ಭತ್ತದ ಕಣಜ ಎನಿಸಿರುವ ಕೊಪ್ಪಳ ಜಿಲ್ಲೆ ರಜತ ಮಹೋತ್ಸವದ ಸಂಭ್ರಮದಲ್ಲಿದೆ. ಕೃಷಿ ಪ್ರಧಾನ ಜಿಲ್ಲೆ ಎಂಬ ಪಟ್ಟದಿಂದ ತೋಟಗಾರಿಕೆ ಮಹತ್ವದ ಊರಾಗಿ, ಕೈಗಾರಿಕಾ ಪ್ರಧಾನ ಜಿಲ್ಲೆಯಾಗಿ ಮಾರ್ಪಟ್ಟಿದೆ. ಭಾನಾಪುರ ಸಮೀಪದ 435 ಎಕರೆ ಜಾಗದಲ್ಲಿ ಆಟಿಕೆ ಅಂದ್ರೆ, ಟಾಯ್ಸ್ ಕ್ಲಸ್ಟರ್ ನಿರ್ಮಾಣವಾಗುತ್ತಿದ್ದು, ಇದು ಏಷ್ಯಾದಲ್ಲಿಯೇ ಅತಿ ದೊಡ್ಡದು ಎನ್ನುವುದು ಜಿಲ್ಲೆಗೆ ಹೆಗ್ಗಳಿಕೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.