ಮಂಗಳವಾರ, 25 ನವೆಂಬರ್ 2025
×
ADVERTISEMENT

ರಾಜ್ಯ

ADVERTISEMENT

ಡಿ.ಕೆ.ಶಿವಕುಮಾರ್ ಅವರನ್ನು ಬಿಜೆಪಿಗೆ ಸೇರಿಸಿಕೊಳ್ಳುವುದಿಲ್ಲ: ಎನ್‌. ರವಿಕುಮಾರ್

Political Rift: ‘ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಬಿಜೆಪಿಗೆ ಸೇರಿಸಿಕೊಳ್ಳುವುದಿಲ್ಲ. ಅವರ ಗೋಜಿಗೆ ನಾವು ಹೋಗುವುದಿಲ್ಲ. ಏನಾದರೂ ಆಗಿ ಸರ್ಕಾರ ಬಿದ್ದರೆ ಬಿಜೆಪಿ ಚುನಾವಣೆಗೆ ಹೋಗುತ್ತದೆ’ ಎಂದು ವಿಧಾನ ಪರಿಷತ್‌ ಮುಖ್ಯ ಸಚೇತಕ ಎನ್‌. ರವಿಕುಮಾರ್‌ ಹೇಳಿದರು.
Last Updated 25 ನವೆಂಬರ್ 2025, 10:49 IST
ಡಿ.ಕೆ.ಶಿವಕುಮಾರ್ ಅವರನ್ನು ಬಿಜೆಪಿಗೆ ಸೇರಿಸಿಕೊಳ್ಳುವುದಿಲ್ಲ: ಎನ್‌. ರವಿಕುಮಾರ್

Karnataka Politics | ಸಿಎಲ್‌ಪಿ ಸಭೆಯಲ್ಲಿ ಷರತ್ತು ಹಾಕಿರಲಿಲ್ಲ: ಕೆ.ಜೆ.ಜಾರ್ಜ್

Congress Leadership: ಕಾಂಗ್ರೆಸ್ ಸರ್ಕಾರ ರಚನೆಯಾಗುವ ಸಂದರ್ಭದಲ್ಲಿ ಶಾಸಕಾಂಗ ಪಕ್ಷದ ಸಭೆಯ ವೇಳೆ ನಾವೆಲ್ಲ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಿದ್ದೆವು. ಆಗ ಇಂತಿಷ್ಟು ಸಮಯಕ್ಕೆ ಸಿಎಂ ಎಂಬ ಷರತ್ತು ಇರಲಿಲ್ಲ, ಸದ್ಯಕ್ಕಂತೂ ಸಿಎಂ ಕುರ್ಚಿ ಖಾಲಿ ಇಲ್ಲ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್‌ ಹೇಳಿದರು.
Last Updated 25 ನವೆಂಬರ್ 2025, 10:43 IST
Karnataka Politics | ಸಿಎಲ್‌ಪಿ ಸಭೆಯಲ್ಲಿ ಷರತ್ತು ಹಾಕಿರಲಿಲ್ಲ: ಕೆ.ಜೆ.ಜಾರ್ಜ್

ಮೆಕ್ಕೆಜೋಳ, ಭತ್ತ ಖರೀದಿ ಕೇಂದ್ರಕ್ಕೆ ಆಗ್ರಹ: ಸರ್ಕಾರದ ವಿರುದ್ಧ BJP ಪ್ರತಿಭಟನೆ

Farmer Protest: ಮೆಕ್ಕೆಜೋಳ ಹಾಗೂ ಭತ್ತವನ್ನು‌ ಬೆಂಬಲ ಬೆಲೆ ಯೋಜನೆಯಡಿ ಖರೀದಿಸಲು ಕೂಡಲೇ ಖರೀದಿ ಕೇಂದ್ರಗಳನ್ನು ತೆರೆಯಬೇಕು ಎಂದು ಒತ್ತಾಯಿಸಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಮಂಗಳವಾರ ಇಲ್ಲಿ ಪ್ರತಿಭಟನೆ ನಡೆಯಿತು.
Last Updated 25 ನವೆಂಬರ್ 2025, 10:33 IST
ಮೆಕ್ಕೆಜೋಳ, ಭತ್ತ ಖರೀದಿ ಕೇಂದ್ರಕ್ಕೆ ಆಗ್ರಹ: ಸರ್ಕಾರದ ವಿರುದ್ಧ BJP ಪ್ರತಿಭಟನೆ

