ADVERTISEMENT

ಅಧಿಕಾರ ಸ್ವೀಕಾರ

​ಪ್ರಜಾವಾಣಿ ವಾರ್ತೆ
Published 18 ಫೆಬ್ರುವರಿ 2012, 19:30 IST
Last Updated 18 ಫೆಬ್ರುವರಿ 2012, 19:30 IST

ಬೆಂಗಳೂರು: ಸಿ. ವೆಂಕಟ್  ನಾಗೇಶ್ವರ್  ಅವರು   ಭಾರತೀಯ  ಸ್ಟೇಟ್ ಬ್ಯಾಂಕಿನ (ಎಎಸ್‌ಬಿಐ) ಬೆಂಗಳೂರು ವೃತ್ತದ `ಜಾಲ-1~ರ  ಪ್ರಧಾನ ವ್ಯವಸ್ಥಾಪಕರಾಗಿ ಅಧಿಕಾರ ಸ್ವೀಕರಿಸಿದ್ದಾರೆ. 

ಈ ಮೊದಲು ಅವರು ಬ್ಯಾಂಕಿನ ಮುಂಬೈ ಕೇಂದ್ರ ಕಚೇರಿಯ ಅಧ್ಯಕ್ಷರ ವಿಶೇಷ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.