ಬುಧವಾರ, 19 ನವೆಂಬರ್ 2025
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಪಾಡ್ಕಾಸ್ಟ್
ಭಾನುವಾರ
ಇ-ಪೇಪರ್
ಮಹಿಳೆ
ಧರ್ಮ
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಹೊರನಾಡ ಕನ್ನಡಿಗ
ಸಿನಿ ಸಮ್ಮಾನ
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2025
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಕಲೆ-ಸಾಹಿತ್ಯ
ನುಡಿಚಿತ್ರ
ಕಥೆ
ಕವಿತೆ
ಪುಸ್ತಕ ವಿಮರ್ಶೆ
ವಿಡಂಬನೆ
ಸಂಗೀತ
ನೃತ್ಯ
ಕಲೆ
ದಧಿಗಿಣತೊ
ಸಾಹಿತ್ಯ ಸಮ್ಮೇಳನ
Sign in
ನಿಮ್ಮ ಜಿಲ್ಲೆ
ಸುದ್ದಿ
ಸಿನಿ ಸಮ್ಮಾನ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಅಕ್ಷಯ ತೃತೀಯ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ರಾಜ್ಯ
ADVERTISEMENT
ಪೋಕ್ಸೊ ಪ್ರಕರಣ: ಬಿಎಸ್ವೈಗೆ ಸಮನ್ಸ್; ಡಿ.2ಕ್ಕೆ ಕೋರ್ಟ್ಗೆ ಹಾಜರಾಗಲು ಆದೇಶ
BSY Court Summons: ಪೋಕ್ಸೊ ಪ್ರಕರಣದ ಮೊದಲ ಆರೋಪಿಯಾಗಿರುವ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ನಾಲ್ಕು ಮಂದಿಗೆ ಡಿ.2ರಂದು ವಿಶೇಷ ನ್ಯಾಯಾಲಯದಲ್ಲಿ ಹಾಜರಾಗುವಂತೆ ಸಮನ್ಸ್ ಜಾರಿಗೊಳಿಸಲಾಗಿದೆ ಎಂದು ಕೋರ್ಟ್ ಆದೇಶಿಸಿದೆ.
Last Updated 19 ನವೆಂಬರ್ 2025, 1:52 IST
ಮೇಕೆದಾಟು ಯೋಜನೆಗೆ ಹೊಸ ಡಿಪಿಆರ್: ಡಿ.ಕೆ.ಶಿವಕುಮಾರ್
Mekedatu Project: ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ವಿಸ್ತೃತ ಯೋಜನಾ ವರದಿಯನ್ನು ಪುನರ್ ಸಿದ್ಧಪಡಿಸಿ ಶೀಘ್ರದಲ್ಲೇ ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
Last Updated 19 ನವೆಂಬರ್ 2025, 0:41 IST
ಪೊಲೀಸರ ಮೇಲಿನ ಕಲ್ಲು ತೂರಾಟ ಪ್ರಕರಣ: ಸರ್ಕಾರದ ಆದೇಶಕ್ಕೆ ಹೈಕೋರ್ಟ್ ಅಂಕುಶ
High Court:ಅಕ್ರಮ ಜಾನುವಾರು ಸಾಗಣೆಗೆ ಸಂಬಂಧಿಸಿದಂತೆ ಚಿತ್ತಾಪುರದಲ್ಲಿ ನಡೆದಿದ್ದ ಪೊಲೀಸರ ಮೇಲಿನ ಕಲ್ಲು ತೂರಾಟ ಹಾಗೂ ಜೀಪಿಗೆ ಬೆಂಕಿ ಹಚ್ಚಿದ್ದ ಆರೋಪಿಗಳ ಮೇಲಿನ ಪ್ರಕರಣ ಹಿಂಪಡೆದಿದ್ದ ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ಮಂಗಳವಾರ ತಡೆಯಾಜ್ಞೆ ನೀಡಿದೆ.
Last Updated 19 ನವೆಂಬರ್ 2025, 0:07 IST
ಬಿಹಾರ ಗೆಲುವು: ಕಮಲ ಪಡೆಯಲ್ಲಿ ಚಟುವಟಿಕೆ ಬಿರುಸು
BJP President Selection: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್ಡಿಎ ಭರ್ಜರಿ ಜಯ ಗಳಿಸಿದ್ದರಿಂದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ನೇಮಕ ಪ್ರಕ್ರಿಯೆ ನಡೆಯುವ ಸಂಭವ ಇದೆ.
Last Updated 18 ನವೆಂಬರ್ 2025, 23:56 IST
Siddaramaiah vs DKS | ಇಬ್ಬಣ: ಅಧಿಕಾರದ ಪಣ
Karnataka Congress Rift: ಕರ್ನಾಟಕದ ಆಡಳಿತಾರೂಢ ಕಾಂಗ್ರೆಸ್ನಲ್ಲಿ ‘ಅಧಿಕಾರ’ಕ್ಕಾಗಿ ನಡೆಯುತ್ತಿರುವ ಇಬ್ಬಣಗಳ ಪಟ್ಟು–ಪ್ರತಿಪಟ್ಟಿನ ರಾಜಕೀಯ ಮತ್ತಷ್ಟು ರಂಗೇರಿದೆ.