CM ಮಾಡಿ ಎಂದು ನಾನೇನು ಕೇಳಿಲ್ಲ: ಪಕ್ಷವನ್ನು ಮುಜುಗರಕ್ಕೀಡು ಮಾಡಲ್ಲ: ಡಿಕೆಶಿ

DK Shivakumar Political Clarification: ‘ನನ್ನನ್ನು ಮುಖ್ಯಮಂತ್ರಿ ಮಾಡಿ ಎಂದು ಪಕ್ಷದ ನಾಯಕರನ್ನು ನಾನೇನು ಕೇಳಿಲ್ಲ. ನಾವು ಆತ್ಮಸಾಕ್ಷಿಗೆ ಅನುಗುಣವಾಗಿ ಕೆಲಸ ಮಾಡುವವರು. ಪಕ್ಷವನ್ನು ದುರ್ಬಲಗೊಳಿಸುವುದಕ್ಕೆ ನಾನು ಇಷ್ಟಪಡುವುದಿಲ್ಲ’ ಎಂದರು.
Last Updated 25 ನವೆಂಬರ್ 2025, 9:33 IST
CM ಮಾಡಿ ಎಂದು ನಾನೇನು ಕೇಳಿಲ್ಲ: ಪಕ್ಷವನ್ನು ಮುಜುಗರಕ್ಕೀಡು ಮಾಡಲ್ಲ: ಡಿಕೆಶಿ

ನ್ಯಾಯಯುತವಾಗಿ ಸಿಎಂ ಸ್ಥಾನ ಡಿಕೆಶಿಗೆ ಸಿಗಬೇಕಿತ್ತು: ಪ್ರತಾಪ್‌ ಸಿಂಹ

Political Controversy: ‘ನ್ಯಾಯಯುತವಾಗಿ ಮುಖ್ಯಮಂತ್ರಿ ಸ್ಥಾನ ಡಿ.ಕೆ. ಶಿವಕುಮಾರ್‌ಗೆ ಸಿಗಬೇಕಿತ್ತು. ರಾಹುಲ್‌ ಗಾಂಧಿ, ಸೋನಿಯಾ ಗಾಂಧಿ ಬಲಹೀನರಾಗಿದ್ದು, ಎಲ್ಲರಿಗೂ ಹೆದರಿಕೊಳ್ಳುವ ಹೈಕಮಾಂಡ್‌ ಆಗಿದೆ. ಅದಕ್ಕೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾದರು’ ಎಂದು ಮಾಜಿ ಸಂಸದ ಪ್ರತಾಪ್‌ ಸಿಂಹ ಆರೋಪಿಸಿದರು.
Last Updated 25 ನವೆಂಬರ್ 2025, 9:24 IST
ನ್ಯಾಯಯುತವಾಗಿ ಸಿಎಂ ಸ್ಥಾನ ಡಿಕೆಶಿಗೆ ಸಿಗಬೇಕಿತ್ತು: ಪ್ರತಾಪ್‌ ಸಿಂಹ

ಎಲ್ಲ ಗೊಂದಲಗಳಿಗೆ ಮುಕ್ತಾಯ ಹಾಡಲು ಹೈಕಮಾಂಡ್ ತೀರ್ಮಾನಿಸಬೇಕು: ಸಿದ್ದರಾಮಯ್ಯ

Cabinet Expansion: ‘ಎಲ್ಲ ಗೊಂದಲಗಳಿಗೆ ಮುಕ್ತಾಯ ಹಾಡಲು ಹೈಕಮಾಂಡ್ ತೀರ್ಮಾನಿಸಬೇಕು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
Last Updated 25 ನವೆಂಬರ್ 2025, 9:20 IST
ಎಲ್ಲ ಗೊಂದಲಗಳಿಗೆ ಮುಕ್ತಾಯ ಹಾಡಲು ಹೈಕಮಾಂಡ್ ತೀರ್ಮಾನಿಸಬೇಕು: ಸಿದ್ದರಾಮಯ್ಯ

ದೆಹಲಿಗೆ ಹೊರಟ ಮಲ್ಲಿಕಾರ್ಜುನ ಖರ್ಗೆ: ಡಿಕೆಶಿ ಜೊತೆ ಕೆಲಹೊತ್ತು ಚರ್ಚೆ

Rahul Gandhi Meeting: ಮಂಗಳವಾರ ಬೆಳಿಗ್ಗೆ ದೆಹಲಿಗೆ ಹೊರಟ ಖರ್ಗೆಯವರು, ಸದಾಶಿವನಗರ ನಿವಾಸದಿಂದ ಡಿಕೆ ಶಿವಕುಮಾರ್ ಜೊತೆಗೆ ವಿಮಾನ ನಿಲ್ದಾಣಕ್ಕೆ ತೆರಳಿದರು. ರಾಜ್ಯ ರಾಜಕೀಯ, ನಾಯಕತ್ವ ಗೊಂದಲ ಚರ್ಚೆ ಸಾಧ್ಯತೆ ಇದೆ.
Last Updated 25 ನವೆಂಬರ್ 2025, 7:18 IST
ದೆಹಲಿಗೆ ಹೊರಟ ಮಲ್ಲಿಕಾರ್ಜುನ ಖರ್ಗೆ: ಡಿಕೆಶಿ ಜೊತೆ ಕೆಲಹೊತ್ತು ಚರ್ಚೆ
ADVERTISEMENT

