ಸೋಮವಾರ, 10 ನವೆಂಬರ್ 2025
×
ADVERTISEMENT

ರಾಜ್ಯ

ADVERTISEMENT

ಎಚ್‌ಡಿಕೆ ಸಭೆಗೆ ಶಾಸಕ ಜಿ.ಟಿ. ದೇವೇಗೌಡ ಗೈರು.. ಸಿಎಂ ಸಭೆಗೆ ಹಾಜರು!

ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಅವರು ಇಲ್ಲಿ ನ.7ರಂದು ನಡೆಸಿದ ಜಿಲ್ಲಾ ಅಭಿವೃದ್ಧಿ ಮತ್ತು ಸಮನ್ವಯ ಸಮಿತಿ (ದಿಶಾ) ಸಭೆಗೆ ಗೈರು ಹಾಜರಾಗಿದ್ದ ಜೆಡಿಎಸ್‌ ಶಾಸಕ ಜಿ.ಟಿ. ದೇವೇಗೌಡ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕೆಡಿಪಿ ಸಭೆಯಲ್ಲಿ ಹಾಜರಾಗಿ ಗಮನಸೆಳೆದರು.
Last Updated 10 ನವೆಂಬರ್ 2025, 11:43 IST
ಎಚ್‌ಡಿಕೆ ಸಭೆಗೆ ಶಾಸಕ ಜಿ.ಟಿ. ದೇವೇಗೌಡ ಗೈರು.. ಸಿಎಂ ಸಭೆಗೆ ಹಾಜರು!

ಕೈದಿಗಳಿಗೆ ರಾಜಾತಿಥ್ಯ: ಪರಪ್ಪನ ಅಗ್ರಹಾರ ಜೈಲಿನ ಮೂವರು ಹಿರಿಯ ಅಧಿಕಾರಿಗಳ ತಲೆದಂಡ

Bengaluru Prison Scandal: ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಕೈದಿಗಳ ಮೊಬೈಲ್ ಬಳಕೆ ಹಾಗೂ ವಿಶೇಷ ಸೌಲಭ್ಯ ಪ್ರಕರಣ ಬಹಿರಂಗವಾದ ಬಳಿಕ ಇಬ್ಬರು ಅಧಿಕಾರಿಗಳಿಗೆ ತಲೆದಂಡ, ಮುಖ್ಯ ಅಧೀಕ್ಷಕ ವರ್ಗಾವಣೆ ಆದೇಶಿಸಲಾಗಿದೆ.
Last Updated 10 ನವೆಂಬರ್ 2025, 11:26 IST
ಕೈದಿಗಳಿಗೆ ರಾಜಾತಿಥ್ಯ: ಪರಪ್ಪನ ಅಗ್ರಹಾರ ಜೈಲಿನ ಮೂವರು ಹಿರಿಯ ಅಧಿಕಾರಿಗಳ ತಲೆದಂಡ

ಹುಲಿ, ಆನೆಗಳು ಕಾಡಿನಿಂದ ಹೊರ ಬರಲು ಕಾರಣ ಏನ್ರಿ? ಅಧಿಕಾರಿಗಳ ಮೇಲೆ ಸಿಎಂ ಗರಂ

ಮಾನವ-ವನ್ಯಜೀವಿ ಸಂಘರ್ಷ ತಡೆಗೆ ವೈಜ್ಞಾನಿಕ ಪರಿಹಾರ: ಸಿಎಂ ಸೂಚನೆ
Last Updated 10 ನವೆಂಬರ್ 2025, 11:09 IST
ಹುಲಿ, ಆನೆಗಳು ಕಾಡಿನಿಂದ ಹೊರ ಬರಲು ಕಾರಣ ಏನ್ರಿ? ಅಧಿಕಾರಿಗಳ ಮೇಲೆ ಸಿಎಂ ಗರಂ

