ADVERTISEMENT

ಪ್ರಜಾವಾಣಿ Facebook Live: ಒಂದಿಷ್ಟು ಚಿಂತನ, ಒಂದಿಷ್ಟು ಗಾಯನ

ಶರಣ ಸಾಹಿತ್ಯ ಮತ್ತು ದಾಸ ಸಾಹಿತ್ಯ

ಪ್ರಜಾವಾಣಿ ವಿಶೇಷ
Published 19 ಆಗಸ್ಟ್ 2020, 11:42 IST
Last Updated 19 ಆಗಸ್ಟ್ 2020, 11:42 IST
ಪ್ರಜಾವಾಣಿ ಫೇಸ್‌ಬುಕ್ ಲೈವ್‌ನಲ್ಲಿ ಡಾ. ವಿದುಷಿ ಶ್ಯಾಮಲಾ ಪ್ರಕಾಶ್
ಪ್ರಜಾವಾಣಿ ಫೇಸ್‌ಬುಕ್ ಲೈವ್‌ನಲ್ಲಿ ಡಾ. ವಿದುಷಿ ಶ್ಯಾಮಲಾ ಪ್ರಕಾಶ್   

ಪ್ರಜಾವಾಣಿ ಫೇಸ್‌ಬುಕ್ ಲೈವ್‌ನಲ್ಲಿ ಶರಣ ಸಾಹಿತ್ಯ ಮತ್ತು ದಾಸ ಸಾಹಿತ್ಯ ಪ್ರಸ್ತುತಿ. ಮುಂಬೈನಿಂದ ಲೈವ್‌ ಕಾರ್ಯಕ್ರಮ ನಡೆಸಿಕೊಡುತ್ತಿದ್ದಾರೆ ಕರ್ನಾಟಕ ಸಂಗೀತ ಗಾಯಕಿ ಮತ್ತು ಮುಂಬೈ ವಿಶ್ವವಿದ್ಯಾಲಯದ ಅತಿಥಿ ಉಪನ್ಯಾಸಕಿ ಡಾ. ವಿದುಷಿ ಶ್ಯಾಮಲಾ ಪ್ರಕಾಶ್‌

ಲೈವ್ ಕಾರ್ಯಕ್ರಮ ಇಲ್ಲಿ ನೋಡಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT