ಸೋಮವಾರ, 16 ಫೆಬ್ರುವರಿ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ರಾಜ್ಯ

ADVERTISEMENT

Video | ಬಿಕ್ಲು ಶಿವು ಕೊಲೆ ಪ್ರಕರಣ: ಕಿತ್ತಗನೂರು ಜಮೀನಿನ ಸುತ್ತ…

CID Investigation: ಬಿಕ್ಲು ಶಿವು ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಬೈರತಿ ಬಸವರಾಜ ಬಂಧನವಾಗಿದೆ. ಕಿತ್ತಗನೂರು ಜಮೀನು ವಿವಾದದ ಹಿನ್ನಲೆಯಲ್ಲಿ ಸಿಐಡಿ ಸಂಗ್ರಹಿಸಿದ ಸಾಕ್ಷ್ಯಗಳ ವಿವರ ವಿಡಿಯೊದಲ್ಲಿ.
Last Updated 16 ಫೆಬ್ರುವರಿ 2026, 17:26 IST
Video | ಬಿಕ್ಲು ಶಿವು ಕೊಲೆ ಪ್ರಕರಣ: ಕಿತ್ತಗನೂರು ಜಮೀನಿನ ಸುತ್ತ…

ಕೇಂದ್ರದ ಸಕ್ಷಮ್‌ ಯೋಜನೆ ಅಡಿ ರಾಜ್ಯದ ಅಂಗನವಾಡಿ ಕೇಂದ್ರಗಳಿಗೆ 17,454 ಟಿ.ವಿ

Saksham Scheme: ಕೇಂದ್ರ ಸರ್ಕಾರದ ಸಕ್ಷಮ್‌ ಯೋಜನೆ ಅಡಿ ರಾಜ್ಯದ ಅಂಗನವಾಡಿ ಕೇಂದ್ರಗಳಿಗೆ 17,454 ಎಲ್‌ಇಡಿ ಟಿ.ವಿಗಳನ್ನು ಪೂರೈಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹೇಳಿದೆ. ಸಕ್ಷಮ್‌ ಯೋಜನೆಯ ಅಂಗನವಾಡಿ ಕಟ್ಟಡಗಳ ಉನ್ನತೀಕರಣದಡಿ ಅನುಮೋದನೆ ಪಡೆದು ಖರೀದಿಸಲಾಗಿದೆ.
Last Updated 16 ಫೆಬ್ರುವರಿ 2026, 16:49 IST
ಕೇಂದ್ರದ ಸಕ್ಷಮ್‌ ಯೋಜನೆ ಅಡಿ ರಾಜ್ಯದ ಅಂಗನವಾಡಿ ಕೇಂದ್ರಗಳಿಗೆ 17,454 ಟಿ.ವಿ

ಪ್ರತ್ಯೇಕ ಎಂಎಸ್ಎಂಇ ನೀತಿ: ಎಫ್‌ಕೆಸಿಸಿಐ ಒತ್ತಾಯ

Karnataka Budget Meet: ರಾಜ್ಯಕ್ಕೆ ಪ್ರತ್ಯೇಕ ಎಂಎಸ್ಎಂಇ ನೀತಿ ಜಾರಿಗೆ ತಂದು ಸಣ್ಣ ಹಾಗೂ ಮಧ್ಯಮ ಕೈಗಾರಿಕೆಗಳಿಗೆ ಉತ್ತೇಜನ ನೀಡಬೇಕು ಎಂದು ಎಫ್‌ಕೆಸಿಸಿಐ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಒತ್ತಾಯಿಸಿದೆ.
Last Updated 16 ಫೆಬ್ರುವರಿ 2026, 16:48 IST
ಪ್ರತ್ಯೇಕ ಎಂಎಸ್ಎಂಇ ನೀತಿ: ಎಫ್‌ಕೆಸಿಸಿಐ ಒತ್ತಾಯ

