ಮಂಗಳವಾರ, 10 ಫೆಬ್ರುವರಿ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ರಾಜ್ಯ

ADVERTISEMENT

ಬೆಳಗಾವಿ: ಮಹಿಳಾ ಅಧಿಕಾರಿ ವಿಡಿಯೊ ಸೆರೆ; ನೌಕರನ ಬಂಧನ

Blackmailing Case: ಮಹಿಳಾ ಅಧಿಕಾರಿಯ ಮನೆಯಲ್ಲಿ ರಹಸ್ಯವಾಗಿ ಕ್ಯಾಮೆರಾಗಳನ್ನು ಅಳವಡಿಸಿ, ಖಾಸಗಿ ದೃಶ್ಯಗಳನ್ನು ಸೆರೆ ಹಿಡಿದು ₹ 50 ಲಕ್ಷ ಹಣಕ್ಕೆ ಬೇಡಿಕೆ ಇಟ್ಟ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿಯನ್ನು ಪೊಲೀಸರು ಸೋಮವಾರ ಬಂಧಿಸಿದ್ದಾರೆ.
Last Updated 10 ಫೆಬ್ರುವರಿ 2026, 0:30 IST
ಬೆಳಗಾವಿ: ಮಹಿಳಾ ಅಧಿಕಾರಿ ವಿಡಿಯೊ ಸೆರೆ; ನೌಕರನ ಬಂಧನ

ಆಲಮಟ್ಟಿ: ರೈತರ ಬೃಹತ್ ಪ್ರತಿಭಟನೆ; ಜಲಾಶಯ ಮಟ್ಟ ಎತ್ತರಕ್ಕೆ ಆಗ್ರಹ

ಜಲಾಶಯ ಮಟ್ಟ ಎತ್ತರ, ಯುಕೆಪಿ 3ನೇ ಹಂತ ಅನುಷ್ಠಾನಕ್ಕೆ ಆಗ್ರಹ
Last Updated 10 ಫೆಬ್ರುವರಿ 2026, 0:30 IST
ಆಲಮಟ್ಟಿ: ರೈತರ ಬೃಹತ್ ಪ್ರತಿಭಟನೆ; ಜಲಾಶಯ ಮಟ್ಟ ಎತ್ತರಕ್ಕೆ ಆಗ್ರಹ

ಡಿಕೆಶಿ ಇಂದು ದೆಹಲಿಗೆ: ಬಜೆಟ್‌ ಪೂರ್ವಭಾವಿ ಸಭೆಗೆ ಗೈರು

DK Shivakumar Delhi Visit: ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆಯಲಿದ್ದ ತಮ್ಮ ಇಲಾಖೆಯ ಬಜೆಟ್‌ ಪೂರ್ವಭಾವಿ ಸಭೆಗೆ ಹಾಜರಾಗದೇ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮಂಗಳವಾರ ದೆಹಲಿಗೆ ತೆರಳಲಿದ್ದಾರೆ.
Last Updated 10 ಫೆಬ್ರುವರಿ 2026, 0:30 IST
ಡಿಕೆಶಿ ಇಂದು ದೆಹಲಿಗೆ: ಬಜೆಟ್‌ ಪೂರ್ವಭಾವಿ ಸಭೆಗೆ ಗೈರು

ಪರಿಶಿಷ್ಟ ಜಾತಿ, ಪಂಗಡದ ಮೀಸಲಾತಿ ಹೆಚ್ಚಳ 9ನೇ ಪರಿಚ್ಛೇದಕ್ಕೆ ಸೇರಿಸಲು ಒತ್ತಡ: CM

ಒತ್ತಡ ಹೇರಲು ಶೀಘ್ರ ದೆಹಲಿಗೆ ನಿಯೋಗ * ವಾಲ್ಮೀಕಿ ಜಾತ್ರಾ ಮಹೋತ್ಸವದಲ್ಲಿ ಸಿ.ಎಂ ಸಿದ್ದರಾಮಯ್ಯ
Last Updated 10 ಫೆಬ್ರುವರಿ 2026, 0:30 IST
ಪರಿಶಿಷ್ಟ ಜಾತಿ, ಪಂಗಡದ ಮೀಸಲಾತಿ ಹೆಚ್ಚಳ 9ನೇ ಪರಿಚ್ಛೇದಕ್ಕೆ ಸೇರಿಸಲು ಒತ್ತಡ: CM

ಕರ್ನಾಟಕದಲ್ಲಿ ಈ ವರ್ಷ ₹1.30 ಲಕ್ಷ ಕೋಟಿ ಜಿಎಸ್‌ಟಿ ಸಂಗ್ರಹ

Karnataka GST: ಕರ್ನಾಟಕ ರಾಜ್ಯದಲ್ಲಿ 2025–26ನೇ ಸಾಲಿನಲ್ಲಿ ಜನವರಿ ಅಂತ್ಯದ ವರೆಗೆ ₹1.30 ಲಕ್ಷ ಕೋಟಿ ಜಿಎಸ್‌ಟಿ ಸಂಗ್ರಹ ಆಗಿದೆ ಎಂದು ಪಂಕಜ್‌ ಚೌಧರಿ ತಿಳಿಸಿದ್ದಾರೆ. ಕೇಂದ್ರ ಸರ್ಕಾರ ನೀಡಿರುವ ಮಾಹಿತಿ ಪ್ರಕಾರ, ರಾಜ್ಯದಲ್ಲಿ ಜಿಎಸ್‌ಟಿ ಸಂಗ್ರಹ ಕಳೆದ ವರ್ಷದಿಂದ ಈ ವರ್ಷ ಹೆಚ್ಚುವ ಸಾಧ್ಯತೆ ಇದೆ.
Last Updated 10 ಫೆಬ್ರುವರಿ 2026, 0:30 IST
ಕರ್ನಾಟಕದಲ್ಲಿ ಈ ವರ್ಷ ₹1.30 ಲಕ್ಷ ಕೋಟಿ ಜಿಎಸ್‌ಟಿ ಸಂಗ್ರಹ

ಪ್ರಧಾನ ಮಂತ್ರಿ ಕೌಶಲ್ಯಾಭಿವೃದ್ಧಿ ಯೋಜನೆ: ತರಬೇತಿ ನೀಡಿದವರು ಯಾರು?

