ಶುಕ್ರವಾರ, 31 ಅಕ್ಟೋಬರ್ 2025
×
ADVERTISEMENT

ರಾಜ್ಯ

ADVERTISEMENT

Rajyotsava Award 2025: ಕೊಡಗಿನ ಇಬ್ಬರು ಸಾಧಕಿಯರಿಗೆ ರಾಜ್ಯೋತ್ಸವ ಪ್ರಶಸ್ತಿ

ಲಕ್ಷಾಂತರ ರೋಗಿಗಳಿಗೆ ಚಿಕಿತ್ಸೆ ನೀಡಿದ ವೈದ್ಯೆಗೆ ಹಾಗೂ ಸಿನಿಮಾ ನಿರ್ಮಾಪಕಿಗೆ ಗೌರವ
Last Updated 31 ಅಕ್ಟೋಬರ್ 2025, 4:00 IST
Rajyotsava Award 2025: ಕೊಡಗಿನ ಇಬ್ಬರು ಸಾಧಕಿಯರಿಗೆ ರಾಜ್ಯೋತ್ಸವ ಪ್ರಶಸ್ತಿ

ರಾಜ್ಯದ ನೂರು ಕಡೆ ಸೋಲಾರ್‌ ಘಟಕ: ಇಂಧನ ಸಚಿವ ಕೆ.ಜೆ. ಜಾರ್ಜ್‌

ಎರಡು ಸಾವಿರ ಮೆಗಾ ವಾಟ್‌ ವಿದ್ಯುತ್‌ ಉತ್ಪಾದನೆ ಗುರಿ
Last Updated 30 ಅಕ್ಟೋಬರ್ 2025, 23:30 IST
ರಾಜ್ಯದ ನೂರು ಕಡೆ ಸೋಲಾರ್‌ ಘಟಕ: ಇಂಧನ ಸಚಿವ ಕೆ.ಜೆ. ಜಾರ್ಜ್‌

KSRP ನೇಮಕಾತಿ | ಪಿಯು ವಿದ್ಯಾರ್ಹತೆ: ನಿಯಮ ತಿದ್ದುಪಡಿಗೆ ಸಂಪುಟದ ಒಪ್ಪಿಗೆ

Police Recruitment: ಕೆಎಸ್‌ಆರ್‌ಪಿ ಮತ್ತು ಐಆರ್‌ಬಿ ನೇಮಕಾತಿಗೆ ವಿದ್ಯಾರ್ಹತೆಯನ್ನು ಎಸ್‌ಎಸ್‌ಎಲ್‌ಸಿಯಿಂದ ಪಿಯುಸಿಗೆ ಏರಿಸಲು ಸಂಪುಟ ಸಭೆ ಒಪ್ಪಿಗೆ ನೀಡಿದೆ ಎಂದು ಕಾನೂನು ಸಚಿವ ಎಚ್‌.ಕೆ. ಪಾಟೀಲ ತಿಳಿಸಿದ್ದಾರೆ.
Last Updated 30 ಅಕ್ಟೋಬರ್ 2025, 23:30 IST
KSRP ನೇಮಕಾತಿ | ಪಿಯು ವಿದ್ಯಾರ್ಹತೆ: ನಿಯಮ ತಿದ್ದುಪಡಿಗೆ ಸಂಪುಟದ ಒಪ್ಪಿಗೆ

ಸುಶೀಲಮ್ಮಗೆ ‘ಅನುಭವ ಮಂಟಪ’ ಪ್ರಶಸ್ತಿ

Social Service Award: ಬೀದರ್‌ನ ಭಾಲ್ಕಿ ಮಠ ನೀಡುವ ‘ಅನುಭವ ಮಂಟಪ ಪ್ರಶಸ್ತಿ’ಗೆ ಬೆಂಗಳೂರಿನ ಸುಮಂಗಲಿ ಸೇವಾಶ್ರಮದ ಅಧ್ಯಕ್ಷೆ ಎಸ್‌.ಜಿ.ಸುಶೀಲಮ್ಮ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಮಠದ ಬಸವಲಿಂಗ ಪಟ್ಟದೇವರು ಸ್ವಾಮೀಜಿ ಹೇಳಿದರು.
Last Updated 30 ಅಕ್ಟೋಬರ್ 2025, 23:30 IST
ಸುಶೀಲಮ್ಮಗೆ ‘ಅನುಭವ ಮಂಟಪ’ ಪ್ರಶಸ್ತಿ

ಡಿ.ಎ.ಶಂಕರ್‌ ಅವರಿಗೆ ಮುದ್ದಣ ಕಾವ್ಯ ಪ್ರಶಸ್ತಿ

Literary Award: ಮೈಸೂರಿನ ಕವಿ ಡಿ.ಎ. ಶಂಕರ್ ಅವರ ‘ಇರುವೆಯಂತೆ ನನ್ನೊಡನೆ’ ಹಸ್ತಪ್ರತಿಗೆ 2025ನೇ ಸಾಲಿನ ಮುದ್ದಣ ಕಾವ್ಯ ಪ್ರಶಸ್ತಿ ಘೋಷಿಸಲಾಗಿದೆ ಎಂದು ಕಾಂತಾವರ ಕನ್ನಡ ಸಂಘದ ಅಧ್ಯಕ್ಷ ನಾ. ಮೊಗಸಾಲೆ ತಿಳಿಸಿದ್ದಾರೆ.
Last Updated 30 ಅಕ್ಟೋಬರ್ 2025, 23:30 IST
ಡಿ.ಎ.ಶಂಕರ್‌ ಅವರಿಗೆ ಮುದ್ದಣ ಕಾವ್ಯ ಪ್ರಶಸ್ತಿ