ಸುಳ್ಳು ಸುದ್ದಿ ಹಂಚಿಕೊಂಡವರ ವಿರುದ್ಧ ಕಾನೂನು ಕ್ರಮ: ಸಿ.ಟಿ. ರವಿ ಎಚ್ಚರಿಕೆ

‘ಬೆಂಗಳೂರು ಕೇಂದ್ರಾಡಳಿತ ಪ್ರದೇಶವಾಗಬೇಕೆಂಬ ಹೇಳಿಕೆಯನ್ನು ನಾನು ಎಂದಿಗೂ ನೀಡಿಲ್ಲ. ಇದು ಫೇಕ್ ಚಿತ್ರ ಎಂದು ಪ್ರಜಾವಾಣಿಯೂ ಸ್ಪಷ್ಟಪಡಿಸಿದೆ. ಇದಕ್ಕಾಗಿ ಪತ್ರಿಕೆಗೆ ಧನ್ಯವಾದಗಳು’ ಎಂದು ಸಿ.ಟಿ. ರವಿ ಹೇಳಿದ್ದಾರೆ.
Last Updated 10 ನವೆಂಬರ್ 2025, 9:44 IST
ಸುಳ್ಳು ಸುದ್ದಿ ಹಂಚಿಕೊಂಡವರ ವಿರುದ್ಧ ಕಾನೂನು ಕ್ರಮ: ಸಿ.ಟಿ. ರವಿ ಎಚ್ಚರಿಕೆ

ಮಸ್ಕಿ: ಅವ್ಯವಹಾರ– ತಲೇಖಾನ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಉಮ್ಮವ್ವ ಸದಸ್ಯತ್ವ ರದ್ದು

ತಲೇಖಾನ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಉಮ್ಮವ್ವ ಅವರ ಸದಸ್ಯತ್ವವನ್ನು ರದ್ದುಗೊಳಿಸಿ, ಮುಂದಿನ ಆರು ವರ್ಷಗಳ ಕಾಲ ಯಾವುದೇ ಚುನಾವಣೆಗೆ ಸ್ಪರ್ಧಿಸದಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಪೀಠಾಧಿಕಾರಿ ಶಿವಕುಮಾರ ಆದೇಶ ಹೊರಡಿಸಿದ್ದಾರೆ.
Last Updated 10 ನವೆಂಬರ್ 2025, 9:21 IST
ಮಸ್ಕಿ: ಅವ್ಯವಹಾರ– ತಲೇಖಾನ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಉಮ್ಮವ್ವ ಸದಸ್ಯತ್ವ ರದ್ದು

ರಾಯಚೂರು ಬಳಿ ಕಾರು ಅಪಘಾತ: ಗಬ್ಬೂರು PSI ಅರುಣ್‌ಗೆ ಗಂಭೀರ ಗಾಯ

PSI Car Crash: ದೇವದುರ್ಗ ತಾಲ್ಲೂಕಿನ ಗಬ್ಬೂರು ಪೊಲೀಸ್ ಠಾಣೆಯ ಪಿಎಸ್‌ಐ ಅರುಣ್ ಕುಮಾರ ರಾಥೋಡ್ ಕುಟುಂಬ ಪ್ರಯಾಣಿಸುತ್ತಿದ್ದ ಕಾರು ರಾಯಚೂರು ತಾಲ್ಲೂಕಿನ ಮುರಾನಪುರ ಬಳಿ ಅಪಘಾತಕ್ಕೀಡಾಗಿ ಐವರು ಗಾಯಗೊಂಡಿದ್ದಾರೆ. ಚಿಕಿತ್ಸೆ ಮುಂದುವರಿದಿದೆ.
Last Updated 10 ನವೆಂಬರ್ 2025, 9:13 IST
ರಾಯಚೂರು ಬಳಿ ಕಾರು ಅಪಘಾತ: ಗಬ್ಬೂರು PSI ಅರುಣ್‌ಗೆ ಗಂಭೀರ ಗಾಯ

ಶಿಕ್ಷಣ ಸೂಚ್ಯಂಕದಲ್ಲಿ 7ರಿಂದ 14ನೇ ಸ್ಥಾನಕ್ಕೆ ಕುಸಿದ ಮೈಸೂರು: ಸಿಎಂ ಅಸಮಾಧಾನ

Mysuru Education Decline: ಮೈಸೂರು ಶಿಕ್ಷಣ ಸೂಚ್ಯಂಕ ಹದಿನಾಲ್ಕನೇ ಸ್ಥಾನಕ್ಕೆ ಕುಸಿದಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಸಿಎಂ ಸಿದ್ದರಾಮಯ್ಯ, ಸಿಬ್ಬಂದಿ ವರ್ಗಾವಣೆ ಸಂಬಂಧ ಕಾರ್ಯಕರ್ತರ ಭಾಗವಹಿಸಬಾರದೆಯೆಂದು ಎಚ್ಚರಿಸಿದರು.
Last Updated 10 ನವೆಂಬರ್ 2025, 7:49 IST
ಶಿಕ್ಷಣ ಸೂಚ್ಯಂಕದಲ್ಲಿ 7ರಿಂದ 14ನೇ ಸ್ಥಾನಕ್ಕೆ ಕುಸಿದ ಮೈಸೂರು: ಸಿಎಂ ಅಸಮಾಧಾನ
ADVERTISEMENT

