ಶನಿವಾರ, 17 ಜನವರಿ 2026
ಪದಬಂಧ
ಕಾರ್ಟೂನ್
ಆರೋಗ್ಯ
ಪಾಡ್ಕಾಸ್ಟ್
ಭಾನುವಾರ
ಇ-ಪೇಪರ್
ಮಹಿಳೆ
ಹೊರನಾಡ ಕನ್ನಡಿಗರು
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಜ್ಯೋತಿಷ್ಯ
ಸಿನಿಮಾ
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2025
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ವೆಬ್ ಎಕ್ಸ್ಕ್ಲೂಸಿವ್
#smarTomorrows
Sign in
ನಿಮ್ಮ ಜಿಲ್ಲೆ
ಸುದ್ದಿ
ಜ್ಯೋತಿಷ್ಯ
ಸಿನಿಮಾ
ಅಭಿಮತ
ಕ್ರೀಡೆ
ವಾಣಿಜ್ಯ
ವೆಬ್ ಎಕ್ಸ್ಕ್ಲೂಸಿವ್
#smarTomorrows
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಮುಖ್ಯ
ಪಾಡ್ಕಾಸ್ಟ್
ಇ-ಪೇಪರ್
ಮೆನು
ಸೂಕ್ತವಾದುದನ್ನೇ ಆರಂಭಿಸಿ, ಸೂಕ್ತ ಮಾರ್ಗದಲ್ಲೇ ಇರಿ.
ಪ್ರಜಾವಾಣಿ ಈ-ಪತ್ರಿಕೆ ನಿಮ್ಮ ಪ್ರತಿ ಮುಂಜಾನೆಯ ಹವ್ಯಾಸವಾಗಲಿ
ಇಂದಿನ ಈ-ಪತ್ರಿಕೆ ಓದಿ
Home
ರಾಜ್ಯ
ADVERTISEMENT
ಲಕ್ಕುಂಡಿ | ನಿಧಿ ಸಿಕ್ಕಿದ ಜಾಗದಲ್ಲಿ ಉತ್ಖನನ: ಪ್ರಾಚ್ಯ ಅವಶೇಷ ಗೋಚರ
Ancient Artifacts: ಗದಗ: ಲಕ್ಕುಂಡಿಯ ಕೋಟೆ ವೀರಭದ್ರೇಶ್ವರ ದೇವಸ್ಥಾನ ಆವರಣದಲ್ಲಿ ನಡೆದಿರುವ ಉತ್ಖನನದ ವೇಳೆ ಶನಿವಾರ ಪ್ರಾಚೀನ ಕಾಲದ ಶಿಲೆ ಪತ್ತೆಯಾಗಿದ್ದು, ಅರ್ಧದಷ್ಟು ಗೋಚರಿಸಿದೆ. ಉತ್ಖನನ ಇನ್ನಷ್ಟು ಆಳಕ್ಕೆ ಇಳಿದರೆ ನಿಖರ ಮಾಹಿತಿ ಲಭ್ಯವಾಗಲಿದೆ.
Last Updated 17 ಜನವರಿ 2026, 16:25 IST
ನಾಗಮೋಹನ್ದಾಸ್ ಆಯೋಗದ ಶಿಫಾರಸಿನಂತೆ 101 ಜಾತಿಗಳಿಗೂ ಒಳಮೀಸಲಾತಿ ನಿಗದಿಗೆ ಒತ್ತಾಯ
Karnataka Internal Reservation: ನ್ಯಾಯಮೂರ್ತಿ ನಾಗಮೋಹನ್ದಾಸ್ ಆಯೋಗದ ವರದಿಯಂತೆ 101 ಜಾತಿಗಳಿಗೂ ವೈಜ್ಞಾನಿಕವಾಗಿ ಒಳಮೀಸಲಾತಿ ಹಂಚಿಕೆ ಮಾಡಬೇಕು ಎಂದು ಅಹಿಂದ ಸಂಚಾಲಕ ಆರ್.ಸುರೇಂದ್ರ ಒತ್ತಾಯಿಸಿದ್ದಾರೆ.
