ಬುಧವಾರ, 12 ನವೆಂಬರ್ 2025
×
ADVERTISEMENT

ರಾಜ್ಯ

ADVERTISEMENT

Delhi Blast | ಸಿಎಂ ಸಿದ್ದರಾಮಯ್ಯ ತಮ್ಮ ಹೇಳಿಕೆ ಹಿಂಪಡೆಯಲಿ: ವಿಜಯೇಂದ್ರ ಆಗ್ರಹ

Red Fort Blast: ದೆಹಲಿ ಕೆಂಪು ಕೋಟೆ ಮೆಟ್ರೊ ನಿಲ್ದಾಣದ ಬಳಿ ನಡೆದ ಸ್ಪೋಟಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಹೇಳಿಕೆಯನ್ನು ಕೂಡಲೇ ಹಿಂಪಡೆಯಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಒತ್ತಾಯಿಸಿದ್ದಾರೆ.
Last Updated 12 ನವೆಂಬರ್ 2025, 8:19 IST
Delhi Blast | ಸಿಎಂ ಸಿದ್ದರಾಮಯ್ಯ ತಮ್ಮ ಹೇಳಿಕೆ ಹಿಂಪಡೆಯಲಿ: ವಿಜಯೇಂದ್ರ ಆಗ್ರಹ

ಡಿಕೆಶಿ ಮುಖ್ಯಮಂತ್ರಿಯಾಗಲೆಂದು ಪ್ರಾರ್ಥಿಸಿ ಹಳೇವೂರಮ್ಮ ದೇಗುಲದಲ್ಲಿ ವಿಶೇಷ ಪೂಜೆ

Political Rituals: ಕುಣಿಗಲ್ ತಾಲ್ಲೂಕಿನ ಹುಲಿಯೂರುದುರ್ಗದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಲೆಂದು ಕಾಂಗ್ರೆಸ್ ಕಾರ್ಯಕರ್ತರು ಹಳೇವೂರಮ್ಮ ದೇವಾಲಯದಲ್ಲಿ ಪೂಜೆ ಹಾಗೂ ಚಂಡಿಕಾ ಹೋಮ ನಡೆಸಿದರು.
Last Updated 12 ನವೆಂಬರ್ 2025, 6:41 IST
ಡಿಕೆಶಿ ಮುಖ್ಯಮಂತ್ರಿಯಾಗಲೆಂದು ಪ್ರಾರ್ಥಿಸಿ ಹಳೇವೂರಮ್ಮ ದೇಗುಲದಲ್ಲಿ ವಿಶೇಷ ಪೂಜೆ

ಪ್ರಧಾನಿ ಮೋದಿ ಹೊಣೆಗಾರಿಕೆ ಬಯಲು ಮಾಡಿದ ಸಿಎಂ ಮೋದಿ: ವಿಡಿಯೊ ಹಂಚಿದ ಪ್ರಿಯಾಂಕ್

Narendra Modi Accountability: ಪ್ರಧಾನಿ ನರೇಂದ್ರ ಮೋದಿ ಅವರ ಹೊಣೆಗಾರಿಕೆಯನ್ನು 'ಮುಖ್ಯಮಂತ್ರಿ ಮೋದಿ' ಅವರಿಗಿಂತ ಚೆನ್ನಾಗಿ ಬೇರೆ ಯಾರು ಬಯಲು ಮಾಡಲು ಸಾಧ್ಯವಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಇಂದು (ಬುಧವಾರ) ಆರೋಪಿಸಿದ್ದಾರೆ.
Last Updated 12 ನವೆಂಬರ್ 2025, 5:13 IST
ಪ್ರಧಾನಿ ಮೋದಿ ಹೊಣೆಗಾರಿಕೆ ಬಯಲು ಮಾಡಿದ ಸಿಎಂ ಮೋದಿ: ವಿಡಿಯೊ ಹಂಚಿದ ಪ್ರಿಯಾಂಕ್

ನವದೆಹಲಿಯ ಕೆಂಪು ಕೋಟೆ ಬಳಿ ಸ್ಫೋಟ: ಕೆಆರ್‌ಎಸ್‌ ಅಣೆಕಟ್ಟೆಯಲ್ಲಿ ಕಟ್ಟೆಚ್ಚರ

Dam Security Alert: ದೆಹಲಿಯ ಕೆಂಪು ಕೋಟೆ ಸ್ಫೋಟದ ಹಿನ್ನೆಲೆ ಶಾಸಕ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್ ಅಣೆಕಟ್ಟೆಯ ನಾಲ್ಕು ದಿಕ್ಕುಗಳಲ್ಲಿ ಶಸ್ತ್ರಸಜ್ಜಿತ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 12 ನವೆಂಬರ್ 2025, 3:00 IST
ನವದೆಹಲಿಯ ಕೆಂಪು ಕೋಟೆ ಬಳಿ ಸ್ಫೋಟ: ಕೆಆರ್‌ಎಸ್‌ ಅಣೆಕಟ್ಟೆಯಲ್ಲಿ ಕಟ್ಟೆಚ್ಚರ

ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ

Administrative Action: ಮೈಸೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ತಹಶೀಲ್ದಾರ್‌ ಕಚೇರಿಗಳ ಮೇಲೆ ಗೌಪ್ಯ ತಪಾಸಣೆ, ಅಪರಾಧ ನಿಯಂತ್ರಣ, ಹಾಗೂ ವಿಳಂಬವಾದ ನ್ಯಾಯಾಲಯದ ಪ್ರಕರಣಗಳ ಕುರಿತು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು.
Last Updated 12 ನವೆಂಬರ್ 2025, 2:47 IST
ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ

