ಗುರುವಾರ, 26 ಫೆಬ್ರುವರಿ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ರಾಜ್ಯ

ADVERTISEMENT

ಹಳೇಬೀಡು | ಅಕ್ರಮ ಬಂಧನದಲ್ಲಿದ್ದ 18 ಕಾರ್ಮಿಕರ ರಕ್ಷಣೆ: ಇಬ್ಬರ ಬಂಧನ

ಕೆಲಸಕ್ಕೆ ಕರೆದೊಯ್ದು ಕೂಲಿಯನ್ನು ಕೊಡದೇ ಹೋಬಳಿಯ ಚಟ್ನಹಳ್ಳಿ ಗ್ರಾಮದಲ್ಲಿ ಅಕ್ರಮ ಬಂಧನದಲ್ಲಿ ಇರಿಸಲಾಗಿದ್ದ 18 ಕಾರ್ಮಿಕರನ್ನು ಪೊಲೀಸರು ರಕ್ಷಣೆ ಮಾಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ನಾಗರಾಜ್‌ ಮತ್ತು ಮೋಹನೇಶ್‌ ಎಂಬವರನ್ನು ಬಂಧಿಸಲಾಗಿದೆ.
Last Updated 26 ಫೆಬ್ರುವರಿ 2026, 21:22 IST
ಹಳೇಬೀಡು | ಅಕ್ರಮ ಬಂಧನದಲ್ಲಿದ್ದ 18 ಕಾರ್ಮಿಕರ ರಕ್ಷಣೆ: ಇಬ್ಬರ ಬಂಧನ

ಸಾರಿಗೆ ಸಚಿವರೊಂದಿಗೆ ಮಾತುಕತೆ: ಬಸ್‌ ನೌಕರರ ಧರಣಿ ಸತ್ಯಾಗ್ರಹ ಮುಂದೂಡಿಕೆ

Transport Unions: ಬೆಂಗಳೂರು: ಮಾರ್ಚ್‌ 2ರಿಂದ ನಡೆಸಲು ಉದ್ದೇಶಿಸಲಾಗಿದ್ದ ಧರಣಿ ಸತ್ಯಾಗ್ರಹವನ್ನು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿಯ ಮುಖಂಡರು, ಸಾರಿಗೆ ಸಚಿವ ರಾಮಲಿಂಗಾರೆಡ್ಡಿಯವರ ಜೊತೆಗೆ ಮಾತುಕತೆ ನಡೆಸಿದ ಬಳಿಕ
Last Updated 26 ಫೆಬ್ರುವರಿ 2026, 20:43 IST
ಸಾರಿಗೆ ಸಚಿವರೊಂದಿಗೆ ಮಾತುಕತೆ: ಬಸ್‌ ನೌಕರರ ಧರಣಿ ಸತ್ಯಾಗ್ರಹ ಮುಂದೂಡಿಕೆ

ಸ್ಥಿರಾಸ್ತಿಗಳ ಮಾರ್ಗಸೂಚಿ ದರ ಪರಿಷ್ಕರಣೆಗೆ ಸಮಿತಿ ರಚಿಸಲು ರಾಜ್ಯ ಸರ್ಕಾರ ಸೂಚನೆ

Karnataka Property Guidance Value: ಮಾರುಕಟ್ಟೆ ದರಕ್ಕೆ ಅನುಗುಣವಾಗಿ ಸ್ಥಿರಾಸ್ತಿಗಳ ಮಾರ್ಗಸೂಚಿ ದರಗಳ ಪರಿಷ್ಕರಣೆಗೆ ರಾಜ್ಯ ಸರ್ಕಾರ ಸಮಿತಿ ರಚಿಸಿದ್ದು, ಆಸ್ತಿ ಖರೀದಿ ಮತ್ತು ಮಾರಾಟ ಪ್ರಕ್ರಿಯೆ ದುಬಾರಿಯಾಗುವ ಮುನ್ಸೂಚನೆ ಸಿಕ್ಕಿದೆ.
Last Updated 26 ಫೆಬ್ರುವರಿ 2026, 19:40 IST
ಸ್ಥಿರಾಸ್ತಿಗಳ ಮಾರ್ಗಸೂಚಿ ದರ ಪರಿಷ್ಕರಣೆಗೆ ಸಮಿತಿ ರಚಿಸಲು ರಾಜ್ಯ ಸರ್ಕಾರ ಸೂಚನೆ

