ಭಾನುವಾರ, 4 ಜನವರಿ 2026
ಪದಬಂಧ
ಕಾರ್ಟೂನ್
ಆರೋಗ್ಯ
ಪಾಡ್ಕಾಸ್ಟ್
ಭಾನುವಾರ
ಇ-ಪೇಪರ್
ಮಹಿಳೆ
ಹೊರನಾಡ ಕನ್ನಡಿಗರು
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಜ್ಯೋತಿಷ್ಯ
ಸಿನಿಮಾ
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2025
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ವೆಬ್ ಎಕ್ಸ್ಕ್ಲೂಸಿವ್
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
Sign in
ನಿಮ್ಮ ಜಿಲ್ಲೆ
ಸುದ್ದಿ
ಜ್ಯೋತಿಷ್ಯ
ಸಿನಿಮಾ
ಅಭಿಮತ
ಕ್ರೀಡೆ
ವಾಣಿಜ್ಯ
ವೆಬ್ ಎಕ್ಸ್ಕ್ಲೂಸಿವ್
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ರಾಜ್ಯ
ADVERTISEMENT
'ಝಡ್' ಶ್ರೇಣಿಯ ಭದ್ರತೆ ಒದಗಿಸಿ; ಶಾಸಕ ಜನಾರ್ದನ ರೆಡ್ಡಿ ಪತ್ರ
Z Category Security: ಅತ್ಯಂತ ಆಕ್ರೋಶ ಹಾಗೂ ಆಘಾತದೊಂದಿಗೆ ಈ ಪತ್ರವನ್ನು ಬರೆಯುತ್ತಿದ್ದು ಸರ್ಕಾರ ತ್ವರಿತವಾಗಿ ಕ್ರಮ ವಹಿಸಬೇಕು ಎಂದು ಅವರು ಕೋರಿದ್ದಾರೆ.
Last Updated 4 ಜನವರಿ 2026, 5:15 IST
ಅಂತರರಾಷ್ಟ್ರೀಯ ಚಿತ್ರೋತ್ಸವಕ್ಕಷ್ಟೇ ಸೀಮಿತವಾದ ಕರ್ನಾಟಕ ಚಲನಚಿತ್ರ ಅಕಾಡೆಮಿ
Kannada Film Industry: ಕನ್ನಡ ಚಿತ್ರೋದ್ಯಮದ ಅಭಿವೃದ್ಧಿಗೆ ಶ್ರಮಿಸಬೇಕಾದ ಕರ್ನಾಟಕ ಚಲನಚಿತ್ರ ಅಕಾಡೆಮಿ ಚಿತ್ರೋತ್ಸವಕ್ಕಷ್ಟೇ ಸೀಮಿತವಾಗಿರುವುದಾಗಿ ಕೆಲವು ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
Last Updated 4 ಜನವರಿ 2026, 1:50 IST
ಬಾಗಲಕೋಟೆ, ದಾವಣಗೆರೆ ದಕ್ಷಿಣ: ಉಪಚುನಾವಣೆಗೆ ಪ್ರಕ್ರಿಯೆ ಆರಂಭಿಸಿದ ಆಯೋಗ
Bagalkot, Davanagere South Bypoll: ಎಚ್.ವೈ.ಮೇಟಿ ಮತ್ತು ಶಾಮನೂರು ಶಿವಶಂಕರಪ್ಪ ಅವರ ನಿಧನದ ಬಳಿಕ ತೆರವಾಗಿರುವ ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಚುನಾವಣಾ ಆಯೋಗ ಸಿದ್ಧತೆ ನಡೆಸಿದೆ.
Last Updated 4 ಜನವರಿ 2026, 1:48 IST
ಬಿಜೆಪಿ ಅಧ್ಯಕ್ಷರಿಗೆ ಕೋಗಿಲು ಬಡಾವಣೆ ವರದಿ: ಶಾಸಕ ಎಸ್.ಆರ್. ವಿಶ್ವನಾಥ್
Kogilu Demolition Row: ಯಲಹಂಕದ ಕೋಗಿಲು ಬಡಾವಣೆಯಲ್ಲಿ ಶೆಡ್ ತೆರವುಗೊಳಿಸಿದ ಪ್ರಕರಣದ ಬಗ್ಗೆ ಬಿಜೆಪಿ ಸತ್ಯಶೋಧನಾ ತಂಡ ಪರಿಶೀಲನೆ ನಡೆಸಿದೆ. ವರದಿಯನ್ನು ಶೀಘ್ರವೇ ಬಿವೈ ವಿಜಯೇಂದ್ರ ಅವರಿಗೆ ಸಲ್ಲಿಸಲಾಗುವುದು ಎಂದು ಎಸ್.ಆರ್. ವಿಶ್ವನಾಥ್ ತಿಳಿಸಿದ್ದಾರೆ.
Last Updated 3 ಜನವರಿ 2026, 23:31 IST
ತಾಪಮಾನ ಕುಸಿತ, ಕಳಪೆ ಆಹಾರ–ನೀರು ಸೇವನೆ: ರಸ್ತೆಬದಿಯಲ್ಲೇ ನಲುಗುತ್ತಿವೆ ಜೀವಗಳು..