ಆರೋಗ್ಯ ಖಾತೆ ಸಮರ್ಥರಿಗೆ ನೀಡಿ: ಆರ್‌. ಅಶೋಕ

R Ashoka Statement: ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧ ಕೊರತೆ ಹಿನ್ನೆಲೆ ಆರೋಗ್ಯ ಸಚಿವರ ರಾಜೀನಾಮೆ ಪಡೆದು ಸಮರ್ಥರಿಗೆ ಖಾತೆ ನೀಡಬೇಕು ಎಂದು ಆರ್‌.ಅಶೋಕ ಒತ್ತಾಯಿಸಿದರು.
Last Updated 16 ಫೆಬ್ರುವರಿ 2026, 16:47 IST
ಆರೋಗ್ಯ ಖಾತೆ ಸಮರ್ಥರಿಗೆ ನೀಡಿ: ಆರ್‌. ಅಶೋಕ

ರಾಜ್ಯದಲ್ಲಿ ನಾಯಕತ್ವದ ಚರ್ಚೆ ಎಲ್ಲಿದೆ?: ಮಹದೇವಪ್ಪ

Karnataka Politics: ‘ರಾಜ್ಯದಲ್ಲಿ ನಾಯಕತ್ವದ ಚರ್ಚೆ ಎಲ್ಲಿದೆ? ಹೈಕೋರ್ಟ್ ಪದೇ ಪದೇ ಬೀದಿ ನಾಯಿಗಳನ್ನೆಲ್ಲ ಹಿಡಿದು ಒಳಗೆ ಹಾಕಿ ಎಂದು ಹೇಳುತ್ತಲೇ ಇದೆ.‌ ಇಲ್ಲಿ ರಾಜಕೀಯ ನಾಯಕತ್ವ ಗಟ್ಟಿಯಾಗಿದೆ’ ಎಂದು ಸಚಿವ ಎಚ್.ಸಿ. ಮಹದೇವಪ್ಪ ಹೇಳಿಕೆ ನೀಡಿದ್ದಾರೆ.
Last Updated 16 ಫೆಬ್ರುವರಿ 2026, 16:44 IST
ರಾಜ್ಯದಲ್ಲಿ ನಾಯಕತ್ವದ ಚರ್ಚೆ ಎಲ್ಲಿದೆ?: ಮಹದೇವಪ್ಪ

ಕಾರ್ಯಪಾಲನಾ ವರದಿ ನಾಪತ್ತೆ: ಸಮಿತಿ ರಚನೆ

Karnataka Tourism Department: ನಿವೃತ್ತ ಉಪ ಅರಣ್ಯ ಸಂರಕ್ಷಣಾಧಿಕಾರಿ ಕಾರ್ಯಪಾಲನಾ ವರದಿ ನಾಪತ್ತೆ ಪ್ರಕರಣಕ್ಕೆ ಪ್ರವಾಸೋದ್ಯಮ ಇಲಾಖೆ ಉನ್ನತಾಧಿಕಾರಿಗಳ ಸಮಿತಿ ರಚಿಸಿ 30 ದಿನಗಳಲ್ಲಿ ವರದಿ ನೀಡಲು ಸೂಚಿಸಿದೆ.
Last Updated 16 ಫೆಬ್ರುವರಿ 2026, 16:37 IST
ಕಾರ್ಯಪಾಲನಾ ವರದಿ ನಾಪತ್ತೆ: ಸಮಿತಿ ರಚನೆ

ಸರಸ್ವತಿ ಹೆಗಡೆಗೆ ‘ಶಿವಲಿಂಗ’ ಪ್ರಶಸ್ತಿ

Saraswati Hegde: ವಚನಜ್ಯೋತಿ ಬಳಗದ ‘ಶಿವಲಿಂಗ ಪ್ರಶಸ್ತಿ’ಗೆ ಹಿಂದೂಸ್ಥಾನಿ ಗಾಯಕಿ ಸರಸ್ವತಿ ಹೆಗಡೆ ಆಯ್ಕೆಯಾಗಿದ್ದು, ಬೆಂಗಳೂರಿನಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ.
Last Updated 16 ಫೆಬ್ರುವರಿ 2026, 16:36 IST
ಸರಸ್ವತಿ ಹೆಗಡೆಗೆ ‘ಶಿವಲಿಂಗ’ ಪ್ರಶಸ್ತಿ
ADVERTISEMENT

