ಮಂಗಳವಾರ, 10 ಫೆಬ್ರುವರಿ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ರಾಜ್ಯ

ADVERTISEMENT

ಅವಧಿ ಮುಕ್ತಾಯದ ಹಂತದಲ್ಲೂ ಅವಕಾಶವಿದೆ: ಹೈಕೋರ್ಟ್‌

‍ಗ್ರಾ.ಪಂ ಅಧ್ಯಕ್ಷರ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ
Last Updated 10 ಫೆಬ್ರುವರಿ 2026, 16:01 IST
ಅವಧಿ ಮುಕ್ತಾಯದ ಹಂತದಲ್ಲೂ ಅವಕಾಶವಿದೆ: ಹೈಕೋರ್ಟ್‌

ಫೆ.12ಕ್ಕೆ ಬಿಸಿಯೂಟ ಸಿಬ್ಬಂದಿ ಮುಷ್ಕರ: ಪರ್ಯಾಯಕ್ಕೆ ಸೂಚನೆ

ಅಕ್ಷರ ದಾಸೋಹ (ಬಿಸಿಯೂಟ) ಸಿಬ್ಬಂದಿ ಫೆ.12ರಂದು ಒಂದು ದಿನದ ಮುಷ್ಕರ ಹಮ್ಮಿಕೊಂಡಿದ್ದು, ಅಂದು ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಮಕ್ಕಳಿಗೆ ಬಿಸಿಯೂಟ, ಕ್ಷೀರಭಾಗ್ಯ ಹಾಗೂ ಪೂರಕ ಪೌಷ್ಟಿಕ ಆಹಾರ ವಿತರಣೆಯಲ್ಲಿ ವ್ಯತ್ಯಯವಾಗದಂತೆ ಅಗತ್ಯ ಕ್ರಮ ಕೈಗೊಳ್ಳಲು ಶಿಕ್ಷಣ ಇಲಾಖೆ ಸೂಚಿಸಿದೆ.
Last Updated 10 ಫೆಬ್ರುವರಿ 2026, 15:55 IST
ಫೆ.12ಕ್ಕೆ ಬಿಸಿಯೂಟ ಸಿಬ್ಬಂದಿ ಮುಷ್ಕರ: ಪರ್ಯಾಯಕ್ಕೆ ಸೂಚನೆ

ಬಿಕ್ಲು ಶಿವು ಕೊಲೆ ಪ್ರಕರಣ: ಶಾಸಕ ಬೈರತಿಗೆ ನಿರೀಕ್ಷಣಾ ಜಾಮೀನು ನಕಾರ

ಬಿಜೆಪಿ ಶಾಸಕ ಬೈರತಿ ಬಸವರಾಜ ರಾಜಕೀಯ ಅಧಿಕಾರ ಹೊಂದಿದ ಅತ್ಯಂತ ಪ್ರಭಾವಿ ವ್ಯಕ್ತಿಯಾಗಿದ್ದು ಈ ಪ್ರಕರಣದಲ್ಲಿ ತನಿಖೆಯ ವಿಧಾನದ ನಿರ್ಧಾರವನ್ನು ತನಿಖಾ ಪ್ರಾಧಿಕಾರದ ವಿವೇಚನೆಗೆ ಬಿಡಲಾಗಿದೆ. ಹೀಗಾಗಿ, ಅವರಿಗೆ ನಿರೀಕ್ಷಣಾ ಜಾಮೀನು ನೀಡಲಾಗದು
Last Updated 10 ಫೆಬ್ರುವರಿ 2026, 15:50 IST
ಬಿಕ್ಲು ಶಿವು ಕೊಲೆ ಪ್ರಕರಣ: ಶಾಸಕ ಬೈರತಿಗೆ ನಿರೀಕ್ಷಣಾ ಜಾಮೀನು ನಕಾರ

