ಶುಕ್ರವಾರ, 6 ಫೆಬ್ರುವರಿ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ರಾಜ್ಯ

ADVERTISEMENT

ಯತೀಂದ್ರ ನಮ್ಮ ಹೈಕಮಾಂಡ್, ಅವರು ಹೇಳಿದ ಮೇಲೆ ಇನ್ನೇನಿದೆ: ಡಿಕೆಶಿ

Karnataka Politics: byline no author page goes here ಯತೀಂದ್ರ ಅವರು ಹೈಕಮಾಂಡ್ ಎನ್ನುವ ಮಾತಿಗೆ ಪ್ರತಿಕ್ರಿಯಿಸಿದ ಡಿ.ಕೆ.ಶಿವಕುಮಾರ್, 'ಅವರೇ ನಮ್ಮ ಹೈಕಮಾಂಡ್, ಅವರ ಮಾತಿಗೆ ಗೌರವ' ಎಂದರು. ಮಂಗಳೂರು ವಿಮಾನ ನಿಲ್ದಾಣದಲ್ಲಿ ಅವರು ಈ ಮಾತು ಹೇಳಿದರು.
Last Updated 6 ಫೆಬ್ರುವರಿ 2026, 11:10 IST
ಯತೀಂದ್ರ ನಮ್ಮ ಹೈಕಮಾಂಡ್, ಅವರು ಹೇಳಿದ ಮೇಲೆ ಇನ್ನೇನಿದೆ: ಡಿಕೆಶಿ

ನಾಯಕತ್ವ ಬದಲಾವಣೆ ಇಲ್ಲ: ಯತೀಂದ್ರ ಸಿದ್ದರಾಮಯ್ಯ

Karnataka Politics: byline no author page goes here ಸಿದ್ದರಾಮಯ್ಯ ಪೂರ್ಣಾವಧಿ ಮುಖ್ಯಮಂತ್ರಿ ಆಗಿರುತ್ತಾರೆ ಎಂದು ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿದರು. ಹೈಕಮಾಂಡ್‌ ನಾಯಕತ್ವ ಬದಲಾವಣೆ ಮಾಡುವುದಿಲ್ಲವೆಂದು ಈಗಾಗಲೇ ಸ್ಪಷ್ಟ ಸಂದೇಶ ನೀಡಿದೆ.
Last Updated 6 ಫೆಬ್ರುವರಿ 2026, 9:52 IST
ನಾಯಕತ್ವ ಬದಲಾವಣೆ ಇಲ್ಲ: ಯತೀಂದ್ರ ಸಿದ್ದರಾಮಯ್ಯ

ಅಕ್ರಮವಾಗಿ ಅದಿರು ಸಾಗಣೆ: ಆರೋಪಿ, ಶಾಸಕ ಸೈಲ್‌ಗೆ ವೈದ್ಯಕೀಯ ಜಾಮೀನು

Satish Sail Bail: ಬೆಂಗಳೂರು: ‘ಅಕ್ರಮವಾಗಿ ಅದಿರು ಸಾಗಣೆ ಮತ್ತು ಮಾರಾಟಕ್ಕೆ ಸಂಬಂಧಿಸಿದಂತೆ ಹಣ ಅಕ್ರಮ ವರ್ಗಾವಣೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಕಾಂಗ್ರೆಸ್‌ ಶಾಸಕ ಸತೀಶ್‌ ಸೈಲ್‌ ಅವರಿಗೆ ಈ ಮೊದಲು ನೀಡಲಾಗಿದ್ದ ಮಧ್ಯಂತರ ವೈದ್ಯಕೀಯ ಜಾಮೀನನ್ನು ಹೈಕೋರ್ಟ್‌ ಕಾಯಂಗೊಳಿಸಿದೆ.
Last Updated 5 ಫೆಬ್ರುವರಿ 2026, 21:23 IST
ಅಕ್ರಮವಾಗಿ ಅದಿರು ಸಾಗಣೆ: ಆರೋಪಿ, ಶಾಸಕ ಸೈಲ್‌ಗೆ ವೈದ್ಯಕೀಯ ಜಾಮೀನು