Last Updated 17 ಜನವರಿ 2026, 16:16 IST
ಬಳ್ಳಾರಿ | ಭರತ್ ಬಂಧಿಸಿ, CBIಗೆ ತನಿಖೆ ಒಪ್ಪಿಸಿ: BJP ಮುಖಂಡರ ಒಕ್ಕೊರಲ ಆಗ್ರಹ
CBI Investigation Demand: ಬಳ್ಳಾರಿ: ‘ಹೊಸ ವರ್ಷದಂದು ಇಲ್ಲಿನ ಅವ್ವಂಬಾವಿಯಲ್ಲಿ ನಡೆದ ಘರ್ಷಣೆ, ಕೊಲೆ ಪ್ರಕರಣದ ಸಂಬಂಧ ಬಳ್ಳಾರಿ ನಗರ ಕ್ಷೇತ್ರದ ಶಾಸಕ ನಾರಾ ಭರತ್ ರೆಡ್ಡಿ ಮತ್ತು ಬೆಂಬಲಿಗರನ್ನು ಬಂಧಿಸಬೇಕು, ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು’ ಇಲ್ಲಿ ನಡೆದ ಬಿಜೆಪಿ ಸಮಾವೇಶ
Last Updated 17 ಜನವರಿ 2026, 16:11 IST
ಸಂತ ಸೇವಾಲಾಲ್ ಜಯಂತಿ ವೆಚ್ಚ: ತನಿಖೆಗೆ ಬಂಜಾರ ಸಮುದಾಯದ ಸಂಘಟನೆಗಳ ಒತ್ತಾಯ
Banjara Community: ಸೂರಗೊಂಡನಕೊಪ್ಪದಲ್ಲಿ ನಡೆಯುವ ಸಂತ ಸೇವಾಲಾಲ್ ಜಯಂತ್ಯುತ್ಸವದ ಹಣಕಾಸು ನಿರ್ವಹಣೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿರುವ ಬಂಜಾರ ಸಂಘಟನೆಗಳು, ಸಮಗ್ರ ತನಿಖೆಗೆ ಆಗ್ರಹಿಸಿವೆ.
Last Updated 17 ಜನವರಿ 2026, 16:06 IST
ಬೆಂಗಳೂರು | ಮದ್ಯ ಮಾರಾಟ ಸನ್ನದು ನೀಡಲು ₹25 ಲಕ್ಷ ಲಂಚ: ಅಬಕಾರಿ ಡಿಸಿ ಬಂಧನ
ಬೆಂಗಳೂರು ಅಬಕಾರಿ ಉಪ ಆಯುಕ್ತ (ಡಿಸಿ) ಜಗದೀಶ್ ನಾಯ್ಕ್ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸಿಎಲ್–7 ಸನ್ನದು ನೀಡಲು ₹80 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು ಎಂದು ತಿಳಿದುಬಂದಿದೆ.
Last Updated 17 ಜನವರಿ 2026, 16:04 IST
ನವೋದ್ಯಮಕ್ಕೆ ₹570.67 ಕೋಟಿ ಮೀಸಲು: ಸಚಿವ ಪ್ರಿಯಾಂಕ್ ಖರ್ಗೆ
ಕರ್ನಾಟಕವನ್ನು ಜಾಗತಿಕ ನಾವೀನ್ಯತೆಯ ಕೇಂದ್ರವಾಗಿಸಲು ‘ನವೋದ್ಯಮ ನೀತಿ 2025–30’ ಅನಾವರಣಗೊಳಿಸಲಾಗಿದೆ. 2030ರ ವೇಳೆಗೆ 25 ಸಾವಿರ ಸ್ಟಾರ್ಟ್ಅಪ್ ಸ್ಥಾಪಿಸುವ ಗುರಿ ಹೊಂದಲಾಗಿದೆ ಎಂದು ಪ್ರಿಯಾಂಕ್ ಖರ್ಗೆ ತಿಳಿಸಿದರು.