ರೈಲ್ವೆ ಯೋಜನೆಗಳಿಗೆ ಅನುಮೋದನೆ: ವೈಷ್ಣವ್‌ಗೆ ಸಂಸದ ಗೋವಿಂದ ಕಾರಜೋಳ ಮನವಿ

ಚಿತ್ರದುರ್ಗ ಲೋಕಸಭಾ ಕ್ಷೇತ್ರದ ರೈಲ್ವೆ ಯೋಜನೆಗಳ ಅನುಷ್ಠಾನ ಮಾಡಬೇಕು ಎಂದು ಒತ್ತಾಯಿಸಿ ಸಂಸದ ಗೋವಿಂದ ಕಾರಜೋಳ ಅವರು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಮಂಗಳವಾರ ಮನವಿ ಸಲ್ಲಿಸಿದರು.
Last Updated 10 ಫೆಬ್ರುವರಿ 2026, 15:44 IST
ರೈಲ್ವೆ ಯೋಜನೆಗಳಿಗೆ ಅನುಮೋದನೆ: ವೈಷ್ಣವ್‌ಗೆ ಸಂಸದ ಗೋವಿಂದ ಕಾರಜೋಳ ಮನವಿ

ಆಗುಂಬೆ ಘಾಟಿಯಲ್ಲಿ ಸುರಂಗ ಮಾರ್ಗ: ಡಿಪಿಆರ್‌ಗೆ ಟೆಂಡರ್ ಆಹ್ವಾನಿಸಿದ ಕೇಂದ್ರ

ಆಗುಂಬೆ ಘಾಟ್ ಮೂಲಕ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿ–169ಎ ರಸ್ತೆಯನ್ನು ಎರಡು ಲೇನ್‌ ರಸ್ತೆ, ಎರಡೂ ಬದಿ ಪಾದಚಾರಿ ಮಾರ್ಗ ಸಹಿತ ವಿಸ್ತರಿಸುವ ಉದ್ದೇಶದಿಂದ ಕಾರ್ಯಸಾಧ್ಯತಾ ಅಧ್ಯಯನ ಹಾಗೂ ವಿವರವಾದ ಯೋಜನಾ ವರದಿ ತಯಾರಿಸಲು ಕೇಂದ್ರ ಭೂಸಾರಿಗೆ ಇಲಾಖೆ ಟೆಂಡರ್ ಆಹ್ವಾನಿಸಿದೆ.
Last Updated 10 ಫೆಬ್ರುವರಿ 2026, 15:38 IST
ಆಗುಂಬೆ ಘಾಟಿಯಲ್ಲಿ ಸುರಂಗ ಮಾರ್ಗ: ಡಿಪಿಆರ್‌ಗೆ ಟೆಂಡರ್ ಆಹ್ವಾನಿಸಿದ ಕೇಂದ್ರ

‘ಶಕ್ತಿ’ ಯೋಜನೆ: ₹4,220 ಕೋಟಿ ಬಿಡುಗಡೆಗೆ ಛಲವಾದಿ ನಾರಾಯಣಸ್ವಾಮಿ ಒತ್ತಾಯ

ಕಳೆದ ಮೂರು ವರ್ಷಗಳಿಂದ ಸಾರಿಗೆ ನಿಗಮಗಳಿಗೆ ಸರ್ಕಾರ ಪಾವತಿಸಬೇಕಾದ ‘ಶಕ್ತಿ’ ಯೋಜನೆಯ ಬಾಕಿ ₹4,220.63 ಕೋಟಿಗೆ ಏರಿಕೆಯಾಗಿದೆ. ಇದರಿಂದ ಸಾರಿಗೆ ನಿಗಮಗಳು ಸಂಕಷ್ಟಕ್ಕೆ ತುತ್ತಾಗಿವೆ ಎಂದು ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿ ಟೀಕಿಸಿದರು.
Last Updated 10 ಫೆಬ್ರುವರಿ 2026, 15:34 IST
‘ಶಕ್ತಿ’ ಯೋಜನೆ: ₹4,220 ಕೋಟಿ ಬಿಡುಗಡೆಗೆ ಛಲವಾದಿ ನಾರಾಯಣಸ್ವಾಮಿ ಒತ್ತಾಯ

ಮಾಜಿ ದೇವದಾಸಿಯರ ಪುನರ್ವಸತಿಗೆ ವಿಶೇಷ ಪ್ಯಾಕೇಜ್‌: ಸಚಿವೆ ಲಕ್ಷ್ಮೀ ಹೆಬ್ಬಾಳಕರ

ಮರುಸಮೀಕ್ಷೆ ವರದಿ ಸರ್ಕಾರಕ್ಕೆ ಸಲ್ಲಿಕೆ | ಮಕ್ಕಳ ಶಿಕ್ಷಣ, ವಿವಾಹಕ್ಕೆ ನೆರವಾಗಲು ಶಿಫಾರಸು
Last Updated 10 ಫೆಬ್ರುವರಿ 2026, 14:51 IST
ಮಾಜಿ ದೇವದಾಸಿಯರ ಪುನರ್ವಸತಿಗೆ ವಿಶೇಷ ಪ್ಯಾಕೇಜ್‌: ಸಚಿವೆ ಲಕ್ಷ್ಮೀ ಹೆಬ್ಬಾಳಕರ
ADVERTISEMENT