40 ದಿನಗಳಲ್ಲಿ 15 ಮಂದಿ ನಿರಾಶ್ರಿತರು ಮೃತ
Last Updated 3 ಜನವರಿ 2026, 23:31 IST
ಅಂಗಾಂಗ ದಾನ ಪ್ರಮಾಣ ಹೆಚ್ಚಳ: 2024ರಲ್ಲಿ 198 ಮಂದಿಯಿಂದ ದಾನ
Jeevasarthakathe: ರಾಜ್ಯದಲ್ಲಿ ಕಳೆದ ವರ್ಷ 198 ಮಂದಿಯಿಂದ 564 ಅಂಗಾಂಗಗಳನ್ನು ದಾನವಾಗಿ ಪಡೆಯಲಾಗಿದೆ. ಈವರೆಗೆ ವರ್ಷವೊಂದರಲ್ಲಿ ನಡೆದ ಗರಿಷ್ಠ ಅಂಗಾಂಗ ದಾನ ಇದಾಗಿದೆ. ರಾಜ್ಯದಲ್ಲಿ ವಿವಿಧ ಸಂಸ್ಥೆಗಳು ಅಂಗಾಂಗ ದಾನದ ಬಗ್ಗೆ ಜಾಗೃತಿ ಮೂಡಿಸುತ್ತಿವೆ.
Last Updated 3 ಜನವರಿ 2026, 23:24 IST
ಬಳ್ಳಾರಿ: ರಾಜಶೇಖರ ಕುಟುಂಬಕ್ಕೆ ₹25 ಲಕ್ಷ ಪರಿಹಾರ, ಸುಸಜ್ಜಿತ ಮನೆ...
ರಾಜಶೇಖರ ಕುಟುಂಬಕ್ಕೆ ಪರಿಹಾರ ವಿತರಣೆ: ಮನೆ ಕೊಡುವುದಾಗಿ ಸಚಿವ ಜಮೀರ್ ಅಹಮ್ಮದ್ ಖಾನ್ ಅಭಯ
Last Updated 3 ಜನವರಿ 2026, 18:27 IST
ADVERTISEMENT
ವಿದ್ಯಾರ್ಥಿನಿಯರಿಗೆ ಋತುಚಕ್ರ ರಜೆ ನೀಡಿ: ಸಿದ್ದರಾಮಯ್ಯಗೆ ಶಶಿಧರ್ ಕೋಸಂಬೆ ಪತ್ರ
Menstrual Leave for Students: ಪ್ರೌಢಶಾಲೆ ಮತ್ತು ಕಾಲೇಜು ವಿದ್ಯಾರ್ಥಿನಿಯರಿಗೆ ಋತುಚಕ್ರದ ಸಂದರ್ಭದಲ್ಲಿ ಹಾಜರಾತಿ ಸಹಿತ ರಜೆ ನೀಡುವಂತೆ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಶಶಿಧರ್ ಕೋಸಂಬೆ ಒತ್ತಾಯಿಸಿದ್ದಾರೆ.
Last Updated 3 ಜನವರಿ 2026, 16:28 IST
ಬೆಂಗಳೂರು: ಪ್ರೋತ್ಸಾಹ ಧನ ಬಿಡುಗಡೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರ ಪ್ರತಿಭಟನೆ
Bengaluru ASHA Protest: ನಾಲ್ಕು ತಿಂಗಳಿಂದ ಬಾಕಿ ಉಳಿದಿರುವ ಪ್ರೋತ್ಸಾಹ ಧನ ಬಿಡುಗಡೆಗೆ ಆಗ್ರಹಿಸಿ ಸ್ವಾತಂತ್ರ್ಯ ಉದ್ಯಾನದಲ್ಲಿ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದರು. ಜ. 5ರ ಒಳಗೆ ಹಣ ಬಿಡುಗಡೆ ಮಾಡುವುದಾಗಿ ಸರ್ಕಾರ ಭರವಸೆ ನೀಡಿದೆ.
Last Updated 3 ಜನವರಿ 2026, 15:45 IST
ಜನಾರ್ದನ ರೆಡ್ಡಿ ಬಳ್ಳಾರಿಗೆ ಕಾಲಿಟ್ಟ ಮೇಲೆ ಗಲಭೆ: ಡಿ.ಕೆ. ಶಿವಕುಮಾರ್
Ballari Violence: ಶಾಸಕ ನಾರಾ ಭರತ್ ರೆಡ್ಡಿ ಬೆನ್ನಿಗೆ ನಮ್ಮ ಪಕ್ಷ ನಿಲ್ಲಲಿದೆ. ನಾವು ನಮ್ಮ ಕಾರ್ಯಕರ್ತನನ್ನು ಕಳೆದುಕೊಂಡಿದ್ದೇವೆ. ಇದಕ್ಕೆ ಕಾರಣ ಯಾರು ಎಂಬುದು ತನಿಖೆಯಿಂದ ಹೊರಬರಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು.
Last Updated 3 ಜನವರಿ 2026, 15:31 IST
ADVERTISEMENT
<
1
2
...
1000
>
ADVERTISEMENT
ADVERTISEMENT