Last Updated 17 ಜನವರಿ 2026, 16:03 IST
ವರುಣಾ: ಮೊದ್ಲು ನಿಮ್ಮ ಹೆಣ ಬೀಳುತ್ತೆ... ಗ್ರಾಮ ಪಂಚಾಯತ್ ಸಿಬ್ಬಂದಿಗೆ ಬೆದರಿಕೆ
Government Officials Threat: ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿನಿಧಿಸುವ ವರುಣ ವಿಧಾನಸಭಾ ಕ್ಷೇತ್ರದ, ವರುಣ ಹೋಬಳಿಯ ಗುಡಮಾದನಹಳ್ಳಿ ಗ್ರಾಮದಲ್ಲಿ ಜಮೀನು ಪರಿಶೀಲನೆಗೆ ತೆರಳಿದ್ದ ಗ್ರಾಮ ಆಡಳಿತಾಧಿಕಾರಿ ಹಾಗೂ ಗ್ರಾಮ ಸಹಾಯಕನಿಗೆ ವ್ಯಕ್ತಿಯೊಬ್ಬ ಅವಾಚ್ಯ
Last Updated 17 ಜನವರಿ 2026, 16:02 IST
ADVERTISEMENT
ಬೆಂಗಳೂರು: ನರೇಗಾ ಮರು ಜಾರಿಗೆ ಒತ್ತಾಯಿಸಿ ಹೋರಾಟಕ್ಕೆ ಕರೆ
ಬೆಂಗಳೂರು: ನರೇಗಾ ರದ್ದುಪಡಿಸಿ ‘ವಿಬಿ ಜಿ ರಾಮ್ ಜಿ’ ಯೋಜನೆ ತರುತ್ತಿರುವ ಕೇಂದ್ರದ ವಿರುದ್ಧ ಹೋರಾಟಕ್ಕೆ ಮನರೇಗಾ ರಕ್ಷಣಾ ಒಕ್ಕೂಟ ಕರೆ ನೀಡಿದೆ. ಜ. 26ರಂದು ಗ್ರಾಮ ಪಂಚಾಯತಿಗಳಲ್ಲಿ ಕಾನೂನು ತಿರಸ್ಕರಿಸಲು ನಿರ್ಧಾರ.
Last Updated 17 ಜನವರಿ 2026, 15:57 IST
Leadership Row | ನಾಯಕತ್ವ ಗೊಂದಲ ವರಿಷ್ಠರ ಗಮನದಲ್ಲಿದೆ: ಸತೀಶ ಜಾರಕಿಹೊಳಿ
Karnataka Politics: ರಾಜ್ಯ ರಾಜಕಾರಣದ ನಾಯಕತ್ವ ಗೊಂದಲ ಹೈಕಮಾಂಡ್ ಗಮನದಲ್ಲಿ ಇರುವುದರಿಂದ ನಾವು ಪದೇ ಪದೇ ಮನವಿ ಮಾಡುವ ಅಗತ್ಯವಿಲ್ಲ ಎಂದು ಸಚಿವ ಸತೀಶ ಜಾರಕಿಹೊಳಿ ಬೆಂಗಳೂರಿನಲ್ಲಿ ತಿಳಿಸಿದ್ದಾರೆ.
Last Updated 17 ಜನವರಿ 2026, 15:52 IST
ವಿಶ್ವ ಆರ್ಥಿಕ ಶೃಂಗಸಭೆ: ಡಿ.ಕೆ. ಶಿವಕುಮಾರ್ ದಾವೋಸ್ ಪ್ರವಾಸ ರದ್ದು
World Economic Forum: ಸ್ವಿಟ್ಜರ್ಲೆಂಡ್ನ ದಾವೋಸ್ನಲ್ಲಿ ಇದೇ 19 ರಿಂದ ನಡೆಯಲಿರುವ ವಿಶ್ವ ಆರ್ಥಿಕ ಶೃಂಗಸಭೆಗೆ ತೆರಳದಿರಲು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಿರ್ಧರಿಸಿದ್ದಾರೆ. ಬೆಂಗಳೂರು ಮತ್ತು ನವದೆಹಲಿಯಲ್ಲಿ ಈಗಾಗಲೇ ಕಾರ್ಯಕ್ರಮಗಳಿವೆ.
Last Updated 17 ಜನವರಿ 2026, 15:39 IST
ADVERTISEMENT
<
1
2
...
1000
>
ADVERTISEMENT
ADVERTISEMENT