾಳು ಗಣಿ ಪುನರಾರಂಭಕ್ಕೆ ಅಧ್ಯಯನ

ಚಿನ್ನದ ಬೆಲೆ ಏರಿಕೆಯಿಂದ ತಾಮ್ರಕ್ಕೆ ಹೆಚ್ಚಿದೆ ಬೇಡಿಕೆ, ಮತ್ತೆ ಆರಂಭಗೊಳ್ಳುವುದೇ ಗಣಿ?
Last Updated 22 ಫೆಬ್ರುವರಿ 2026, 23:32 IST
ತಾಮ್ರಕ್ಕೆ ಹೆಚ್ಚಿದ ಬೇಡಿಕೆ: ಚಿತ್ರದುರ್ಗದ ಇಂಗಳದಾಳು ಗಣಿ ಪುನರಾರಂಭಕ್ಕೆ ಅಧ್ಯಯನ

Leadership Row| ಮಧ್ಯಪ್ರವೇಶಿಸದಿದ್ದರೆ ಪಕ್ಷಕ್ಕೆ ತೊಂದರೆ: ಸತೀಶ ಜಾರಕಿಹೊಳಿ

Karnataka Congress Crisis: ರಾಜ್ಯದಲ್ಲಿರುವ ಗೊಂದಲವನ್ನು ಬಗೆಹರಿಸಲು ನೀವು ಮಧ್ಯಪ್ರವೇಶಿಸಬೇಕು. ಇಲ್ಲದಿದ್ದರೆ ಪಕ್ಷಕ್ಕೆ ತೊಂದರೆಯಾಗುತ್ತದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮನವಿ ಮಾಡಿದ್ದೇವೆ ಎಂದು ಸಚಿವ ಸತೀಶ ಜಾರಕಿಹೊಳಿ ಹೇಳಿದರು.
Last Updated 22 ಫೆಬ್ರುವರಿ 2026, 19:46 IST
Leadership Row| ಮಧ್ಯಪ್ರವೇಶಿಸದಿದ್ದರೆ ಪಕ್ಷಕ್ಕೆ ತೊಂದರೆ: ಸತೀಶ ಜಾರಕಿಹೊಳಿ

ರಾಯಚೂರು: ತಿಪ್ಪೆಯಲ್ಲಿ ಸರ್ಕಾರಿ ಆಸ್ಪತ್ರೆ ಔಷಧ ಪತ್ತೆ

Raichur Medical Waste: ರಾಯಚೂರು: ಇಲ್ಲಿನ ಜಲಾಲ್ ನಗರಕ್ಕೆ ಹೋಗುವ ರಸ್ತೆಯ ಸ್ಮಶಾನದ ಬಳಿ, ಅವಧಿ ಮುಗಿಯದ ಕೆಮ್ಮು, ನೆಗೆಡಿಯ ಟಾನಿಕ್, ಸಿರಿಂಜ್ ಸೇರಿ ಇತರೆ ಔಷಧಿಗಳನ್ನು ತಿಪ್ಪೆಯಲ್ಲಿ ಬಿಸಾಡಿದ್ದು, ಭಾನುವಾರ ಕಂಡುಬಂದಿದೆ.
Last Updated 22 ಫೆಬ್ರುವರಿ 2026, 19:40 IST
ರಾಯಚೂರು: ತಿಪ್ಪೆಯಲ್ಲಿ ಸರ್ಕಾರಿ ಆಸ್ಪತ್ರೆ ಔಷಧ ಪತ್ತೆ

ಚಿಕ್ಕಮಗಳೂರು | ಕಾಡಾನೆ ದಾಳಿಗೆ ಮಹಿಳೆ ಬಲಿ: ದಿನವಿಡಿ ರಸ್ತೆ ತಡೆ

ಶಾಸಕರು, ಅಧಿಕಾರಿಗಳಿಗೂ ತಟ್ಟಿದ ಪ್ರತಿಭಟನೆಯ ಬಿಸಿ
Last Updated 22 ಫೆಬ್ರುವರಿ 2026, 19:25 IST
ಚಿಕ್ಕಮಗಳೂರು | ಕಾಡಾನೆ ದಾಳಿಗೆ ಮಹಿಳೆ ಬಲಿ: ದಿನವಿಡಿ ರಸ್ತೆ ತಡೆ
ADVERTISEMENT

