ಶುಕ್ರವಾರ, 19 ಡಿಸೆಂಬರ್ 2025
×
ADVERTISEMENT

ರಾಜ್ಯ

ADVERTISEMENT

ಒಳಮೀಸಲಾತಿ ಮಸೂದೆಗೆ ಪರಿಷತ್ ಒಪ್ಪಿಗೆ

ಪರಿಶಿಷ್ಟಜಾತಿಯವರಿಗೆ ಒಳಮೀಸಲಾತಿ ಕಲ್ಪಿಸುವ ಸರ್ಕಾರಿ ಆದೇಶಗಳು ಮತ್ತು ಸುತ್ತೋಲೆಗಳಿಗೆ ಕಾನೂನಾತ್ಮಕ ರಕ್ಷಣೆ ನೀಡುವ ಉದ್ದೇಶದ ಮಸೂದೆಗೆ ವಿಧಾನ ಪರಿಷತ್ತು ಅಂಗೀಕಾರ ನೀಡಿದೆ.
Last Updated 19 ಡಿಸೆಂಬರ್ 2025, 14:30 IST
ಒಳಮೀಸಲಾತಿ ಮಸೂದೆಗೆ ಪರಿಷತ್ ಒಪ್ಪಿಗೆ

ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಮತ್ತೆ 30 ಮೊಬೈಲ್‌ ಜಪ್ತಿ: ಅಲೋಕ್‌ಕುಮಾರ್

Bengaluru Prison Raid: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ ಗುರುವಾರ ರಾತ್ರಿ ಡಿಜಿಪಿ ಅಲೋಕ್‌ಕುಮಾರ್ ನೇತೃತ್ವದಲ್ಲಿ ನಡೆದ ದಾಳಿ ವೇಳೆ 30 ಮೊಬೈಲ್ ಫೋನ್‌ಗಳು ಪತ್ತೆಯಾಗಿವೆ.
Last Updated 19 ಡಿಸೆಂಬರ್ 2025, 14:26 IST
ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಮತ್ತೆ 30 ಮೊಬೈಲ್‌ ಜಪ್ತಿ: ಅಲೋಕ್‌ಕುಮಾರ್

ಕನ್ನಡದಲ್ಲಿ ರೈಲ್ವೆ ಪರೀಕ್ಷೆ | ಹೋರಾಟಕ್ಕೆ ಸಂದ ಜಯ: ಕರವೇ ಅಧ್ಯಕ್ಷ ನಾರಾಯಣಗೌಡ

Railway Promotion Exam: ನೈರುತ್ಯ ರೈಲ್ವೆಯ ಬೆಂಗಳೂರು ವಿಭಾಗದಲ್ಲಿ ಬಡ್ತಿ ಪರೀಕ್ಷೆಗಳನ್ನು ಕನ್ನಡದಲ್ಲಿಯೂ ಬರೆಯಲು ಅವಕಾಶ ನೀಡಿರುವುದು ಕರ್ನಾಟಕ ರಕ್ಷಣಾ ವೇದಿಕೆಯ ಹೋರಾಟಕ್ಕೆ ಸಂದ ಜಯ ಎಂದು ಕರ್ನಾಟಕ ರಕ್ಷಣಾ ವೇದಿಕೆ(ಕರವೇ) ಅಧ್ಯಕ್ಷ ಟಿ.ಎ. ನಾರಾಯಣಗೌಡ ತಿಳಿಸಿದ್ದಾರೆ.
Last Updated 19 ಡಿಸೆಂಬರ್ 2025, 14:11 IST
ಕನ್ನಡದಲ್ಲಿ ರೈಲ್ವೆ ಪರೀಕ್ಷೆ | ಹೋರಾಟಕ್ಕೆ ಸಂದ ಜಯ: ಕರವೇ ಅಧ್ಯಕ್ಷ ನಾರಾಯಣಗೌಡ