ಲಂಚಕ್ಕಾಗಿ ನನ್ನ ಹೆಸರು ದುರುಪಯೋಗ: ಸಚಿವ ಆರ್‌.ಬಿ.ತಿಮ್ಮಾಪುರ

ಮದ್ಯ ಮಾರಾಟ ಸನ್ನದು ನೀಡುವಲ್ಲಿ ಲಂಚ ಪಡೆಯಲು ಅಧಿಕಾರಿಗಳು ನನ್ನ ಹೆಸರನ್ನು ದುರುಪಯೋಗ ಮಾಡಿಕೊಂಡಿದ್ದಾರೆ. ಹಾಗೆ ಮಾಡುವವರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ’ ಎಂದು ಅಬಕಾರಿ ಸಚಿವ ಆರ್‌.ಬಿ.ತಿಮ್ಮಾಪುರ ಹೇಳಿದರು.
Last Updated 10 ಫೆಬ್ರುವರಿ 2026, 14:44 IST
ಲಂಚಕ್ಕಾಗಿ ನನ್ನ ಹೆಸರು ದುರುಪಯೋಗ:  ಸಚಿವ ಆರ್‌.ಬಿ.ತಿಮ್ಮಾಪುರ

ಸರ್ಕಾರ 1 ಸಾವಿರ ದಿನ ಪೂರೈಸಿದ ಸಂಭ್ರಮ: ಹಾವೇರಿಯಲ್ಲಿ ಇದೇ 14ಕ್ಕೆ ಸಮಾವೇಶ

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಒಂದು ಸಾವಿರ ದಿನಗಳು ಪೂರೈಸುತ್ತಿರುವ ಹೊತ್ತಿನಲ್ಲಿ, ಇದೇ 14 ರಂದು ಹಾವೇರಿಯಲ್ಲಿ ಸಮಾವೇಶ ಹಮ್ಮಿಕೊಳ್ಳಾಗಿದೆ. ಅಂದು ಒಂದು ಲಕ್ಷ ಜನರಿಗೆ ಹಕ್ಕು ಪತ್ರಗಳನ್ನು ವಿತರಿಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ತಿಳಿಸಿದರು.
Last Updated 10 ಫೆಬ್ರುವರಿ 2026, 14:42 IST
ಸರ್ಕಾರ 1 ಸಾವಿರ ದಿನ ಪೂರೈಸಿದ ಸಂಭ್ರಮ: ಹಾವೇರಿಯಲ್ಲಿ ಇದೇ 14ಕ್ಕೆ ಸಮಾವೇಶ

ರೇಣುಕಸ್ವಾಮಿ ಕೊಲೆ ಪ್ರಕರಣ: ಪ್ರದೂಷ್ ವಿರುದ್ಧದ ಆರೋಪ ಕೈಬಿಡಲು ಹೈಕೋರ್ಟ್ ನಕಾರ

Darshan Case: ಬೆಂಗಳೂರು: 'ನಿಮ್ಮ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟೇ ತಿರಸ್ಕರಿಸಿರುವಾಗ ದೋಷಾರೋಪಗಳಿಂದ ಕೈಬಿಡಬೇಕು ಎಂದು ಹೇಗೆ ತಾನೇ ಕೋರುತ್ತೀರಿ’ ಎಂದು ಹೈಕೋರ್ಟ್‌, ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದ ಆರೋಪಿಗೆ ಪ್ರಶ್ನಿಸಿದೆ.
Last Updated 10 ಫೆಬ್ರುವರಿ 2026, 14:10 IST
ರೇಣುಕಸ್ವಾಮಿ ಕೊಲೆ ಪ್ರಕರಣ: ಪ್ರದೂಷ್ ವಿರುದ್ಧದ ಆರೋಪ ಕೈಬಿಡಲು ಹೈಕೋರ್ಟ್ ನಕಾರ
ADVERTISEMENT
ADVERTISEMENT
ADVERTISEMENT