ಸಿ.ಎಂ ಬದಲಾವಣೆ ವಿಚಾರ | ವರಿಷ್ಠರು ಹೇಳಿದರೆ ಮುಂದುವರಿಯುವೆ: ಸಿದ್ದರಾಮಯ್ಯ

Siddaramaiah ‘ಮುಖ್ಯಮಂತ್ರಿ ಬದಲಾವಣೆ ವಿಚಾರದಲ್ಲಿ ವರಿಷ್ಠರ ತೀರ್ಮಾನದಂತೆ ನಡೆಯುತ್ತೇವೆ. ನನ್ನನ್ನೇ ಮುಂದುವರಿಯಿರಿ ಎಂದರೆ ಮುಂದುವರಿಯುವೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಇಲ್ಲಿ ಹೇಳಿದರು.
Last Updated 25 ನವೆಂಬರ್ 2025, 5:26 IST
ಸಿ.ಎಂ ಬದಲಾವಣೆ ವಿಚಾರ | ವರಿಷ್ಠರು ಹೇಳಿದರೆ ಮುಂದುವರಿಯುವೆ: ಸಿದ್ದರಾಮಯ್ಯ

Lokayukta Raid: ಬೆಂಗಳೂರು ಸೇರಿ ರಾಜ್ಯದ 10 ಕಡೆಗಳಲ್ಲಿ ಲೋಕಾಯುಕ್ತ ದಾಳಿ

Karnataka Raid: ಬೆಂಗಳೂರು: ಬೆಂಗಳೂರು ಸೇರಿ ರಾಜ್ಯದ 10 ಕಡೆಗಳಲ್ಲಿ ಸರ್ಕಾರಿ ಅಧಿಕಾರಿಗಳ ಮೇಲೆ ಲೋಕಾಯುಕ್ತ ಪೊಲೀಸರು ಮಂಗಳವಾರ ಬೆಳಿಗ್ಗೆ ದಾಳಿ ನಡೆಸಿದ್ದಾರೆ. ಏಕಕಾಲಕ್ಕೆ ದಾಳಿ ನಡೆಸಲಾಗಿದ್ದು, ಅಧಿಕಾರಿಗಳಿಗೆ ಸೇರಿದ ಮನೆ
Last Updated 25 ನವೆಂಬರ್ 2025, 5:26 IST
Lokayukta Raid: ಬೆಂಗಳೂರು ಸೇರಿ ರಾಜ್ಯದ 10 ಕಡೆಗಳಲ್ಲಿ ಲೋಕಾಯುಕ್ತ ದಾಳಿ

ಕುಕ್ಕೆ ಸುಬ್ರಹ್ಮಣ್ಯ ಚಂಪಾ ಷಷ್ಠಿ ಜಾತ್ರಾ ಮಹೋತ್ಸವ: 110 ಭಕ್ತರಿಂದ ಎಡೆ ಸ್ನಾನ

Kukke Subrahmanya Champa Shashthi ಕುಕ್ಕೆಯಲ್ಲಿ ಚೌತಿಯಂದು 110 ಭಕ್ತರಿಂದ ಎಡ ಸ್ನಾನ. ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ಚಂಪಾ ಷಷ್ಟಿ  ಜಾತ್ರಾ ಮಹೋತ್ಸವದ ಮೂರು ದಿನಗಳಲ್ಲಿ (ಚೌತಿ,ಪಂಚಮಿ, ಷಷ್ಟಿ) ಅಂತೆ ಸೋಮವಾರ ಚೌತಿಯಂದು...
Last Updated 25 ನವೆಂಬರ್ 2025, 0:32 IST
ಕುಕ್ಕೆ ಸುಬ್ರಹ್ಮಣ್ಯ ಚಂಪಾ ಷಷ್ಠಿ ಜಾತ್ರಾ ಮಹೋತ್ಸವ: 110 ಭಕ್ತರಿಂದ ಎಡೆ ಸ್ನಾನ
ADVERTISEMENT
ADVERTISEMENT
ADVERTISEMENT