ಧಾರವಾಡ ಪ್ರತಿಭಟನೆ ಗಂಭೀರವಾಗಿ ಪರಿಗಣನೆ; ಅರ್ಹರಿಗೆ ಸೂಕ್ತ ಉದ್ಯೋಗ: ಸಿದ್ದರಾಮಯ್ಯ
Government Jobs: ‘ಸರ್ಕಾರಿ ಉದ್ಯೋಗ ಪಡೆದು ನೆಮ್ಮದಿಯ ಬದುಕು ಕಟ್ಟಿಕೊಳ್ಳಬೇಕೆಂಬ ಕನಸು ಹೊತ್ತಿರುವ ಉದ್ಯೋಗಾಕಾಂಕ್ಷಿಗಳ ಆಸೆ - ಆಕಾಂಕ್ಷೆಯನ್ನು ರಕ್ಷಿಸಿ, ಅರ್ಹರಿಗೆ ಸೂಕ್ತ ಉದ್ಯೋಗ ಖಚಿತಪಡಿಸಲು ನಮ್ಮ ಸರ್ಕಾರ ಬದ್ಧ’ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.Last Updated 24 ಫೆಬ್ರುವರಿ 2026, 15:17 IST