ಜೆಇಇ: ವಿಷ್ಣು ಸಾಯಿ ತೇಜಾ ರಾಜ್ಯಕ್ಕೆ ಪ್ರಥಮ

Vishnu Sai Teja: ಜಂಟಿ ಪ್ರವೇಶ ಪರೀಕ್ಷೆ (ಜೆಇಇ ಮುಖ್ಯ–1) ಫಲಿತಾಂಶದಲ್ಲಿ ಬೆಂಗಳೂರಿನ ನಾರಾಯಣ ಕೋ–ಕಾವೇರಿ ಭವನ ವಿದ್ಯಾರ್ಥಿ ಎ.ವಿಷ್ಣು ಸಾಯಿ ತೇಜಾ ಅವರು 99.99 ಪರ್ಸೆಂಟೈಲ್‌ ಪಡೆದಿದ್ದು ರಾಜ್ಯಕ್ಕೆ ಮೊದಲಿಗರಾಗಿ ಹೊರಹೊಮ್ಮಿದ್ದಾರೆ.
Last Updated 16 ಫೆಬ್ರುವರಿ 2026, 16:34 IST
ಜೆಇಇ: ವಿಷ್ಣು ಸಾಯಿ ತೇಜಾ ರಾಜ್ಯಕ್ಕೆ ಪ್ರಥಮ

ಕಲ್ಲೂರು ಕೋರ್ಟ್‌ ಕಟ್ಟಡ ನಿರ್ಮಾಣ: ರಾಜ್ಯ ಸರ್ಕಾರಕ್ಕೆ ನಿರ್ದೇಶನ

High Court Direction: ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ಕಲ್ಲೂರು ಗ್ರಾಮದಲ್ಲಿ ನ್ಯಾಯಾಲಯ ಸಂಕೀರ್ಣ ನಿರ್ಮಾಣಕ್ಕೆ ಮಂಜೂರು ಮಾಡಿರುವ ಜಮೀನು ಅರಣ್ಯ ಇಲಾಖೆಗೆ ಸೇರಿದ್ದೋ ಅಥವಾ ಇಲ್ಲವೋ ಎಂಬ ಬಗ್ಗೆ ಪರಿಶೀಲನೆ ನಡೆಸಿ ಉತ್ತರಿಸಿ ಎಂದು ಹೈಕೋರ್ಟ್‌ ಹೇಳಿದೆ.
Last Updated 16 ಫೆಬ್ರುವರಿ 2026, 16:34 IST
ಕಲ್ಲೂರು ಕೋರ್ಟ್‌ ಕಟ್ಟಡ ನಿರ್ಮಾಣ: ರಾಜ್ಯ ಸರ್ಕಾರಕ್ಕೆ ನಿರ್ದೇಶನ

ಶಾಲಾ ಮಕ್ಕಳಿಗೆ ಇ–ಹಾಜರಾತಿ ಕಡ್ಡಾಯ: ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶ

Karnataka Education: ಸರ್ಕಾರಿ ಹಾಗೂ ಅನುದಾನಿತ ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ 2026–27ನೇ ಸಾಲಿನಿಂದ ‘ಇ–ಹಾಜರಾತಿ’ ಕಡ್ಡಾಯಗೊಳಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮರು ಆದೇಶ ಹೊರಡಿಸಿದೆ.
Last Updated 16 ಫೆಬ್ರುವರಿ 2026, 16:33 IST
ಶಾಲಾ ಮಕ್ಕಳಿಗೆ ಇ–ಹಾಜರಾತಿ ಕಡ್ಡಾಯ: ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶ
ADVERTISEMENT
ADVERTISEMENT
ADVERTISEMENT