ಬೆಂಗಳೂರು ವಿಶ್ವವಿದ್ಯಾಲಯದ ವತಿಯಿಂದ ಜಿಕೆವಿಕೆ ಆವರಣದಲ್ಲಿ ನಡೆದ ಕೃಷಿ ಮೇಳದಲ್ಲಿ ಈ ಬಾರಿ 9 ಹೊಸ ತಳಿ ಪರಿಚಯಿಸಲಾಯಿತು. ಅದರಲ್ಲಿಯೂ, ಹರಳು ಬೆಳೆಯ ಹೊಸ ತಳಿಯ ಬಗ್ಗೆ ರೈತರು ಹೆಚ್ಚು ಮಾಹಿತಿ ಪಡೆದುಕೊಂಡರು. ಈ ಬೆಳೆಯು 700 ಉಪಯೋಗ ಹೊಂದಿದೆ ಎಂದು ಹೇಳುವ ತಳಿ ವಿಜ್ಞಾನಿಗಳು, ಹರಳಿನ ಬೇಸಾಯ ಕ್ರಮಗಳು, ಇಳುವರಿ ಮತ್ತು ಮಾರುಕಟ್ಟೆಯಲ್ಲಿ ಹರಳು ಅಥವಾ ಔಡಲಕ್ಕೆ ಇರುವ ಬೇಡಿಕೆ ಕುರಿತು ಹೇಳಿರುವ ಮಾಹಿತಿ ಈ ವಿಡಿಯೊದಲ್ಲಿ.
ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.
ಫೇಸ್ಬುಕ್ನಲ್ಲಿ ಲೈಕ್ ಮಾಡಿ.
ಟ್ವಿಟರ್ನಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಚಾನೆಲ್ ನೋಡಿ...
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.