ADVERTISEMENT

ಅಸಮರ್ಪಕ ಸಾಗಾಣಿಕೆಯಿಂದ ನಷ್ಟ

ಪಿಟಿಐ
Published 7 ಏಪ್ರಿಲ್ 2018, 19:30 IST
Last Updated 7 ಏಪ್ರಿಲ್ 2018, 19:30 IST

ನವದೆಹಲಿ: ಸರಕು ಸಾಗಣಿಕೆ ವ್ಯವಸ್ಥೆಯು ಸಮರ್ಪಕವಾಗಿ ಇಲ್ಲದೇ ಇರುವುದರಿಂದ ಜಿಡಿಪಿಯಲ್ಲಿ ಶೇ 14 ರಷ್ಟು ನಷ್ಟವಾಗುತ್ತಿದೆ ಎಂದು ಕೇಂಧ್ರ ವಾಣಿಜ್ಯ ಮತ್ತು ಕೈಗಾರಿಕಾ ರಾಜ್ಯ ಸಚಿವ ಸಿ.ಆರ್‌.ಚೌಧರಿ ತಿಳಿಸಿದ್ದಾರೆ.

ಸರಕು ಸಾಗಣೆ ಅಭಿವೃದ್ಧಿಗೆ ಸರ್ಕಾರ ಭಾರತಮಾಲಾ, ಸಾಗರ ಮಾಲಾ ಮತ್ತು ಉಡಾನ್‌ ತರಹದ ಯೋಜನೆಗಳನ್ನು ಹಮ್ಮಿಕೊಂಡಿದೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT