ಶುಕ್ರವಾರ, 12 ಡಿಸೆಂಬರ್ 2025
×
ADVERTISEMENT

ರಾಜ್ಯ

ADVERTISEMENT

ಸಿಮೆಂಟ್ ಮಂಜು ಹೆಸರಿನಲ್ಲಿ ನಕಲಿ ಗಮನ ಸೆಳೆಯುವ ಸೂಚನೆ: ವಿಧಾನಸಭೆಯಲ್ಲಿ ಅಚ್ಚರಿ

Karnataka Assembly Hoax: ವಿಧಾನಸಭೆಯಲ್ಲಿ ಬಿಜೆಪಿಯ ಸಿಮೆಂಟ್ ಮಂಜು ಅವರ ಹೆಸರಿನಲ್ಲಿ ನಕಲಿ ಗಮನ ಸೆಳೆಯುವ ಸೂಚನೆ ನೀಡಿರುವುದು ಅಚ್ಚರಿಗೆ ಕಾರಣವಾಯಿತು.
Last Updated 12 ಡಿಸೆಂಬರ್ 2025, 0:30 IST
ಸಿಮೆಂಟ್ ಮಂಜು ಹೆಸರಿನಲ್ಲಿ ನಕಲಿ ಗಮನ ಸೆಳೆಯುವ ಸೂಚನೆ: ವಿಧಾನಸಭೆಯಲ್ಲಿ ಅಚ್ಚರಿ

ಬಳ್ಳಾರಿ: ಕಣ್ಣಿಗೆ ಬಟ್ಟೆಕಟ್ಟಿ ಪರೀಕ್ಷೆ ಬರೆದ ‘ಗಾಂಧಾರಿ ವಿದ್ಯೆ’ ವಿದ್ಯಾರ್ಥಿನಿ

ಖಾಸಗಿ ಶಾಲೆಯ 8ನೇ ತರಗತಿ ವಿದ್ಯಾರ್ಥಿನಿ ಹಿಮಾಬಿಂಧು (14) ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ‘ಗಾಂಧಾರಿ ವಿದ್ಯೆ’ ನೆರವಿನಿಂದ ಪರೀಕ್ಷೆ ಬರೆಯುತ್ತಾಳೆ.
Last Updated 12 ಡಿಸೆಂಬರ್ 2025, 0:25 IST
ಬಳ್ಳಾರಿ: ಕಣ್ಣಿಗೆ ಬಟ್ಟೆಕಟ್ಟಿ ಪರೀಕ್ಷೆ ಬರೆದ ‘ಗಾಂಧಾರಿ ವಿದ್ಯೆ’ ವಿದ್ಯಾರ್ಥಿನಿ

ಕಾಣುವ ಕುರ್ಚಿಗೆ ಹಂಬಲಿಸಿದೆ ಮನ....ಡಿಕೆಶಿ ಉದ್ದೇಶಿಸಿ ಸುನಿಲ್‌ಕುಮಾರ್

Political Satire: ‘ಕಾಣುವ ಕುರ್ಚಿಗೆ ಹಂಬಲಿಸಿದೆ ಮನ....ಕೊಡಬಲ್ಲನೇ ಒಂದು ದಿನ’ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಉದ್ದೇಶಿಸಿ ಕಾವ್ಯಾತ್ಮಕವಾಗಿ ಹೇಳಿದ್ದು ಬಿಜೆಪಿಯ ವಿ. ಸುನಿಲ್‌ಕುಮಾರ್.ಹೇಳಿದ್ದು ಬಿಜೆಪಿಯ ವಿ. ಸುನಿಲ್‌ಕುಮಾರ್.
Last Updated 12 ಡಿಸೆಂಬರ್ 2025, 0:14 IST
ಕಾಣುವ ಕುರ್ಚಿಗೆ ಹಂಬಲಿಸಿದೆ ಮನ....ಡಿಕೆಶಿ ಉದ್ದೇಶಿಸಿ ಸುನಿಲ್‌ಕುಮಾರ್

