
ಪ್ರಜಾವಾಣಿ ವಾರ್ತೆಬೆಂಗಳೂರು: ಸ್ಟೇಟ್ ಬ್ಯಾಂಕ್ ಆಫ್ ಮೈಸೂರಿನ (ಎಸ್ಬಿಎಂ) ಕೃಷಿ ಮತ್ತು ಕಿರು, ಸಣ್ಣ ಹಾಗೂ ಮಧ್ಯಮ ಕೈಗಾರಿಕಾ (ಎಂಎಸ್ಎಂಇ) ವಿಭಾಗದ ಜನರಲ್ ಮ್ಯಾನೇಜರ್ ಆಗಿ ಡಾ. ಕೆ. ಲಕ್ಷ್ಮೀಶ ಅವರು ಅಧಿಕಾರ ಸ್ವೀಕರಿಸಿದ್ದಾರೆ.
ಇದಕ್ಕೂ ಮೊದಲು ಅವರು ಸ್ಟೇಟ್ ಬ್ಯಾಂಕ್ ಆಫ್ ಟ್ರವಾಂಕೂರ್ನ ಚೆನ್ನೈ ವಲಯದ ಮ್ಯಾನೇಜರ್ ಆಗಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.