ಚಾಮರಾಜನಗರ: ಬಂಡೀಪುರ ಅರಣ್ಯದಲ್ಲಿ 2 ಸಫಾರಿ ಟ್ರಿಪ್‌ ಕಡಿತ

Wildlife Conservation: ರೈತ ಸಂಘಟನೆಗಳ ಒತ್ತಾಯದ ಹಿನ್ನೆಲೆಯಲ್ಲಿ ಅರಣ್ಯ ಸಚಿವ ಈಶ್ವರ ಬಿ.ಖಂಡ್ರೆ ಅವರು ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಂಜೆ ಬಸ್ ಹಾಗೂ ಜೀಪ್ ಸಫಾರಿ ಟ್ರಿಪ್‌ಗಳನ್ನು ರದ್ದು ಮಾಡಲು ಆದೇಶಿಸಿದ್ದಾರೆ.
Last Updated 30 ಅಕ್ಟೋಬರ್ 2025, 23:30 IST
ಚಾಮರಾಜನಗರ: ಬಂಡೀಪುರ ಅರಣ್ಯದಲ್ಲಿ 2 ಸಫಾರಿ ಟ್ರಿಪ್‌ ಕಡಿತ

ಚಿಕ್ಕಮಗಳೂರು: ದತ್ತಪೀಠ ಸೇವಾ ಸಮಿತಿಯಿಂದ ದತ್ತಮಾಲಾ ಅಭಿಯಾನ

Hindu Campaign: ಶ್ರೀರಾಮ ಸೇನೆ ನೇತೃತ್ವದಲ್ಲಿ ನಡೆಯುತ್ತಿದ್ದ ದತ್ತಮಾಲಾ ಅಭಿಯಾನ ಈ ಬಾರಿ ‘ದತ್ತಪೀಠ ಸೇವಾ ಸಮಿತಿ’ ಹೆಸರಿನಲ್ಲಿ ಆರಂಭವಾಗಿದೆ.
Last Updated 30 ಅಕ್ಟೋಬರ್ 2025, 23:30 IST
ಚಿಕ್ಕಮಗಳೂರು: ದತ್ತಪೀಠ ಸೇವಾ ಸಮಿತಿಯಿಂದ ದತ್ತಮಾಲಾ ಅಭಿಯಾನ
ADVERTISEMENT

ಹೃದಯಾಘಾತ ಪ್ರಕರಣ: ಕುಸಿದು ಬಿದ್ದು ಮೂವರು ಸಾವು

ಬಾಗೇಪಲ್ಲಿ, ಅಜ್ಜಂಪುರ, ರಾಯಚೂರಿನಲ್ಲಿ ನಡೆದ ಘಟನೆ
Last Updated 30 ಅಕ್ಟೋಬರ್ 2025, 23:30 IST
ಹೃದಯಾಘಾತ ಪ್ರಕರಣ: ಕುಸಿದು ಬಿದ್ದು ಮೂವರು ಸಾವು

ಧರ್ಮಸ್ಥಳ ಪ್ರಕರಣ: ಎಸ್‌ಐಟಿಗೆ ಮಧ್ಯಂತರ ತಡೆ

ಮಟ್ಟೆಣ್ಣವರ್, ತಿಮರೋಡಿ ರಿಟ್‌ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್
Last Updated 30 ಅಕ್ಟೋಬರ್ 2025, 23:30 IST
ಧರ್ಮಸ್ಥಳ ಪ್ರಕರಣ: ಎಸ್‌ಐಟಿಗೆ ಮಧ್ಯಂತರ ತಡೆ

ಕಳಪೆ ಆಹಾರ | ತನಿಖೆಗೆ ಆಗ್ರಹ: ‘ಪ್ರಜಾವಾಣಿ’ ವರದಿ ಉಲ್ಲೇಖಿಸಿ ಸಿಎಂಗೆ ಪತ್ರ

Lokayukta Investigation: ಕಳಪೆ ಪೌಷ್ಟಿಕ ಆಹಾರದ ಕುರಿತು ‘ಪ್ರಜಾವಾಣಿ’ಯಲ್ಲಿ ಪ್ರಕಟವಾಗಿದ್ದ ವರದಿಯನ್ನು ಆಧರಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಉಡುಪಿ, ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು, ಲೋಕಾಯುಕ್ತ ತನಿಖೆಗೆ ಒತ್ತಾಯಿಸಿದ್ದಾರೆ.
Last Updated 30 ಅಕ್ಟೋಬರ್ 2025, 23:30 IST
ಕಳಪೆ ಆಹಾರ | ತನಿಖೆಗೆ ಆಗ್ರಹ: ‘ಪ್ರಜಾವಾಣಿ’ ವರದಿ ಉಲ್ಲೇಖಿಸಿ ಸಿಎಂಗೆ ಪತ್ರ
ADVERTISEMENT
ADVERTISEMENT
ADVERTISEMENT