ಅಧಿವೇಶನ | ವಿಧಾನ ಪರಿಷತ್ ಪ್ರಶ್ನೋತ್ತರ

ಅಧಿವೇಶನ | ವಿಧಾನ ಪರಿಷತ್ ಪ್ರಶ್ನೋತ್ತರ
Last Updated 12 ಡಿಸೆಂಬರ್ 2025, 0:13 IST
ಅಧಿವೇಶನ | ವಿಧಾನ ಪರಿಷತ್ ಪ್ರಶ್ನೋತ್ತರ

ಯಾದಗಿರಿ | ಅಕ್ರಮ ಗಣಿಗಾರಿಕೆ: ₹4 ಕೋಟಿ ಮೌಲ್ಯದ ಮರಳು ಜಪ್ತಿ

ಸುರಪುರ ತಾಲ್ಲೂಕಿನಲ್ಲಿ ಕೃಷ್ಣಾ ನದಿಯಿಂದ ಅನಧಿಕೃತವಾಗಿ ಮರಳು ಗಣಿಗಾರಿಕೆ ನಡೆಸಿದ ಆರೋಪದಡಿ ಏಳು ಹಿಟಾಚಿಗಳು ಹಾಗೂ ₹4 ಕೋಟಿ ಮೌಲ್ಯದ 47,500 ಮೆಟ್ರಿಕ್ ಟನ್ ಮರಳು ಜಪ್ತಿ ಮಾಡಲಾಗಿದೆ.
Last Updated 12 ಡಿಸೆಂಬರ್ 2025, 0:13 IST
ಯಾದಗಿರಿ | ಅಕ್ರಮ ಗಣಿಗಾರಿಕೆ: ₹4 ಕೋಟಿ ಮೌಲ್ಯದ ಮರಳು ಜಪ್ತಿ

ಬೆಳಗಾವಿ | ಕಬ್ಬಿಗೆ ₹5,500 ದರ: ಕಾಲಾವಕಾಶ ಕೇಳಿದ ಸಿ.ಎಂ

ಕಬ್ಬಿಗೆ ಸಕ್ಕರೆ ಕಾರ್ಖಾನೆಯವರು ₹3,500, ಕೇಂದ್ರ ಮತ್ತು ರಾಜ್ಯ ಸರ್ಕಾರ ತಲಾ ₹1,000 ಸೇರಿಸಿ ಒಟ್ಟು ₹5,500 ದರ ನೀಡಬೇಕು’ ಎಂದು ಆಗ್ರಹಿಸಿ, ಇಲ್ಲಿನ ರೈತರು ಗುರುವಾರ ಬೃಹತ್‌ ಪ್ರತಿಭಟನೆ ಮಾಡಿದರು.  ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತುಸು ಕಾಲಾವಕಾಶ ಕೇಳಿದ್ದರಿಂದ ಪ್ರತಿಭಟನೆ ಹಿಂಪಡೆದರು.
Last Updated 12 ಡಿಸೆಂಬರ್ 2025, 0:09 IST
ಬೆಳಗಾವಿ | ಕಬ್ಬಿಗೆ ₹5,500 ದರ: ಕಾಲಾವಕಾಶ ಕೇಳಿದ ಸಿ.ಎಂ