ಆಳ್ವಾಸ್ ಶಾಲೆಯಲ್ಲಿ ಉಚಿತ ಶಿಕ್ಷಣ: ಪರೀಕ್ಷೆ ಬರೆದ 20,146 ವಿದ್ಯಾರ್ಥಿಗಳು

Free Education: ಮೂಡುಬಿದಿರೆ: ಆಳ್ವಾಸ್ ಕನ್ನಡ ಮಾಧ್ಯಮ ಶಾಲೆಯಲ್ಲಿ 2026- 27ನೇ ಸಾಲಿಗೆ 6 ರಿಂದ 9ನೇ ತರಗತಿಯ ಉಚಿತ ಶಿಕ್ಷಣ ಸೌಲಭ್ಯದಡಿ ಪ್ರವೇಶಕ್ಕಾಗಿ ಭಾನುವಾರ ನಡೆದ ಪ್ರವೇಶ ಪರೀಕ್ಷೆಗೆ ವಿವಿಧ ಜಿಲ್ಲೆಗಳಿಂದ 20,146 ವಿದ್ಯಾರ್ಥಿಗಳು ಹಾಜರಾದರು.
Last Updated 22 ಫೆಬ್ರುವರಿ 2026, 19:20 IST
ಆಳ್ವಾಸ್ ಶಾಲೆಯಲ್ಲಿ ಉಚಿತ ಶಿಕ್ಷಣ: ಪರೀಕ್ಷೆ ಬರೆದ 20,146 ವಿದ್ಯಾರ್ಥಿಗಳು

ಸ್ತನ ಕ್ಯಾನ್ಸರ್‌ ಕುರಿತು ಸಂಶೋಧನೆ: ನವಿತಾಗೆ ‘ಕ್ವೀನ್ ಎಲಿಜಬೆತ್’ ಪ್ರಶಸ್ತಿ

Breast Cancer Research: ಮಡಿಕೇರಿ: ಮಡಿಕೇರಿಯ ಡಾ.ಕನ್ನಂಡ ನವಿತಾ ಸೋಮಯ್ಯ ಅವರು ಸ್ತನ ಕ್ಯಾನ್ಸರ್‌ ಕುರಿತು ನಡೆಸಿದ ಸಂಶೋಧನೆಗಾಗಿ ಯುನೈಟೆಡ್ ಕಿಂಗ್‌ಡಮ್‌ನ ಶೈಕ್ಷಣಿಕ ಮತ್ತು ಸಂಶೋಧನಾ ವಲಯದ ಅತ್ಯುನ್ನತ ರಾಷ್ಟ್ರೀಯ ಗೌರವ ‘ಕ್ವೀನ್ ಎಲಿಜಬೆತ್’ ಪ್ರಶಸ್ತಿ ಲಭಿಸಿದೆ.
Last Updated 22 ಫೆಬ್ರುವರಿ 2026, 19:18 IST
ಸ್ತನ ಕ್ಯಾನ್ಸರ್‌ ಕುರಿತು ಸಂಶೋಧನೆ: ನವಿತಾಗೆ ‘ಕ್ವೀನ್ ಎಲಿಜಬೆತ್’ ಪ್ರಶಸ್ತಿ

ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ದಲಿತ ನಾಯಕರೆ ಸಿಎಂ ಅಗಬೇಕು: ಸಚಿವ ಮಹದೇವಪ್ಪ

HC Mahadevappa: ಮಡಿಕೇರಿ: ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ದಲಿತ ನಾಯಕರು ಮುಖ್ಯಮಂತ್ರಿ ಆಗಬೇಕು ಎಂದು ಸಮಾಜ ಕಲ್ಯಾಣ ಖಾತೆ ಸಚಿವ ಡಾ.ಎಚ್.ಸಿ.ಮಹದೇವಪ್ಪ ತಿಳಿಸಿದರು. ಈ ಹೇಳಿಕೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.
Last Updated 22 ಫೆಬ್ರುವರಿ 2026, 19:15 IST
ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ದಲಿತ ನಾಯಕರೆ ಸಿಎಂ ಅಗಬೇಕು: ಸಚಿವ ಮಹದೇವಪ್ಪ
ADVERTISEMENT
ADVERTISEMENT
ADVERTISEMENT