ಮೈಸೂರು | ನೌಕರರ ಪ್ರತಿಭಟನೆ: ರೇಷ್ಮೆ ಸೀರೆ ಉತ್ಪಾದನೆಯಲ್ಲಿ ವ್ಯತ್ಯಯ

KSIC Employees Protest: ತಿ.ನರಸೀಪುರದ ರೇಷ್ಮೆ ನೂಲು ಕಾರ್ಖಾನೆಯ ಆವರಣದಲ್ಲಿ ಕ್ರೀಡಾಂಗಣ ನಿರ್ಮಿಸುವ ಸರ್ಕಾರದ ನಿರ್ಧಾರ ಖಂಡಿಸಿ ಮೈಸೂರಿನ ಕೆಎಸ್‌ಐಸಿ ನೌಕರರು ಕೆಲಸಕ್ಕೆ ಗೈರಾಗುವ ಮೂಲಕ ಪ್ರತಿಭಟನೆಗೆ ಬೆಂಬಲ ನೀಡಿದ್ದಾರೆ.
Last Updated 26 ಫೆಬ್ರುವರಿ 2026, 19:36 IST
ಮೈಸೂರು | ನೌಕರರ ಪ್ರತಿಭಟನೆ: ರೇಷ್ಮೆ ಸೀರೆ ಉತ್ಪಾದನೆಯಲ್ಲಿ ವ್ಯತ್ಯಯ

ಬಾಗಲಕೋಟೆ | ಕಲ್ಲು ತೂರಾಟ ಪ್ರಕರಣ: ಪಂಕಾ ಮಸೀದಿ ಬಂದ್‌ಗೆ 15 ದಿನ ಗಡುವು

Bagalkote Tension: ಕಲ್ಲು ತೂರಾಟದ ಹಿನ್ನೆಲೆಯಲ್ಲಿ ಬಾಗಲಕೋಟೆಯ ಪಂಕಾ ಮಸೀದಿಯಲ್ಲಿ ಸೇರಿದ್ದವರ ವಿರುದ್ಧ ಕ್ರಮ ಕೈಗೊಳ್ಳಲು ಮತ್ತು ಮಸೀದಿಯನ್ನು 15 ದಿನಗಳಲ್ಲಿ ಬಂದ್ ಮಾಡಲು ಆಗ್ರಹಿಸಿ ಹಿಂದೂ ಹಿತರಕ್ಷಣಾ ಸಮಿತಿ ಬೃಹತ್ ಪ್ರತಿಭಟನೆ ನಡೆಸಿತು.
Last Updated 26 ಫೆಬ್ರುವರಿ 2026, 19:22 IST
ಬಾಗಲಕೋಟೆ | ಕಲ್ಲು ತೂರಾಟ ಪ್ರಕರಣ: ಪಂಕಾ ಮಸೀದಿ ಬಂದ್‌ಗೆ 15 ದಿನ ಗಡುವು

ಧಾರವಾಡ | ‘ಅಕ್ಸಾ’ ಅಧ್ಯಕ್ಷ ಕಾಂತಕುಮಾರ್‌ ವಿರುದ್ಧ ಪ್ರಕರಣ ದಾಖಲು: ಶಶಿಕುಮಾರ್‌

Dharwad News: ಫೆ.24ರಂದು ನಡೆದ ಉದ್ಯೋಗಾಕಾಂಕ್ಷಿಗಳ ಬೃಹತ್‌ ಪ್ರತಿಭಟನೆಯಲ್ಲಿ ನಿಯಮ ಉಲ್ಲಂಘಿಸಿದ ಆರೋಪದ ಮೇಲೆ ಅಕ್ಸಾ ಅಧ್ಯಕ್ಷ ಕಾಂತಕುಮಾರ್ ಮತ್ತು ಇತರರ ವಿರುದ್ಧ ಹುಬ್ಬಳ್ಳಿ–ಧಾರವಾಡ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Last Updated 26 ಫೆಬ್ರುವರಿ 2026, 19:19 IST
ಧಾರವಾಡ | ‘ಅಕ್ಸಾ’ ಅಧ್ಯಕ್ಷ ಕಾಂತಕುಮಾರ್‌ ವಿರುದ್ಧ ಪ್ರಕರಣ ದಾಖಲು: ಶಶಿಕುಮಾರ್‌

