ಪಶ್ಚಿಮ ಏಷ್ಯಾ ರಾಷ್ಟ್ರಗಳಲ್ಲಿ ಸಿಲುಕಿರುವವರಿಗೆ ಸಹಾಯವಾಣಿ ಆರಂಭ–ರಾಜ್ಯ ಸರ್ಕಾರ
Karnataka Helpline: ಪಶ್ಚಿಮ ಏಷ್ಯಾ ಮತ್ತು ಕೊಲ್ಲಿ ದೇಶಗಳ ಯುದ್ಧಪೀಡಿತ ಪ್ರದೇಶಗಳಲ್ಲಿ ಸಿಲುಕಿಕೊಂಡಿರುವವರು ಆಯಾ ದೇಶಗಳ ನಿಯಂತ್ರಣ ಕೊಠಡಿಯನ್ನು ಸಂಪರ್ಕಿಸಬಹುದು ಎಂದು ರಾಜ್ಯ ಸರ್ಕಾರದ ಪ್ರಕಟಣೆ ತಿಳಿಸಿದೆ. ಯಾರಾದರೂ ಕನ್ನಡಿಗರು ಸಿಲುಕಿಕೊಂಡಿದ್ದರೆ ಮಾಹಿತಿ ನೀಡಿ.Last Updated 1 ಮಾರ್ಚ್ 2026, 16:03 IST