Karnataka Politics: ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸತೀಶ ಜಾರಕಿಹೊಳಿ ಮತ್ತೆ ಲಾಬಿ
KPCC Leadership: 2028ರ ಮುಖ್ಯಮಂತ್ರಿ ಕನಸು ಹೊಂದಿರುವ ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕಾಗಿ ಮತ್ತೊಮ್ಮೆ ಲಾಬಿ ಆರಂಭಿಸಿ, ಸಚಿವ ಸ್ಥಾನ ತ್ಯಾಗಕ್ಕೂ ಸಿದ್ಧನಾಗಿದ್ದೇನೆ ಎಂದು ಸುರ್ಜೇವಾಲಾ ಎದುರು ಸ್ಪಷ್ಟಪಡಿಸಿದ್ದಾರೆ.Last Updated 12 ನವೆಂಬರ್ 2025, 15:20 IST