ಪಾಳ್ಯ ಆರೋಗ್ಯ ಕೇಂದ್ರಕ್ಕೆ ಪ್ರಶಸ್ತಿ ಗರಿ:ಆರೋಗ್ಯ ಸಚಿವಾಲಯದಿಂದ 5 ಸ್ಟಾರ್‌ ಗೌರವ

National Health Recognition: ಆಲೂರು ತಾಲ್ಲೂಕಿನ ಪಾಳ್ಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ನ್ಯಾಷನಲ್ ಹೆಲ್ತ್ ಸಿಸ್ಟಮ್ಸ್ ರಿಸೋರ್ಸ್ ಸೆಂಟರ್ ಮತ್ತು ಕೇಂದ್ರ ಆರೋಗ್ಯ ಸಚಿವಾಲಯದಿಂದ ರಾಷ್ಟ್ರ ಮಟ್ಟದ ಐದು ತಾರೆ ಪ್ರಶಸ್ತಿ ಲಭಿಸಿದೆ.
Last Updated 12 ನವೆಂಬರ್ 2025, 2:15 IST
ಪಾಳ್ಯ ಆರೋಗ್ಯ ಕೇಂದ್ರಕ್ಕೆ ಪ್ರಶಸ್ತಿ ಗರಿ:ಆರೋಗ್ಯ ಸಚಿವಾಲಯದಿಂದ 5 ಸ್ಟಾರ್‌ ಗೌರವ

ನ.15ರಂದು ದೆಹಲಿಗೆ ಹೋಗುವೆ, ಅವಕಾಶ ಸಿಕ್ಕರೆ ಹೈಕಮಾಂಡ್‌ ಭೇಟಿ: ಸಿದ್ದರಾಮಯ್ಯ

ಸಿಎಂ ಸಿದ್ದರಾಮಯ್ಯ ನವೆಂಬರ್ 15 ರಂದು ದೆಹಲಿಗೆ ತೆರಳಲಿದ್ದು, ಹಿರಿಯ ನಾಯಕ ಕಪಿಲ್ ಸಿಬಲ್ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈ ವೇಳೆ ರಾಹುಲ್ ಗಾಂಧಿ ಸೇರಿದಂತೆ ಹೈಕಮಾಂಡ್‌ ಅವರನ್ನು ಭೇಟಿಯಾಗುವ ಸಾಧ್ಯತೆ ಇದೆ.
Last Updated 11 ನವೆಂಬರ್ 2025, 19:57 IST
ನ.15ರಂದು ದೆಹಲಿಗೆ ಹೋಗುವೆ, ಅವಕಾಶ ಸಿಕ್ಕರೆ ಹೈಕಮಾಂಡ್‌ ಭೇಟಿ: ಸಿದ್ದರಾಮಯ್ಯ
ADVERTISEMENT

ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಮದ್ಯ ಕುಡಿದು ನೃತ್ಯ ಮಾಡಿದವರ ಗುರುತು ಪತ್ತೆ

ನಾಲ್ವರು ವಿಚಾರಣಾಧೀನ ಕೈದಿಗಳ ವಿರುದ್ಧ ಎಫ್‌ಐಆರ್‌
Last Updated 11 ನವೆಂಬರ್ 2025, 19:10 IST
ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಮದ್ಯ ಕುಡಿದು ನೃತ್ಯ ಮಾಡಿದವರ ಗುರುತು ಪತ್ತೆ

ಆದಿವಾಸಿಗಳಿಗೆ ಒಳಮೀಸಲಾತಿ ನೀಡಿ: ಒತ್ತಾಯ

Scheduled Tribe Rights: ಕರ್ನಾಟಕದ ವಿವಿಧ ಬುಡಕಟ್ಟು ಸಂಘಟನೆಗಳು ಪರಿಶಿಷ್ಟ ಪಂಗಡ ಆದಿವಾಸಿಗಳಿಗೆ ಒಳ ಮೀಸಲಾತಿ ಕಲ್ಪಿಸಲು ಆಯೋಗ ರಚನೆಗೆ ಒತ್ತಾಯಿಸಬೇಕೆಂದು ಸರ್ಕಾರಕ್ಕೆ ಜಂಟಿಯಾಗಿ ಮನವಿ ಸಲ್ಲಿಸಲು ನಿರ್ಧರಿಸಿವೆ.
Last Updated 11 ನವೆಂಬರ್ 2025, 18:08 IST
ಆದಿವಾಸಿಗಳಿಗೆ ಒಳಮೀಸಲಾತಿ ನೀಡಿ: ಒತ್ತಾಯ

ಅನುದಾನ ಹಂಚಿಕೆ ತಾರತಮ್ಯ: ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್‌

Fund Allocation Dispute: ಶಾಸಕರಿಗೆ ಮಂಜೂರಾದ ಅನುದಾನ ಬಿಡುಗಡೆಯಲ್ಲಿನ ತಾರತಮ್ಯ ಕುರಿತು ಜೆಡಿಎಸ್ ಶಾಸಕರ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಪ್ರತಿಕ್ರಿಯೆಯಾಗಿ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿಯಾಗಿದೆ.
Last Updated 11 ನವೆಂಬರ್ 2025, 18:01 IST
ಅನುದಾನ ಹಂಚಿಕೆ ತಾರತಮ್ಯ: ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್‌
ADVERTISEMENT
ADVERTISEMENT
ADVERTISEMENT