‘ಆರೋಗ್ಯ ಸೇತು’ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ

Arogya Setu: ‘ಆರೋಗ್ಯ ಸೇತು’ ಸಂಚಾರಿ ಆರೋಗ್ಯ ಘಟಕಗಳ ಮೂಲಕ ಸಂಪರ್ಕರಹಿತ, ದುರ್ಗಮ ಮತ್ತು ಗುಡ್ಡಗಾಡು ಪ್ರದೇಶಗಳಲ್ಲಿ ಮನೆಯ ಬಾಗಿಲಲ್ಲೇ ಅಗತ್ಯ ಆರೋಗ್ಯ ಸೇವೆಗಳನ್ನು ಒದಗಿಸಲಾಗುವುದು’ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್ ಇಲ್ಲಿ ಹೇಳಿದರು.
Last Updated 19 ಡಿಸೆಂಬರ್ 2025, 14:06 IST
‘ಆರೋಗ್ಯ ಸೇತು’ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ

ಕರ್ನಾಟಕ ಲೇಖಕಿಯರ ಸಂಘಕ್ಕೆ ಪದಾಧಿಕಾರಿಗಳು, ಸದಸ್ಯರ ಆಯ್ಕೆ

Literary Association: ಕರ್ನಾಟಕ ಲೇಖಕಿಯರ ಸಂಘಕ್ಕೆ ಪದಾಧಿಕಾರಿಗಳು ಹಾಗೂ ಕಾರ್ಯಕಾರಿ ಸಮಿತಿಯ ಸದಸ್ಯರನ್ನು ಆಯ್ಕೆ ಮಾಡಲಾಗಿದೆ.
Last Updated 19 ಡಿಸೆಂಬರ್ 2025, 12:59 IST
ಕರ್ನಾಟಕ ಲೇಖಕಿಯರ ಸಂಘಕ್ಕೆ ಪದಾಧಿಕಾರಿಗಳು, ಸದಸ್ಯರ ಆಯ್ಕೆ

ಕೋರಿಕೆಗೆ ಸಿಕ್ಕ 'ಪ್ರಸಾದ': ದೇವಸ್ಥಾನದಿಂದ ಖುಷಿಯಿಂದ ತೆರಳಿದ ಡಿ.ಕೆ ಶಿವಕುಮಾರ್

Karnataka Politics: ಅಂಕೋಲಾದ ಆಂದ್ಲೆ ಗ್ರಾಮದಲ್ಲಿನ ಜಗದೀಶ್ವರಿ ಅಮ್ಮನವರ ದೇವಸ್ಥಾನಕ್ಕೆ ಭೇಟಿ ನೀಡಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮರಳುವಾಗ ಸಂತಸದಲ್ಲಿದ್ದರು. ಇನ್ನೊಂದು ತಿಂಗಳಲ್ಲಿ ಪುನಃ ಬರುವುದಾಗಿ ಭರವಸೆ ನೀಡಿದ್ದಾರೆ.
Last Updated 19 ಡಿಸೆಂಬರ್ 2025, 11:20 IST
ಕೋರಿಕೆಗೆ ಸಿಕ್ಕ 'ಪ್ರಸಾದ': ದೇವಸ್ಥಾನದಿಂದ ಖುಷಿಯಿಂದ ತೆರಳಿದ ಡಿ.ಕೆ ಶಿವಕುಮಾರ್

ತೋಳು ತಟ್ಟಿ ನಾನೇ 5 ವರ್ಷ ಸಿಎಂ ಅಂತ ಹೇಳಿ: ಮುನಿರತ್ನ ಸವಾಲ್‌!

Siddaramaiah Tenure: ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿದೆ. ಅಧಿವೇಶನದ ಕಡೆಯ ದಿನವಾದ ಇಂದು ಸಿಎಂ ಸಿದ್ದರಾಮಯ್ಯ ಅವರು ಭಾಷಣ ಮಾಡುತ್ತಿರುವ ಸಂದರ್ಭದಲ್ಲಿ ಅವರೇ 5 ವರ್ಷ ಮುಖ್ಯಮಂತ್ರಿಯಾಗಿ ಮುದುವರೆಯುತ್ತಾರೋ ಇಲ್ಲವೋ ಎನ್ನುವ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದ್ದು
Last Updated 19 ಡಿಸೆಂಬರ್ 2025, 11:07 IST
ತೋಳು ತಟ್ಟಿ ನಾನೇ 5 ವರ್ಷ ಸಿಎಂ ಅಂತ ಹೇಳಿ: ಮುನಿರತ್ನ ಸವಾಲ್‌!
ADVERTISEMENT

