ADVERTISEMENT

Video | ಚೀನಾ ರೇಷ್ಮೆ ಬಂದ್: ರೈತರ ಮೊಗದಲ್ಲಿ ಸಂತಸ

​ಪ್ರಜಾವಾಣಿ ವಾರ್ತೆ
Published 11 ಡಿಸೆಂಬರ್ 2022, 6:10 IST
Last Updated 11 ಡಿಸೆಂಬರ್ 2022, 6:10 IST

ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲ್ಲೂಕಿನ ರೈತರ ಆರ್ಥಿಕ ಬದುಕಿಗೆ ಪ್ರಮುಖ ಆಸರೆ ರೇಷ್ಮೆ ಕೃಷಿ. ಈ ಮೊದಲು ಚೀನಾ ರೇಷ್ಮೆ ಭಾರತಕ್ಕೆ ದೊಡ್ಡ ಪ್ರಮಾಣದಲ್ಲಿ ಆಮದಾಗುತ್ತಿತ್ತು. ಆದರೆ, ಎರಡೂ ದೇಶಗಳ ನಡುವೆ ಸಂಬಂಧ ಹಳಸಿದ ಪರಿಣಾಮ ಆಮದು ತೀರಾ ಕಡಿಮೆ ಆಗಿದೆ. ಚೀನಾ ರೇಷ್ಮೆ ಭಾರತದ ಮಾರುಕಟ್ಟೆ ಪ್ರವೇಶಿಸದಿರುವುದು ಶಿಡ್ಲಘಟ್ಟ ಮಾರುಕಟ್ಟೆಗೆ ಬರುವ ರೈತರಲ್ಲಿ ಸಂತೋಷಕ್ಕೆ ಕಾರಣವಾಗಿದೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.