ರಾಷ್ಟ್ರಧ್ವಜಕ್ಕೆ RSS ಅಗೌರವ ತೋರಿ 100 ವರ್ಷ: ದಾಖಲೆ ಬಿಡುಗಡೆ ಮಾಡಿದ ಪ್ರಿಯಾಂಕ್

RSS 100 Years Row: ಆರ್‌ಎಸ್‌ಎಸ್ ರಾಷ್ಟ್ರಧ್ವಜಕ್ಕೆ ಅಗೌರವ ತೋರಿ 100 ವರ್ಷಗಳಾಗಿವೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಇಂದು (ಸೋಮವಾರ) ದಾಖಲೆ ಸಮೇತ ಆರೋಪ ಮಾಡಿದ್ದಾರೆ.
Last Updated 10 ನವೆಂಬರ್ 2025, 5:27 IST
ರಾಷ್ಟ್ರಧ್ವಜಕ್ಕೆ RSS ಅಗೌರವ ತೋರಿ 100 ವರ್ಷ: ದಾಖಲೆ ಬಿಡುಗಡೆ ಮಾಡಿದ ಪ್ರಿಯಾಂಕ್

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್‌: CM, ಪ್ರಿಯಾಂಕ್‌ ಅನುಮತಿಸಿದರೇ ಎಂದ BJP

Karnataka Politics: ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ನಮಾಜ್ ಮಾಡಿದ ವಿಡಿಯೋ ವೈರಲ್ ಆಗಿದ್ದು, ವಿವಾದ ಸೃಷ್ಟಿಯಾಗಿದೆ. ಇದಕ್ಕೆ ಅನುಮತಿ ನೀಡಿದೆಯೇ ಎಂದು ಬಿಜೆಪಿ ಕಾಂಗ್ರೆಸ್ ಸರ್ಕಾರವನ್ನು ಪ್ರಶ್ನಿಸಿದೆ.
Last Updated 10 ನವೆಂಬರ್ 2025, 5:18 IST
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್‌: CM, ಪ್ರಿಯಾಂಕ್‌ ಅನುಮತಿಸಿದರೇ ಎಂದ BJP

ಪಿಎಫ್‌ ಸೊಸೈಟಿ ಅಕ್ರಮ: ಬಿ.ಎಲ್.ಜಗದೀಶ್‌ ಪತ್ನಿ ಖಾತೆಗೆ ₹6.5 ಕೋಟಿ ವರ್ಗಾವಣೆ!

EPF Fraud: ಎಂಪ್ಲಾಯೀಸ್‌ ಪ್ರಾವಿಡೆಂಟ್ ಫಂಡ್‌ ಕೋ–ಆಪರೇಟಿವ್ ಸೊಸೈಟಿಯಲ್ಲಿ ನಡೆದ ₹70 ಕೋಟಿ ಅಕ್ರಮದಲ್ಲಿ, ಲೆಕ್ಕಾಧಿಕಾರಿ ಜಗದೀಶ್ ಅವರ ಪತ್ನಿ ಲಕ್ಷ್ಮೀ ಖಾತೆಗಳಿಗೆ ₹6.5 ಕೋಟಿ ವರ್ಗಾವಣೆಯಾಗಿದೆ ಎಂದು ತನಿಖೆಯಿಂದ ಗೊತ್ತಾಗಿದೆ.
Last Updated 10 ನವೆಂಬರ್ 2025, 0:00 IST
ಪಿಎಫ್‌ ಸೊಸೈಟಿ ಅಕ್ರಮ: ಬಿ.ಎಲ್.ಜಗದೀಶ್‌ ಪತ್ನಿ ಖಾತೆಗೆ ₹6.5 ಕೋಟಿ ವರ್ಗಾವಣೆ!
ADVERTISEMENT
ADVERTISEMENT
ADVERTISEMENT