ಭಾನುವಾರ, 8 ಫೆಬ್ರುವರಿ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ರಾಜ್ಯ

ADVERTISEMENT

ಲಿಂಗಸುಗೂರು: ನಿಗದಿತ ಹೆಲಿಪ್ಯಾಡ್‌ನಲ್ಲಿ ಇಳಿಯದ ಸಿಎಂ ಹೆಲಿಕಾಪ್ಟರ್

Chief Minister Helicopter: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿದ್ದ ಹೆಲಿಕಾಪ್ಟರ್‌ ನಿಗದಿತ ಹೆಲಿಪ್ಯಾಡ್‌ ಬದಲಾಗಿ ಮತ್ತೊಂದು ಹೆಲಿಪ್ಯಾಡ್‌ನಲ್ಲಿ ಭಾನುವಾರ ಇಳಿದಿದ್ದು, ಗೊಂದಲಕ್ಕೆ ಕಾರಣವಾಯಿತು.
Last Updated 8 ಫೆಬ್ರುವರಿ 2026, 18:01 IST
ಲಿಂಗಸುಗೂರು: ನಿಗದಿತ ಹೆಲಿಪ್ಯಾಡ್‌ನಲ್ಲಿ ಇಳಿಯದ ಸಿಎಂ ಹೆಲಿಕಾಪ್ಟರ್

SSLC, ಮೆಟ್ರಿಕ್ ನಂತರದ ಪ್ರೋತ್ಸಾಹಧನ: ಅರ್ಜಿ ಸಲ್ಲಿಕೆ ಗಡುವು ವಿಸ್ತರಣೆ

Post Metric Incentive: ಎಸ್‌ಎಸ್‌‌ಎಲ್‌ಸಿ ಹಾಗೂ ಮೆಟ್ರಿಕ್ ನಂತರದ ಪ್ರೋತ್ಸಾಹಧನಕ್ಕೆ ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆ ಮಾಡಲಾಗಿದೆ. ‌ಈ ಬಗ್ಗೆ ಸಮಾಜ ಕಲ್ಯಾಣ ಇಲಾಖೆ ಎಕ್ಸ್‌ನಲ್ಲಿ ಮಾಹಿತಿ ನೀಡಿದೆ.
Last Updated 8 ಫೆಬ್ರುವರಿ 2026, 16:14 IST
SSLC, ಮೆಟ್ರಿಕ್ ನಂತರದ ಪ್ರೋತ್ಸಾಹಧನ: ಅರ್ಜಿ ಸಲ್ಲಿಕೆ ಗಡುವು ವಿಸ್ತರಣೆ

ರಾಜ್ಯದ ಕೃಷಿ ವಯಲಕ್ಕೆ ಕೇಂದ್ರದ ಬೆಂಬಲ: ಕೇಂದ್ರ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್‌

Shivraj Singh Chouhan: ಬೆಂಗಳೂರು: ವಿವಿಧ ಬೆಳೆಗಳ ವಿಚಾರದಲ್ಲಿ ಕರ್ನಾಟಕವು ದೇಶದಲ್ಲಿಯೇ ಮೊದಲ ಸ್ಥಾನ ಕಾಯ್ದುಕೊಂಡಿದೆ. ರಾಜ್ಯದಲ್ಲಿ ಕೃಷಿ ವಲಯವನ್ನು ಇನ್ನಷ್ಟು ಅಭಿವೃದ್ಧಿಪಡಿಸುವಲ್ಲಿ ಮೌಲ್ಯವರ್ಧನೆಗೆ ಒತ್ತು ನೀಡಬೇಕಿದ್ದು, ಕೇಂದ್ರ ಸರ್ಕಾರವು ಬೆಂಬಲ ನೀಡಲಿದೆ.
Last Updated 8 ಫೆಬ್ರುವರಿ 2026, 16:12 IST
ರಾಜ್ಯದ ಕೃಷಿ ವಯಲಕ್ಕೆ ಕೇಂದ್ರದ ಬೆಂಬಲ: ಕೇಂದ್ರ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್‌