Last Updated 18 ನವೆಂಬರ್ 2025, 23:50 IST
ಸಾರ್ವಜನಿಕ ಆಸ್ತಿ ಬಳಸಲು ಪೂರ್ವಾನುಮತಿ ಕಡ್ಡಾಯ: ಆದೇಶ ಸೀಮಿತಕ್ಕೆ ನಕಾರ
High Court: ಸಾರ್ವಜನಿಕ ಆಸ್ತಿಗಳನ್ನು ಬಳಸುವ ಮುನ್ನ ಕಡ್ಡಾಯವಾಗಿ ಪೂರ್ವಾನುಮತಿ ಪಡೆಯಬೇಕು ಎಂಬ ಆದೇಶದ ಅನುಷ್ಠಾನಕ್ಕೆ ನೀಡಲಾಗಿರುವ ಮಧ್ಯಂತರ ತಡೆ ಆದೇಶವನ್ನು ಪ್ರಕರಣದ ಅರ್ಜಿದಾರರಿಗೆ ಮಾತ್ರವೇ ಸೀಮಿತಗೊಳಿಸಬೇಕು
Last Updated 18 ನವೆಂಬರ್ 2025, 23:47 IST
ಬೆಂಗಳೂರು| ಹೂಡಿಕೆಗೆ ಕರ್ನಾಟಕವೇ ವಿಶ್ವಾಸಾರ್ಹ ತಾಣ: ಮುಖ್ಯಮಂತ್ರಿ ಸಿದ್ದರಾಮಯ್ಯ
ಉದ್ಯಮಿಗಳ ಆಹ್ವಾನಿಸಲು ಬೆಂಗಳೂರು ತಂತ್ರಜ್ಞಾನ ಶೃಂಗಸಭೆ ವೇದಿಕೆ: ಸಿ.ಎಂ
Last Updated 18 ನವೆಂಬರ್ 2025, 23:30 IST
ADVERTISEMENT
ಮುರುಘಾ ಶರಣರ ಪ್ರಕರಣ: ನ.26ಕ್ಕೆ ಆದೇಶ
Murugha Shree POCSO Case: ಮುರುಘಾ ಮಠದ ಶಿವಮೂರ್ತಿ ಶರಣರ ವಿರುದ್ಧದ ಮೊದಲ ಪೋಕ್ಸೊ ಪ್ರಕರಣದ ವಿಚಾರಣೆ ಚಿತ್ರದುರ್ಗದ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸಿವಿಲ್ ಕೋರ್ಟ್ನಲ್ಲಿ ಪೂರ್ಣಗೊಂಡಿದ್ದು, ನ.26 ರಂದು ತೀರ್ಪು ಪ್ರಕಟವಾಗಲಿದೆ.
Last Updated 18 ನವೆಂಬರ್ 2025, 23:26 IST
ರಮೇಶ್ ಕುಮಾರ್ ಪ್ರಕರಣ: ವರದಿ ಸಲ್ಲಿಕೆಗೆ ಆದೇಶ
High Court: ಶ್ರೀನಿವಾಸಪುರ ತಾಲ್ಲೂಕಿನ ಅರಣ್ಯ ಪ್ರದೇಶದ ಗಡಿ ಸರ್ವೆ ಬಗ್ಗೆ ಕಂದಾಯ ಇಲಾಖೆಯ ಆದೇಶದ ಅನ್ವಯ ವಸ್ತುಸ್ಥಿತಿ ವರದಿ ಸಲ್ಲಿಸಬೇಕೆಂದು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ.
Last Updated 18 ನವೆಂಬರ್ 2025, 18:09 IST
ಮೃತ ವ್ಯಕ್ತಿಯ ಬೆರಳಚ್ಚು: ದತ್ತಾಂಶ ಮನವಿ ತಿರಸ್ಕೃತ
High Court: ಮೃತ ವ್ಯಕ್ತಿಯ ಬೆರಳಚ್ಚಿನ ಮೂಲಕ ಗುರುತು ಪತ್ತೆಹಚ್ಚಲಿಕ್ಕಾಗಿ ಭಾರತೀಯ ವಿಶಿಷ್ಟ ಗುರುತು ಪ್ರಾಧಿಕಾರದ (ಯುಐಡಿಎಐ) ಬಳಿ ಇರುವ ದತ್ತಾಂಶ ಹೋಲಿಕೆಗೆ ಅವಕಾಶ ಕಲ್ಪಿಸಬೇಕು’ ಎಂಬ ರಾಜ್ಯ ಸರ್ಕಾರದ ಮನವಿಯನ್ನು ಹೈಕೋರ್ಟ್ ತಳ್ಳಿ ಹಾಕಿದೆ.
Last Updated 18 ನವೆಂಬರ್ 2025, 18:06 IST
ADVERTISEMENT
<
1
2
...
1000
>
ADVERTISEMENT
ADVERTISEMENT