ಸರ್ಕಾರಿ ಶಾಲೆಗಳಲ್ಲಿ 17 ಲಕ್ಷದಷ್ಟು ದಾಖಲಾತಿ ಕುಸಿತ: ಒಪ್ಪಿಕೊಂಡ ರಾಜ್ಯ ಸರ್ಕಾರ

Enrollment Decline: ರಾಜ್ಯದಲ್ಲಿ ಕಳೆದ 15 ವರ್ಷಗಳಲ್ಲಿ ಸರ್ಕಾರಿ ಶಾಲೆಗಳಿಗೆ ದಾಖಲಾಗುವ ಮಕ್ಕಳ ಸಂಖ್ಯೆ 17 ಲಕ್ಷದಷ್ಟು (ಶೇ 30) ಕಡಿಮೆಯಾಗಿದೆ ಎಂಬುದನ್ನು ರಾಜ್ಯ ಸರ್ಕಾರ ಒಪ್ಪಿಕೊಂಡಿದೆ.
Last Updated 12 ಡಿಸೆಂಬರ್ 2025, 0:03 IST
ಸರ್ಕಾರಿ ಶಾಲೆಗಳಲ್ಲಿ 17 ಲಕ್ಷದಷ್ಟು ದಾಖಲಾತಿ ಕುಸಿತ: ಒಪ್ಪಿಕೊಂಡ ರಾಜ್ಯ ಸರ್ಕಾರ
ADVERTISEMENT

ಸುವರ್ಣ ವಿಧಾನಸೌಧ: ಪ್ರತ್ಯೇಕ ರಾಜ್ಯದ ಕೂಗೆಬ್ಬಿಸಿದ ರಾಜು ಕಾಗೆ

‘ಉತ್ತರ ಕರ್ನಾಟಕಕ್ಕೆ ನ್ಯಾಯ ಸಿಕ್ಕಿಲ್ಲ’ l ‘ಪ್ರತಿಯೊಂದಕ್ಕೂ ನಾವು ಬೆಂಗಳೂರಿಗೆ ಹೋಗುವುದಕ್ಕೆ ಆಗುವುದಿಲ್ಲ’
Last Updated 11 ಡಿಸೆಂಬರ್ 2025, 22:32 IST
ಸುವರ್ಣ ವಿಧಾನಸೌಧ: ಪ್ರತ್ಯೇಕ ರಾಜ್ಯದ ಕೂಗೆಬ್ಬಿಸಿದ ರಾಜು ಕಾಗೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್‌ ನಡೆಸಲು ರಾಜ್ಯ ಸರ್ಕಾರ ಒಪ್ಪಿಗೆ

Cricket Match Ban Lifted: ಆರ್‌ಸಿಬಿ ವಿಜಯೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತದ ನಂತರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್‌ ಪಂದ್ಯ ನಡೆಸಲು ಹೇರಿದ್ದ ನಿರ್ಬಂಧವನ್ನು ವಾಪಸ್‌ ಪಡೆದು, ಐಪಿಎಲ್‌ ಪಂದ್ಯಗಳನ್ನು ನಡೆಸುವುದಕ್ಕೆ ಅವಕಾಶ ಕಲ್ಪಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.
Last Updated 11 ಡಿಸೆಂಬರ್ 2025, 22:23 IST
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್‌ ನಡೆಸಲು ರಾಜ್ಯ ಸರ್ಕಾರ ಒಪ್ಪಿಗೆ

ರಾಯಚೂರು | ಆನ್‌ಲೈನ್‌ ಗೇಮ್‌ನಲ್ಲಿ ₹ 70 ಲಕ್ಷ ಕಳೆದುಕೊಂಡ ಮ್ಯಾನೇಜರ್

ಕುಟುಂಬ ದಿವಾಳಿ, ಸಂಬಂಧಿಕರನ್ನು ಸಾಲದ ಕೂಪಕ್ಕೆ ತಳ್ಳಿದ ಚಟ
Last Updated 11 ಡಿಸೆಂಬರ್ 2025, 22:14 IST
ರಾಯಚೂರು | ಆನ್‌ಲೈನ್‌ ಗೇಮ್‌ನಲ್ಲಿ ₹ 70 ಲಕ್ಷ ಕಳೆದುಕೊಂಡ ಮ್ಯಾನೇಜರ್
ADVERTISEMENT
ADVERTISEMENT
ADVERTISEMENT