ಕೊಪ್ಪಳ: ಸರಾಯಿ ಕುಡಿದು ಇಬ್ಬರು ಯುವಕರು ಸಾವು

Koppal News: ಕೊಪ್ಪಳ ತಾಲ್ಲೂಕಿನ ಕೂಕನಪಳ್ಳಿ ಗ್ರಾಮದಲ್ಲಿ ವಿಷಪೂರಿತ ಸ್ಪಿರಿಟ್ ಕುಡಿದು ಇಬ್ಬರು ಯುವಕರು ಮೃತಪಟ್ಟಿದ್ದಾರೆ. ಕುಡಿಯಲು ಯೋಗ್ಯವಲ್ಲದ ಸ್ಪಿರಿಟ್ ತಂದುಕೊಟ್ಟವರ ವಿರುದ್ಧ ಮುನಿರಾಬಾದ್ ಠಾಣೆಯಲ್ಲಿ ದೂರು ದಾಖಲಾಗಿದೆ.
Last Updated 8 ಫೆಬ್ರುವರಿ 2026, 16:08 IST
ಕೊಪ್ಪಳ: ಸರಾಯಿ ಕುಡಿದು ಇಬ್ಬರು ಯುವಕರು ಸಾವು

ಸಿಎಂ ಬದಲಾವಣೆ | ಯಾರೋ ಏನೋ ಹೇಳಿಕೆ ಕೊಟ್ಟರೆ ಬದಲಾಗಲ್ಲ: ದಿನೇಶ್‌ ಗುಂಡೂರಾವ್‌

Dinesh Gundu Rao: ಮುಖ್ಯಮಂತ್ರಿ ಯಾರೆಂಬುದು ಪಕ್ಷದ ಹೈಕಮಾಂಡ್‌ ನಿರ್ಧಾರ ತೆಗೆದುಕೊಳ್ಳುತ್ತದೆ. ಸ್ವತಃ ಮುಖ್ಯಮಂತ್ರಿಯವರೇ ಈ ವಿಷಯ ಹೇಳಿದ್ದಾರೆ. ಅವರ ಕೆಲವು ಬೆಂಬಲಿಗರು ಹೇಳಿರಬಹುದು. ಆದರೆ, ಯಾರೋ ಏನೋ ಹೇಳಿಕೆ ಕೊಟ್ಟರೆ ಬದಲಾಗಲ್ಲ ಎಂದು ದಿನೇಶ್‌ ಗುಂಡೂರಾವ್‌ ಹೇಳಿದರು.
Last Updated 8 ಫೆಬ್ರುವರಿ 2026, 12:47 IST
ಸಿಎಂ ಬದಲಾವಣೆ  | ಯಾರೋ ಏನೋ ಹೇಳಿಕೆ ಕೊಟ್ಟರೆ ಬದಲಾಗಲ್ಲ: ದಿನೇಶ್‌ ಗುಂಡೂರಾವ್‌

ಮೆಟ್ರೊ ಪ್ರಯಾಣ ದರ ಏರಿಕೆ| ತೇಜಸ್ವಿ ಸೂರ್ಯ ದೆಹಲಿಗೆ ಓಡಿದ್ದು ಏಕೆ?: ಕಾಂಗ್ರೆಸ್‌

Bengaluru Metro: ಮೆಟ್ರೊ ಪ್ರಯಾಣ ದರ ಏರಿಕೆಗೆ ಕೇಂದ್ರ ಸರ್ಕಾರ ತಾತ್ಕಾಲಿಕವಾಗಿ ತಡೆ ನೀಡಿದೆ ಎಂದು ಹೇಳಿಕೆ ನೀಡಿರುವ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ರಾಜ್ಯ ಕಾಂಗ್ರೆಸ್‌ ಸರ್ಕಾರ ಕಿಡಿಕಾರಿದೆ.
Last Updated 8 ಫೆಬ್ರುವರಿ 2026, 11:10 IST
ಮೆಟ್ರೊ ಪ್ರಯಾಣ ದರ ಏರಿಕೆ| ತೇಜಸ್ವಿ ಸೂರ್ಯ ದೆಹಲಿಗೆ ಓಡಿದ್ದು ಏಕೆ?: ಕಾಂಗ್ರೆಸ್‌

ಏನು ನಡೆದಿದೆ ಎಂದು ಸಿ.ಎಂ, ಡಿಸಿಎಂ, ಹೈಕಮಾಂಡ್​​ಗೆ ಮಾತ್ರ ಗೊತ್ತು: ಪರಮೇಶ್ವರ

G Parameshwara: ‘ಏನು ನಡೆದಿದೆ ಎಂದು ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಮತ್ತು ಹೈಕಮಾಂಡ್​​ಗೆ ಮಾತ್ರ ಗೊತ್ತಿದೆ. ಹೈಕಮಾಂಡ್ ಸುಮ್ಮನೆ ಇದ್ದರೆ ನಾವು ಏನೆಂದು ಅರ್ಥ ಮಾಡಿಕೊಳ್ಳುವುದು’ ಎಂದು ಗೃಹ ಸಚಿವ ಜಿ. ಪರಮೇಶ್ವರ ಹೇಳಿದ್ದಾರೆ.
Last Updated 8 ಫೆಬ್ರುವರಿ 2026, 8:32 IST
ಏನು ನಡೆದಿದೆ ಎಂದು ಸಿ.ಎಂ, ಡಿಸಿಎಂ, ಹೈಕಮಾಂಡ್​​ಗೆ ಮಾತ್ರ ಗೊತ್ತು: ಪರಮೇಶ್ವರ
ADVERTISEMENT