ಯುವಜನರ ಉದ್ಯೋಗಾರ್ಹತೆ ಹೆಚ್ಚಿಸಿದವರ ಹೆಸರು, ‘0’, ‘0.0’ * ಸಿಎಜಿ ತೀವ್ರ ಅಸಮಾಧಾನ
Last Updated 10 ಫೆಬ್ರುವರಿ 2026, 0:30 IST
ಪ್ರಧಾನ ಮಂತ್ರಿ ಕೌಶಲ್ಯಾಭಿವೃದ್ಧಿ ಯೋಜನೆ: ತರಬೇತಿ ನೀಡಿದವರು ಯಾರು?

ಶೇ 70ರಷ್ಟು ಹುಲಿಗಳು ಭಾರತದಲ್ಲಿ: ಡಾ.ಎಸ್.ಪಿ.ಯಾದವ್

ಬಂಡೀಪುರದಲ್ಲಿ ಅಂತರರಾಷ್ಟ್ರೀಯ ಬಿಗ್ ಕ್ಯಾಟ್ ಅಲಯನ್ಸ್‌ ಶೃಂಗಸಭೆ
Last Updated 10 ಫೆಬ್ರುವರಿ 2026, 0:30 IST
ಶೇ 70ರಷ್ಟು ಹುಲಿಗಳು ಭಾರತದಲ್ಲಿ: ಡಾ.ಎಸ್.ಪಿ.ಯಾದವ್
ADVERTISEMENT

ಕೆನಡಾದಲ್ಲಿ ಗುಂಡೇಟಿಗೆ ಕನ್ನಡಿಗ ಬಲಿ: ಒಬ್ಬನೇ ಮಗನನ್ನು ಕಳೆದುಕೊಂಡ ತಂದೆ–ತಾಯಿ

Canada Shooting: ‘ಮದುವೆ ಮಾಡಿಕೊ ಎಂದು ನಾವು ಹೇಳುತ್ತಿದ್ದೆವು. ಕೆಲವೇ ತಿಂಗಳಲ್ಲಿ ಮದುವೆ ಮಾಡುವ ಆಲೋಚನೆಯೂ ಇತ್ತು. ಆದರೆ, ಇಂದು ಅವನ ಸಾವಿನ ಸುದ್ದಿ ಕೇಳಿ ಸಿಡಿಲು ಬಡಿದಂತಾಗಿದೆ....’
Last Updated 10 ಫೆಬ್ರುವರಿ 2026, 0:30 IST
ಕೆನಡಾದಲ್ಲಿ ಗುಂಡೇಟಿಗೆ ಕನ್ನಡಿಗ ಬಲಿ: ಒಬ್ಬನೇ ಮಗನನ್ನು ಕಳೆದುಕೊಂಡ ತಂದೆ–ತಾಯಿ

ರತ್ನಮ್ಮ ಹೆಗ್ಗಡೆ ಪ್ರಶಸ್ತಿಗೆ ಐವರು ಲೇಖಕಿಯರ ಕೃತಿಗಳು ಆಯ್ಕೆ

Kannada Literary Award: ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘವು 2024ನೇ ಸಾಲಿನ ಮಾತೋಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಐವರು ಲೇಖಕಿಯರ ಕೃತಿಗಳನ್ನು ಆಯ್ಕೆ ಮಾಡಿದೆ. ಪ್ರಶಸ್ತಿಯು ತಲಾ ಹದಿನೈದು ಸಾವಿರ ನಗದು ಒಳಗೊಂಡಿದೆ.
Last Updated 10 ಫೆಬ್ರುವರಿ 2026, 0:11 IST
ರತ್ನಮ್ಮ ಹೆಗ್ಗಡೆ ಪ್ರಶಸ್ತಿಗೆ ಐವರು ಲೇಖಕಿಯರ ಕೃತಿಗಳು ಆಯ್ಕೆ

ನವೋದ್ಯಮ ಕ್ಲಸ್ಟರ್‌ಗಳಿಗೆ ₹1,000ಕೋಟಿ: ಪ್ರಿಯಾಂಕ್‌ ಖರ್ಗೆ

Startup Clusters: ರಾಜ್ಯದ ಭೌಗೋಳಿಕ ಮತ್ತು ಪ್ರಾದೇಶಿಕ ಲಕ್ಷಣಗಳಿಗೆ ಅನುಗುಣವಾಗಿ ವಿವಿಧ ನವೋದ್ಯಮ ಕ್ಲಸ್ಟರ್‌ಗಳನ್ನು ಸ್ಥಾಪಿಸಲು ಮುಂದಿನ ಒಂದು ವರ್ಷದಲ್ಲಿ ₹1,000 ಕೋಟಿ ವಿನಿಯೋಗಿಸುತ್ತೇವೆ ಎಂದು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದರು.
Last Updated 9 ಫೆಬ್ರುವರಿ 2026, 23:53 IST
ನವೋದ್ಯಮ ಕ್ಲಸ್ಟರ್‌ಗಳಿಗೆ ₹1,000ಕೋಟಿ: ಪ್ರಿಯಾಂಕ್‌ ಖರ್ಗೆ
ADVERTISEMENT
ADVERTISEMENT
ADVERTISEMENT