ಉರುಸ್‌: ಮುಳ್ಳಯ್ಯನಗಿರಿ, ಸುತ್ತಮುತ್ತಲಿನ ತಾಣಗಳಿಗೆ ಪ್ರವಾಸ ಮುಂದೂಡಲು ಮನವಿ

Chikkamagaluru Urus 2026: ಶ್ರೀಗುರು ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ ಸಂಸ್ಥೆಯಲ್ಲಿ ಮಾರ್ಚ್‌ 4ರಿಂದ 6ರ ವರೆಗೆ ಉರುಸ್ ನಡೆಯಲಿದ್ದು, ಭಕ್ತರ ಸಂಖ್ಯೆ ಹೆಚ್ಚಿರುವ ಕಾರಣ ಪ್ರವಾಸಿಗರು ಮುಳ್ಳಯ್ಯನಗಿರಿ ಪ್ರವಾಸ ಮುಂದೂಡುವಂತೆ ಜಿಲ್ಲಾಡಳಿತ ಕೋರಿದೆ.
Last Updated 26 ಫೆಬ್ರುವರಿ 2026, 19:16 IST
ಉರುಸ್‌: ಮುಳ್ಳಯ್ಯನಗಿರಿ, ಸುತ್ತಮುತ್ತಲಿನ ತಾಣಗಳಿಗೆ ಪ್ರವಾಸ ಮುಂದೂಡಲು ಮನವಿ
ADVERTISEMENT

ಗ್ಯಾರಂಟಿಗಳಿಂದ ಸರ್ಕಾರಕ್ಕೆ ಹೊರೆ | ಡಿಕೆಶಿಗೆ ಜ್ಞಾನೋದಯವಾಗಿದೆ: ಕುಮಾರಸ್ವಾಮಿ

Karnataka Politics: ಗ್ಯಾರಂಟಿ ಯೋಜನೆಗಳಿಂದ ಸರ್ಕಾರಕ್ಕೆ ಹೊರೆಯಾಗುತ್ತಿದೆ ಎಂಬ ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿಕೆಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅರಕಲಗೂಡಿನಲ್ಲಿ ಪ್ರತಿಕ್ರಿಯಿಸಿ ತೀವ್ರವಾಗಿ ಟೀಕಿಸಿದ್ದಾರೆ.
Last Updated 26 ಫೆಬ್ರುವರಿ 2026, 18:56 IST
ಗ್ಯಾರಂಟಿಗಳಿಂದ ಸರ್ಕಾರಕ್ಕೆ ಹೊರೆ | ಡಿಕೆಶಿಗೆ ಜ್ಞಾನೋದಯವಾಗಿದೆ: ಕುಮಾರಸ್ವಾಮಿ

ಕೇರಳ ಪೊಲೀಸರ ಕಾರ್ಯಾಚರಣೆ: ಬೆಂಗಳೂರಿನಲ್ಲಿ ₹1 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ

ಕೇರಳ ರಾಜ್ಯದ ಮಾದಕ ದ್ರವ್ಯ ವಿರೋಧಿ ವಿಶೇಷ ಕಾರ್ಯಪಡೆ ನಗರದ ಎಲೆಕ್ಟ್ರಾನಿಕ್ ಸಿಟಿ ಬಳಿಯ ಲೇಔಟ್‌ವೊಂದರ ಮನೆ ಮೇಲೆ ದಾಳಿ ನಡೆಸಿ ₹1 ಕೋಟಿ ಮೌಲ್ಯದ 2 ಕೆ.ಜಿ.ಎಂಡಿಎಂ ಪತ್ತೆ ಮಾಡಿದೆ.
Last Updated 26 ಫೆಬ್ರುವರಿ 2026, 18:32 IST
ಕೇರಳ ಪೊಲೀಸರ ಕಾರ್ಯಾಚರಣೆ: ಬೆಂಗಳೂರಿನಲ್ಲಿ ₹1 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ

ವೈವಾಹಿಕ ವ್ಯಾಜ್ಯಗಳಲ್ಲಿ ಆರ್‌ಟಿಐ ಅಡಿ ಐಟಿ ವಿವರ ನೀಡಿಕೆ ಅವಕಾಶ ಇಲ್ಲ: ಹೈಕೋರ್ಟ್

Income Tax RTI: ವೈವಾಹಿಕ ವ್ಯಾಜ್ಯಗಳಲ್ಲಿ ದಂಪತಿಗಳ ಆದಾಯ ತೆರಿಗೆ ಪಾವತಿ ವಿವರವನ್ನು ಮಾಹಿತಿ ಹಕ್ಕು ಕಾಯ್ದೆ (ಆರ್‌ಟಿಐ) ಅಡಿಯಲ್ಲಿ ಪಡೆಯುವುದಕ್ಕೆ ಅವಕಾಶ ಇಲ್ಲ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.
Last Updated 26 ಫೆಬ್ರುವರಿ 2026, 16:10 IST
ವೈವಾಹಿಕ ವ್ಯಾಜ್ಯಗಳಲ್ಲಿ ಆರ್‌ಟಿಐ ಅಡಿ ಐಟಿ ವಿವರ ನೀಡಿಕೆ ಅವಕಾಶ ಇಲ್ಲ: ಹೈಕೋರ್ಟ್
ADVERTISEMENT
ADVERTISEMENT
ADVERTISEMENT