ಸ್ಥಳೀಯ ಸಂಸ್ಥೆ ಚುನಾವಣೆಗೂ ಮತಪತ್ರ: ಕಾಯ್ದೆ ತಿದ್ದುಪಡಿಗೆ ಸರ್ಕಾರದ ನಿರ್ಧಾರ

Local Body Elections: ಬೆಂಗಳೂರು: ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಇನ್ನು ಮುಂದೆ ವಿದ್ಯುನ್ಮಾನ ಮತಯಂತ್ರಗಳ (ಇವಿಎಂ) ಬದಲು ಮತಪತ್ರಗಳ (ಬ್ಯಾಲೆಟ್‌ ಪೇಪರ್‌) ಮೂಲಕವೇ ನಡೆಸಲು ಸಚಿವ ಸಂಪುಟ ಸಭೆ ನಿರ್ಧರಿಸಿದೆ.
Last Updated 5 ಫೆಬ್ರುವರಿ 2026, 20:23 IST
ಸ್ಥಳೀಯ ಸಂಸ್ಥೆ ಚುನಾವಣೆಗೂ ಮತಪತ್ರ: ಕಾಯ್ದೆ ತಿದ್ದುಪಡಿಗೆ ಸರ್ಕಾರದ ನಿರ್ಧಾರ

ದುರ್ನಡತೆ: ಪೊಲೀಸರ ವಿರುದ್ಧ ಕ್ರಮಕ್ಕೆ ಕಾಯ್ದೆ

Karnataka Police Act: ಬೆಂಗಳೂರು: ಕರ್ತವ್ಯ ಲೋಪ, ದುರ್ನಡತೆ ಮತ್ತು ನಿರ್ಲಕ್ಷ್ಯ ತೋರುವ ಪೊಲೀಸ್ ಸಿಬ್ಬಂದಿ ಮತ್ತು ಅಧಿಕಾರಿಗಳನ್ನು ತಕ್ಷಣವೇ ವರ್ಗಾವಣೆ ಮಾಡುವ ಉದ್ದೇಶದಿಂದ ‘ಕರ್ನಾಟಕ ಪೊಲೀಸ್‌ ಮಸೂದೆ’ಗೆ ತಿದ್ದುಪಡಿ ತರಲು ಸಚಿವ ಸಂಪುಟ ನಿರ್ಧರಿಸಿದೆ.
Last Updated 5 ಫೆಬ್ರುವರಿ 2026, 20:05 IST
ದುರ್ನಡತೆ: ಪೊಲೀಸರ ವಿರುದ್ಧ ಕ್ರಮಕ್ಕೆ ಕಾಯ್ದೆ

10 ಸಾವಿರಕ್ಕೂ ಹೆಚ್ಚು ಅಂಗನವಾಡಿಗಳಿಗೆ ಟೆಂಡರ್‌ ಇಲ್ಲದೆ ಟಿ.ವಿ ಖರೀದಿ

KTPP Act Violation: ಟೆಂಡರ್‌ ಕರೆಯದೆ ನಿಯಮಗಳಲ್ಲಿನ ನ್ಯೂನತೆಯನ್ನೇ ಬಳಸಿಕೊಂಡು ಕೊಟೇಶನ್ ಆಧಾರದಲ್ಲೇ ರಾಜ್ಯದ 10 ಸಾವಿರಕ್ಕೂ ಹೆಚ್ಚು ಅಂಗನವಾಡಿಗಳಿಗೆ ಒಂದೇ ಸಂಸ್ಥೆಯ ಮೂಲಕ ಟಿ.ವಿಗಳನ್ನು ಸರಬರಾಜು ಮಾಡಲಾಗಿದೆ.
Last Updated 5 ಫೆಬ್ರುವರಿ 2026, 20:02 IST
10 ಸಾವಿರಕ್ಕೂ ಹೆಚ್ಚು ಅಂಗನವಾಡಿಗಳಿಗೆ ಟೆಂಡರ್‌ ಇಲ್ಲದೆ ಟಿ.ವಿ ಖರೀದಿ

ಸುಳ್ಳು ಸುದ್ದಿ ಕಡಿವಾಣಕ್ಕೆ ಎಐ ತಂತ್ರಾಂಶ

₹67.26 ಕೋಟಿ ವೆಚ್ಚದಲ್ಲಿ ಖರೀದಿಗೆ ಸಚಿವ ಸಂಪುಟ ಒಪ್ಪಿಗೆ
Last Updated 5 ಫೆಬ್ರುವರಿ 2026, 19:32 IST
ಸುಳ್ಳು ಸುದ್ದಿ ಕಡಿವಾಣಕ್ಕೆ ಎಐ ತಂತ್ರಾಂಶ
ADVERTISEMENT

