ADVERTISEMENT

PV Facebook Live: ಪಂಡಿತ್‌ ಎಂ.ವೆಂಕಟೇಶ್‌ ಕುಮಾರ್‌ ತಂಡದಿಂದ 'ಸಂಗೀತ ಸಮರ್ಪಣೆ'

ಪ್ರಜಾವಾಣಿ ವಿಶೇಷ
Published 26 ಅಕ್ಟೋಬರ್ 2020, 2:01 IST
Last Updated 26 ಅಕ್ಟೋಬರ್ 2020, 2:01 IST
   

ಧಾರವಾಡ: ದಸರಾ ಅಂಗವಾಗಿ ನಡೆಯುತ್ತಿರುವ ಸಾಂಸ್ಕೃತಿಕ ಕಾರ್ಯಕ್ರಮಗಳು ‘ಪ್ರಜಾವಾಣಿ’ ಫೇಸ್‌ಬುಕ್‌ನಲ್ಲಿ ನೇರ ಪ್ರಸಾರವಾಗುತ್ತಿವೆ.

ಇಂದು ಬೆಳಿಗ್ಗೆ 7 ಗಂಟೆಯಿಂದ 'ಸಂಗೀತ ಸಮರ್ಪಣೆ' ಕಾರ್ಯಕ್ರಮ ನಡೆಯುತ್ತದೆ. ಧಾರವಾಡದ ಪದ್ಮಶ್ರೀ ಪಂಡಿತ್‌ ಎಂ.ವೆಂಕಟೇಶ್‌ ಕುಮಾರ್‌ ಮತ್ತು ತಂಡ ಕಾರ್ಯಕ್ರಮವನ್ನು ನಡೆಸಿಕೊಡುತ್ತಿದ್ದಾರೆ.

ನಿಮ್ಮ ಪ್ರಜಾವಾಣಿ ಫೇಸ್‌ಬುಕ್‌ ಲೈವ್‌ನಲ್ಲಿ https://www.facebook.com/prajavani.net/ ಇದ್ದಲ್ಲಿಯೇ ಕಾರ್ಯಕ್ರಮ ವೀಕ್ಷಿಸಬಹುದು.

ADVERTISEMENT

ಇಲ್ಲಿಯೂ ವೀಕ್ಷಿಸಬಹುದು...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.