ನನ್ನೂ ಹೊರಗ ಹಾಕ್ಯಾರ: ನಿಮ್ಮನ್ನೂ ಹೊರಗ ಹಾಕಿದ್ರು; ಬಸನಗೌಡ ಪಾಟೀಲ ಯತ್ನಾಳ್‌

Winter Session: ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿದೆ. ಅಧವೇಶನದಲ್ಲಿ ಸಿದ್ದರಾಮಯ್ಯ ಅವರು ಭಾಷಣ ಮಾಡುತ್ತಿರುವ ಸಂದರ್ಭದಲ್ಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ಇದೇನು ನಿಮ್ಮದು ವಿದಾಯ ಭಾಷಣನಾ ಎಂದು ಕಾಲೆಳೆದರು.
Last Updated 19 ಡಿಸೆಂಬರ್ 2025, 10:50 IST
ನನ್ನೂ ಹೊರಗ ಹಾಕ್ಯಾರ: ನಿಮ್ಮನ್ನೂ ಹೊರಗ ಹಾಕಿದ್ರು;  ಬಸನಗೌಡ ಪಾಟೀಲ ಯತ್ನಾಳ್‌

ಸಿದ್ದರಾಮಯ್ಯ ಜತೆ ಒಪ್ಪಂದವಾಗಿದೆ, ಇಬ್ಬರೂ ಸೇರಿ ಹೈಕಮಾಂಡ್ ಒಪ್ಪಿಸಿದ್ದೇವೆ: ಡಿಕೆ

Karnataka Politics: ನನ್ನ ಮತ್ತು ಸಿದ್ದರಾಮಯ್ಯ ನಡುವೆ ಒಪ್ಪಂದ ಆಗಿದೆ. ಅದರಂತೆ ಇಬ್ಬರೂ ಸೇರಿ ಹೈಕಮಾಂಡ್‌ನ್ನು ಒಪ್ಪಿಸಿದ್ದೇವೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.
Last Updated 19 ಡಿಸೆಂಬರ್ 2025, 10:33 IST
ಸಿದ್ದರಾಮಯ್ಯ ಜತೆ ಒಪ್ಪಂದವಾಗಿದೆ, ಇಬ್ಬರೂ ಸೇರಿ ಹೈಕಮಾಂಡ್ ಒಪ್ಪಿಸಿದ್ದೇವೆ: ಡಿಕೆ

ಜಗದೀಶ್ವರಿ ಅಮ್ಮನವರ ದೇವಸ್ಥಾನಕ್ಕೆ ಡಿಕೆಶಿ: ಸಚಿವ, ಶಾಸಕರನ್ನು ಹೊರಗಿಟ್ಟು ಪೂಜೆ

DK Shivakumar: ಕಾರವಾರ: ಉಪಮುಖ್ಯಮಂತ್ರಿ ಡಿ.ಕೆ‌.ಶಿವಕುಮಾರ್ ಅಂಕೋಲಾ ತಾಲ್ಲೂಕಿನ ಆಂದ್ಲೆ ಗ್ರಾಮದ ಜಗದೀಶ್ವರಿ ಅಮ್ಮನವರ ದೇವಸ್ಥಾನಕ್ಕೆ ಶುಕ್ರವಾರ ಭೇಟಿ ನೀಡಿದರು. ಅವರು ಸಚಿವ, ಶಾಸಕರನ್ನು ಹೊರಗೆ ಬಿಟ್ಟು ಏಕಾಂಗಿಯಾಗಿ ವಿಶೇಷ ಪೂಜೆ ಸಲ್ಲಿಸಿದರು.
Last Updated 19 ಡಿಸೆಂಬರ್ 2025, 8:36 IST
ಜಗದೀಶ್ವರಿ ಅಮ್ಮನವರ ದೇವಸ್ಥಾನಕ್ಕೆ ಡಿಕೆಶಿ: ಸಚಿವ, ಶಾಸಕರನ್ನು ಹೊರಗಿಟ್ಟು ಪೂಜೆ
ADVERTISEMENT
ADVERTISEMENT
ADVERTISEMENT