Karnataka Budget: 10 ಇಲಾಖೆಗಳ ಮಾಹಿತಿ ಪಡೆದ ಮುಖ್ಯಮಂತ್ರಿ ಸಿದ್ದರಾಮಯ್ಯ

Siddaramaiah Budget: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಇಡೀ ದಿನ ಗೃಹ ಇಲಾಖೆ ಸೇರಿ ಒಟ್ಟು ಹತ್ತು ಇಲಾಖೆಗಳ ಸಚಿವರು ಮತ್ತು ಅಧಿಕಾರಿಗಳ ಜತೆ ಬಜೆಟ್‌ ಪೂರ್ವಭಾವಿ ಚರ್ಚೆ ನಡೆಸಿದರು. ಆ ಮೂಲಕ ಮಾರ್ಚ್‌ 6ರಂದು ಬಜೆಟ್‌ ಮಂಡನೆಗೆ ತಯಾರಿ ನಡೆಸಿದ್ದಾರೆ.
Last Updated 5 ಫೆಬ್ರುವರಿ 2026, 19:31 IST
Karnataka Budget: 10 ಇಲಾಖೆಗಳ ಮಾಹಿತಿ ಪಡೆದ ಮುಖ್ಯಮಂತ್ರಿ ಸಿದ್ದರಾಮಯ್ಯ

ಕೆಂಗಲ್‌ ಕುಟುಂಬದ ಆಸ್ತಿ ವಿವಾದ: ದೂರಿನ ತನಿಖೆಗೆ ಕೋರ್ಟ್ ಆದೇಶ

Family Property Case: ಮಾಜಿ ಮುಖ್ಯಮಂತ್ರಿ ಕೆಂಗಲ್‌ ಹನುಮಂತಯ್ಯ ಪುತ್ರಿ ವಿಜಯಲಕ್ಷ್ಮಿ ವಿರುದ್ಧ ಅಸ್ತಿತ್ವ ಮರೆಮಾಚಿ ಆಸ್ತಿಯಿಂದ ವಂಚನೆ ಆರೋಪ ಹೊರಿಸಿದ ಟಿ.ಶ್ರೀಪಾದ ರೇಣು ದೂರು ವಿಚಾರಣೆಗೆ ಕೋರ್ಟ್‌ ತನಿಖೆ ನಡೆಸಲು ಆದೇಶಿಸಿದೆ.
Last Updated 5 ಫೆಬ್ರುವರಿ 2026, 16:32 IST
ಕೆಂಗಲ್‌ ಕುಟುಂಬದ ಆಸ್ತಿ ವಿವಾದ: ದೂರಿನ ತನಿಖೆಗೆ ಕೋರ್ಟ್ ಆದೇಶ

‘ಜನತಾ ನ್ಯಾಯಾಲಯ’ಕ್ಕೆ ಅಬಕಾರಿ ಹಗರಣ: ಆರ್‌.ಅಶೋಕ

Opposition Attack: ಅಬಕಾರಿ ಇಲಾಖೆಯಲ್ಲಿ ನಡೆದಿರುವ ₹6,000 ಕೋಟಿಗೂ ಅಧಿಕ ಹಗರಣವನ್ನು ಜನತಾ ನ್ಯಾಯಾಲಯಕ್ಕೆ ತೆಗೆದುಕೊಂಡು ಹೋಗುತ್ತೇವೆ ಎಂದು ವಿರೋಧ ಪಕ್ಷದ ನಾಯಕ ಆರ್‌.ಅಶೋಕ ತಿಳಿಸಿದ್ದಾರೆ.
Last Updated 5 ಫೆಬ್ರುವರಿ 2026, 16:21 IST
‘ಜನತಾ ನ್ಯಾಯಾಲಯ’ಕ್ಕೆ ಅಬಕಾರಿ ಹಗರಣ: ಆರ್‌.ಅಶೋಕ
ADVERTISEMENT
ADVERTISEMENT
ADVERTISEMENT