ಮಂಡ್ಯದಲ್ಲಿ ₹500 ಕೋಟಿ ವೆಚ್ಚದಲ್ಲಿ ಎಆರ್‌ಎಐ ಸಂಶೋಧನಾ ಕೇಂದ್ರ: ಕುಮಾರಸ್ವಾಮಿ

HD Kumaraswamy: ಮಂಡ್ಯದಲ್ಲಿ 500 ಕೋಟಿ ವೆಚ್ಚದಲ್ಲಿ ಆಟೋಮೊಟಿವ್ ರಿಸರ್ಚ್ ಅಸೋಸಿಯೇಷನ್ ಆಫ್ ಇಂಡಿಯಾದ ( ಎಆರ್ ಎಐ) ಸಂಶೋಧನಾ ಕೇಂದ್ರ ತೆರೆಯಲು ಉದ್ದೇಶಿಸಿದ್ದು, ಇದಕ್ಕೆ 100 ಎಕರೆ ಭೂಮಿ‌ ಕೋರಿ ರಾಜ್ಯ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ.
Last Updated 8 ಫೆಬ್ರುವರಿ 2026, 8:13 IST
ಮಂಡ್ಯದಲ್ಲಿ ₹500 ಕೋಟಿ ವೆಚ್ಚದಲ್ಲಿ ಎಆರ್‌ಎಐ ಸಂಶೋಧನಾ ಕೇಂದ್ರ: ಕುಮಾರಸ್ವಾಮಿ

08 ಫೆಬ್ರುವರಿ 2026: ಈ ದಿನದ ಟಾಪ್ 10 ಸುದ್ದಿಗಳು ಇಲ್ಲಿವೆ...

Daily Headlines: ಪ್ರಧಾನಿ ನರೇಂದ್ರ ಮೋದಿ ಮಲೇಷ್ಯಾ ಭೇಟಿ, ವಾಷಿಂಗ್ಟನ್ ಸುಂದರ್ ಭಾರತ ತಂಡಕ್ಕೆ ಮರಳಿದ್ದು ಸೇರಿ ರಾಜ್ಯ, ರಾಷ್ಟ್ರೀಯ, ಅಂತರರಾಷ್ಟ್ರೀಯಕ್ಕೆ ಸಂಬಂಧಪಟ್ಟಂತೆ ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ
Last Updated 8 ಫೆಬ್ರುವರಿ 2026, 6:09 IST
08 ಫೆಬ್ರುವರಿ 2026: ಈ ದಿನದ ಟಾಪ್ 10 ಸುದ್ದಿಗಳು ಇಲ್ಲಿವೆ...

ಸಮಾಜವಾದಿ ಸಂತನ ಕೊಟ್ಟೂರು ತೇರು..!

Kottur Jathre: ಸಮಾಜದಲ್ಲಿನ ಮೌಢ್ಯ, ಅಸಮಾನತೆ ತೊಡೆದು ಹಾಕಿ ಸಮಸಮಾಜದ ನಿರ್ಮಾಣಕ್ಕಾಗಿ ಹದಿನಾರನೇ ಶತಮಾನದಲ್ಲಿ ಶ್ರಮಿಸಿದ ಮಧ್ಯ ಕರ್ನಾಟಕದ ಕೂಲಹಳ್ಳಿ, ಹರಪನಹಳ್ಳಿ, ಅರಸೀಕೆರೆ, ನಾಯಕನಹಟ್ಟಿ ಮತ್ತು ಕೊಟ್ಟೂರಿನಲ್ಲಿ ನೆಲೆಸಿದ್ದ ಐವರು ಶರಣರಲ್ಲಿ ಕೊಟ್ಟೂರು
Last Updated 7 ಫೆಬ್ರುವರಿ 2026, 21:35 IST
ಸಮಾಜವಾದಿ ಸಂತನ ಕೊಟ್ಟೂರು ತೇರು..!
ADVERTISEMENT
ADVERTISEMENT
ADVERTISEMENT