ಪ್ರಜಾವಾಣಿ ಆಯೋಜಿಸಿದ್ದ 'ನಾಡ ದೇವಿಗೆ ಗೀತ ನಮನ' ಅಂಗವಾಗಿ "ಕನ್ನಡ ಹಾಡಿನ ವಿಡಿಯೊ ಕಳುಹಿಸಿ ಬಹುಮಾನ ಗೆಲ್ಲಿ", ಸ್ಫರ್ಧಿಗಳಲ್ಲಿ 10 ಮಂದಿ ಬಹುಮಾನ ವಿಜೇತರಾಗಿದ್ದಾರೆ.
ಬಹುಮಾನಿತರು ಹಾಡಿದ ಹಾಡು ಮತ್ತು ಗಾಯಕರ ಹೆಸರು ಈ ಕೆಳಗಿದೆ
ನಯನ ಮನೋಹರ - ಕೀರ್ತನಾ
ಹಚ್ಚೇವು ಕನ್ನಡ ದೀಪ - ಇಂದಿರಾ
ಕನ್ನಡವೆಂದರೆ - ಸುಶ್ಮಿತಾ
ಪೂಜಿಸಲೆಂದೇ - ನಿಧಿ ಸುಬ್ರಹ್ಮಣ್ಯ, ಕೆನಡಾ
ಕನ್ನಡ ನಾಡಿನ - ಲಾವಣ್ಯ ಗೋಪಾಲ್, ಅಮೆರಿಕಾ
ಜೋಗದ ಸಿರಿ - ದೀಪ್ತಿ ಭಟ್
ಜನ್ಮ ನೀಡುತ್ತಾಳೆ - ವಿಷ್ಣು
ಕರ್ನಾಟಕ ಬರೀ ನಾಡಲ್ಲ - ನಾದಶ್ರೀ
ಕನ್ನಡಮ್ಮನ ದೇವಾಲಯ - ಮರಿಯಪ್ಪ ಭಜಂತ್ರಿ
ಜೀವವಿಂದು ಏನೋ ಒಂದು - ರಶ್ಮಿ ಮಲ್ಲೇಸರ
ಸಹಕಾರ: ಶ್ರೀನಿವಾಸ ಜಿ.ಕಪ್ಪಣ್ಣ, ನಿರೂಪಣೆ: ಸಂಧ್ಯಾ ಭಟ್.
ತೀರ್ಪುಗಾರರು: ಮಾಲತಿ ಶರ್ಮ (ಹಿರಿಯ ಗಾಯಕಿ ಮತ್ತು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತೆ), ಬಿ. ವಿ. ಶ್ರೀನಿವಾಸ್ (ಖ್ಯಾತ ಸಂಗೀತ ನಿರ್ದೇಶಕ ಮತ್ತು ಸಂಗೀತ ಸಂಯೋಜಕರು), ಡಾ. ರೋಹಿಣಿ ಮೋಹನ್ (ಹಿರಿಯ ಗಾಯಕಿ ಹಾಗೂ ಪ್ರವಚನಕಾರರು).
ಇದನ್ನೂ ಓದಿ:ಪ್ರಜಾವಾಣಿ ‘ನಾಡದೇವಿಗೆ ಗೀತ ನಮನ’ ವಿಜೇತರು
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.